Eliphent Attack | 3 ದಿನಗಳಿಂದ ಬೀಡುಬಿಟ್ಟ ಕಾಡಾನೆ: ಸಲಗನ ದಾಳಿಗೆ ಬೆಳೆ ಹಾನಿ; ಗ್ರಾಮಸ್ಥರಲ್ಲಿ ಆತಂಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದ ತರುವೆ ಗ್ರಾಮದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕಾಡಾನೆ ಬೀಡುಬಿಟ್ಟಿದ್ದು, ಗ್ರಾಮಸ್ಥರಲ್ಲಿ ಭಯ ಮೂಡಿಸಿದೆ. ತರುವೆ ಚೌಡೇಶ್ವರಿ ದೇವಸ್ಥಾನ ಸುತ್ತಮುತ್ತ ಇರುವ ತೋಟಗಳಿಗೆ ನುಗ್ಗ... ವಿಧಾನಸಭೆ ಅಧಿವೇಶನದಲ್ಲೂ ಪ್ರಸ್ತಾಪವಾದ ಶಕ್ತಿನಗರದ ಘಟನೆ: ಶಾಸಕ ಕಾಮತ್ ಮೇಲೆ ಎಫ್ ಐಆರ್ ಗೆ ವಿರೋಧ ಬೆಂಗಳೂರು(reporterkarnataka.com): ಶಕ್ತಿನಗರದ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಗೆ ಸಂಬಂಧಿಸಿ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾದ ಸುಳ್ಳು ಪ್ರಕರಣದ ವಿರುದ್ಧ ಅಧಿವೇಶನದಲ್ಲೂ ವಿಷಯ ಪ್ರಸ್ತಾಪವಾಗಿ ರಾಜ್ಯ ಬಿಜೆಪಿ ನಾಯಕರು ಶಾಸಕ ವೇದವ್ಯಾಸ ಕಾಮತ್ ಬೆಂಬಲಕ್ಕೆ ನಿಂತರು. ಬಿಜ... Budget Session | ಕರ್ನಾಟಕ ಮಿತಿ ಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ( ತಿದ್ದುಪಡಿ) ವಿಧೇಯಕ ಸೇರಿದಂತೆ 4 ವಿಧೇಯಕಗಳ ಮಂಡನೆ ಬೆಂಗಳೂರು (reporterkarnataka.com):ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ ಹಾಕುವ ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ(ತಿದ್ದುಪಡಿ) ವಿಧೇಯಕ ಸೇರಿದಂತೆ 4 ವಿಧೇಯಕಗಳನ್ನು ಮಂಗಳವಾರ ವಿಧಾನ ಸಭೆಯಲ್ಲಿ ಮಂಡಿಸಲಾಯಿತು. 2025ನೇ ಸಾಲಿನ ಬೆಂಗಳೂರು ಅರಮನೆ ( ಭೂ ಬಳಕೆ ಮತ್ತು ನಿಯಂತ್ರಣ)ವಿಧ... Convocation | ಪ್ರಾಕ್ರಮಿಕಾ ವೊಕೇಶನಲ್ ಇನ್ಸ್ಟಿಟ್ಯೂಟ್ ವತಿಯಿಂದ ನ್ಯೂರೋಡೈವಜೆರ್ಂಟ್ ವೃತ್ತಿಪರರಿಗೆ ಘಟಿಕೋತ್ಸವ ಬೆಂಗಳೂರು(reporterkarnataka.com):ಪ್ರಾಕ್ರಮಿಕಾ ವೃತ್ತಿಪರ ಸಂಸ್ಥೆ (ಪಿವಿಐ), ತನ್ನ ಸಹ ಕಂಪನಿಗಳಾದ ಎಂಪ್ಲುಸಿವ್ ತರಬೇತಿ ಕೇಂದ್ರ ಮತ್ತು ಮುದಿತಾ ಕ್ರಿಯೇಟಿವ್ ಸ್ಕೂಲ್ ಸಹಯೋಗದಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನಲ್ಲಿ ತನ್ನ ಎರಡನೇ ಘಟಿಕೋತ್ಸವ ಸಮಾರಂಭವನ್ನು ಹೆಮ್ಮೆಯಿಂದ ಆಯ... Budget Session | ಅಕ್ರಮ ಮಧ್ಯ ಮಾರಾಟ ತಡೆಗೆ ಕ್ರಮ: ಸಚಿವ ಎಚ್.ಕೆ.