ಲಿಂಗಸುಗೂರು ಪುರಸಭೆ ಆಡಳಿತದ ನಿರ್ಲಕ್ಷ್ಯ: 7 ತಿಂಗಳು ಕಳೆದರೂ ವಿದ್ಯಾರ್ಥಿನಿಯರಿಗೆ ಮಂಜೂರಾಗದ ವ್ಯಾಸಂಗ ವೇತನ ಅಮರೇಶ್ ಲಿಂಗಸುಗೂರು ರಾಯಚೂರು info.reporterkarnataka@gmail.com ಕೋವಿಡ್ ನಿಂದ ಜನರು ಸಂಕಷ್ಟಕ್ಕೆ ಗುರಿಯಾಗಿದ್ದು, ಪೋಷಕರಿಗೆ ಮಕ್ಕಳ ಶಾಲಾ ಶುಲ್ಕ ಪಾವತಿಸಲು ಕಷ್ಟವಾಗುತ್ತಿದೆ. ಶಿಕ್ಷಣ ಸಂಸ್ಥೆಗಳು ಒಂದೇ ಸಲ ಶುಲ್ಕ ಪಾವತಿಸುವಂತೆ ಒತ್ತಾಯಿಸುತ್ತಿವೆ. ಆದರೆ ಲಿಂಗಸಗೂರು ಪುರಸಭೆಯ ಎಸ್ ಸಿ... ಪಶ್ಚಿಮಘಟ್ಟ ಸೊಬಗು ಸವಿಯಲು ವಿಸ್ಟಾಡೋಮ್ ರೈಲು ಸಂಚಾರಕ್ಕೆ ನಾಳೆ ಚಾಲನೆ: ಮಂಗಳೂರು ಜಂಕ್ಷನ್ ನಲ್ಲಿ ಹಸಿರು ನಿಶಾನೆ ಮಂಗಳೂರು(reporterkarnataka news):ಮಂಗಳೂರು ಹಾಗೂ ಬೆಂಗಳೂರಿನ ನಡುವೆ ಹಗಲಿನಲ್ಲಿ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ರೈಲಿನ ಸಂಚಾರಕ್ಕೆ ಇದೇ ಜು. 11ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಲಾಗುತ್ತಿದೆ. ... ತಾಳ್ಮೆ, ಸಹನೆ ಇದ್ದರೆ ಮಾತ್ರ ನೇತಾರನಾಗಲು ಸಾಧ್ಯ: ಹೆಗಲಿಗೆ ಕೈಹಾಕಿದ ಅಭಿಮಾನಿಯ ತಲೆಗೆ ಬಾರಿಸಿದ ಕೆಪಿಸಿಸಿ ಅಧ್ಯಕ್ಷ ! ಮಂಡ್ಯ(reporterkarnataka news): ಸಾರ್ವಜನಿಕ ಜೀವನದಲ್ಲಿ ನಾಯಕರಿಗೆ ತಾಳ್ಮೆ, ಸಹನೆ ಎನ್ನುವುದು ಬಹಳ ಮುಖ್ಯ. ತಾಳ್ಮೆ ಇಲ್ಲದವರು ನಾಯಕನಾಗಲು ನಾಲಾಯಕು. ನಾಯಕ ಎಂದು ಕರೆಸಿಕೊಳ್ಳುವವರು ಅಭಿಮಾನಿಯೊಬ್ಬ ಹೆಗಲ ಮೇಲೆ ಕೈಹಾಕಿದಷ್ಟಕ್ಕೆ ತಲೆಗೆ ಹೊಡೆದು ಬಿಡುವುದೇ. ಇಂತಹ ಘಟನೆ ಮದ್ದೂರು ತಾಲೂ... ಬೆಳಗಾವಿ ಹಲ್ಯಾಳ ಗ್ರಾಮದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ: ಕಾರಣ ಇನ್ನೂ ನಿಗೂಢ ಬೆಳಗಾವಿ(reporterkarnataka news): ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಮೃತ ದುರ್ದೈವಿಯನ್ನು ಮಹಾದೇವ ಸಂಗಪ್ಪ ಗುಮಚಿ (27) ಎಂದು ಗುರುತಿಸಲಾಗಿದೆ. ಮುಂಜಾನೆ ದೇವರಿಗೆ ಹೋಗಿ ಬರುವುದಾಗಿ ತೆರಳಿದವನು ನೆಣು ಬಿಗಿದ... ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮಗೆ ಸನ್ಮಾನ, ಓದಿಗೆ ನೆರವು: ಶ್ರೀದೇವಿ ನಾಯಕ್ ಭರವಸೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮ ಅವರನ್ನು ಭೇಟಿಯಾದ ಸಾಮಾಜಿಕ ಕಾರ್ಯಕರ್ತೆ ಶ್ರೀದೇವಿ ನಾಯಕ್ ಅವರು ಆಕೆಯನ್ನು ಸನ್ಮಾನಿಸಿ ಓದಿಗೆ ಎಲ್ಲ ರೀತ... ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆರೋಪ ಸತ್ಯಕ್ಕೆ ದೂರವಾದ ಮಾತು ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಸಂಘದ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸಂಘದ ಅಧ್ಯಕ್ಷ ತಿಮ್ಮಪ್ಪ ಹೇಳಿದರು. ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸಭಾಂಗಣದಲ್ಲಿ ಪತ್ರಿಕಾ... ತೈಲ ಬೆಲೆಯೇರಿಕೆ: ಮಸ್ಕಿಯಲ್ಲಿ ಕಾಂಗ್ರೆಸ್ ನಿಂದ ಸೈಕಲ್ ತುಳಿದು ಭಾರಿ ಪ್ರತಿಭಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕೇಂದ್ರ ಸರಕಾರ ತೈಲ ಬೆಲೆಯೇರಿಕೆ ಮಾಡಿರುವುದರ ವಿರುದ್ಧ ಮಸ್ಕಿ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ನಡೆಸಿ ಪ್ರತಿಭಟನೆ ನಡೆಸಲಾಯಿತು. ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಮತ್ತು ಕಾಂಗ್ರೆಸ್ ಮುಖಂಡರಾದ ... ಕೋಲಾರ: ತೈಲ ಬೆಲೆಯೇರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಸೈಕಲ್ ಜಾಥಾ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಪಟ್ರೋಲ್ , ಡೀಸೆಲ್ ಬೆಲೆ ಏರಿಕೆ ಹಾಗೂ ಅಗತ್ಯ ವಸ್ತುಗಳ ದರ ಹೆಚ್ಚಳ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಸೈಕಲ್ ಜಾಥಾ ನಡೆಸಿದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಪ್ರ... ಕೇಂದ್ರ ಸಂಪುಟದಿಂದ ಸದಾನಂದ ಗೌಡರಿಗೆ ಕೊಕ್ : ಪನಿಶ್ ಮೆಂಟೋ? ಅಲ್ಲ, ಕೊಡ್ತರಾ ಪ್ರಮೋಶನ್? ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದಲ್ಲಿ ಸಚಿವ ಸಂಪುಟ ಕೊನೆಗೂ ಪುನರ್ ರಚನೆಯಾಗಿದೆ. ಹಲವರು ಸಂಪುಟದಿಂದ ಹೊರಗೆ ಬಿದ್ದಿದ್ದಾರೆ. ಹೊಸ ಮುಖಗಳು ಸೇರ್ಪಡೆಗೊಂಡಿವೆ. ಹೊರಬಿದ್ದ ಪ್ರಮುಖರಲ್ಲಿ ರಾಜ್ಯ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರು ಕೂಡ ಸ... ಕೇಂದ್ರ ಸಂಪುಟ ಮೇಜರ್ ಸರ್ಜರಿ; ರಾಜ್ಯದಿಂದ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಎ. ನಾರಾಯಣ ಸ್ವಾಮಿ ಸಹಿತ 4 ಮಂದಿಗೆ ಸಚಿವ ಸ್ಥಾನ ನವದೆಹಲಿ(reporterkarnataka news): ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆದಿದ್ದು, ರಾಜ್ಯದಿಂದ ಚಿತ್ರದುರ್ಗದ ಸಂಸದ ಎ. ನಾರಾಯಣ ಸ್ವಾಮಿ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಸೇರಿದಂತೆ ನಾಲ್ವರನ್ನು ಸಂಪುಟಕ್ಕ... « Previous Page 1 …190 191 192 193 194 … 212 Next Page » ಜಾಹೀರಾತು