ಕುತೂಹಲ ಮೂಡಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಆರೆಸ್ಸೆಸ್ ಮುಖಂಡ ದೇಶಪಾಂಡೆ ಭೇಟಿ: ಏನು ನಡೆಯಿತು ಚರ್ಚೆ? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಅಥಣಿಯಲ್ಲಿ ಆರೆಸ್ಸೆಸ್ ನ ಉತ್ತರ ಪ್ರಾಂತದ ಮುಖಂಡರಾದ ಅರವಿಂದ ರಾವ್ ದೇಶಪಾಂಡೆ ಅವರನ್ನು ಭೇಟಿಯಾಗಿ ಸುಮಾರು ಅರ್ಧ ತಾಸು ಚರ್ಚೆ ನಡೆಸಿದರು.ಎರಡು ದಿನಗಳ ಹಿಂದೆಯಷ್ಟೇ ಮಾಧ್ಯಮದ ಮುಂದೆ ರಾಜಿನಾ... ಮಂಡ್ಯ ಸಕ್ಕರೆ ಕಾರ್ಖಾನೆ ಖಾಸಗೀಕರಣ ಬೇಡ, ಹಾಲು ಒಕ್ಕೂಟದ ಪ್ರಕರಣ ತನಿಖೆಯಾಗಲಿ: ಮಾಜಿ ಸಂಸದ ಶಿವರಾಮೇಗೌಡ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ರಾಜ್ಯ ಬಿಜೆಪಿ ಸರಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರ ಮಂತ್ರಿ ಮಂಡಲದ ಮಹನೀಯರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ರಾಜ್ಯದ ಜನರ ಹಿತವನ್ನು ಕಾಪಾಡಲು ಮರೆತಿದ್ದಾರೆ ಎಂದು ... ಪರಿಸರ ಮತ್ತು ನೀರಿನ ಶುಚಿತ್ವ ಕಾಪಾಡುವ ಮೂಲಕ ಮಲೇರಿಯಾ ಪಿಡುಗು ನಿವಾರಣೆ ಸಾಧ್ಯ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ನಾವಿರುವ ಸುತ್ತಮುತ್ತಲಿನ ಪರಿಸರ ಹಾಗೂ ನೀರಿನ ಶುಚಿತ್ವ ಕಾಪಾಡಿಕೊಳ್ಳುವ ಮುಖಾಂತರ ಮಲೇರಿಯಾ ರೋಗದ ಪಿಡುಗನ್ನು ತೊಲಗಿಸಲು ಮುಂಜಾಗೃತ ಕ್ರಮ ವಹಿಸುವಂತೆ ಮಲೇರಿಯಾ ಜಿಲ್ಲಾ ನಿರ್ಮೂಲನಾ ಅಧಿಕಾರಿಗಳಾದ ಭವಾನಿಶಂಕರ್ ಕರೆ ನ... ಬಿಜೆಪಿ ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರುವುದಕ್ಕೆ ನಮ್ಮಲ್ಲಿ ರೇಸ್ ಇರುವುದು ಹೊರತು ಸಿಎಂ ಕುರ್ಚಿಗಾಗಿ ಅಲ್ಲ: ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka news): ನಮ್ಮಲ್ಲಿ ರೇಸ್ ಇರುವುದು ಬಿಜೆಪಿಯನ್ನು ಸೋಲಿಸಲು ಹಾಗೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹೊರತು ಮುಖ್ಯಮಂತ್ರಿ ಕುರ್ಚಿಗಾಗಿ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈಗ ಯಾವುದೇ ಕುರ್ಚಿ ಖಾಲಿಯಿಲ್ಲ. ಮುಂದಿನ ಮ... ಬಾವಿಗೆ ಬಿದ್ದ ಇಬ್ಬರು ಮಕ್ಕಳೊಡನೆ ಪ್ರಾಣ ಕಳೆದುಕೊಂಡ ತಾಯಿ | ಆತ್ಮಹತ್ಯೆಯೇ.? ಎನ್ನುವ ಗುಮಾನಿ ! ತುಮಕೂರು(ReporterKarnataka.com) ತುಮಕೂರು ತಾಲೂಕಿನ ಕೋರಾ ಠಾಣೆ ವ್ಯಾಪ್ತಿಯ ತಿರುಮಲಪಾಳ್ಯದಲ್ಲಿ ತೆರೆದ ಬಾವಿಗೆ ಬಿದ್ದು ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದೆ. ತೋಟದ ಕೆಲಸಕ್ಕೆ ಮಕ್ಕಳೊಡನೆ ಬಂದ ಗೃಹಿಣಿ ಹೇಮಲತಾ ಕೆಲಸ ಮಾಡುತ್ತಿರುವಾಗ ... ಶಾಲೆಯ ಮಾದರಿಯಲ್ಲಿ ಗ್ರಂಥಾಲಯಗಳು