ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಾಳೆ ಮಂಗಳೂರಿಗೆ: ಪುತ್ತೂರಿನಲ್ಲಿ ಗೃಹಜ್ಯೋತಿಗೆ ಚಾಲನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಆಗಸ್ಟ್ 11ರಂದು ಮಂಗಳೂರಿಗೆ ಆಗಮಿಸುವರು. ಅಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11.15ಕ್ಕೆ ರಸ್ತೆ ಮೂಲಕ ಪುತ್ತೂರಿಗೆ ತೆರಳುವರು. ಮಧ್... ಮೂಡಿಗೆರೆ; 3 ಅಂಗಡಿಗಳ ಕಳ್ಳತನ ಬೆನ್ನಲ್ಲೇ ಹಾಡಹಗಲೇ ಮನೆಗಳ್ಳತನ; ಮಲೆನಾಡಿಗರಲ್ಲಿ ಹೆಚ್ಚಿದ ಆತಂಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಲ್ಲಿ ಒಂದೇ ರಾತ್ರಿಗೆ ಮೂರು ಅಂಗಡಿಗಳ ಕಳ್ಳತನ ನಡೆದ ಪ್ರಕರಣ ಮಾಸುವ ಮುನ್ನವೇ ಇಂದು ಹಾಡಹಗಲೇ ಮತ್ತೊಂದು ಮನೆ ಕಳ್ಳತನ ನಡೆದಿದ್ದು ಮಲೆನಾಡಿಗರು ಹಗಲಿರುಳು ಆತಂಕದಲ್ಲೇ ಬದುಕು ಸ್ಥಿತಿ ನಿರ್ಮಾಣವಾಗಿವೆ. ಮೂರ... ಸ್ಕೇಟಿಂಗ್: ಮೂಡಿಗೆರೆ ಎಚ್ ಕೆಎಸ್ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿ ತಕ್ಷನ್ ಗೆ ಬೆಳ್ಳಿಪದಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗೋವಾದ ಮಡಂಗಾವ್ ನಲ್ಲಿ ರಾಷ್ಟ್ರೀಯ ಯುವ ಕ್ರೀಡಾ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ನಡೆದ ಸಮರ ಕಲೆಗಳು (ನ್ಯಾಷನಲ್ ಮಾರ್ಶಲ್ಆರ್ಟ್ಸ್) ವಿವಿಧ ಸ್ಪರ್ಧೆಗಳಲ್ಲಿ ನಗರದ ಎಚ್. ಕೆ. ಎಸ್. ಅಂತಾರಾಷ್ಟ್ರೀಯ ಶಾಲೆಯ 8ನೇ ತರಗತಿ ವ... ಶಾಲೆ ನಿರ್ಮಾಣಕ್ಕೆತೋಡಿದ ಇಂಗುಗುಂಡಿಗೆ ಬಿದ್ದು ಬಾಲಕ ಸಾವು: ಗುತ್ತಿಗೆದಾರ ವಿರುದ್ಧ ಕ್ರಮಕ್ಕೆ ಸ್ಥಳೀಯರ ಆಗ್ರಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶಾಲೆ ಕಟ್ಟಡ ನಿರ್ಮಾಣಕ್ಕೆ ನೀರಿಗಾಗಿ ತೋಡಿದ ಇಂಗು ಗುಂಡಿಯಲ್ಲಿ ಮುಳುಗಿ ಬಾಲಕನೊಬ್ಬ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದಲ್ಲಿ ನಡೆದಿದೆ. ಅಶರ್ ಡಿ ಗುನ್ನಾ (8) ಮೃತ ಬಾಲಕ. ಆಟವಾಡುವಾಗ ಇಂಗು ಗುಂ... ಕುಕ್ಕುಟೋದ್ಯಮ ಕ್ಷೇತ್ರದ ಸಮಸ್ಯೆ ಪರಿಹಾರಕ್ಕೆ ಸಚಿವರ ಭರವಸೆ ಬೆಂಗಳೂರು(reporterkarnataka.com): ರಾಜ್ಯದ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರನ್ನು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್ ಮತ್ತು ಬ್ರೀಡರ್ಸ್ ಅಸೋಸಿಯೇಷನ್(ಕೆಪಿಎಫ್ಬಿಎ)ನ ಪ್ರತಿನಿಧಿಗಳು ಭೇಟಿ ಮಾಡಿ, ರಾಜ್ಯದ ಕುಕ್ಕುಟೋದ್ಯಮ ಕ್ಷೇತ್ರದ ಸಮಸ್ಯೆಗಳ ಕುರಿತು ಮನವರಿಕೆ ಮಾಡಿದ್ದು, ಸಚಿವರು ಇದಕ್ಕೆ ಪ... ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 1ರಂದು ಮಂಗಳೂರು, ಉಡುಪಿಗೆ: ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ಮಂಗಳೂರಿಗೆ ಆಗಮಿಸುವರು. ಅಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿಯವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11.10ಕ್ಕೆ ರಸ್ತೆ ಮೂಲಕ ಉಡುಪಿಗೆ ತೆರಳುವರು. 12.30ಕ್ಕೆ ಉಡುಪಿ ಜಿಲ್ಲೆ... ಆ 15ರಂದು ಕಾರ್ಗಿಲ್ ನಲ್ಲಿ ಹೈಕೋರ್ಟ್ ಸರಕಾರಿ ವಕೀಲ ಮೋಹನ್ ದಾನಪ್ಪರಿಂದ ಜಾಗೃತಿ ಮ್ಯಾರಥಾನ್: ಮಾಜಿ ಸಿಎಂ ಬೊಮ್ಮಾಯಿ ಮೆಚ್ಚುಗೆ ಬೆಂಗಳೂರು(reporterkarnataka.com), "ಸಲಾಂ ಸೊಲ್ಜರ್ಸ್" ಶೀರ್ಷಿಕೆಯಡಿಯಲ್ಲಿ ಯುವಕರು ಸೇನೆ ಸೇರುವ ಕುರಿತು ಕಾಶ್ಮೀರದ ಕಾರ್ಗಿಲ್ ನಲ್ಲಿ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪ ಅವರು ಹಮ್ಮಿಕೊಂಡಿರುವ ಜಾಗೃತಿ ಮ್ಯಾರಥಾ... ಇಲಕಲ್: ಜು. 30ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ಬಾಗಲಕೋಟೆ ಜಿಲ್ಲಾ ಘಟಕ ಉದ್ಘಾಟನೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ info.reporterkarnataka@gmail.com ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾ ರಂಗಕ್ಕೆ ತನ್ನದೇ ಆದ ಇತಿಹಾಸವಿದ್ದು, ಇಲಕಲ್ ಪಟ್ಟಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬಾಗಲಕೋಟೆ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ವಿಶ್ವ ಪತ್ರಿಕಾ ದಿನ... ಬಾಳೂರು ಗ್ರಾಪಂ ಅಧ್ಯಕ್ಷರಾಗಿ ಬಿ.ಬಿ. ಮಂಜುನಾಥ್, ಉಪಾಧ್ಯಕ್ಷೆಯಾಗಿ ಗೀತಾ ಆಯ್ಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಬಿ.ಬಿ.ಮಂಜುನಾಥ್ ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಕೆ.ಆರ್.ಗೀತಾ ಆಯ್ಕೆಯಾಗಿದ್ದಾರೆ. ಕೆಡಿಪಿ ಸದಸ್ಯ ಬಿ.ಎಂ.ಭರತ... ಮಂಗಳೂರಿನ ಎಡ್ವರ್ಡ್ ಮತ್ತು ಸಿಂಥಿಯಾ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಗೆ ಭಾರತ ಸರ್ಕಾರದ ಅಧೀನ ಕಾರ್ಯದರ್ಶಿ ಭೇಟಿ ಮಂಗಳೂರು(reporter Karnataka.com): ನಗರದಲ್ಲಿರುವ ಯುನೆಸ್ಕೋದ ವಿಶೇಷ ಸಮಾಲೋಚನಾ ಸ್ಥಾನಮಾನವನ್ನು ಹೊಂದಿರುವ ಸಿಎಚ್ ಡಿ ಗ್ರೂಪ್ನ ಘಟಕವಾದ ಎಡ್ವರ್ಡ್ ಮತ್ತು ಸಿಂಥಿಯಾ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ (ಇಸಿಐಪಿಎಚ್)ಗೆ ವಿವಿಧ ಕೇಂದ್ರ ಸಚಿವಾಲಯಗಳ ಭಾರತ ಸರ್ಕಾರದ ಅಧೀನ ಕಾರ್ಯದರ್ಶಿಗಳು ಭೇ... « Previous Page 1 …93 94 95 96 97 … 205 Next Page » ಜಾಹೀರಾತು