ಮಂಗಳೂರು: ಗಣರಾಜ್ಯೋತ್ಸವ ಧ್ವಜಾರೋಹಣ ನಡೆಸಿದ ನಿವೃತ್ತ ಸರಕಾರಿ ಅಧಿಕಾರಿ ಕುಸಿದು ಬಿದ್ದು ಸಾವು ಮಂಗಳೂರು(reporterkarnataka.com): ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನಡೆಸಿದ ವ್ಯಕ್ತಿಯೊಬ್ಬರು ಮನೆಗೆ ತೆರಳಿದಾಗ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ನಗರದ ಬಿಜೈ ನ್ಯೂ ರೋಡ್ ನಲ್ಲಿರುವ ಫೆಲಿಸಿಟಿ ಅಪಾಟ್೯ಮೆಂಟ್ ಅಸೋಸಿಯೇಶನ್ ವತಿಯಿಂದ ಇಂದುಗಣರಾಜ್ಯೋತ್ಸವ ಕಾರ್ಯಕ್ರಮ ಏ... ಟೀ ಮಾರುವ ವ್ಯಕ್ತಿ ದೇಶದ ಪ್ರಧಾನಿ ಆಗಲು ಇದೇ ಸಂವಿಧಾನ ಕಾರಣ: ನಂಜನಗೂಡು ಗಣರಾಜ್ಯೋತ್ಸವದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ರಚಿಸಿದ ಸಂವಿಧಾನ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವವನ್ನಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ... ಚಳ್ಳಕೆರೆ: ರಾಷ್ಟಿಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟಿಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರವನ್ನು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸತೀಶ್ ನಾಯ್ಕ್ ಉದ್ಘಾಟಿಸಿದರು. ಈ ಸ... ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ಟಿ. ವೆಂಕಟೇಶ್ ಅಧಿಕಾರ ಸ್ವೀಕಾರ: ಬರ ಪರಿಹಾರಕ್ಕೆ ಆದ್ಯತೆ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ಟಿ. ವೆಂಕಟೇಶ್ ಅವರು ಮಂಗಳವಾರದಂದು ಅಧಿಕಾರ ಸ್ವೀಕರಿಸಿದರು. ಜಿಲ್ಲಾಧಿಕಾರಿಯಾಗಿದ್ದ ದಿವ್ಯಪ್ರಭು ಜಿ.ಆರ್.ಜೆ. ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ, ವೆಂಕಟೇಶ್ ಅವರನ್ನು ಜಿ... ನಂಜನಗೂಡು ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಪ್ರಪ್ರಥಮವಾಗಿ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಪಟ್ಟಣದ ಶ್ರೀ ನೀಲಕಂಠೇಶ್ವರ ವಿದ್ಯಾಸಂಸ್ಥೆ ಆವರಣ... ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ: ಕೊಟ್ಟಿಗೆಹಾರ ಪೆಟ್ರೋಲ್ ಬಂಕ್ ನಲ್ಲಿ ಸಿಹಿತಿಂಡಿ ವಿತರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಕೊಟ್ಟಿಗೆಹಾರದ ದುರ್ಗಾಂಬ ಪೆಟ್ರೋಲ್ ಬಂಕ್ ನಲ್ಲಿ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿಯನ್ನು ವಿತರಿಸಲಾಯಿತು. ಪೆಟ್ರೋಲ್ ಬಂಕ್ ನ ವ್ಯವಸ್ಥಾಪಕ ... ರಾಮ ಭಕ್ತನೆಂದು ಹೇಳುಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರು ಜ.22ರಂದು ಶಾಲಾ ಕಾಲೆಜುಗಳಿಗೆ ರಜೆ ನೀಡಲಿ: ಶಾಸಕ ಡಾ. ಭರತ್ ಶೆಟ್ಟಿ ಆಗ್ರಹ ಮಂಗಳೂರು(reporterkarnataka.com): ತಾನು ರಾಮ ಭಕ್ತನೆಂದು ಹೇಳುಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.22ರಂದು ಶಾಲಾ ಕಾಲೆಜುಗಳಿಗೆ ರಜೆ ನೀಡುವ ಮೂಲಕ ಮಕ್ಕಳು ತಮ್ಮ ತಮ್ಮ ಮನೆಗಳಲ್ಲಿ ಕುಟುಂಬ ಸಮೇತ ಸಂಭ್ರಮ,ಪೂಜೆ ಆಚರಿಸಲು ಅವಕಾಶ ನೀಡಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಒತ್ತಾಯಿಸಿದ... ಆಯೋಧ್ಯೆ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ: ಬಸರೀಕಟ್ಟೆಯ ಶ್ರೀ ಲಕ್ಷ್ಮಿ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ನಾಳೆ ಶ್ರೀರಾಮ ತಾರಕ ಹೋಮ ಶಶಿ ಬೆತ್ತದಕೊಳಲು ಕೊಪ್ಪ info.reporterkarnataka@gmail.com ಆಯೋದ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಅತ್ತಿಕೊಡಿಗೆಯ ಮಂಡಲದ ಸಮಸ್ತರಿಂದ ಬಸರೀಕಟ್ಟೆಯ ಶ್ರೀ ಲಕ್ಷ್ಮಿ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಜನವರಿ 22ರಂದು ಬೆಳಿಗ್ಗೆ 9:00ಕ್ಕೆ ಶ್ರೀ ರಾಮತಾರಕ ಹೋಮ ಹಾ... ರೋಹನ್ ಕ್ರಿಯೇಟರ್ಸ್ ಮೀಟ್ 2024: ಮಂಗಳೂರಿನ ಕಂಟೆಂಟ್ ರಚನಾಕಾರರ ಒಕ್ಕೂಟ ರಚನೆ ಮಂಗಳೂರು(reporterkarnataka.com): ರೋಹನ್ ಕಾರ್ಪೊರೇಷನ್, ಮಂಗಳೂರಿನ ಸ್ಫೂರ್ತಿದಾಯಕ ಕಂಟೆಂಟ್ ರಚನಕಾರರನ್ನು ರೋಹನ್ ಕ್ರಿಯೇಟರ್ಸ್ ಮೀಟ್ 2024ರ ಸಲುವಾಗಿ ಒಂದೇ ಸೂರಿನಡಿ ಶನಿವಾರ ನಗರದಲ್ಲಿ ಒಗ್ಗೂಡಿಸಿತು. ಎ.ಜೆ. ಗ್ರ್ಯಾಂಡ್ ಹೋಟೆಲ್ನಲ್ಲಿ 50ಕ್ಕೂ ಹೆಚ್ಚು ಉತ್ಸಾಹದಿಂದ ಕೂಡಿದ ಕಂಟೆಂಟ್ ರಚನಕಾರ... ಶಾಸಕ ಟಿ.ರಘುಮೂರ್ತಿ ಸೂಚನೆ: ಬರಗಾಲ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ನಿರ್ದೇಶನದಂತೆ ಬರಗಾಲ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಮಸ್ಯೆಗಾಗಿ ಸಹಾಯವಾಣಿ ತೆರೆದಿದ್ದು ಗ್ರಾಮೀಣ ಜನರು ಸಮಸ್ಯೆಗಳ ಬಗ್ಗೆ ಸಹಾಯವಾಣಿಗೆ ಕರೆ ಮಾಡುವಂತೆ ತಾಪಂ ಇಒ ಶಶಿಧರ್ ತ... « Previous Page 1 …87 88 89 90 91 … 212 Next Page » ಜಾಹೀರಾತು