ಪಾಟೀಲ್ ಭರವಸೆ ಬೆಂಗಳೂರು(reporterkarnataka.com): ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ಗಸ್ತಿನ ಸಮಯದಲ್ಲಿ ಮತ್ತು ಸಾರ್ವಜನಿಕರಿಂದ ವಿಶೇಷವಾಗಿ ಮಹಿಳೆ / ಮಹಿಳಾ ಸಂಘಗಳಿಂದ ದೂರುಗಳು ಸ್ವೀಕೃತವಾದಲ್ಲಿ ಅಕ್... HDK v!s DKS | 135 ಸೀಟು ಕೊಟ್ಟಿರುವುದು ನಟ್ಟು ಬೋಲ್ಟ್ ರಿಪೇರಿ ಮಾಡೋಕೆ ಅಲ್ಲ: ಡಿಕೆಶಿ ಹೇಳಿಕೆಗೆ ಕುಮಾರಸ್ವಾಮಿ ಟಾಂಗ್ ಬೆಂಗಳೂರು(reporterkarnataka.com): ನಟ್ಟು ಬೋಲ್ಟ್ ರಿಪೇರಿ ಮಾಡಲು ಬಹಳ ಜನ ಇದ್ದಾರೆ. ರಾಜ್ಯದ ಜನತೆ ಇವರಿಗೆ 135 ಸೀಟು ಕೊಟ್ಟಿರುವುದು ರಿಪೇರಿ ಮಾಡುವುದಕ್ಕಲ್ಲ, ರಾಜ್ಯದ ಜನರ ಸಮಸ್ಯೆ ಆಲಿಸಲಿಕ್ಕೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಟಾಂಗ್ ಕೊ... BNG ZP | ದುರ್ವ್ಯಸನಗಳ ದಾಸರಾಗಬೇಡಿ: ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಸಿಇಒ ಬೆಂಗಳೂರು(reporterkarnataka.com): ಯುವ ಸಮುದಾಯವು ಸಾಮಾಜಿಕ ಪಿಡುಗುಗಳು ಹಾಗೂ ದುರ್ವ್ಯಸನಗಳಿಗೆ ಬಲಿಯಾಗದೆ ರಚನಾತ್ಮಕ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಸ್ ಲತಾಕುಮಾರಿ ಅವರು ಕರೆ ಕೊಟ್ಟರು. ಬೆಂಗಳ... National Science Day | ಸಿಬ್ಬಂದಿಗಳಿಗೆ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಪ್ರತಿಜ್ಞಾವಿಧಿ ಬೋಧನೆ ಬೆಂಗಳೂರು(reporterkarnataka.com): ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಪ್ರತಿಜ... Travel Expo | ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋದ 2ನೇ ಆವೃತ್ತಿಗೆ ನಮ್ಮ ಬೆಂಗಳೂರು ಸಜ್ಜು ಬೆಂಗಳೂರು(reporterkarnataka.com): ಕರ್ನಾಟಕ ಇಂಟರ್ನ್ಯಾಶನಲ್ ಟ್ರಾವೆಲ್ ಎಕ್ಸ್ಪೋ ದ ಎರಡನೇ ಆವೃತ್ತಿಗೆ ನಮ್ಮ ಬೆಂಗಳೂರು ಸಜ್ಜಾಗಿದೆ. ಮೂರು ದಿನಗಳ ಈ ಎಕ್ಸ್ ಪೋ ನಗರದ ತಾಜ್ ಎಂಡ್ ಹೋಟೆಲ್ ನಲ್ಲಿ ಬುಧವಾರ ಉದ್ಘಾಟನೆಗೊಂಡಿತು. ಮೊದಲ ಆವೃತ್ತಿಯ ಅದ್ಭುತ ಯಶಸ್ಸಿನ ಬಳಿಕ ಈ ಎಕ್ಸ್ ಪೋ ತನ್ನ ಎರಡನೇ ಆವ... Theatre artist | ಹಿರಿಯ ರಂಗ ಕಲಾವಿದೆ, ಸಂಘಟಕಿ ವಿಮಲಾ ರಂಗಾಚಾರ್ ಇನ್ನಿಲ್ಲ ಬೆಂಗಳೂರು(reporterkarnataka.com): ಬೆಂಗಳೂರಿನ ಹಿರಿಯ ರಂಗ ಕಲಾವಿದೆ, ಸಂಘಟಕಿ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ (97) ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬೆಂಗಳೂರಿನ ಎಂಇಎಸ್ ಸಂಸ್ಥೆಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಸೇ... « Previous Page 1 …29 30 31 32 33 … 197 Next Page » ಜಾಹೀರಾತು