ವಿರಾಜಪೇಟೆ: ಕಾರ್ಮಿಕರಿಂದಲೇ ಕಾಫಿ ಕಳವು; ಸಿಸಿ ಕ್ಯಾಮರಾದಲ್ಲಿ ಸೆರೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಾದ್ಯಂತ ಕಾಫಿ ಕುಯಿಲು ಚುರುಕಾಗಿದ್ದು, ಉತ್ತಮ ಬೆಲೆಗೆ ಮಾರಾಟ ಮಾಡಲು ಬೆಳೆಗಾರರು ಅಕಾಲಿಕ ಮಳೆಯ ಭೀತಿಯಿಂದ ಶೀಘ್ರವಾಗಿ ಕಾಫಿ ಕುಯಿದು ಒಣಗಿಸಿ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ವಿರಾಜಪೇಟೆ ... Kodagu | ಶನಿವಾರಸಂತೆ: ನೂತನವಾಗಿ ನಿರ್ಮಿಸಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಉದ್ಘಾಟನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಶನಿವಾರಸಂತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಸ್ ನಿಲ್ದಾಣಕ್ಕೆ ರಾಷ್ಟ್ರದ ಪ್ರಥಮ ಸೇನಾ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿ... ನಂಜನಗೂಡು | ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಾಡಿ ಗರ್ಭಿಣಿಯರಿಗೆ ಸೀಮಂತ ಸಮಾರಂಭ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕ್ಯಾಚಿಂಗ್ ಹಾರ್ಟ್ಸ್ ಫೌಂಡೇಷನ್ ಬೆಂಗಳೂರು, ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್, ಸರಗೂರು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ ,ಪ್ರಾಥಮಿಕ ಆರೋಗ್ಯ ಕೇಂದ್ರ ಅಣ್ಣೂರು ಇವರ ಸಹಯೋಗದಲ್ಲಿ,ಹಾಡಿ ಗರ್ಭಿಣಿಯ... ಕರ್ಕಶ ಶಬ್ದದ ಸೈಲೆಂಸರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ: ಜಿಪ್ಸಿ ವಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಅನಧಿಕೃತವಾಗಿ ವಾಹನವನ್ನು ಆಲ್ಟರ್ ಮಾಡಿ ಕರ್ಕಶ ಶಬ್ದದ ಸೈಲೆಂಸರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿ ಕಿರಿ ಉಂಟು ಮಾಡುತ್ತಿದ್ದ ಜಿಪ್ಸಿ ವಾಹನವನ್ನು ಮಡಿಕೇರಿ ಸಂಚಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಡಿಕೇರಿ ಪಟ... ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು; ಕರ್ನಾಟಕಕ್ಕೆ 63,049 ಕೋಟಿ: ಕೇಂದ್ರ ಸಚಿವ ಕುಮಾರಸ್ವಾಮಿ ನವದೆಹಲಿ(reporterkarnataka.com): ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವ... ದಲಿತರ ಧ್ವನಿ ಅಡಗಿಸುವಲ್ಲಿ ಕಾಂಗ್ರೆಸ್ ಸಫಲವಾಗಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕೆ ಬೆಂಗಳೂರು(reporterkarnataka.com): ವಿಬಿ ಜಿ ರಾಮ್ ಜಿಯಲ್ಲಿ ರಾಮನ ಉದ್ಭವವನ್ನು ಕಾಂಗ್ರೆಸ್ಸಿಗೆ ಸಹಿಸಲು ಸಾಧ್ಯವಾಗಿಲ್ಲ. ಹಿಂದುತ್ವ, ರಾಮನ ವಿರೋಧ ಕಾಂಗ್ರೆಸ್ಸಿಗೆ ಸಹಜವಾದುದು. ಇದನ್ನು ವಿರೋಧಿಸಲೇಬೇಕೆಂದೇ ವಿಶೇಷ ಅಧಿವೇಶನ ಕರೆದಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವ... ಕುಶಾಲನಗರದಲ್ಲಿ ಬೀದಿ ನಾಯಿ ದಾಳಿ:ಹಲವರಿಗೆ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ಪುರಸಭೆ ವ್ಯಾಪ್ತಿಯ ನೀರಾವರಿ ನಿಗಮ ಕಚೇರಿ ಬಳಿಯ ನೆಹರು ಬಡಾವಣೆಯಲ್ಲಿ ಬೀದಿ ನಾಯಿಯೊಂದು ಹಲವರಿಗೆ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ. ಬಡಾವಣೆಯ ಬಾಲಕಿ ಮೃದುನಿ, ಮಂಜು, ಮಲೇಶ್, ಸಾವಿತ್ರಿ ಎಂಬುವರಿಗೆ ನಾಯಿ ... 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ: ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ “ಫೈರ್ ಫ್ಲೈ” ಚಿತ್ರಕ್ಕೆ ಮೆಚ್ಚುಗೆ ಬೆಂಗಳೂರು(reporterkarnataka.com): ನಟ ಶಿವರಾಜಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ಮೊದಲ ಚಿತ್ರ "ಫೈರ್ ಫ್ಲೈ" 17 ನೇ ಅಂತಾರಾಷ್ಟ್ರೀಯ ಬೆಂಗಳೂರು ಚಿತ್ರೋತ್ಸವದ ಕನ್ನಡ ಚಲನಚಿತ್ರ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನವಾಯಿತು. ವಂಶಿಕೃಷ್ಣ ಶ್ರೀನಿವಾಸ್ ನಿರ್ದೇಶನದಲ್ಲಿ ಆನಂದ್ ನ... ನಂಜನಗೂಡು | ಹೆಚ್ಚುತ್ತಿರುವ ಅಪರಾಧ ಪ್ರಕರಣ: ವಿಧಾನಸಭೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಪ್ರಸ್ತಾಪ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ವಿಧಾನಸಭಾ ಕ್ಷೇತ್ರದ ಪಟ್ಟಣ ಪ್ರದೇಶದಲ್ಲಿ ಕಳೆದ ಮೂರು ತಿಂಗಳಿಂದ ಅಪರಾಧಗಳು ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿರುವ ಕುರಿತು ಶಾಸಕರಾದ ದರ್ಶನ್ ಧ್ರುವನಾರಾಯಣ್ ವಿಧಾನ ಸಭೆಯಲ್ಲಿ ಪ್ರಸ್ತಾಪಿಸಿದರು. ನಂಜನಗೂಡು ವಿ... Chitradurga | ಪರಶುರಾಮಪುರ: ಕಾಂಗ್ರೆಸ್ ಸೇವಾದಳ ಉಪಾಧ್ಯಕ್ಷರಾಗಿ ಜಿ. ಮುಸ್ತಾಫ ನೇಮಕ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನಸಭೆ ಕ್ಷೇತ್ರದ ಪರಶುರಾಮಪುರ ಹೋಬಳಿ ಕಾಂಗ್ರೆಸ್ ಸೇವಾದಳದ ಉಪಾಧ್ಯಕ್ಷರಾಗಿ ಜಿ. ಮುಸ್ತಾಫ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆದೇಶದ ಮೇ... « Previous Page 1 …4 5 6 7 8 … 208 Next Page » ಜಾಹೀರಾತು