ಕೋಲಾರ ಕಾಂಗ್ರೆಸ್ ಬಣ ರಾಜಕೀಯ: ಅಂತರ ಕಾಪಾಡಿಕೊಂಡ ಕೆ.ಎಚ್.ಮುನಿಯಪ್ಪ ಬೆಂಬಲಿಗರು ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಜಿಲ್ಲಾ ಕಾಂಗ್ರೆಸ್ನ ರಮೇಶ್ ಕುಮಾರ್ ಬಣದ ಮುಖಂಡರು ಮತ್ತು ಕಾರ್ಯಕರ್ತರು ಸಿದ್ದರಾಮಯ್ಯ ಕೋಲಾರ ಭೇಟಿ ಸಂದರ್ಭದಲ್ಲಿ ಹೆಚ್ಚಿನ ಉತ್ಸಾಹದಿಂದ ತೊಡಗಿಕೊಂಡರೆ, ಕೇಂದ್ರ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಬೆಂಬಲ... ಮಧುಮೇಹ ಮತ್ತು ಬೊಜ್ಜಿನ ಸಮಸ್ಯೆ: ಆರೈಕೆಗೆ ಎನ್ಎನ್ಇಎಫ್ ಮತ್ತು ರಾಜ್ಯ ಸರಕಾರ ಪ್ರತಿಜ್ಞೆ ಬೆಂಗಳೂರು(reporterkarnataka.com): ನೊವೊ ನಾರ್ಡಿಸ್ಕ್ ಎಜುಕೇಶನ್ ಫೌಂಡೇಶನ್ (ಎನ್ಎನ್ಇಎಫ್) ಮತ್ತು ಕರ್ನಾಟಕ ಸರ್ಕಾರವು ಇಂದು ರಾಜ್ಯದಲ್ಲಿ ಮಧುಮೇಹ ಮತ್ತು ಬೊಜ್ಜು ಹೊಂದಿರುವ ಜನರಿಗೆ ಶಿಕ್ಷಣ, ಚಿಕಿತ್ಸೆ ಮತ್ತು ಆರೈಕೆಯ ಮಟ್ಟವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಒಟ್ಟಾಗಿ ಕಾರ್ಯನಿರ್ವಹಣೆ ಮಾಡಲ... ಮೂಡಿಗೆರೆ ಬಸ್ಕಲ್ ಗ್ರಾಮದ ಬಸ್ ನಿಲ್ದಾಣ ಒತ್ತುವರಿ: ರಾಜಕಾರಣಿಯಿಂದ ಅತಿಕ್ರಮಣ ಆರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ನಂದಿಪುರ ಗ್ರಾಮ ಪಂಚಾಯಿತಿ ಬಸ್ಕಲ್ ಗ್ರಾಮದ ಬಸ್ ನಿಲ್ದಾಣವನ್ನು ಒತ್ತುವರಿ ಮಾಡಲಾಗಿದೆ ಎಂದು ಗ್ರಾ.ಪಂ ಮಾಜಿ ಅಧ್ಯಕ್ಷರಾದ ನಾರಾಯಣ್ ಅವರು ಆರೋಪಿಸಿದ್ದಾರೆ. ಬಸ್ಕಲ್ ಗ್ರಾಮದ ಮಂಜುನಾಥ್ ಎಂ... ಚಿಕ್ಕಮಗಳೂರು: 4 ವರ್ಷಗಳ ಬಳಿಕ ದತ್ತಾತ್ರೇಯ ವಿಗ್ರಹ ಆಗಮನ; ಪೊಲೀಸ್ ಬೆಂಗಾವಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಾಲ್ಕು ವರ್ಷಗಳ ಬಳಿಕ ಚಿಕ್ಕಮಗಳೂರು ನಗರಕ್ಕೆ ದತ್ತಾತ್ರೇಯನ ವಿಗ್ರಹ ಆಗಮನವಾಗಿದೆ. ನಾಲ್ಕು ವರ್ಷದ ಹಿಂದೆ ಶೋಭಾಯಾತ್ರೆಗೆ ಅನುಮತಿ ನೀಡದೆ ಜಿಲ್ಲಾಡಳಿತ ವಶಕ್ಕೆ ಪಡೆದಿತ್ತು. ಭಕ್ತರು ಕಾಳಿ ಮಠಕ್ಕೆ ದತ್... ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ದತ್ತಮಾಲಾ ಅಭಿಯಾನಕ್ಕೆ ಚಾಲನೆ: ನ.13ರಂದು ದತ್ತ ಪಾದುಕೆ ದರ್ಶನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com 18ನೇ ವರ್ಷದ ಶ್ರೀರಾಮ ಸೇನೆಯ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಚಿಕ್ಕಮಗಳೂರು ನಗರದ ಶಂಕರ ಮಠದಲ್ಲಿ ಮಾಲಾಧಾರಣೆ ಮಾಡಲಾಯಿತು. 