ಕೂಡ್ಲಿಗಿ ಆದರ್ಶ ವಿದ್ಯಾಲಯ: ಮೂಲ ಸೌಕರ್ಯ ಒದಗಿಸಲು ಎಸ್ಡಿ ಎಮ್ಸಿ ನೇತೃತ್ವದಲ್ಲಿ ಪೋಷಕರಿಂದ ಒತ್ತಾಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿರುವ ಆದರ್ಶ ವಿದ್ಯಾಲಯಕ್ಕೆ, ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ. ವಿದ್ಯಾರ್ಥಿಗಳ ಪೋಷಕರು ಎಸ್ಡಿ ಎಮ್ಸಿ ನೇತೃತ್ವದಲ್ಲಿ ಒತ್ತಾಯಿಸಿದ್ದಾರೆ. ... ಚಿಕ್ಕೋಡಿ: ಸ್ಥಳದಲ್ಲಿ ಪಾಠೋಪಕರಣ ತಯಾರಿಕೆ; ಹಲ್ಯಾಳ ಹೈಸ್ಕೂಲ್ ಶಿಕ್ಷಕ ನಾಗಪ್ಪ ಉಗಾರ್ ರಾಜ್ಯಮಟ್ಟಕ್ಕೆ ಆಯ್ಕೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ನಾಗಪ್ಪ ಉಗಾರ್ ಅವರು ಚಿಕ್ಕೋಡಿಯಲ್ಲಿ ಇಂದು ಜರುಗಿದ ಜಿಲ್ಲಾಮಟ್ಟದ ಸಹಪಠ್ಯ ಚಟುವಟಿಕೆಗಳ, ಸ್ಥಳದಲ್ಲಿ ಪಾಠೋಪಕರಣ ತಯಾರಿಕೆಯಲ್ಲಿ ಪ್ರ... Help | ಬೆನ್ನುಮೂಳೆ ಮುರಿತಕ್ಕೊಳಗಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡ ಯುವಕನ ಬದುಕಿಗೆ ನಿಮ್ಮ ನೆರವು ಬೇಕಾಗಿದೆ: ಸಹಾಯ ಮಾಡುವಿರಾ? ಉಡುಪಿ(reporterkarnataka.com): ಇಲ್ಲಿನ ಕಾಪು ತಾಲೂಕಿನ ಕುತ್ಯಾರು ಗ್ರಾಮದ 32ರ ಹರೆಯದ ಅನಿಲ್ ಪೂಜಾರಿ ಅವರು ಮರದಿಂದ ಬಿದ್ದು, ಬೆನ್ನುಮೂಳೆ ಮುರಿತಕ್ಕೊಳಗಾಗಿ ಎರಡೂ ಕಾಲಿನ ಸ್ವಾಧೀನ ಕಳೆದುಕೊಂಡು ಹಾಸಿಗೆ ಹಿಡಿದಿದ್ದಾರೆ. ಮರದಿಂದ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾದ ಅನಿಲ್ ಪೂಜಾರ... Accident : ಶಿರಸಿಯಲ್ಲಿ ಭೀಕರ ರಸ್ತೆ ಅಪಘಾತ ; ಮಂಗಳೂರಿನ ಕಂದಾವರ ಮೂಲದ ನಾಲ್ವರ ದುರ್ಮರಣ ಶಿರಸಿ ( Reporter Karnataka) ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕು ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಇಂದು ಬೆಳಗ್... ಎನ್ ಎಸ್ ಯುಐ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ನೇಮಕ ಮಂಗಳೂರು(reporterkarnataka.com): ಎನ್ ಎಸ್ ಯುಐ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ನೇಮಕಗೊಂಡಿದ್ದಾರೆ. ಸವಾದ್ ಅವರು ಕಳೆದ 3 ವರ್ಷಗಳಿಂದ ಉತ್ತಮವಾಗಿ ಸಂಘಟಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್ ಎಸ್ ಯುಐಯನ್ನು ಬಲಿಷ್ಠವಾಗಿ ಕಟ್ಟುವಲ್ಲಿ ಪಾತ್ರ... LIC | ದೇಶದ ಅತಿದೊಡ್ಡ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮದಿಂದ ಹೊಸ ಪಾಲಿಸಿ ಜೀವನ್ ಉತ್ಸವ್ ಪ್ಲಾನ್ ಬಿಡುಗಡೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ದೇಶದ ಅತಿದೊಡ್ಡ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮ (LIC) ಇದೀಗ ಹೊಸ ಪಾಲಿಸಿಯೊಂದನ್ನು ಹೊಸ ಜೀವನ್ ಉತ್ಸವ್ ಪ್ಲಾನ್ (LIC Jeevan Utsav) ಬಿಡುಗಡೆ ಮಾಡಿದೆ. ಎಲ್ಐಸಿ ಪ್ರತಿನಿಧಿಗಳು ಜನರ ಭವಿಷ್ಯದ ದೃ... ನಂಜನಗೂಡು: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ 67ನೇ ಪರಿನಿಬ್ಬಣ ಕಾರ್ಯಕ್ರಮ; ಪ್ರತಿಮೆಗೆ ಮಾಲಾರ್ಪಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ರವರ 67ನೇ ಪರಿನಿಬ್ಬಣ ಕಾರ್ಯಕ್ರಮ ನಡೆಯಿತು. ನಂಜನಗೂಡು ಪಟ್ಟಣದ ಬೈಪಾಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ತಾಲೂಕು ಆಡಳಿತದ ವತಿಯಿಂ... ಚಳ್ಳಕೆರೆ: ಜೂಜಾಟ ಅಡ್ಡೆಯ ಮೇಲೆ ಪೊಲೀಸ್ ದಾಳಿ; 30 ಸಾವಿರಕ್ಕೂ ಅಧಿಕ ನಗದು, ಇಸ್ಪೀಟ್ ಎಲೆ ವಶ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕು ಗೋಪನಹಳ್ಳಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಆರೋಪದ ಚಳ್ಳಕೆರೆ ಪೊಲೀಸರು ಜೂಜಾಟ ಅಡ್ಡೆಯ ಮೇಲೆ ದಾಳಿ ನಡೆಸಿದ್ದು, 31750 ರೂ. ನಗದು ಹಾಗೂ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊ... ಚಳ್ಳಕೆರೆ: ಅತಿಥಿ ಉಪನ್ಯಾಸಕ ಬೇಡಿಕೆ ಈಡೇರಿಗೆ ಆಗ್ರಹಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಹಾಗೂ ಉಪನ್ಯಾಸಕರ ಮುಷ್ಕರದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ತರಗತಿ ಮುಂದುವರಿಸಲು ಆಗ್ರಹಿಸಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಚಳ್ಳಕೆರೆಯ... ಅಮಾನತುಗೊಂಡ 3 ಮಂದಿ ಅಂಗನವಾಡಿ ಕಾರ್ಯಕರ್ತೆಯರ ಮರುನೇಮಕಕ್ಕೆ ಹೋರಾಟ: ಸಿಐಟಿಯು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಯಾರೋ ಮಾಡಿದ ತಪ್ಪಿಗೆ ಕೆಲಸ ಕಳೆದುಕೊಂಡಿದ್ದ ಮೂರು ಮಂದಿ ನೊಂದ ಸಂತ್ರಸ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ನಮ್ಮ ಸಂಘಟನೆಯಿಂದ ಹೋರಾಟ ಮಾಡಿ ಮರುನೇಮಕ ಮಾಡಿಸಲಾಗಿದೆ ಎಂದು ಅಂಗನವಾಡಿ ಸಿಐಟಿಯು ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷೆ ಕ... « Previous Page 1 …70 71 72 73 74 … 190 Next Page » ಜಾಹೀರಾತು