ಬಿಜೆಪಿ ತೊರೆದ ಶೆಟ್ಟರ್ ಇಂದು ಕಾಂಗ್ರೆಸ್ಗೆ ಸೇರ್ಪಡೆ ಬೆಂಗಳೂರು (reporterkarnataka.com) ಬಿಜೆಪಿಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜಗದೀಶ್ ಶೆಟ್ಟರ್ ಅವರು ಬಿಜೆಪಿಯನ್ನು ತೊರೆದು ಕಾಂಗ್ರೆಸ್ಗೆ ಸೇರಲಿದ್ದಾರೆ. ಸೋಮವಾರ ಬೆಳಿಗ್ಗೆ 8.15ಕ್ಕೆ ಶೆಟ್ಟರ್ ಕಾಂಗ್ರೆಸ್ ಪಾಳಯಕ್ಕೆ ಸೇರಲಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸ... ಜಾತಿ ಲಾಬಿ ಬಳಿಕ ತರೀಕೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಗೆ ದೇವರಿಗೆ ಮೊರೆ: ಬನಶಂಕರಿಗೆ 21 ಕಾಯಿ ಹೊಡೆದು ಸೇವೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಂಬರುವ ವಿಧಾನಸಭೆ ಚುನಾವಣೆಗೆ ಜಾತಿ ಹೆಸರಿನಲ್ಲಿ ಟಿಕೆಟ್ ಗಾಗಿ ಲಾಬಿ ನಡೆಸಿದರೆ, ಇದೀಗ ಕೊನೆಯ ಅಸ್ತ್ರವಾಗಿ ದೇವರಿಗೆ ಮೊರೆ ಹೋಗುವ ಪ್ರಸಂಗಗಳು ಬೆಳಕಿಗೆ ಬರುತ್ತಿದೆ. ಕಾಂಗ್ರೆಸ್ ಟಿಕೆಟ್ ಗಾಗಿ ಕಾಂಗ್ರೆಸ್ ಕಾರ್... ತರೀಕೆರೆ: ಟಿಕೆಟ್ ಅನೌನ್ಸ್ ಮೊದಲೇ ಬೀದಿಗಿಳಿದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ; ಟಯರ್ ಗೆ ಬೆಂಕಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರೀಕೆರೆ ಕಾಂಗ್ರೆಸ್ ಟಿಕೆಟ್ ಸಮಸ್ಯೆ ಮತ್ತಷ್ಟು ಜಟಿಲಗೊಂಡಿದೆ. ಟಿಕೆಟ್ ಅನೌನ್ಸ್ ಆಗುವ ಮೊದಲೇ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಆ... ಪತಿಯ ಹಾದಿ ಹಿಡಿದ ಪತ್ನಿ: ಕೆಪಿಸಿಸಿ ಕಾರ್ಯಾಧ್ಯಕ್ಷ ದಿವಂಗತ ಧ್ರುವನಾರಾಯಣ್ ಪತ್ನಿ ವೀಣಾ ಇನ್ನಿಲ್ಲ ಮೈಸೂರು(reporterkarnataka.com): ಹೃದಯಾಘಾತದಿಂದ ಇತ್ತೀಚಿಗಷ್ಟೇ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಧ್ರುವನಾರಾಯಣ್ ಅವರ ಪತ್ನಿ ವೀಣಾ(50) ಅನಾರೋಗ್ಯದಿಂದ ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಬ್ರೈನ್ ... ಸಜ್ಜನ ರಾಜಕಾರಣಿ ದತ್ತಗೆ ಟಿಕೆಟ್ ಕೊಡದ ಕಾಂಗ್ರೆಸ್: ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಅವಕಾಶ ವಂಚಿತರಿಂದ ಭಿನ್ನಮತ ಸ್ಫೋಟ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ 2ನೇ ಪಟ್ಟಿ ಹೊರಬೀಳುತ್ತಿದ್ದಂತೆ ಕರಾವಳಿಯ ಉಡುಪಿ ಸೇರಿದಂತೆ ಹಲವಡೆ ಭಿನ್ನಮತ ಸ್ಫೋಟಗೊಂಡಿದೆ. ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಕೈತಪ್ಪಿದ ನಾಯಕರು ತಮ್ಮ ಅಸಮಾಧಾನ ಹೊರಗೆಡಹಿದ್ದಾರೆ. ಉಡುಪಿ, ಕಡೂರ... ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಟಿಕೆಟ್ ಕದನ: ಪರ- ವಿರೋಧ ಮೇಲ್ ಸಮರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ಟಿಕೆಟ್ ಕದನ Akshay ಹೈಕಮಾಂಡ್ ಗೆ ತಲುಪಿದೆ. ಕುಮಾರಸ್ವಾಮಿ ಪರ ಹಾಗೂ ವಿರೋಧ ಮೇಲ್ ಗಳು ಹೈಕಮಾಂಡ್ ತಲುಪಿದೆ. ಅವರಿಗೆ ಟಿಕೆಟ್ ನೀಡುವಂತೆ ಮತ್ತು ನೀಡದಂತೆ ಒ... ರಾಜ್ಯ ವಿಧಾನ ಸಭೆ ಚುನಾವಣೆ: ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯಲಿರುವಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು 2ನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. 42 ಮಂದಿ ಅಭ್ಯರ್ಥಿ ಗಳ ಪಟ್ಟಿ ಕೆಳಗಿನಂತಿದೆ. ನಿಪ್ಪಾಣಿ – ಕನಕಸಾಹೇಬ್ ಪಾಟೀಲ್ ಗೋಕಾಕ್ – ಮಹಾಂತೇಶ್ ಕಡದಿ ಕಿತ್... ಕಲ್ಯಾಣ ರಾಜ್ಯ ಪ್ರಗತಿ ಪಕ್ಷದೊಂದಿಗೆ ಸ್ಪಂದಿಸುವವರ ಜತೆ ಚುನಾವಣೋತ್ತರ ಹೊಂದಾಣಿಕೆ: ಜನಾರ್ಧನ ರೆಡ್ಡಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು ಸುಮಾರು 25 ಸೀಟುಗಳನ್ನು ಗೆಲ್ಲಬಹುದು, ನಾವಂತೂ ಸ್ವಂತ ಬಲದಲ್ಲಿ ರಾಜ್ಯದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ. ಯಾರೂ ನಮ್ಮ ಪಕ್ಷದ ಪ್ರಣಾಳಿಕೆಗಳಿಗೆ ಸ್ಪಂದಿಸುತ್ತಾರೋ ಅವರ ಜತೆ ನಮ್ಮ ... ಮಂಗಳೂರು: 160 ಮೀನುಗಾರ ಮಹಿಳೆಯರಿಗೆ ಶಾಖ ನಿರೋಧಕ ಪೆಟ್ಟಿಗೆ ವಿತರಣೆ ಮಂಗಳೂರು(reporterkarnataka.com) ರಾಜ್ಯ ವಲಯ ಯೋಜನೆಯಡಿ ಮೀನುಗಾರ ಮಹಿಳೆಯರಿಗೆ ರಾಜ್ಯ ಸರಕಾರವು ಉಚಿತವಾಗಿ ನೀಡುವ ಶಾಖ ನಿರೋಧಕ ಪೆಟ್ಟಿಗೆಗಳನ್ನು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಯಲ್ಲಿ ಸಾಂಕೇತಿಕವಾಗಿ ವಿತರಿಸಿದರು. ಈ ಸಂದರ್ಭದಲ್ಲಿ ಮಾ... ಜಂಗಮ ಸಮಾಜ ಎಲ್ಲ ಬಾಂಧವರು ಕೈಜೋಡಿಸಿದಾಗ ಆರೋಗ್ಯಕರ ಸಮಾಜ ಕಟ್ಟಲು ಸಾಧ್ಯ: ಸಿದ್ದ ಬಸವ ಮಹಾಸ್ವಾಮಿಗಳು ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಗಚ್ಚಿನ ಹಿರೇಮಠದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಹಾಗೂ ತಾಲೂಕು ಜಂಗಮ ಸಮಾಜ ಸಂಸ್ಥೆ ಉದ್ಘಾಟನಾ ಸಮಾರಂಭ ಸಂಭ್ರಮದಿಂದ ಜರುಗಿತು. ಬಳಗಾನೂರಿನ ಸಿದ್ಧ ಬಸವ ಮಹಾಸ್ವಾಮಿಗಳು ಮರಿದ... « Previous Page 1 …24 25 26 27 28 … 132 Next Page » ಜಾಹೀರಾತು