ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉಪ ನಿರ್ದೇಶಕರಾಗಿ ವೀರನಗೌಡ ಪಾಟೀಲ್ ಅಧಿಕಾರ ಸ್ವೀಕಾರ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಪ್ರಭಾರಿ ಹುದ್ದೆಯಲ್ಲಿರುವ ವೀರನಗೌಡ ಪಾಟೀಲ್ ಅವರು ಕಾಯಂ ಉಪ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು. ಅದೇ ರೀತಿ ರಾಯಚೂರು ಜಿಲ್ಲೆಯ ಲಿಂಗಸಗೂರ... ಸಮಾಜದಲ್ಲಿ ಒಳ್ಳೆಯ ಸುದ್ದಿಗಳನ್ನು ಜನರಿಗೆ ತಲುಪಿಸುವ ಕೆಲಸ ಪತ್ರಿಕೆಗಳು ಮಾಡಲಿ: ಶಾಸಕ ಬಸವನಗೌಡ ತುರುವಿಹಾಳ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಅವರು ತನ್ನ ಕಾರ್ಯಾಲಯದಲ್ಲಿ ಜನಬಲ ಪತ್ರಿಕೆ ಓದುತ್ತಿರುವ ದೃಶ್ಯ ಕಂಡು ಬಂತು. ವಿಶೇಷವಾಗಿ ಪತ್ರಿಕೆಯನ್ನು ಗಮನಿಸಿ ಓದುತ್ತಿರುವುದು ಕಂಡು ಬಂತು. ಅವರು ಪತ್ರಿ... ಕಬ್ಬಿನ ಬಿಲ್ ಪಾವತಿಸದ ಸಕ್ಕರೆ ಕಾರ್ಖಾನೆಗಳಿಗೆ ಶೀಘ್ರದಲ್ಲೇ ಮುತ್ತಿಗೆ: ಶಶಿಕಾಂತ ಪಡಸಲಗಿ ಖಡಕ್ ಎಚ್ಚರಿಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು ರೈತರಿಗೆ ಕಿರುಕುಳ ನೀಡುತ್ತಿರುವುದು ಕಂಡು ಬಂದರೆ ಅಂತಹುಗಳಿಗೆ ಬೀಗ ಜಡಿಯಲಾಗುವುದು.ರೈತರಿಗೆ ಸಕ್ಕರೆ ಕಾರ್ಖಾನೆಗಳು ಇನ್ನೂವರೆಗೂ ಬಿಲ್ ನೀಡಿಲ್ಲ.ಅಂತಹ ಕಾರ್ಖಾನೆಗಳಿಗೆ ಶೀಘ್ರದಲ್ಲೇ ಮ... PUC RESULT 2021 : ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು (ReporterKarnataka.com) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜುಲೈ 20 ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾವೈರಸ್ ಸೋಂಕು ಕಾರಣದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿ... ಮೇಕೆದಾಟು ವಿವಾದ: ಕನ್ನಡಿಗರ ಕಣ್ಮಣಿ ಅಣ್ಣಾಮಲೈ ತಮಿಳುನಾಡು ಪರ ಬ್ಯಾಟಿಂಗ್, ಕಾವೇರಿ ನೀರಿಗೂ ಹಕ್ಕೊತ್ತಾಯ ಚೆನ್ಮೈ(reporterkarnataka news) : ವೃತ್ತಿ ಜೀವನದಲ್ಲಿ ಕರ್ನಾಟಕದಲ್ಲಿ ಉತ್ತುಂಗ ಶಿಖರವೇರಿದ ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಅವರು ಮೇಕೆದಾಟು ವಿಷಯದಲ್ಲಿ ಅವರು ತಮಿಳುನಾಡು ಪರ ನಿಂತಿದ್ದಾರೆ. ಅಷ್ಟೇ ಅಲ್ಲದೆ ಕಾವೇರಿ ವಿಷಯದಲ್ಲಿಯೂ ಕರ್ನಾಟಕದ ವಿರುದ್ಧ ಸಮರ ಸಾರಿದ್ದಾರೆ. ಮೇಕೆದಾಟು ವಿಷಯದಲ... ಕೋಲಾರ ಜಿಲ್ಲಾದ್ಯಂತ ಭಾರೀ ವರ್ಷಧಾರೆ : ಒಂದೇ ವಾರದಲ್ಲಿ ದಾಖಲೆಯಾಯಿತು 44.3 ಮಿಮೀ ಮಳೆ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು , ಇನ್ನೂ ಮುಂದುವರೆದಿದೆ. ನಿರಂತರ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ , ಕುಂಟೆಗಳು , ಹಳ್ಳಗಳಲ್ಲಿ ನೀರು ಹರಿಯುತ್ತಿದೆ . ಇಡೀ ವಾತಾವರಣ... ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು; ಶಾಸಕ ರಮೇಶ್ ಕುಮಾರ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು. ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕ... ಬೈಕಂಪಾಡಿ: ಹಣ್ಣು ಮತ್ತು ತರಕಾರಿ ಆಧುನಿಕ ಮಾರುಕಟ್ಟೆಗೆ ಸಚಿವ ಸೋಮಶೇಖರ್ ಶಿಲಾನ್ಯಾಸ ಮಂಗಳೂರು (reporterkarnataka news): ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಜ ಬುಧವಾರ ಶಿಲಾನ್ಯಾಸ ನೆರವೇರಿ... ಪೊಲೀಸ್ ಇಲಾಖೆಯಲ್ಲಿ ದಕ್ಷತೆಗೆ ಇನ್ನೊಂದು ಹೆಸರು ಮಸ್ಕಿಯ ಪಿಎಸ್ ಐ ಭೀಮದಾಸ್: ಸಾರ್ವಜನಿಕರಿಂದಲೂ ಶಹಬಾಸ್ ಗಿರಿ!! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಗೆ ಮುಂಬಡ್ತಿ ಪಡೆದು ಕ್ರೈಂ ವಿಭಾಗಕ್ಕೆ ಪಿಎಸ್ಐ ನೂತನ ಆಯ್ಕೆಯಾದ ಭೀಮದಾಸ್ ಸಾಧನೆಯ ಹಾದಿಯಲ್ಲಿ ಹೆಜ್ಜೆ ಇಕ್ಕುತ್ತಿದ್ದಾರೆ. ಮಾನ್ವಿ ತಾಲೂಕಿನ ಆರೋಲಿ ಗ್... ಕಾಗವಾಡದ ಬಹು ದಿನಗಳ ಕನಸು ನನಸು: ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಉದ್ಘಾಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡದ ಎಪಿಎಂಸಿ ಆವರಣದಲ್ಲಿ ನೂತನ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಉದ್ಘಾಟನಾ ಕಾರ್ಯಕ್ರಮ ನೆರವೇರಿತು ಬಹುದಿನಗಳಿಂದ ಬೇಡಿಕೆಯಾಗಿ ಉಳಿದಿರುವ ಕಾಗವಾಡದಲ್ಲಿ ಸ್ವತಂತ್ರ್ಯ ನ್ಯಾಯಾಲಯ ಪ್ರಾರಂಭಿಸುವ ಕನಸ್ಸು, ಇಂ... « Previous Page 1 …189 190 191 192 193 … 212 Next Page » ಜಾಹೀರಾತು