ಕೇಂದ್ರ ಸಂಪುಟದಿಂದ ಸದಾನಂದ ಗೌಡರಿಗೆ ಕೊಕ್ : ಪನಿಶ್ ಮೆಂಟೋ? ಅಲ್ಲ, ಕೊಡ್ತರಾ ಪ್ರಮೋಶನ್? ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದಲ್ಲಿ ಸಚಿವ ಸಂಪುಟ ಕೊನೆಗೂ ಪುನರ್ ರಚನೆಯಾಗಿದೆ. ಹಲವರು ಸಂಪುಟದಿಂದ ಹೊರಗೆ ಬಿದ್ದಿದ್ದಾರೆ. ಹೊಸ ಮುಖಗಳು ಸೇರ್ಪಡೆಗೊಂಡಿವೆ. ಹೊರಬಿದ್ದ ಪ್ರಮುಖರಲ್ಲಿ ರಾಜ್ಯ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರು ಕೂಡ ಸ... ಕೇಂದ್ರ ಸಂಪುಟ ಮೇಜರ್ ಸರ್ಜರಿ; ರಾಜ್ಯದಿಂದ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಎ. ನಾರಾಯಣ ಸ್ವಾಮಿ ಸಹಿತ 4 ಮಂದಿಗೆ ಸಚಿವ ಸ್ಥಾನ ನವದೆಹಲಿ(reporterkarnataka news): ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆದಿದ್ದು, ರಾಜ್ಯದಿಂದ ಚಿತ್ರದುರ್ಗದ ಸಂಸದ ಎ. ನಾರಾಯಣ ಸ್ವಾಮಿ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಸೇರಿದಂತೆ ನಾಲ್ವರನ್ನು ಸಂಪುಟಕ್ಕ... ತೈಲ ಬೆಲೆಯೇರಿಕೆ: ಕೇಂದ್ರ ಸರಕಾರ ವಿರುದ್ಧ ಶಿರಸಿಯಲ್ಲಿ ಇಂದು ಸೈಕಲ್ ಏರಲಿರುವ ಕೆಪಿಸಿಸಿ ಅಧ್ಯಕ್ಷರು ! ಕಾರವಾರ(reporterkarnataka news): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜು.7ರಂದು ಶಿರಸಿಗೆ ಆಗಮಿಸಿ ಶ್ರೀ ಮಾರಿಕಾಂಬಾ ದೇವಿಯ ದರ್ಶನ ಪಡೆಯಲಿದ್ದಾರೆ. ಬಳಿಕ ತೈಲ ಬೆಲೆಯೇರಿಕೆ ವಿರುದ್ಧ ಸೈಕಲ್ ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಸ... ಕೊರೊನಾ 3ನೇ ಅಲೆಯಲ್ಲಿ ತಾಯಿ – ಮಗು ಆರೈಕೆಗೆ ಕ್ರಮ ವಹಿಸಿ: ಸಚಿವ ಅರವಿಂದ ಲಿಂಬಾವಳಿ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಜಿಲ್ಲೆಯಲ್ಲಿ ತಾಯಿ - ಮಗು ಆರೈಕೆಗೆ 3ನೇ ಅಲೆ ಎದುರಿಸಲು ಮಾಡಿಕೊಂಡಿರುವ ತಯಾರಿ ಬಗ್ಗೆ ಒಂದು ವಾರದಲ್ಲಿ ಪ್ರಾತ್ಯಕ್ಷಿಕೆ ತೋರಿಸಬೇಕು . ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ಲಸಿಕೆ ಕೊರತೆಯಾಗದಂತೆ ಕ್ರಮ ವಹಿಸ... ಇಳೆಯನ್ನು ತೊಯಿಸಿದ ಮುಂಗಾರು ಮಳೆ: ಭರ್ಜರಿ ಬಿತ್ತನೆ ಶುರು; ಮಂದಹಾಸ ಬೀರಿದ ರಾಯಚೂರು ರೈತರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಮುಂಗಾರು ಮಳೆ ಸಂಪೂರ್ಣವಾಗಿ ಆಗಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಸಂತೋಷ ಎದ್ದು ಕಾಣುತ್ತಿದೆ. ಮಸ್ಕಿ ಭಾಗದ ಮ್ಯಾದರಾಳ, ಅಂತರಗಂಗೆ, ಮೆದಿಕಿನಾಳ, ಬೈಲಗುಡ್ಡ, ನಾಗರಬೆಂಚಿ... ಉಡುಪಿ: