ಕಲಬುರಗಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ, ಭದ್ರತೆಗೆ ಪ್ರವಾಸಿ ಮಿತ್ರ: ತರಬೇತಿ ಪಡೆದ ಗೃಹರಕ್ಷಕ ತಂಡ ಕಲಬುರಗಿ(reporterkarnataka.com): ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ, ಭದ್ರತೆ ಹಾಗೂ ಪ್ರವಾಸಿ ತಾಣಗಳ ಸಂರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 2015ನೇ ಸಾಲಿನಲ್ಲಿ ತರಬೇತಿ ಪಡೆದ ಗೃಹರಕ್ಷಕ ಸಿಬ್ಬಂದಿಗಳನ್ನು ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಪ್ರವಾಸಿ ಮಿತ್ರ ( ಟೂರಿಸ್ಟ... CS v/s BJP | ಸಿಎಸ್ ವಿರುದ್ಧ ಎಂಎಲ್ಸಿ ರವಿ ಕುಮಾರ್ ಅವಹೇಳನಕಾರಿ ಹೇಳಿಕೆ: ಐಎಎಸ್ ಅಧಿಕಾರಿಗಳ ಸಂಘ ಖಂಡನೆ *ಎನ್.ರವಿ ಕುಮಾರ್ ವಿರುದ್ಧ ಕ್ರಮಕ್ಕೆ ಐಎಎಸ್ ಅಧಿಕಾರಿಗಳ ಸಂಘದಿಂದ ಮುಖ್ಯಮಂತ್ರಿಯವರಿಗೆ ಮನವಿ* ಬೆಂಗಳೂರು(reporterkarnataka.com): ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಎಂಎಲ್ಸಿ ಎನ್.ರವಿ ಕುಮಾರ್ ನೀಡಿರುವ ಅವಹೇಳನಕಾರ ಹೇಳಿಕೆಯನ್ನು ಕರ್ನಾಟಕದ ಐಎಎಸ್ ಅಧಿಕಾರಿಗಳ ಸಂಘ ಬ... Kodagu | ಪೊನ್ನಂಪೇಟೆ ಕಳತ್ಮಾಡು ಗ್ರಾಮದಲ್ಲಿ ಕಾಡಾನೆ ದಾಂಧಲೆ: ಭತ್ತದ ಸಸಿಮಡಿ ನಾಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕು ಅಮ್ಮತ್ತಿ ಹೊಸೂರು ಪಂಚಾಯತ್ ವ್ಯಾಪ್ತಿಯ ಕಳತ್ತ ಮಾಡು ಗ್ರಾಮದ ಕತ್ರಿಕೊಲ್ಲಿ ದೇವಿ ಮತ್ತು ಕೊಲ್ಲಿರ ಧಿನು ಅವರಿಗೆ ಸೇರಿದ ಬಿತ್ತನೆ ಮಾಡಿದ್ದ ಭತ್ತದ ಸಸಿಮಡಿಯನ್ನು ಕಾಡಾನೆಗಳು ತುಳಿ... ರಾಜ್ಯಾದ್ಯಂತ 393 ಶಾಶ್ವತ ‘ಆಶಾಕಿರಣ’ ದೃಷ್ಟಿ ಕೇಂದ್ರಗಳಿಗೆ ಚಾಲನೆ: ಖುದ್ದು ಕಣ್ಣು ತಪಾಸಣೆ ಮಾಡಿಸಿಕೊಂಡ ಡಿಸಿಎಂ *ಬೆಂಗಳೂರಿನ ಆರೋಗ್ಯ ಕ್ಷೇತ್ರ ಬಲಪಡಿಸಲು ಪ್ರತ್ಯೇಕ ಆರೋಗ್ಯ ನೀತಿ - ಸಚಿವ ದಿನೇಶ್ ಗುಂಡೂರಾವ್* ಬೆಂಗಳೂರು(reporterkarnataka.com): ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಯೋಜನೆಯಡಿ ರಾಜ್ಯಾದ್ಯಂತ 393 ಶಾಶ್ವತ ದೃಷ್ಟಿ ಕೇಂದ್ರಗಳಿಗೆ ಇಂದು ಚಾಲನೆ ... ಬೆಂಗಳೂರು: ಜು. 7ರಂದು ವಿವಿಧ ಬೇಡಿಕೆಗಳ ಅಗ್ರಹಿಸಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಅಧಿಕಾರಿ, ನೌಕರರ ಬೃಹತ್ ಪ್ರತಿಭಟನೆ ತುಮಕೂರು(reporterkarnataka.com): ವಿವಿಧ ಬೇಡಿಕೆಗಳ ಅಗ್ರಹಿಸಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಅಧಿಕಾರಿ, ನೌಕರರು ಸಾಮೂಹಿಕ ರಜೆ ಹಾಕಿ ಜುಲೈ 7ರಂದು ಬೆಂಗಳೂರಿನ ಫ್ರಿಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ತುಮಕೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕರ್ನಾಟಕ ರಾಜ್ಯ ಮ... ಜುಲೈ 10ರಂದು ಮಹಾಂತೇಶ ಕವಟಗಿ ಮಠಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಟಕೋಳ ಎಂ ಚಂದರಗಿ ಸಂಸ್ಥಾನ ಹಿರೇಮಠದಲ್ಲಿ ಜುಲೈ 10ರಂದು ಗುರು ಪೂರ್ಣಿಮಾ ನಿಮಿತ್ಯವಾಗಿ ತಪೋಭೂಷಣ ಶಿವಾಚಾರ್ಯ ರತ್ನ ಶ್ರೀ .ಷ.ಬ್ರ. ವೀರಭದ್ರ ಶಿವಯೋಗಿ ಶಿವಾಚಾ... ಖಾಸಗಿ ಶಾಲಾ ವಾಹನ ಚಾಲಕರ ದರ್ಬಾರ್: ಅತೀ ವೇಗ ಪ್ರಶ್ನಿಸಿದರೆ ಗಲಾಟೆಗೆ ಬರುವ ಚಾಲಕರು! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಖಾಸಗಿ ಶಾಲಾ ವಾಹನಗಳು ಅತ್ಯಂತ ವೇಗವಾಗಿ ಚಲಾಯಿಸುತ್ತಿದ್ದು ಅದನ್ನು ಪ್ರೆಶ್ನೆ ಮಾಡಿದ ಸಾರ್ವಜನಿಕರ ವಿರುದ್ಧ ಗಲಾಟೆ ಮಾಡಲು ಚಾಲಕರು ಬರುತ್ತಾರೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇ... ಡಿಸಿಸಿ ಬ್ಯಾಂಕ್ ಹಗರಣ: ಇಡಿ ಬಂಧನಕ್ಕೊಳಗಾದ ಕಾಂಗ್ರೆಸ್ ಮುಖಂಡ ಮಂಜುನಾಥ್ ಗೌಡರಿಗೆ ಕೊನೆಗೂ ಜಾಮೀನು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಡಿಸಿಸಿ ಬ್ಯಾಂಕ್ ಹಗರಣ ಸಂಬಂಧಪಟ್ಟಂತೆ ಇಡಿ ಕಸ್ಟಡಿಯಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್. ಎಂ. ಮಂಜುನಾಥ್ ಗೌಡ ಅವರು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ಕಡೆಗೂ ಪುರಸ್ಕೃತಗೊಂಡಿದೆ. ಡಿಸಿಸಿ ... ಧರೆಗೆ ಉರುಳಿದ 200 ವರ್ಷಗಳ ಇತಿಹಾಸವಿರುವ ಔದುಂಬರ ವೃಕ್ಷ: ಮಡಿಕೇರಿಯ ಮ್ಯಾನ್ ಕಾಂಪೌಂಡ್ ನಲ್ಲಿದ್ದ ಮರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗನ್ನು ಆಳಿದ ರಾಜರ ಕಾಲದಲ್ಲಿ ಆನೆಗಳನ್ನು ಕಟ್ಟಿ ಹಾಕುತ್ತಿದ್ದ ಬೃಹತ್ ಗಾತ್ರದ ಮರಗಳಲ್ಲಿ ಒಂದು ಮರ ಇದುವರೆಗೂ ಬದುಕಿ ಎಲ್ಲರಿಗೂ ಆಶ್ರಯ ನೀಡಿತ್ತು. ಆದರೆ ಇಂದು ಇನ್ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿದ್ದ ಮಡಿಕೇ... ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 8ರಿಂದ 120 ದಿನಗಳವರೆಗೂ ನೀರು: ಸಚಿವ ಆರ್.ಬಿ. ತಿಮ್ಮಾಪೂರ ಬೆಂಗಳೂರು(reporterkarnataka.com): ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ 80.58 ಟಿಎಂಸಿ ನೀರು ಸಂಗ್ರಹವಾಗಿದ್ದು, ಜುಲೈ 8ರಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ... « Previous Page 1 …4 5 6 7 8 … 188 Next Page » ಜಾಹೀರಾತು