ಅಗಳಗಂಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಕೊಪ್ಪ(reporterkarnataka.com): ಅಗಳಗಂಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕ 1 ಮತ್ತು 2 ವತಿಯಿಂದ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು “ಸದೃಢ ವಿಕಸಿತ ಭಾರತಕ್ಕಾಗಿ ಯುವಜನತೆ” ಎಂಬ ಧ್ಯೇಯ ವಾಕ್ಯದೊಂದಿಗೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿ... ಮಾಜಿ ಪ್ರಧಾನಿ ದೇವೇಗೌಡ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಾಳೆ ಭೇಟಿ: ಝಡ್ ಪ್ಲಸ್ ಭದ್ರತೆ ಸುಬ್ರಹ್ಮಣ್ಯ(reporterkarnataka.com): ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭಾ ಸದಸ್ಯ ಎಚ್.ಡಿ. ದೇವೇಗೌಡ ಅವರು ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡುವರು. ಸಂಜೆ 5.20ಕ್ಕೆ ಹೆಲಿಕಾಫ್ಟರ್ ಮೂಲಕ ಬೆಂಗಳೂರಿನಿಂದ ಆಗಮಿಸಿ ಬಿಳಿನೆಲೆ ಹೆಲಿಪ್ಯಾಡ್ನಲ್ಲಿ ಬಂದಿಳಿಯುವರು. ಬಿಳಿನೆಲ... ದಕ್ಕೆ ಕಾರ್ಮಿಕ ಮುರುಗನ್ ಸಾವು: ನ್ಯಾಯಕ್ಕಾಗಿ ಹಾಗೂ 25 ಲಕ್ಷ ರೂ. ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ಮಂಗಳೂರು(reporterkarnataka.com): ಮೀನುಗಾರಿಕಾ ದಕ್ಕೆಯ ಕಾರ್ಮಿಕ ಮುರುಗನ್ ಸಾವಿನ ಪ್ರಕರಣದ ನ್ಯಾಯಕ್ಕಾಗಿ ಹಾಗೂ 25 ಲಕ್ಷ ರೂ. ಪರಿಹಾರಕ್ಕಾಗಿ ಒತ್ತಾಯಿಸಿ ಡಿವೈಎಫ್ಐ ಪ್ರತಿಭಟನೆ ನಡೆಸಿತು. ಮಂಗಳೂರು ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬ... Mangaluru | ಭಾರತದ ವೈವಿಧ್ಯತೆಯ ಸಂಭ್ರಮ: ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಐಕೆಎಸ್ ಆಚರಣೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಭಾರತದ ಸಮೃದ್ಧ ಪರಂಪರೆ, ಆಚಾರ-ವಿಚಾರ ಮತ್ತು ಸಂಸ್ಕೃತಿಯ ವೈವಿಧ್ಯತೆಯನ್ನು ಆಚರಿಸುವ ನಿಟ್ಟಿನಲ್ಲಿ ನಗರದ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ( ಸ್ವಾಯತ್ತ) ಆಂತರಿಕ ಗುಣಮಟ್ಟ ಭರವಸೆ ಘಟಕ (IQAC) ವತಿಯಿಂದ ಇಂಡಿಯನ್ ನಾಲೆಜ್ ಸಿಸ್... ಅಂತಾರಾಜ್ಯ ಸೈಬರ್ ಕ್ರೈಂ ಜಾಲ: ಮಂಗಳೂರಿಗ ಸೇರಿದಂತೆ 6 ಮಂದಿ ಬಂಧನ ಮಂಗಳೂರು(reporterkarnataka.com): ಬಂದರು ನಿವಾಸಿಯೊಬ್ಬರ ಬ್ಯಾಂಕ್ ಖಾತೆಯನ್ನು ವಂಚನೆಗೆ ಸಂಬಂಧಿಸಿದಂತೆ ಮಂಗಳೂರು ಸೇರಿದಂತೆ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂತಾರಾಜ್ಯ ಸೈಬರ್ ಕ್ರೈಂ ಜಾಲವನ್ನು ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ತಂಡವು ಪತ್ತೆ ಹಚ್ಚಿದೆ. ಹೈದರಾಬಾದ್ನಲ್... ಕದ್ರಿ, ಶಕ್ತಿನಗರ ಪ್ರದೇಶದಲ್ಲಿ ರಾತ್ರಿ ವೇಳೆ ಕಾಣಿಸಿಕೊಳ್ಳುವ ಚಿರತೆ: ಶಾಸಕ ಕಾಮತ್ ಅಧಿಕಾರಿಗಳ ಜತೆ ಸಭೆ ಮಂಗಳೂರು(reporterkarnataka.com): ನಗರದ ಕದ್ರಿ, ಶಕ್ತಿನಗರ, ಭಾಗಗಳಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು. ಕದ್ರಿ... Panemangalore | ಶ್ರೀ ಕ್ಷೇತ್ರ ಪಾಣೇರು ಬಸದಿ: ಏಕಶಿಲಾ ಮಾನಸ್ತಂಭದ ಸ್ಥಾಪನಾ ಸಮಾರಂಭ ಬಂಟ್ವಾಳ(reporterkarnataka.com): ಶ್ರೀ ಕ್ಷೇತ್ರ ಪಾಣೇರು ಭ.1008 ಶ್ರೀ ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದಲ್ಲಿ ಭವ್ಯ ಏಕಶಿಲಾ ಮಾನಸ್ತಂಭದ ಸ್ಥಾಪನಾ ಕಾರ್ಯಕ್ರಮ ಇತ್ತೀಚಿಗೆ ವಿದ್ಯುಕ್ತವಾಗಿ ನಡೆಯಿತು. ಪರಮ ಪೂಜ್ಯ ಮುನಿ ಶ್ರೀ 108 ಚಂದ್ರಸಾಗರ ಮಹಾರಾಜರ ಪುಣ್ಯ ಸ್ಮರಣೆ ಯೊಂದಿಗೆ, ಪರಮ ಪೂಜ್ಯ... ಮಂಗಳೂರು ಸಿಟಿಲೈಟ್ ಕಟ್ಟಡದಲ್ಲಿ ‘ನೀರೆ’ ಸ್ಟಿಚಿಂಗ್ ಸ್ಟುಡಿಯೋ ಆರಂಭ: ಸಾಹಿತಿ ಭುವನೇಶ್ವರಿ ಹೆಗಡೆ ಚಾಲನೆ ಮಂಗಳೂರು(reporterkarnataka.com): ಸ್ವ ಉದ್ಯೋಗ ಇಂದಿನ ಯುವ ಜನತೆಯ ಅಗತ್ಯ ವಾಗಿದ್ದು ಸ್ವಾವಲಂಬನೆಯ ಜೊತೆಯಲ್ಲಿ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಯುವ ಉತ್ಸಾಹಿಗಳಿಗೆ ಪ್ರೋತ್ಸಾಹದ ವಾತಾವರಣ ನಿರ್ಮಿಸಿ ಸ್ಥಳೀಯ ಪ್ರತಿಭೆಗಳನ್ನು ನಮ್ಮಲ್ಲಿಯೇ ಉಳಿಸಿಕೊಳ್ಳುವ ಪ್ರಯತ್ನಗಳು ಶ್ಲಾಘನೀಯ ಎಂ... ಪಾಲಿಕೆಯಿಂದ ಮಹಿಳೆಯರಿಗಾಗಿ ಸ್ತನ, ಗರ್ಭಕಂಠ ಹಾಗೂ ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರ ಮಂಗಳೂರು(reporterkarnataka.com): ರೋಟರಿ ಕ್ಲಬ್ ಮಂಗಳೂರು, ಝಲೇಖಾ ಯೆನಪೊಯ ಇನ್ಸ್ಟಿಟ್ಯೂಟ್ ಆಫ್ ಆಂಕೋಲಾಜಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಸಹಯೋಗದೊಂದಿಗೆ ಮಹಿಳೆಯರಿಗಾಗಿ ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ಹಾಗೂ ಗರ್ಭಕೋಶದ ಕ್ಯಾನ್ಸರ್ ತಪಾಸ... ಹಳೆ ಆರೋಪಿಯ ಸೆರೆ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖದೀಮನ ಬಂಧಿಸಿದ ಬಂಟ್ವಾಳ ಪೊಲೀಸರು ಬಂಟ್ವಾಳ(reporterkarnataka.com): ಅಪರಾಧ ಪ್ರಕರಣಗಳಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:152/2014 ಕಲಂ 14(a)(b)14(c) FOREIGNERS ACT r/w 34 IPC ಪ್ರಕರಣದಲ್ಲಿ ಸುಮಾರು 12 ವರ್ಷಗಳಿಂದ ತಲೆ... 1 2 3 … 321 Next Page » ಜಾಹೀರಾತು