ಕೆಪಿಸಿಸಿ ಅಧ್ಯಕ್ಷರ ಭೇಟಿಯಾದ ನಿಯೋಜಿತ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಉಡುಪಿ(reporterkarnataka news): ಮುಂದಿನ ವರ್ಷ ಫೆಬ್ರವರಿ 1 ರಿಂದ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ನಿಯೋಜಿತರಾಗಿರುವ ಮೊಹಮದ್ ನಲಪಾಡ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಉಡುಪಿಯಲ್ಲಿ ಮಂಗಳವಾರ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು. ಕಾರ್ಯಾಧ್ಯಕ್ಷ ಧೃವನಾರಾಯಣ್ ಈ ಸ... ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕ ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲ... ಬಿಪಿಎಲ್ನಿಂದ ಎಪಿಎಲ್ಗೆ ಪರಿವರ್ತಿಸಲಾದ ಪಡಿತರ ಚೀಟಿಗಳ ಪುನರ್ ಮಂಜೂರಾತಿಗೆ ಪರಿಶೀಲನೆ ಮಂಗಳೂರು (reporterkarnataka news): ಜಿಲ್ಲೆಯಲ್ಲಿ ಬಿಪಿಎಲ್ನಿಂದ ಎಪಿಲ್ಗೆ ಪರಿವರ್ತಿಸಲಾದ ಪಡಿತರ ಚೀಟಿಗಳ ಪ್ರಕರಣಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಪರಿವರ್ತಿಸಲಾದ ಪಡಿತರ ಚೀಟಿದಾರರಿಗೆ ಆಹಾರ ವಿತರಣೆಗೆ ಸೂಕ್ತ ಕ್ರಮಕೈಗೊಳ್ಳುವ ಕುರಿತು ಪಡಿತರ ಚೀಟಿಗಳ ಪುನರ್ ಪರಿಶೀಲನೆ ಕುರಿತಂತೆನಗರದ ಜಿ... ಕ್ಯಾನ್ಸರ್ ರೋಗಿಗಳಿಗೆ ಕೇಶದಾನ ಮಾಡಿದ ನಟಿ ಕಾವ್ಯಶಾಸ್ತ್ರಿ : ನೆಟ್ಟಿಗರಿಂದ ಪ್ರಶಂಸೆಯ ಮಹಾಪೂರ ಬೆಂಗಳೂರು(ReporterKarnatakka.com) ಕೊರೋನಾ ಸಮಯದಲ್ಲಿ ಪ್ಲಾಸ್ಮಾ ದಾನ ಮಾಡಿದ್ದ ಸ್ಯಾಂಡಲ್ ವುಡ್ ನಟಿ ಕಾವ್ಯಾ ಶಾಸ್ತ್ರಿಇದೀಗ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿ ಮಾದರಿಯಾಗಿದ್ದಾರೆ. "ಕ್ಯಾನ್ಸರ್ ರೋಗಿಗಳಿಗೆ ನಾನು ಕೂದಲು ದಾನ ಮಾಡಿದ್ದೇನೆ, ಕ್ಯಾನ್ಸರ್ ನಿಂದಾಗಿ ನಾನು ನನ್ನ ಚಿಕ... ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಮಾಜಿ ಸಂಸದ ಮಾದೇಗೌಡರ ಭೇಟಿಯಾದ ಸಂಸದೆ ಸುಮಲತಾ: ಆರೋಗ್ಯ ವಿಚಾರಣೆ ಬೆಂಗಳೂರು(reporterkarnataka news): ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತ ಹೋರಾಟಗಾರ, ಮಂಡ್ಯದ ಮಾಜಿ ಸಂಸದ ಜಿ. ಮಾದೇಗೌಡ ಅವರನ್ನು ಸಂಸದೆ ಸುಮಲತಾ ಅಂಬರೀಶ್ ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಮಾದೇಗೌಡ ಅವರ ಪುತ್ರ ಮಧು ಮಾದೇಗೌಡ ಹಾಗೂ ಡಾ. ಸತೀಶ್ ಅವ... « Previous Page 1 …188 189 190 191 192 … 209 Next Page » ಜಾಹೀರಾತು