ಚಿಕ್ಕಮಗಳೂರು ಜಿಲ್ಲಾದ್ಯಂತ ತ್ಯಾಗ, ಬಲಿದಾನದ ಹಬ್ಬ ಬಕ್ರೀದ್ ಆಚರಣೆ: ಸಾಮೂಹಿಕ ಪ್ರಾರ್ಥನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಗುರುವಾರ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಬಣಕಲ್, ಕೊಟ್ಟಿಗೆಹಾರ, ಚಕ್ಕಮಕ್ಕಿ,ಗಬ್ಗಲ್ ಸೇರಿದಂತೆ ಹಲವೆಡೆ ಮುಸ್ಲಿಂ ಬಾಂಧವರು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲ... ಗೋ ಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಿ: ಸರಕಾರಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಆಗ್ರಹ ಸುರತ್ಕಲ್(reporterkarnataka.com): ಬಕ್ರಿದ್ ಹಬ್ಬದ ಸಂದರ್ಭದಲ್ಲಿ ಕೆಲವೊಂದು ಸಮಾಜ ಘಾತುಕ ಶಕ್ತಿಗಳಿಂದ ಗೋವುಗಳ ಕಳ್ಳತನ ,ಸಾಗಾಟ, ಗೋ ಹತ್ಯೆ ಮಾಡಿ ಹಣ ಗಳಿಸಲು ದಂಧೆಯಾಗಿ ಬದಲಾಗುವ ಸಾಧ್ಯತೆಯಿದೆ. ಇದನ್ನು ತಡೆಯಲು ಬಿಜೆಪಿ ಸರಕಾರ ತಂದ ಆಸ್ತಿ ಮುಟ್ಟುಗೋಲು ಕಾನೂನು ಈಗಲೂ ಊರ್ಜಿತದಲ್ಲಿದ್ದು, ... ಹೆಬ್ರಿ: ‘ಕನ್ನಡ ಡಿಂಡಿಮ’ ಸರಣಿ ಕಾರ್ಯಕ್ರಮ; ಕನ್ನಡದಲ್ಲಿ ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಕಾರ್ಕಳ(reporterkarnataka.com): ಸಾಹಿತ್ಯದಿಂದ ಮನಸ್ಸು,ಪ್ರತಿಭೆ ಅರಳಬೇಕು. ಸಾಹಿತ್ಯ ಪರಿಷತ್ತಿನ ಪ್ರಯೋಜನ ಪಡೆದು ಪ್ರತಿಭೆಗಳನ್ನು ಅರಳಿಸುವ ಕೆಲಸವಾದಾಗ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಕನ್ನಡದ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ಕಲಿಕೆಯ ಮಾಧ್ಯಮ ಮುಖ್ಯವಲ್ಲ ಕಲಿಯುವ ಮನಸ್ಸು ಮುಖ್ಯ. ಮಾ... ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ಚಾಲನೆ: ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ ಉಡುಪಿ(reporterkarnataka.com):ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ನ್ನು ಅಭಿವೃದ್ಧಿಪಡಿಸಲಾಗಿರುತ್ತದೆ. ಇಲಾಖೆಯ ಫ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್... ರಾಜಧಾನಿಯಲ್ಲಿ ದಿನದ 24 ತಾಸು ಹೊಟೇಲ್ ತೆರೆದಿಡಲು ಅವಕಾಶ ಕೊಡಿ: ಸರಕಾರಕ್ಕೆ ಆಗ್ರಹ ಬೆಂಗಳೂರು(reporterkarnataka.com): ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ದಿನದ 24 ತಾಸು ಹೊಟೇಲ್ ವ್ಯವಹಾರ ನಡೆಸುವುದು ಸೇರಿದಂತೆ ಕೆಲವು ಬೇಡಿಕೆ ಈಡೇರಿಸುವಂತೆ ಬೃಹತ್ ಬೆಂಗಳೂರು ಹೊಟೇಲ್ ಸಂಘ ಸರಕಾರವನ್ನು ಒತ್ತಾಯಿಸಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ... ಮುಡಾ ನೂತನ ಆಯುಕ್ತರಾಗಿ ಮನ್ಸೂರ್ ಅಲಿ ಅಧಿಕಾರ ಸ್ವೀಕಾರ ಮಂಗಳೂರು(reporterkarnataka.com): ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಆಯುಕ್ತರಾಗಿ ಮನ್ಸೂರ್ ಅಲಿ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಸಾರ್ವಜನಿಕರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ಕೆಲಸ ಕಾರ್ಯಗಳಿಗೆ ಹಾಗೂ ಕುಂದು-ಕೊರತೆಗಳ ಕುರಿತು ಕಚೇರಿ ವೇಳೆಯಲ್ಲಿ ನೇರವಾಗಿ ಸಂಪರ್ಕ... ರಾಸಾಯನಿಕ ಬಳಸದ ಮಂಡಿಯಿಂದ ಮಾಗಿದ ಮಾವು ಮಾರುವ ಗೌರಮ್ಮ! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@mail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಡಾ"ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ, ಬೀದಿ ಬದಿಯಲ್ಲಿನ ತನ್ನ ಗೂಡಂಗಡಿಯಲ್ಲಿ, ಶಿಳ್ಳೇಖ್ಯಾತರ ಮಹಿಳಾ ಪ್ರಮುಖರಾದ ಗೌರಮ್ಮರವರು ಮಂಡಿಯಿಂದ ಮಾಗಿದ ಮಾವಿನ ಹಣ್ಣು ಮಾರುತ್ತಾರ... ಸಿಂಧನೂರು ಸಿದ್ದ ಪರ್ವತ ಅಂಬಾ ದೇವಸ್ಥಾನದಲ್ಲಿ ಸಾಲಿಮಠ, ಪಟ್ಟಣಶೆಟ್ಟಿ ಅವರಿಗೆ ಸನ್ಮಾನ ರಾಯಚೂರು(reporterkarnataka.com): ಜಿಲ್ಲೆಯ ಸಿಂಧನೂರು ತಾಲೂಕಿನ ಹೆಸರಾಂತ ಪ್ರಸಿದ್ಧ ಪರ್ವತ ಅಂಬಾ ದೇವಸ್ಥಾನದಲ್ಲಿ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ತಾಲೂಕು ಅಧ್ಯಕ್ಷ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಹಾಗೂ ಪ್ರಧಾನ ಕಾರ್ಯದರ್ಶಿ ಮಹಾಂತೇಶ್ ಪಟ್ಟಣಶೆಟ್ಟಿ ಅವರಿಗೆ ಶ್ರೀಗ... ಚಿಕ್ಕಮಗಳೂರಿನ ಬಾಳೂರು ಪೊಲೀಸ್ ಠಾಣೆ ಗೆ ಹೈಟೆಕ್ ಸ್ಪರ್ಶ: ಮಿನಿ ಪಾರ್ಕ್, ಟೆನ್ನಿಸ್, ಶೆಟಲ್ ಕಾಕ್ ಕೋರ್ಟ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜನರಿಗೆ ಹೊಡೆದಾಟ, ಗಲಾಟೆಗಿಂತ ಪೊಲೀಸ್ಸು, ಪೊಲೀಸ್ ಸ್ಟೇಷನ್ ಅಂದ್ರೆನೆ ಭಯ. ಪೊಲೀಸರು ದುಡ್ಡಿದ್ದೋರ ಕಡೆ ಅನ್ನೋ ಆರೋಪ ಯಾವಾಗ್ಲೂ ಇದ್ದೇ ಇರುತ್ತೆ. ಹಾಗಾಗಿಯೇ, ಬಡಜನರಿಗೆ ಪೊಲೀಸ್ ಅಂದ್ರೆ ಭಯ. ಆದ್ರೆ, ಕಾಫಿನಾಡ ಆ ಪೊ... ಉತ್ತರ ಕರ್ನಾಟಕದಲ್ಲಿ ಕಾರಹುಣ್ಣಿಮೆ ಸಂಭ್ರಮ: ಗಡಿ ಭಾಗದಲ್ಲಿ ಮಣ್ಣೆತ್ತಿನ ಖರೀದಿ ಜೋರು; ಹಸುಗಳಿಗೆ ಬಣ್ಣದ ಹಗ್ಗ ಗೊಂಡೆಗೆ ಮುಗಿಬಿದ್ದ ರೈತರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾಜ್ಯದಲ್ಲಿ ಕಾರ ಹುಣ್ಣಿಮೆಯನ್ನ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ಅದರಲ್ಲು ಉತ್ತರ ಕರ್ನಾಟಕದಲ್ಲಿ ತನ್ನದೇ ವಿಶೇಷತೆಯಿಂದ ಆಚರಿಸಲ್ಪಡುತ್ತದೆ. ಇದರಂಗವಾಗಿ ಮಣ್ಣೆತ್ತಿನ ಖರೀದಿಯು ಜೋರಾಗಿಯೇ ನಡೆಯಿತು. ಬೆಳಗಾವಿಯ ಕಾಗವಾಡ ವಿಧಾನ... « Previous Page 1 …95 96 97 98 99 … 205 Next Page » ಜಾಹೀರಾತು