‘ಸಿರಿಧಾನ್ಯ’ ಹಬ್ಬದ ಸಂಭ್ರಮ: ವಾಕಥಾನ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಹೆಜ್ಜೆ ಹಾಕಿದ ಜಿಲ್ಲಾಧಿಕಾರಿ, ಜಿಪಂ ಸಿಇಒ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಸಿರಿಧಾನ್ಯ ಕೃಷಿಗೆ ಪ್ರೋತ್ಸಾಹ ಹಾಗೂ ಆಹಾರ ಅರಿವು ಮೂಡಿಸಲು ಕೃಷಿ ಇಲಾಖೆಯು ಇಂದು ಆಯೋಜಿಸಿದ್ದ ಜಿಲ್ಲಾಮಟ್ಟದ ಸಿರಿಧಾನ್ಯ ವಾಕಥಾನ್ 'ಸಿರಿಧಾನ್ಯ ನಡಿಗೆ'ಗೆ ಜಿಲ್ಲಾಧಿಕಾರಿ ... ವಂದೇ ಭಾರತ್ ಎಕ್ಸ್ ಪ್ರೆಸ್ ಬೋಗಿಯೇರಿದ ಸಂಸದ ನಳಿನ್ ಕುಮಾರ್ ಕಟೀಲ್: ಪೂರ್ವ ಸಿದ್ಧತೆ ಪರಿಶೀಲನೆ; ಡಿಆರ್ ಎಂ ಉಪಸ್ಥಿತಿ ಮಂಗಳೂರು(reporterkarnataka.com): ಮಂಗಳೂರು- ಮಡಗಾಂವ್ ನಡುವೆ ಡಿ.30 ರಂದು ಸಂಚಾರ ಆರಂಭಿಸಲಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ವ್ಯವಸ್ಥೆ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೆಂಟ್ರಲ್ ರೈಲ್ವೆ ನಿಲ್... ಚಳ್ಳಕೆರೆ ಪುರ್ಲಹಳ್ಳಿ ಗ್ರಾಮದಿಂದ ಮಹಿಳೆ ನಾಪತ್ತೆ: ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಕೋರಿಕೆ ಚಳ್ಳಕೆರೆ(reporter Karnataka.com): ಚಳ್ಳಕೆರೆ ಸಮೀಪದ ಪುರ್ಲಹಳ್ಳಿ ನಿವಾಸಿ ಪಾರ್ವತಮ್ಮ(55) ಅವರು ಪುರ್ಲಹಳ್ಳಿ ಗ್ರಾಮದಿಂದ ಕಾಣೆಯಾಗಿದ್ದಾರೆ. ಯಾರಿಗಾದರೂ ಇವರನ್ನು ಕಂಡಲ್ಲಿ ಈ ಕೆಳಗಿನ ನೋಂಬರ್ ಗೆ ಸಂಪರ್ಕಿಸಬೇಕಾಗಿ ವಿನಂತಿ 6362963066, 9535902877, 8971976698. ಕೊಟ್ಟೂರು; ಅಪರಾಧಗಳ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ: ಪಿಎಸ್ಐ ಗೀತಾಂಜಲಿ ಸಿಂಧೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೊಟ್ಟೂರು ಅಪರಾಧಗಳ ನಿಯಂತ್ರಣದಲ್ಲಿ ಇಲಾಖೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ, ಈ ನಿಟ್ಟಿನಲ್ಲಿ ಇಲಾಖೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿ ಬೇಕಿದೆ ಎಂದು ಪಿಎಸ್ಐ ಗೀತಾಂಜಲಿ ಸಿಂಧೆ ಅಭಿಪ್ರಾಯ... ಕೂಡ್ಲಿಗಿಯಲ್ಲಿ ವಿಶ್ವ ರೈತರ ದಿನಾಚರಣೆ; ಕೃಷಿ ಮಾಡುವವರ ಸಂಖ್ಯೆ ಗಣನೀಯ ಇಳಿಕೆಗೆ ಆತಂಕ; ರೈತರಿಗೆ ಸನ್ಮಾನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಕೃಷಿ ಇಲಾಖೆಯ ಕಚೇರಿ ಆವರಣದಲ್ಲಿ, ಕೃಷಿ ಇಲಾಖೆ ಹಾಗೂ ರೈತರಿಂದ ವಿಶ್ವ ರೈತರ ದಿನಾಚರಣೆಯನ್ನು ಆಚರಿಸಲಾಯಿತು. ಕೃಷಿ ಸಮಾಜದ ಪ್ರದಾನ ಕಾರ್ಯದರ್ಶಿ ಎಮ್.