ನಿರ್ವಹಣೆ ಆಗಬೇಕು: ಸಿಎಂಆರ್ ಶ್ರೀನಾಥ್ ಅಭಿಮತ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋವಿಡ್ ಕಾಲದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯಗಳನ್ನು ಶಾಲೆಯ ಮಾದರಿಯಲ್ಲಿ ನಿರ್ವಹಣೆ ಮಾಡಿ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಬೇಕೆಂದು ಸಮಾಜ ಸೇವಕ ಸಿಎಂಆರ್ ಶ್ರೀನಾಥ್ ಹೇಳಿದರು. ... ಲಿಂಗಸುಗೂರು ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಕೋಟಿ ಅನುದಾನ: ಶಾಸಕ ಹುಲಿಗೇರಿ ಸಚಿವ ಶ್ರೀರಾಮುಲುಗೆ ಅಮರೇಶ್ ಲಿಂಗಸುಗೂರು ರಾಯಚೂರು info.reporterkarnataka@gmail.com ಲಿಂಗಸುಗೂರಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಂಸ್ಕೃತಿಕ ಭವನ ನಿರ್ಮಾಣ ವೆಚ್ಚವನ್ನು ಹೆಚ್ಚಿಸಲು ಶಾಸಕ ಡಿ.ಎಸ್. ಹುಲಿಗೇರಿ ಅವರು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರಿಗೆ ಶಿಫಾರಸು ಮಾಡಿದ್... ಮಸ್ಕಿ: ದೇವಾಂಗ ಸಮಾಜದಿಂದ ನೂತನ ಶಾಸಕ ಬಸನಗೌಡ ತುರ್ವಿಹಾಳರಿಗೆ ಸನ್ಮಾನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ನಗರದ ಕಲ್ಲುಗುಡಿ ದೇವಸ್ಥಾನದಲ್ಲಿ ದೇವಾಂಗ ಸಮಾಜದ ವತಿಯಿಂದ ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರನ್ನು ಸನ್ಮಾನಿಸಿ ಗೌರವಿಸಿದರು. ವೇದಿಕೆಯನ್ನು ಉದ್ದೇಶ ಮಾತನಾಡಿದ ತುರ್ವಿ... ರಮೇಶ್ ಜಾರಕಿಹೊಳಿ ಬಾಂಬೆಗೆ ಹೋಗಿಲ್ವಂತೆ, ಅವರು ಇಲ್ಲೇ ಇದ್ದಾರಂತೆ: ಹೀಗೆಂತ ಶಾಸಕ ಮಹೇಶ್ ಕುಮಟಳ್ಳಿ ಹೇಳ್ತಾರೆ ರಾಹುಲ್ ಅಥಣಿ ಬೆಳಗಾವಿ ಅಥಣಿ(reporterkarnataka news): ರಮೇಶ ಜಾರಕಿಹೊಳಿ ಅವರು ಬಾಂಬೆಗೆ ಹೋಗಿಲ್ಲ. ಅವರ ಕ್ಷೇತ್ರದಲ್ಲಿರುವವರು ಮಾಧ್ಯಮದಲ್ಲಿ ಊಹಾಪೋಹ ಸುದ್ದಿಗಳು ಬಿತ್ತರ ಮಾಡಲಾಗಿದೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ. ಅವರು ಅಥಣಿ ಪಟ್ಟಣದಲ್ಲಿ ಸ್ವ ಗೃಹದಲ್ಲಿ ... ರಾಜ್ಯದಲ್ಲಿ ಇಂದಿನಿಂದ ಸಿನಿಮಾ, ಧಾರಾವಾಹಿ ಶೂಟಿಂಗ್ ಶುರು: ಥಿಯೇಟರ್, ಮಾಲ್, ದೇಗುಲಕ್ಕಿಲ್ಲ ಅವಕಾಶ ಬೆಂಗಳೂರು(reporterkarnataka news): ರಾಜ್ಯದ 13 ಜಿಲ್ಲೆಗಳನ್ನು ಹೊರತುಪಡಿಸಿ ಮಿಕ್ಕ ಕಡೆಗಳಲ್ಲಿ ಇಂದಿನಿಂದ ಅನ್ ಲಾಕ್ ಮಾಡಿರುವ ಹಿನ್ನೆಲೆಯಲ್ಲಿ ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಹೊರಾಂಗಣ ಕ್ರೀಡೆಗಳಿಗೂ ಅನುಮತಿ ನೀಡಲಾಗಿದೆ. ವೀಕ್ಷಕರಿಲ್ಲದೇ ಕ್ರೀಡೆ ನಡೆಸಬಹುದಾಗಿದೆ. ಸರ್ಕಾರ... « Previous Page 1 …191 192 193 194 195 … 209 Next Page » ಜಾಹೀರಾತು