ಪೋಲೆಂಡ್ ತಲುಪಿದ ಗೋಣಿಕೊಪ್ಪದ ಶೀತಲ್ ಸಂಪತ್: ಯುದ್ಧಪೀಡಿತ ಉಕ್ರೇನ್’ನಿಂದ ಪಯಣ ಮಡಿಕೇರಿ(reporterkarnataka.com): ಯುದ್ಧಗ್ರಸ್ತ ಯುಕ್ರೇನ್ ದೇಶದ ಕಾರ್ವೀಕ್ ಪಟ್ಟಣದಲ್ಲಿ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದ ಜಿಲ್ಲೆಯ ಯುವತಿ ಸುರಕ್ಷಿತವಾಗಿ ಪಕ್ಕದ ದೇಶದ ಪೋಲೆಂಡ್’ನ್ನು ತಲುಪಿದ್ದಾರೆ. ಗೋಣಿಕೊಪ್ಪ ನಿವಾಸಿ ಪ್ರಸ್ತುತ ಕತಾರ್’ನಲ್ಲಿರುವ ಬಲ್ಲಡಿಚಂಡ ಸಂಪತ್ ಅವರ ಪುತ್ರ... ಗುಂಡ್ಲುಪೇಟೆ: ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ; 6 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಚಾಮರಾಜನಗರ( reporterkarnataka.com); ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಸಮೀಪದ ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತದ ದುರ್ಘಟನೆ ನಡೆದಿದೆ. ಘಟನೆಯಲ್ಲಿ 6 ಮಂದಿ ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹಲವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿ... ರಾಜ್ಯ ಬಜೆಟ್: ಈ ಬಾರಿ ಯಾವುದೇ ತೆರಿಗೆ ಹೆಚ್ಚಳವಿಲ್ಲ; ಯಾವ ಜಿಲ್ಲೆಗಳಿಗೆ ಏನೇನು ಇದೆ? ಬೆಂಗಳೂರು(reporterkarnataka.com) ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುಡ್ ನ್ಯೂಸ್ ನೀಡಿದ್ದಾರೆ ತೆರಿಗೆ ಹೆಚ್ಚಳದಿಂದ ತತ್ತರಿಸಿರುವ ಜನತೆಗೆ ಈ ಬಾರಿಯ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳ ಪ್ರಸ್ತಾಪ ಮಾಡಿಲ್ಲ. ವಿಧಾನಸಭೆಯಲ್ಲಿ ಇಂದು ಮಧ್ಯ... ಅಥಣಿ: 4.80 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕುಮಠಳ್ಳಿ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka.com ಬೆಳಗಾವಿ ಜಿಲ್ಲೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ತಾಲೂಕಿನ ಬನ್ನೂರ್ ಸವದಿ ನಂದಗಾವ ಶೇಗುಣಸಿ ಸತ್ತಿ ಗ್ರಾಮಗಳಲ್ಲಿ ಸುಮಾರು 4 ಕೋಟಿ 80 ಲಕ್ಷ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತ... Good News: SSLC ಮತ್ತು ITI ಪಾಸಾದವರಿಗೆ ಬಿಎಂಟಿಸಿಯಲ್ಲಿ ಇದೆ ಉದ್ಯೋಗ ಬೆಂಗಳೂರು(reporterkarnataka.com): ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( ಬಿಎಂಟಿಸಿ) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆಯ ವಿವರ : -300 ಅಪ್ರೆಂಟಿಸ್ ಹುದ್ದೆ. ಅ... ಮೂಡಿಗೆರೆ: ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ದೇವನ ಗುಲ್ ಕಾಡಿನಲ್ಲಿ ಭಾರಿ ಬೆಂಕಿ ಅನಾಹುತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ದೇವನ ಗುಲ್ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ಹತ್ತಾರು ಎಕರೆ ಅರಣ್ಯ ಅಗ್ನಿಗಾಹುತಿಯಾಗಿದೆ. ನೂರಾರು ಮ... ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಬದಲಾವಣೆ: ಹೊಸ ವೇಳಾಪಟ್ಟಿ ಹೇಗಿದೆ ನೋಡಿ ಬೆಂಗಳೂರು(reporterkarnataka.com): ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ನಡೆಸುವಂತ ಜೆಇಇ ಪರೀಕ್ಷೆಯ ಮೊದಲ ಸೆಷನ್ ದಿನಾಂಕ 16-04-2022 ರಿಂದ 22-04-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ವೇಳಾಪಟ್ಟಿಯ ದಿನಾಂಕವೇ ದ್ವಿತೀಯ ಪಿಯುಸಿ ವಾರ್ಷಿಕ ವೇಳಾಪಟ್ಟಿಯ ಪರೀಕ್ಷೆ ಕೂಡ ನಿ... ಮಾರ್ಚ್ 4: ರಾಜ್ಯಾದ್ಯಂತ ಅನುದಾನಿತ ಶಾಲಾ-ಕಾಲೇಜುಗಳು ಬಂದ್; ಏನಿವರ ಬೇಡಿಕೆ? ಬೆಂಗಳೂರು:(reporterkarnataka.com): ರಾಜ್ಯದಾದ್ಯಂತ ಇರುವ ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೂ ಪಿಂಚಣಿ ಸೌಲಭ್ಯವನ್ನು ಒದಗಿಸುವಂತೆ ಒತ್ತಾಯಿಸಿ ಮಾರ್ಚ್ 4ರಂದು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು. ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘದ ರಾಜ್ಯಾಧ್ಯಕ್ಷ ಡಿ.ಸಿ ಗೋಪಿನಾಥ್ ಅವರು ಈ ಕುರಿ... ಬೀಳುತ್ತಿವೆ ವನ್ಯಜೀವಿಗಳ ಮೃತದೇಹಗಳು: ಕರಡಿ ಧಾಮ ದಾಖಲೆಗೆ ಮಾತ್ರ; ಅರಣ್ಯ ಇಲಾಖೆ ಜೀವಂತ ಹೆಣವಾಗುತ್ತಿದೆ!! ವಿ.ಜಿ. ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಬೃಹತ್ ಅರಣ್ಯ ಸಂಪತ್ತನ್ನ ಹೊಂದಿದೆ. ಸಸ್ಯ ಹಾಗೂ ಜೀವ ವನ್ಯ ಸಂಪತ್ತು ಹೇರಳವಾಗಿದೆ. ಆದರೆ ಸಂಪತ್ತಿಗೆ ಸೂಕ್ತ ಸಂರಕ್ಷಣೆ ಮಾಡುತ್ತಿಲ್ಲ ಎಂಬ ಕೊರಗು ಪರಿಸರವಾದಿಗಳದ್ದಾಗಿದೆ. ಸ... 7 ತಾಸಿನಲ್ಲಿ 2 ಟ್ರಾಲಿಯಲ್ಲಿ 28 ಟನ್ ಕಬ್ಬು ಹೇರಿದ ಯುವಕ!: ಅನೀಲ್ ಕಾಬು ಜಾಧವ ಹೊಸ ದಾಖಲೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಬರಮಖೋಡಿ ಗ್ರಾಮದ ಅನೀಲ್ ಕಾಬು ಜಾಧವ ಎಂಬ ಯುವಕ, ತಾನೊಬ್ಬನೇ ಕೇವಲ 7 ತಾಸಿನಲ್ಲಿ 2 ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸುಮಾರು 28 ಟನ್ ಕಬ್ಬು ಹೇರಿ ಎಲ್ಲರು ಹುಬ್ಬೇರಿಸುವಂತೆ ಮಾಡಿದ್ದಾನೆ. ಹೌದು, ಈ ಹಿಂದೆ ಇದೇ ... « Previous Page 1 …54 55 56 57 58 … 132 Next Page » ಜಾಹೀರಾತು