ಬಸವರಾಜ್ ಮಾತನಾಡಿ, ಇ... ರಜಾ ದಿನದಂದು ಫೀಲ್ಡಿಗಿಳಿದ ಜಿಲ್ಲಾಧಿಕಾರಿ ಅಕ್ರಂ ಪಾಷ: ಶ್ರೀನಿವಾಸಪುರ ತಾಲೂಕು ಕಚೇರಿಗೆ ಭೇಟಿ; ವಿವಿಧ ವಿಭಾಗಗಳ ಪ್ರಗತಿ ಪರಿಶೀಲನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರಜಾ ದಿನದಂದು ಫೀಲ್ಡಿಗಿಳಿದು ಇಲ್ಲಿನ ತಾಲ್ಲೂಕು ಕಚೇರಿಗೆ ಶನಿವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಭೇಟಿ ನೀಡಿ, ವಿವಿಧ ವಿಭಾಗಗಳ ಪ್ರಗತಿ ಪರಿಶೀಲಿಸಿದರು. ಕಚೇರಿ ಅವರಣದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾ... ಕೂಡ್ಲಿಗಿ: ಶಿಕ್ಷಕರ ಸಹ ಪಠ್ಯ ಸ್ಪರ್ಧೆ: ಬಿ.ಬಿ. ಶಿವಾನಂದ ರಾಜ್ಯಮಟ್ಟಕ್ಕೆ ಆಯ್ಕೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಮೇನ್ ಬಾಯ್ಸ್ ಸ್ಕೂಲ್ ಶಿಕ್ಷಕರಾದ ಬಿ.ಬಿ. ಶಿವಾನಂದ ಅವರು, ಮರಿಯಮ್ಮನಹಳ್ಳಿ ಪ್ರಾರ್ಥನಾ ಶಾಲೆಯಲ್ಲಿ ಜರುಗಿದ. "ವಿಜಯನಗರ ಜಿಲ್ಲಾಮಟ್ಟದ ಶಿಕ್ಷಕರ ಸಹಪಠ್ಯ ಸ್ಪರ್ಧೆ"ಗಳಲ್ಲಿ,... ಜೀವನದಲ್ಲಿ ಜಿಗುಪ್ಸೆ: ನಂಜನಗೂಡಿನ ವಜ್ರದೇಹಿ ಜಿಮ್ ಸೆಂಟರ್ ನ ಟ್ರೈನರ್ ನೇಣಿಗೆ ಶರಣು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜೀವನದಲ್ಲಿ ಜಿಗುಪ್ಸೆಗೊಂಡು ಜಿಮ್ ಟ್ರೈನರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡಿನ ಸಿದ್ದೇಗೌಡ ಲೇಔಟ್ ನಲ್ಲಿ ನಡೆದಿದೆ. ಶಬರೀಶ್ (35) ಮೃತ ಜಿಮ್ ಟ್ರೈನರ್. ನಂಜನಗೂಡಿನಲ್ಲಿ ವಜ್ರದೇಹಿ ಎಂಬ ಹೆಸರಿನ ಜಿಮ್ ನಲ... ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ಪ್ರಗತಿ ಪರಿಶೀಲನೆ; ಅಧಿಕಾರಿಗಳ ಕಾರ್ಯವೈಖರಿ ತೃಪ್ತಿ ತಂದಿದೆ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಏಕ್... ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ವಿಷಯವಾಗಿ ಅಧಿಕಾರಿಗಳು ಮತ್ತು ಬಿಎಲ್ ಓ ಗಳ ಕಾರ್ಯವೈಖರಿ ತೃಪ್ತಿ ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸರ್ಕಾರದ ಕಾರ್ಯದರ್ಶಿಗಳು, ವಿದ್ಯುನ್ಮಾನ, ಮಾಹಿತಿ ತಂ... ಹಗರಿಬೊಮ್ಮನಹಳ್ಳಿ: ಡಿ. 22ರಿಂದ ವೈಭವದ ಶ್ರೀಹಾಲಸ್ವಾಮಿ ಜಾತ್ರಾ ಮಹೋತ್ಸವ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಶ್ರೀಗುರು ಹಾಲಸ್ವಾಮಿ ಜಾತ್ರಾ ಮಹೋತ್ಸವ, ಡಿ22ರಿಂದ 24ರವರೆಗೆ ಜರುಗಲಿದೆ. ಫಾದರ್ ಆಫ್ ಕೊಡವ ಅಕಾಡಮಿ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಐಮುಡಿಯಂಡ ರಾಣಿ ಮಾ... « Previous Page 1 …68 69 70 71 72 … 190 Next Page » ಜಾಹೀರಾತು