ವನ್ಯಜೀವಿ ಕೊಲ್ಲಲು ಅನುಮತಿ ಕೇಳಿದ ಶಾಸಕ ಹರೀಶ್ ಪೂಂಜ ನಡೆ ದುರದೃಷ್ಟಕರ: ವಿಧಾನಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಖೇದ ಬೆಳಗಾವಿ(reporterkarnataka.com) ಆನೆಗಳಿಂದ ಕಾಡಿನಂಚಿನ ಜನರಿಗೆ ತೊಂದರೆ ಆಗುತ್ತಿದ್ದು, ಆನೆಗಳನ್ನು ಕೊಲ್ಲಲು ಅನುಮತಿ ನೀಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡುವುದು ದುರದೃಷ್ಟಕರ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ... 2 ಸಾವಿರ ಹೆಕ್ಟರ್ ನಲ್ಲಿ ಆನೆಗಳ ವಿಹಾರಧಾಮ: ವಿಧಾನಸಭೆಯಲ್ಲಿ ಬೇಲೂರು ಶಾಸಕರ ಪ್ರಶ್ನೆಗೆ ಸಚಿವ ಈಶ್ವರ ಖಂಡ್ರೆ ಉತ್ತರ ಬೆಳಗಾವಿ(reporterlarnataka.com): ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು ಕೊಡಗು ಮತ್ತು ಹಾಸನ ಬಳಿ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವ... ಶ್ರೀನಿವಾಸಪುರ: ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಬೃಹತ್ ಜಾಥಾ ಮಂಗಳೂರು(reporterkarnataka.com):ಶ್ರೀನಿವಾಸಪುರ ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಆಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಪಂಚಾಯಿತಿ, ಪುರಸಭೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ... ಅರಣ್ಯ ಇಲಾಖೆ ನೋಟಿಸ್: ಭೂಮಿಯ ಹಕ್ಕು ಉಳಿಸಿಕೊಳ್ಳಲು ರೈತರ ಸಭೆಯಲ್ಲಿ ತೀರ್ಮಾನ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ಸಭೆಯಲ್ಲಿ ರೈತರು ಕಾನೂನು ಬದ್ದವಾಗಿ ಭೂಮಿಯ ಹಕ್ಕು ಪಡೆದು ಮೂರು ನಾಲ್ಕು ದಶಕಗಳಿಂದ ಅನುಭವ ದಲ್ಲಿರುವ ಭೂಮಿಗೆ ಅರಣ್... ಅಲ್ಪಸಂಖ್ಯಾತ ಇಲಾಖೆಯ ಯೋಜನೆಗಳ ಜಾಗೃತಿ ಮೂಡಿಸಿ: ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಅಲ್ಪಸಂಖ್ಯಾತ ಸಮುದಾಯಗಳಲ್ಲಿ ವಿವಿಧ ಇಲಾಖೆಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತು ತಿಳುವಳಿಕೆ ಹಾಗೂ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅಭಿಪ್ರಾಯ ವ್ಯಕ್ತಪಡಿಸಿದರು. ಕೇಂದ್ರ ಸ... ನಂಜನಗೂಡು ನಗರಸಭೆ: ನೂತನ ಪೌರಾಯುಕ್ತರಾಗಿ ವಿಜಯ್ ಅಧಿಕಾರ ಸ್ವೀಕಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ನಗರ ಸಭೆಯ ನೂತನ ಪೌರಾಯುಕ್ತರಾಗಿ ವಿಜಯ್ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಹಿಂದಿನ ಪೌರಾಯುಕ್ತ ನಂಜುಂಡಸ್ವಾಮಿ ಅವರು ವರ್ಗಾವಣೆಗೊಂಡ ಹಿನ್ನೆಲೆ ತೆರವಾಗಿದ್ದ ಸ್ಥಾನಕ್ಕೆ ಮಡಿಕೇರಿಯಲ್ಲಿ ಪೌರಾಯುಕ್ತರಾಗಿ ಕಾ... ಖ್ಯಾತ ಹಿಂದುಸ್ಥಾನಿ ಸಂಗೀತ ವಿದುಷಿ ವಿಜಯಾ ಕಿಶೋರ್ ಗೆ ಸ್ವರ ಶ್ರದ್ಧಾಂಜಲಿ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಧಾರವಾಡದ ವೈಷ್ಣವಿ ಪಂಚಮುಖಿ ಅವರು ತಮ್ಮ ಸುಶ್ರಾವ್ಯ ಗಾಯನದಿಂದ ಸಂಗೀತಾ ಪ್ರಿಯರ ಮನ ಸೂರೆಗೊಂಡರು. ಅವರು ಬಳ್ಳಾರಿ ನಗರದಲ್ಲಿ ಏರ್ಪಡಿಸಿದ ದಿ. ವಿಜಯಾ ಕಿಶೋರ್, ಖ್ಯಾತ ಹಿಂದುಸ್ಥಾನಿ ಸಂಗೀತ ವಿದೂಷಿ, ಅವರ ಮೂರನೇ ಪುಣ್ಯತಿಥಿ ... ಬಾಳೆಹೊನ್ನೂರು ಸಮೀಪ ಗೃಹಿಣಿಯ ಭೀಕರ ಕೊಲೆ: 5 ತಾಸಿನೊಳಗೆ ಆರೋಪಿ ವಾಟ್ಸಾಪ್ ಗೆಳೆಯನ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಬಾಳೆಹೊನ್ನೂರಿನ ಕಿಚ್ಚಬ್ಬಿ ಗ್ರಾಮದಲ್ಲಿ 25ರ ಹರೆಯದ ಗೃಹಿಣಿಯನ್ನು ಕೊಲೆ ಮಾಡಿದ ವಾಟ್ಸಾಪ್ ಗೆಳೆಯನನ್ನು ಪ್ರಕರಣ ನಡೆದ 5 ತಾಸಿನೊಳಗೆ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಕಾಡಿನೊ... ಬಿಜೆಪಿ – ಕಾಂಗ್ರೆಸ್ ಪೈಪೋಟಿ ನಡುವೆ ಹೊಸ ತೀರ್ಮಾನ: ಇತಿಹಾಸದಲ್ಲೇ ಮೊದಲ ಬಾರಿ ಸಂಚಾಲಕರಿಲ್ಲದೆ ರಥೋತ್ಸವ, ತೆಪ್ಪೋತ್ಸವ! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆಗೆ ಈ ಬಾರಿ ಹೊಸ ನಿರ್ಣಯವೊಂದು ತೆಗೆದುಕೊಳ್ಳಲಾಗಿದ್ದು ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ತೆಪ್ಪೋತ್ಸವ ಸಂಚಾಲಕರಿಲ್ಲದೆ ರಥೋತ್ಸವ ಮತ್ತ... ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ. ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂ... « Previous Page 1 …48 49 50 51 52 … 202 Next Page » ಜಾಹೀರಾತು