Bangalore | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬೆಂಗಳೂರು ನಗರ ಜಿಲ್ಲಾ ಪದಾಧಿಕಾರಿಗಳ ಸಭೆ ಬೆಂಗಳೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬೆಂಗಳೂರು ನಗರ ಜಿಲ್ಲಾ ಪದಾಧಿಕಾರಿಗಳ ಸಭೆ ಬೆಂಗಳೂರಿನ ಗಾಂಧಿನಗರದಲ್ಲಿರುವ ಪ್ರತಿಷ್ಠಿತ ಹೋಟೆಲಾದ ಸಿಎನ್ ಆರ್ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ... ಸುಂಟಿಕೊಪ್ಪ | ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದ ಬೃಹತ್ ಮರ: ವಾಹನ ಸಂಚಾರ ಅಸ್ತವ್ಯಸ್ತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಇಂದು ಬೆಳಿಗ್ಗೆ 6 ಗಂಟೆಗೆ ಸುಂಟಿಕೊಪ್ಪ ಸಮೀಪದ ಕೆದಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಳೆದ 24 ಗಂಟೆಗಳಲ್ಲಿ ತುಂತುರು ಮಳೆ ಮತ್ತು ಬಿರುಸಿನ ಗಾಳಿಯ ಪರಿಣ... ಮಸ್ಕಿ: ದುಷ್ಕರ್ಮಿಗಳಿಂದ ಬೆನಕನಾಳ ಗೃಹರಕ್ಷಕ ಸಿಬ್ಬಂದಿಯ ಮನೆ, ಬೈಕ್ಗೆ ಬೆಂಕಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಬೆನಕನಾಳ ಗ್ರಾಮದಲ್ಲಿ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದ್ದು,ಗೃಹ ರಕ್ಷಕ (ಹೋಂ ಗಾರ್ಡ್) ಸಿಬ್ಬಂದಿಯೊಬ್ಬರ ಮನೆ ಹಾಗೂ ದ್ವಿಚಕ್ರ ವಾಹನಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿಕೃತ... ಬೆಂಗಳೂರು: ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಗಣ್ಯವ್ಯಕ್ತಿಗಳ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ಪ್ರದಾನ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕೊಪ್ಪಳ ಹಿರೇಮನ್ನಾಪುರ ಸೌರಭ ಸಾಂಸ್ಕೃತಿಕ ಕಲಾ ಬಳಗದ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಆರು ಗಣ್ಯ ವ್ಯಕ್ತಿಗಳ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಂಗಳೂರಿನ ಅಕ್ಕ ಮಹಾದೇವಿ ಸಭಾಂ... ಕುಶಾಲನಗರ: ಶೌಚಾಲಯದ ನೀರು ಕಾವೇರಿ ನದಿಗೆ; ಸಂಘ ಸಂಸ್ಥೆಗಳ ವಿರೋಧ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರದ ಹಲವು ಭಾಗಗಳಿಂದ ಚರಂಡಿ ಮೂಲಕ ತ್ಯಾಜ್ಯ ನೀರು ಕಾವೇರಿ ನದಿ ಸೇರುತ್ತಿದೆ ಎಂದು ಹಲವು ಸಂಘ ಸಂಸ್ಥೆಗಳ ಪ್ರಮುಖರು ಬೇಟಿಯಾಗಿ ಕುಶಾಲನಗರ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು. ಮಂಗಳವಾರ ರಾತ್ರಿ ಗಣಪತಿ ದೇ... ಕೊಡಗು: ಜೂ.25 ರವರೆಗೆ ಎಲ್ಲ ವಿಧದ ವಾಹನಗಳ ಸಂಚಾರಕ್ಕೆ ಅವಕಾಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಾದಲ್ಲಿ ನೆಲದಲ್ಲಿ ತೇವಾಂಶ ಅಧಿಕವಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂ ಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿರುವುದ... ವಿ.ಬಾಡಗ ಗ್ರಾಮ | ಕ್ರೀಡಾ ತರಬೇತಿ ಕೇಂದ್ರ ಮತ್ತು ವಸತಿ ನಿಲಯ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಶಾಸಕ ಪೊನ್ನಣ್ಣ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕಿನ ವಿ.ಬಾಡಗ ಬಳಿ ನಿರ್ಮಾಣವಾಗುತ್ತಿರುವ ‘ಕ್ರೀಡಾ ತರಬೇತಿ ಕೇಂದ್ರ’ದ ಆಡಳಿತ ಕಟ್ಟಡ ಕಾಮಗಾರಿಯನ್ನು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಸುಮಾರು 11 ಎಕರೆ ಜಾಗದಲ್ಲ... ‘ಹಸಿರು ಚಿನ್ನವೋ’? ನೀರು ಕಬಳಿಸುವ ಶಾಪವೋ?: ಈ ಮರವೆಂದರೆ ಪ್ರಕೃತಿಗೂ ಭಯವೇ!? ಮನೋಜ್ ಕೆ.ಬೆಂಗ್ರೆ, ಮಂಗಳೂರು info.reporterkarnataka@gmail.com ನಮ್ಮ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ, ರಸ್ತೆ ಬದಿಗಳಲ್ಲಿ ಅಥವಾ ವಿಶಾಲವಾದ ಜಮೀನುಗಳಲ್ಲಿ ಎತ್ತರವಾಗಿ ನೇರವಾಗಿ ಬೆಳೆದು ನಿಂತಿರುವ ನೀಲಗಿರಿ (Eucalyptus) ಮರಗಳ ತೋಪುಗಳನ್ನು ನಾವು ನೋಡಿರುತ್ತೇವೆ. ಆಸ್ಟ್ರೇ... ಚಳ್ಳಕೆರೆ | ಸೂರನಹಳ್ಳಿ: ಇ. ಆನಂದ್ ಮತ್ತು ಕುಟುಂಬದವರಿಗೆ ಅಭಿನಂದನಾ ಸಮಾರಂಭ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸೂರನಹಳ್ಳಿ ಗೆಳಯರ ಬಳಗ ವತಿಯಿಂದ ಸಾಮರಸ್ಯ ಸೂರನಹಳ್ಳಿಯಲ್ಲಿ ಇಂದು ಅದ್ದೂರಿಯಾಗಿ ಅಭಿನಂದನಾ ಸಮಾರಂಭ ನಡೆಯಿತು. ಇ. ಆನಂದ್ (ಚೌಳೂರು) ಅವರಿಗೆ ಮತ್ತು ಕುಟುಂಬದವರಿಗೆ ಸಾಮರಸ್ಯ ಸೂರನಹಳ್ಳಿ ಗೆಳಯರ ಬಳಗ ವತಿಯಿಂದ ಅಭಿನ... ಒಂದೇ ಶಾಲೆಯ 17 ವಿದ್ಯಾರ್ಥಿಗಳು ಅಗ್ನಿವೀರರಾಗಿ ಆಯ್ಕೆ: ಧಾರವಾಡದ ಯುವಕರ ಐತಿಹಾಸಿಕ ಸಾಧನೆ ಧಾರವಾಡ(reporterkarnataka.com): ಅಚಲ ನಿರ್ಧಾರ, ಸೈನ್ಯಕ್ಕೆ ಸೇರ್ಪಡೆ ಆಗಲೇಬೇಕು ಎಂಬ ತವಕ, ನಿರಂತರ ಪರಿಶ್ರಮ ದೇಹ ದಂಡನೆ ಈ ಎಲ್ಲ ಪ್ರಯತ್ನಕ್ಕೂ ಆ ವಿದ್ಯಾರ್ಥಿಗಳಿಗೆ ಇದೀಗ ಪ್ರತಿಫಲ ಸಿಕ್ಕಿದೆ. ಒಂದೇ ಶಾಲೆಯಲ್ಲಿ ಕಲಿತ ಒಟ್ಟು 17 ಜನ ಯುವಕರು ಇದೀಗ ಅಗ್ನಿವೀರರಾಗಿ ಆಯ್ಕೆಯಾಗಿದ್ದಾರೆ. ... « Previous Page 1 2 3 4 … 213 Next Page » ಜಾಹೀರಾತು