ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿರುವುದಕ್ಕೂ ನನಗೂ ಸಂಬಂಧವಿಲ್ಲ; ಉಪ್ಪು ತಿಂದವರು ನೀರು ಕುಡಿಯಲೇ ಬೇಕು: ಮಾಜಿ ಸಿಎಂ ಕುಮಾರಸ್ವಾಮಿ ಬೆಂಗಳೂರು(reporterkarnataka.com): ಹಾಸನ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿರುವುದಕ್ಕೂ ನನಗೂ ಸಂಬಂಧವಿಲ್ಲ. ಅವರು ವಿದೇಶಕ್ಕೆ ಹೋಗಿದ್ದರೆ ಎಸ್ಐಟಿ ಅಧಿಕಾರಿಗಳು ಕರೆದುಕೊಂಡು ಬರುತ್ತಾರೆ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶ... ಶೆಟ್ಟರ್ ಬದ್ದತೆ ಇಲ್ಲದ ಚಂಚಲ ಮನಸಿನ ವ್ಯಕ್ತಿ: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲಕ್ಷ್ಮಣ ಶಿವರಾಯ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬದ್ದತೆ ಇಲ್ಲದ ಚಂಚಲ ಮನಸಿನ ವ್ಯಕ್ತಿ. ಕಳೆದ ಬಾರಿ ಬಿಜೆಪಿ ಟಿಕೆಟ್ ಸಿಗದಕ್ಕೆ ಕಾಂಗ್ರೆಸ್ಗೆ ಬಂದರು. ಕಾಂಗ್ರೆಸ್ ಟಿಕೆಟ್ ಕೊಟ್ಟರೂ ಶೆಟ್ಟರ್ ಕೆಟ್ಟದಾಗಿ ಸೋತರು. ಎಂದು ... ನಂಜನಗೂಡು: ಸರತಿ ಸಾಲಿನಲ್ಲಿ ನಿಂತು ಶಾಸಕ ದರ್ಶನ್ ಧ್ರುವನಾರಾಯಣ್ ಮತದಾನ *ಸ್ವಗ್ರಾಮ ಹೆಗ್ಗವಾಡಿಯಲ್ಲಿ ಸಹೋದರನ ಜೊತೆ ಮತದಾನ ಮಾಡಿ ಕಾರ್ಯಕರ್ತರ ಮತ್ತು ಸಂಬಂಧಿಕರ ಜೊತೆ ಕುಶಲೋಪರಿ ಹಂಚಿಕೊಂಡ ಶಾಸಕ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇಂದು ನಡೆದ ಲೋಕಸಭಾ ಚುನಾವಣೆಯ ಹಿನ್ನೆಲೆ ಚಾಮರಾಜನಗರ ಜಿಲ್ಲೆಯ ಸ್ವಗ್ರಾಮ ಹೆಗ್ಗವಾಡಿ ಗ್ರಾಮ... ಬಾಳೆಹೊನ್ನೂರು ಮಠದ ರಂಭಾಪುರಿ ಶ್ರೀಗಳಿಂದ ಮತದಾನ: ಸಂವಿಧಾನಬದ್ಧ ಹಕ್ಕು ಚಲಾಯಿಸುವಂತೆ ಸ್ವಾಮೀಜಿ ಕರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಳೆಹೊನ್ನೂರು ಮಠದ ರಂಭಾಪುರಿ ಶ್ರೀಗಳು ರಂಭಾಪುರಿ ಮಠದ ಬೂತ್ ನಲ್ಲಿ ಮತದಾನ ಮಾಡಿದರು. ಅವರ ಮತದಾನದ ಬಳಿಕ ಉಳಿದವರ ಮತದಾನ ಮಾಡಿದರು. ಶ್ರೀ ಗಳು ಮೊದಲು ಮತದಾನ ಮಾಡಲೆಂದು ಸ್ಥಳೀಯರು ಕಾದರು. ಎಲ್ಲರೂ ಮತದಾನ ಮಾ... ನಂಜನಗೂಡು: ನೇಹಾ ಹಿರೇಮಠ್ ಕೊಲೆ ಪ್ರಕರಣ ಖಂಡಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನೇಹಾ ಹಿರೇಮಠ್ ಹತ್ಯೆ ಖಂಡಿಸಿ ನಂಜನಗೂಡಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತಿಭಟನೆ ನಡೆಸಲಾಯಿತು. ನಂಜನಗೂಡು ನಗರದ ತಾಲೂಕು ಆಡಳಿತ ಭಾಗದ ಮುಂಭಾಗದಲ್ಲಿ ಜಮಾಯಿಸಿದ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ... ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಜೆ ಬೆಂಗಳೂರಿಗೆ: ತೇಜಸ್ವಿ ಸೂರ್ಯ ಪರ ರೋಡ್ ಶೋ; ತುಮಕೂರು ಪ್ರಚಾರ ರದ್ದು ಬೆಂಗಳೂರು(reporterkarnataka.com): ಮೊದಲ ಹಂತದ ಚುನಾವಣೆಯ ಪ್ರಚಾರ ಇನ್ನೇನು ಅಂತ್ಯವಾಗಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಪೂರ್ವ ನಿಯೋಜಿತ ಎರಡು ದಿನಗಳ ಅಮಿತ್ ಶಾ ಪ್ರವಾಸದಲ್ಲಿ ಒಂದು ದಿನದ ಪ್ರವಾಸ ರದ್ದು ಮಾಡಲಾಗಿದೆ. ಇಂದು ಸಂಜೆ 7 ಗ... 3ನೇ ಹಂತದ ಚುನಾವಣೆ ಪ್ರಕ್ರಿಯೆಗೆ ನಿಯೋಜಿಸಲ್ಪಟ್ಟ ಪೊಲೀಸರಿಗೆ ಅಂಚೆ ಮತದಾನ ನಿರಾಕರಣೆ ಮಂಗಳೂರು(reporterkarnataka.com): ದ.ಕ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ಬೆಂಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ 3ನೇ ಹಂತದ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಹೊರ ಜಿಲ್ಲೆಗಳ ಪೊಲೀಸರಿಗೆ ಅಂಚೆ ಮತದಾನ ನಿರಾಕರಿಸಲಾಗಿದೆ. ಈ ಎಲ್ಲ ಜಿಲ್ಲೆಗಳಲ್ಲಿ ನಿಯೋಜಿಸಲ್ಪಟ್ಟ ಪೊಲೀಸರು... ಬಿಜೆಪಿಗೆ ‘ಅಬ್ ಕೀ ಬಾರ್ 4 ಸೌ ಪಾರ್’ ನಿಶ್ಚಿತ: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಮಂಗಳೂರು(reporterkarnataka.com): ದೇಶದಲ್ಲೀಗ ಲೋಕತಂತ್ರದ ಮಹಾಪರ್ವ ನಡೆಯುತ್ತಿದೆ. ಮೊದಲ ಹಂತದ ಚುನಾವಣೆ ನಡೆದಿದೆ. ನರೇಂದ್ರ ಮೋದಿ ಅವರನ್ನು ಇನ್ನೊಮ್ಮೆ ಪ್ರಧಾನಿ ಮಾಡುತ್ತೇವೆ ಎಂದು ದೇಶದ ಜನತೆ ದೃಢ ನಿರ್ಧಾರ ಮಾಡಿದ್ದಾರೆ. ಈ ಬಾರಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಎನ್ಡಿಎ ಗೆದ್ದು ಬಿಜೆಪಿಗೆ 3... ಕಾಲೇಜ್ ಆಫ್ ಮೆಡಿಸಿನ್ನಲ್ಲಿ ಡಾ. ಎಡ್ಮಂಡ್ ಫೆರ್ನಾಂಡಿಸ್ ಸಹ ಉಪನ್ಯಾಸಕರಾಗಿ ನೇಮಕ ಮಂಗಳೂರು(reporterkarnataka.com): ಯುಎಇ ಗಲ್ಫ್ ಮೆಡಿಕಲ್ ಯೂನಿವರ್ಸಿಟಿ ಡಾ. ಎಡ್ಮಂಡ್ ಫೆರ್ನಾಂಡಿಸ್ ಅವರನ್ನು ಕಾಲೇಜ್ ಆಫ್ ಮೆಡಿಸಿನ್ನಲ್ಲಿ ಸಹ ಉಪನ್ಯಾಸಕರಾಗಿ ನೇಮಕ ಮಾಡಿದೆ. ಸಿಎಚ್ಡಿ ಗ್ರೂಪ್ನ ಸ್ಥಾಪಕರು ಮತ್ತು ಸಿಇಒ ಹಾಗೂ ಯೆನೆಪೋಯ (ವಿಶ್ವವಿದ್ಯಾಲಯ ಎಂದು ಪರಿಗಣಿಸಲಾಗಿದೆ) ಆರೋಗ್ಯ ಇಲ... ದೂರ ಶಿಕ್ಷಣದ ಮೂಲಕ ಸಹಕಾರ ಉನ್ನತ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನ:: ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದಿಂದ ಎಚ್ ಡಿಸಿಎಂ ಕೋರ್ಸ್ ಮಂಗಳೂರು(reporterkarnataka.com):ಸಹಕಾರ ಕಾಯ್ದೆ ಮತ್ತು ನಿಯಮಗಳಲ್ಲಿ ಸಹಕಾರ ಸಂಘಗಳ ಹಾಗೂ ಸಹಕಾರಿ ಬ್ಯಾಂಕ್ಗಳ ನೇಮಕಾತಿ ಮತ್ತು ಒಬ್ಬ ನೌಕರನ ಯಾವುದೇ ಉನ್ನತ ಹುದ್ದೆಗೆ ಪದೋನ್ನತಿ ನೀಡುವಾಗ ಅರ್ಹತೆಯಲ್ಲಿ ಹಾಗೂ ನಗರ ಸಹಕಾರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಪೂರ್ಣಾವಧಿ ನಿರ್ದೇಶಕರ ಹುದ್... « Previous Page 1 …74 75 76 77 78 … 205 Next Page » ಜಾಹೀರಾತು