ಚಳ್ಳಕೆರೆ: ಜೂಜಾಟ ಅಡ್ಡೆಯ ಮೇಲೆ ಪೊಲೀಸ್ ದಾಳಿ; 30 ಸಾವಿರಕ್ಕೂ ಅಧಿಕ ನಗದು, ಇಸ್ಪೀಟ್ ಎಲೆ ವಶ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕು ಗೋಪನಹಳ್ಳಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಆರೋಪದ ಚಳ್ಳಕೆರೆ ಪೊಲೀಸರು ಜೂಜಾಟ ಅಡ್ಡೆಯ ಮೇಲೆ ದಾಳಿ ನಡೆಸಿದ್ದು, 31750 ರೂ. ನಗದು ಹಾಗೂ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊ... ಚಳ್ಳಕೆರೆ: ಅತಿಥಿ ಉಪನ್ಯಾಸಕ ಬೇಡಿಕೆ ಈಡೇರಿಗೆ ಆಗ್ರಹಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಹಾಗೂ ಉಪನ್ಯಾಸಕರ ಮುಷ್ಕರದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ತರಗತಿ ಮುಂದುವರಿಸಲು ಆಗ್ರಹಿಸಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಚಳ್ಳಕೆರೆಯ... ಅಮಾನತುಗೊಂಡ 3 ಮಂದಿ ಅಂಗನವಾಡಿ ಕಾರ್ಯಕರ್ತೆಯರ ಮರುನೇಮಕಕ್ಕೆ ಹೋರಾಟ: ಸಿಐಟಿಯು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಯಾರೋ ಮಾಡಿದ ತಪ್ಪಿಗೆ ಕೆಲಸ ಕಳೆದುಕೊಂಡಿದ್ದ ಮೂರು ಮಂದಿ ನೊಂದ ಸಂತ್ರಸ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ನಮ್ಮ ಸಂಘಟನೆಯಿಂದ ಹೋರಾಟ ಮಾಡಿ ಮರುನೇಮಕ ಮಾಡಿಸಲಾಗಿದೆ ಎಂದು ಅಂಗನವಾಡಿ ಸಿಐಟಿಯು ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷೆ ಕ... ಚಳ್ಳಕೆರೆ: ಸಂಭ್ರಮ- ಸಡಗರದಲ್ಲಿ ಗೌರಿ ಹಬ್ಬ ಆಚರಣೆ; 5 ದಿನಗಳ ಕಾಲ ಮೇಳೈಸಿದ ಜನಪದ ಗೀತೆ, ಕೋಲಾಟ, ಭಜನೆ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಗೌರಿ ಹುಣ್ಣಿಮೆಯ ಅಂಗವಾಗಿ ಗೌರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಗ್ರಾಮದಲ್ಲಿ ಗೌರಿ ಹುಣ್ಣಿಮೆಯಂದು ಕೆರೆ ಮಣ್ಣನ್ನು ತಂದು ಆನೆಯ ಮೂರ್ತಿಯನ್ನು ಮಣ್ಣ... ಅಥಣಿ ಕೊಕಟನೂರ: ಸಮುದಾಯ ಭವನ ನಿರ್ಮಾಣಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterKarnataka@gmail.com ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಅಪ್ಪಯ್ಯಸ್ವಾಮಿ ದೇವಸ್ಥಾನದಲ್ಲಿ15 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸಂ. ಸವದಿ ಅವರು ಭೂಮಿಪೂಜೆ ನೆರವೇರಿಸ... ವಿಕಲಚೇತನರ ಬೇಡಿಕೆ ಸರಕಾರದಿಂದ ಶೀಘ್ರವೇ ಈಡೇರಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ಬೆಂಗಳೂರು(reporterkarnataka.com): ವಿಕಲಚೇತನರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು. ಮುಂದಿನ ಅಯವ್ಯಯದ ವೇಳೆಗೆ ವಿಕಲಚೇತನರ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲ... ಹೃದಯಾಘಾತಕ್ಕೆ ಕೆಎಸ್ಸಾರ್ಟಿಸಿ ಬಸ್ ಚಾಲಕ ಬಲಿ: ಡ್ರೈವಿಂಗ್ ಮಾಡುತ್ತಿರುವಾಗಲೇ ಎದುರಾದ ಜವರಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೃದಯಾಘಾತದಿಂದ ಕರ್ತವ್ಯನಿರತ ಕೆಎಸ್ಸಾರ್ಟಿಸಿ ಬಸ್ ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಚಾಲಕನನ್ನು ರವಿ ಲಮಾಣಿ (46) ಎಂದು ಗುರುತಿಸಲಾಗಿದೆ. ಮೂಡಿಗೆರೆ-ಗುತ್ತಿಹಳ್ಳಿ - ಹೆಸ್ಗೋಡ್ ಗ್ರಾಮಕ್ಕೆ ಹೋಗುವ ದಾರಿ ... ನಂಜನಗೂಡು: ಗಾರ್ಮೆಂಟ್ ಫ್ಯಾಕ್ಟರಿ ಲೋಕಾರ್ಪಣೆ; ಉಸ್ತುವಾರಿ ಸಚಿವ ಮಹದೇವಪ್ಪ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಉದ್ಯಮಿ ಇಂದನ್ ಬಾಬು ಒಡೆತನಕ್ಕೆ ಸೇರಿದ ಚಾಮುಂಡೇಶ್ವರಿ ಎಂಟರ್ಪ್ರೈಸಸ್ ಎಂಬ ಬೃಹತ್ ಕಾರ್ಖಾನೆಯನ್ನು ಉದ್ಘಾಟನೆ ಮಾಡಿ ಸಚಿವ ಮಹದೇವಪ್ಪ ಲೋಕಾರ್ಪಣೆಗೊಳಿಸಿದರು. ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ಇದಕ್ಕೆ ಸಾಥ್ ನೀಡಿ... ದೇವದುರ್ಗ ಮಲದಕಲ್ ಗ್ರಾಮ ಪಂಚಾಯತಿ ಗ್ರಾಮ ಸಭೆಯಲ್ಲಿ ಪಿಡಿಒ ನಾಪತ್ತೆ: ಮಾಹಿತಿ ನೀಡದೆ ಗೈರು; ಕ್ರಮಕ್ಕೆ ಆಗ್ರಹ ರಮೇಶ್ ದೇವದುರ್ಗ ರಾಯಚೂರು info.reporterkarnataka@gmail.com ದೇವದುರ್ಗ ತಾಲ್ಲೂಕಿನ ಮಲದಕಲ್ ಗ್ರಾಮ ಪಂಚಾಯತಿಯಲ್ಲಿ ನಡೆಯಬೇಕಾಗಿದ್ದ ವಿವಿಧ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಆಯ್ಕೆ ಕುರಿತು ಗ್ರಾಮ ಸಭೆಗೆ ಪಿಡಿಒ ರೇಣುಕಮ್ಮ ಗೈರು ಹಾಜರಾಗಿದ್ದಾರೆ. ಗ್ರಾಮ ಸಭೆ ಇದೆ ಎಂದು ಗ್ರಾಮ ಪಂ... ಕುಸಿತದ ಭೀತಿಯಲ್ಲಿ ಬಣಕಲ್- ದೇವರಮನೆ ರಸ್ತೆ ಸೇತುವೆ: ಹಲವು ಗ್ರಾಮಗಳ ಸಂಪರ್ಕ ಕಡಿತ ಸಾಧ್ಯತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮ ಹಾಗೂ ದೇವರಮನೆಗೆ ಸಾಗುವ ರಸ್ತೆಯಲ್ಲಿ ಸೇತುವೆ ಶಿಥಿಲಗೊಂಡಿದ್ದು, ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.ಮುಖಂಡ ಬಿ.ಎಸ್. ವಿಕ್ರಂ ಮಾತನಾಡ... « Previous Page 1 …85 86 87 88 89 … 205 Next Page » ಜಾಹೀರಾತು