Chikkamagaluru | ರಸ್ತೆ ದುರಾವಸ್ಥೆ: ಪ್ರಧಾನಿ ಮೋದಿಗೆ ಕೊಪ್ಪದ ಬಾಲಕಿ ಸಿಂಧೂರ ಪತ್ರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮಲಗಾರು ಗ್ರಾಮದ 8ನೇ ತರಗತಿಯ ಪುಟ್ಟ ಬಾಲಕಿಯೊಬ್ಬಳು ತನ್ನೂರಿನಿಂದ ಶಾಲೆಗೆ ಸಾಗುವ ರಸ್ತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾಳೆ. ಮಳೆಗಾಲದಲ್ಲಿ ... ಕರ್ನಾಟಕದ ಪ್ರೇಕ್ಷಕರಿಗಾಗಿ ಜಿಯೋಹಾಟ್ಸ್ಟಾರ್ ಮತ್ತು ಸನ್ NXT OTT ಪ್ಲಾಟ್ಫಾರ್ಮ್ಗಳಲ್ಲಿ ಈಗ ಪ್ರಸಾರವಾಗುತ್ತಿರುವ ಪಿರಾಮಲ್ ಫೈನಾನ್ಸ್... ಬೆಂಗಳೂರು(reporterkarnataka.com): ಆರ್ಥಿಕ ಸವಾಲುಗಳನ್ನು ಎದುರಿಸುತ್ತಿರುವ ಗ್ರಾಹಕರ ನೈಜ ಕಥೆಗಳನ್ನು ಸಮೀಕ್ಷಾ ಪ್ರಸ್ತುತಪಡಿಸುತ್ತಿದೆ. ಪಿರಾಮಲ್ ಫೈನಾನ್ಸ್, ಭಾರತದಾದ್ಯಂತ ವ್ಯಕ್ತಿಗಳು ಮತ್ತು ಸಣ್ಣ ವ್ಯವಹಾರಗಳಿಗೆ ಅವರ ಆರ್ಥಿಕ ಬೆಳವಣಿಗೆ ಮತ್ತು ಸೇರ್ಪಡೆಯನ್ನು ಬೆಂಬಲಿಸುವ ಮೂಲಕ ಹೇಗೆ ಸಹಾಯ ... ಆಸ್ತಿ ವಿವಾದ: ಭೀಕರವಾಗಿ ಕೊಲೆಗೀಡಾದ ಬೆಂಗಳೂರಿನ ರೌಡಿಶೀಟರ್ ಬಿಕ್ಲು ಶಿವ ಪ್ರಕರಣಕ್ಕೆ ಸ್ಫೋಟಕ ತಿರುವು ಬೆಂಗಳೂರು(reporterkarnataka.com): ಆಸ್ತಿ ವಿವಾದ ಸಂಬಂಧಿಸಿದಂತೆ ಬರ್ಬರವಾಗಿ ಕೊಲೆಗೀಡಾದ ಬೆಂಗಳೂರಿನ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಪ್ರಕರಣ ಸ್ಫೋಟಕ ತಿರುವು ಪಡೆದಿದ್ದು, ನಾನು ಯಾರ ವಿರುದ್ಧವೂ ದೂರು ಕೊಟ್ಟಿಲ್ಲ ಎಂದು ಅವರ ತಾಯಿಯೇ ಹೇಳಿಕೆ ನೀಡಿದ್ದಾರೆ. ಈ ಕೊಲೆ ಪ್ರಕರಣದಲ್ಲ... ಕ್ವಾಂಟಮ್ ಕ್ಷೇತ್ರದ ಅಭಿವೃದ್ದಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಸರ್ಕಾರ ಬದ್ದ: ಸಚಿವತ್ರಯರ ಭರವಸೆ *ವಿಧಾನಸೌಧದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೈಗಾರಿಕೆ, ಐಟಿ&ಬಿಟಿ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ* *ಐಬಿಎಂ, ಎಲ್&ಟಿ, ಎಡಬ್ಲೂಎಸ್, ಇನ್ಪೋಸಿಸ್,ಐಐಎಸ್ಸಿ, ಐಐಐಟಿ ಧಾರವಾಡ, ಕ್ಯೂಪೈಎಐ, ಎಕ್ಸೀಡ್, ಜೆಎನ್ಸಿಎಎಸ್ಆರ್ ಸೇರಿದಂತೆ ಪ್ರಮುಖ ಕಂಪನಿಗಳ ... ಸ್ಮಾರ್ಟ್ ಮೀಟರ್ ನಲ್ಲಿ ಕಮಿಷನ್ ಹುನ್ನಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪ ಹಾವೇರಿ(reporterkarnataka.com): ರಾಜ್ಯಕ್ಕೆ ಹೆಚ್ಚಿನ ರಸಗೊಬ್ಬರ ಬೇಡಿಕೆ ಇದ್ದರೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದರೆ ಕೇಂದ್ರ ಅಗತ್ಯ ರಸಗೊಬ್ಬರ ಸರಬರಾಜು ಮಾಡುತ್ತದೆ. ಕೇಂದದಿಂದ ರಸಗೊಬ್ಬರ ಕೊಡಿಸಲು ಪಯತ್ನಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ... ಭಾಗಮಂಡಲ ಗೌಡ ಸಮಾಜ ನಿಯೋಗದಿಂದ ಸಿಎಂ ಸಿದ್ದರಾಮಯ್ಯ ಭೇಟಿ: ಸಮುದಾಯ ಭವನಕ್ಕೆ ಮನವಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಭಾಗಮಂಡಲ ಗೌಡ ಸಮಾಜ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಭಾಗಮಂಡಲ ಗ್ರಾಮದಲ್ಲಿ 1983ರಲ್ಲಿ ನಿರ್ಮಿಸಿರುವ ಗೌಡ ಸಮುದಾಯದ ಕೇಂದ್ರದ ಮೂಲ ಸೌಲಭ್ಯ ಮತ್ತು ಎಲ್ಲ ಜಾತಿ-ಧರ್ಮದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೂತ... ದುರಸ್ತಿಯ ಭಾಗ್ಯ ಕಾಣದ ಜಯಪುರ- ಬಸರೀಕಟ್ಟೆ ರಸ್ತೆ: ಸಂಸದರು, ಶಾಸಕರು ನೋಡಿ ಹೋದರೂ ನೋ ಯೂಸ್ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಕಳೆದ ವರ್ಷ ಸುರಿದ ಭಾರೀ ಮಳೆಗೆ ಜಯಪುರದಿಂದ ಬಸರೀಕಟ್ಟೆ ಸಂಪರ್ಕಿಸುವ ಬಿಳಾಲುಕೊಪ್ಪ ಬಳಿ ಹಳ್ಳದ ನೀರು ರಸ್ತೆಯಲ್ಲೆ ಹರಿದು ಹೋಗಿ ರಸ್ತೆ ಹಾಗೂ ಚರಂಡಿ ಕೊಚ್ಚಿಹೋಗಿತ್ತು. ಆಗ ಸ್ಥಳಕ್ಕೆ ಆಗಮಿಸಿದ್ದ ಸಂಸದರು, ಜಿ... Madikeri | ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಭಾರಿ ವಾಹನ ಸಂಚಾರ:12 ಲಾರಿಗಳು ವಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಳೆಯಿಂದ ಭೂಕುಸಿತ ಸಾಧ್ಯತೆ ಹಿನ್ನಲೆ ಮುಂಜಾಗ್ರತ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಹೊರಡಿಸಿದ್ದ ಆದೇಶ ಉಲ್ಲoಘಿಸಿ ರಾತ್ರಿ ವೇಳೆಯಲ್ಲಿ ಮಡಿಕೇರಿಗೆ ಆಗಮಿಸಿದ ಲಾರಿಗಳನ್ನು ಪೊಲೀಸರು, ಆ... 1 ತಿಂಗಳ ವೇತನದಲ್ಲಿ ಕವಿ ಎಚ್ ಎಸ್ ವಿ ಹೆಸರಿನಲ್ಲಿ ದತ್ತಿನಿಧಿ ಸ್ಥಾಪನೆ: ಶಾಸಕ ದಿನೇಶ್ ಗೂಳಿಗೌಡ ಬೆಂಗಳೂರು(reporterkarnataka.com):ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರು ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಕನ್ನಡ ಸೇವೆ ಮುಂದಿನ ಪೀಳಿಗೆಗೆ ದಾರಿದೀಪವಾಗಬೇಕು. ಅವರ ಹೆಸರು ಸಾಹಿತ್ಯ ಲೋಕದಲ್ಲಿ ಸ್ಥಿರಸ್ಥಾಯಿಯಾಗಿ ಉಳಿಯಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ನನಗೆ ನೀಡುವ... ಅಪಘಾತದಿಂದ ತಲೆಗೆ ಗಂಭೀರ ಗಾಯಗೊಂಡ ಸುಮಿತ್ರಾರ ಚಿಕಿತ್ಸೆಗೆ ನೆರವಾಗುವಿರಾ? ಮಂಗಳೂರು(reporterkarnataka.com): ಅಪಘಾತದಿಂದ ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ನಿವಾಸಿಯಾದ ಸುಮಿತ್ರಾ (೪೬) ಅವರ ಚಿಕಿತ್ಸೆಗೆ ನೆರವಾಗುವಂತೆ ಅವರ ಪುತ್ರ ಶ್ರೇಯಸ್ ಕೆ.ಬಿ. ವಿನಂತಿಸಿದ್ದಾರೆ. ... « Previous Page 1 …18 19 20 21 22 … 205 Next Page » ಜಾಹೀರಾತು