50ಕ್ಕೂ ಹೆಚ್ಚು ಶ್ರೀರಾಮಸೇನೆಯ ಕಾರ್ಯಕರ್ತರಿಂದ ಮಾಲಾಧಾರಣೆ ಮಾಡಿದರು.... ಅಥಣಿ: ಅರಣ್ಯ ಇಲಾಖೆಯ ಕಾರ್ಯಾಚರಣೆ; ಸೆರೆಸಿಕ್ಕ ಕತ್ತೆ ಕಿರುಬ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಶಿವಯೋಗಿ ನಗರದ, ಕುಮಠಳ್ಳಿ ಫಾರ್ಮಹೌಸ್ ನಲ್ಲಿ ಕತ್ತೆ ಕಿರುಬ ಒಂದು ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿತ್ತು, ಕತ್ತೆ ಕಿರುಬವನ್ನ ದೂರದಿಂದ ನೋಡಿದ ಸಾರ್... ಶ್ರೀನಿವಾಸಪುರ ಕರಾಡ ಬ್ರಾಹ್ಮಣ ಸುಧಾರಕ ಸಂಘ: ಪತ್ರಕರ್ತ ಮಂದಾರ ರಾಜೇಶ್ ಭಟ್ ಸಹಿತ 11 ಮಂದಿಗೆ ಸನ್ಮಾನ ಮೂಡಬಿದ್ರೆ(reporterkarnataka.com): ಕರಾಡ ಬ್ರಾಹ್ಮಣ ಸುಧಾರಕ ಸಂಘ ಕೊಡ ಮಾಡುವ ಪ್ರತಿಷ್ಠಿತ ಸನ್ಮಾನ ಪತ್ರಕರ್ತ ಮಂದಾರ ರಾಜೇಶ್ ಭಟ್ ಸಹಿತ 11 ಮಂದಿಗೆ ಲಭಿಸಿದೆ. ಮೂಡಬಿದ್ರೆ ತಾಲೂಕಿನ ಪುತ್ತಿಗೆ ಗ್ರಾಮದ ಗುಂಡ್ಯಡ್ಕ ಶ್ರೀನಿವಾಸಪುರ ಶ್ರೀ ವಿಠೋಬಾ ರುಕುಮಾಯಿ ದೇವಸ್ಥಾನದ 76ನೇ ಭಜನಾ ಸಪ... ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಚಲನವಲನ ಬಗ್ಗೆ ನಿಗಾ ಇಡಬೇಕು: ಪರಿಸರವಾದಿ ವಿಕ್ರಂ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಮೂಡಿಗೆರೆ ತಾಲ್ಲೂಕಿನ ಅರಣ್ಯ ವ್ಯಾಪ್ತಿಯಲ್ಲಿ ಉಪಟಳ ನೀಡುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಬೇಕು ಎಂದು ಪರಿಸರವಾದಿ ಹಾಗೂ ಕರ್ನಾಟಕ ರಾಜ್ಯ ಕಾಡಾನೆಗಳ ಸಂರಕ್ತ ಸಂಘದ ಅಧ್ಯಕ್ಷ ವಿಕ್ರಂ ಒತ್ತಾಯಿಸಿದ್ದಾರೆ. ಉಪ... ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘ ಸಮುದಾಯ ಭವನಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭೂಮಿಪೂಜೆ ಶಿವಮೊಗ್ಗ(reporterkarnataka.com): ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಸಾರ್ವಜನಿಕ ಸಮುದಾಯ ಭವನದ ಭೂಮಿಪೂಜೆಯನ್ನು ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ನೆರವೇರಿಸಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಶ್ರೀ ಪ್ರಸ... ಕೂಡ್ಲಿಗಿ: ದಲಿತ ಯುವಕನ ಮೇಲೆ ಶಾಸಕರ ಆಪ್ತನಿಂದ ಹಲ್ಲೆ ಆರೋಪ; ಉಪ ಅಧೀಕ್ಷಕರ ಕಚೇರಿಗೆ ಮುತ್ತಿಗೆ ವಿ.ಜಿ. ವೃಚಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಅಮೆಜಾನ್ ಕಚೇರಿಯಲ್ಲಿ ಕೆಲಸ ಮಾಡುವ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡ ಕುಟುಂಬದ ಯುವಕ ನಾಗರಾಜ್ ನಿರ್ಕಲಪ್ಪನವರ್ ಮೇಲೆ ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರ ಆಪ್ತ ಹಲ... « Previous Page 1 …96 97 98 99 100 … 197 Next Page » ಜಾಹೀರಾತು