ಮಾದಕ ವಸ್ತು ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಮಹಾ ಸಮರ: 5 ಕೋಟಿ ಮೌಲ್ಯದ ಡ್ರಗ್ಸ್ ವಶ ಮಂಗಳೂರು(reporterkarnataka.com): ಡ್ರಗ್ಸ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಮರ ಸಾರಿದ್ದು,ಐದು ಕೋಟಿ ಮೌಲ್ಯದ ಐದು ಕೆಜಿ ಡ್ರಗ್ಸ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಮಹಮ್ಮದ್ ಅಲ್ಫಾಜ್, ಮಹಮ್ಮದ್ ಮುಸ್ತಾಫಾ ಬಂಧ... ಮುಳಿಯ ಗೋಲ್ಡ್ & ಡೈಮಂಡ್ಸ್ನಿಂದ ‘ ಮನ್ಸೂನ್ ಸೇಲ್’: ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ ಪುತ್ತೂರು(reporterkarnataka.com): ಗ್ರಾಹಕರಿಗಾಗಿ ಮುಳಿಯ ಗೋಲ್ಡ್ & ಡೈಮಂಡ್ಸ್ ವಿಶೇಷ ‘ ಮನ್ಸೂನ್ ಸೇಲ್ ತಂದಿದೆ – ಇದುವರಿಗೆ ಇಲ್ಲದ ಅತ್ಯಾಕರ್ಷಕ Never Before Offer’ ಇದಾಗಿದೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಈ ವಿಶೇಷ ಆಫರ್ ವಿಶೇಷ ಎನ್ನಬಹುದು. ಹೆಚ್ಚಿನ ಚಿನ್ನದ ಆಭರಣ... Udupi | ಮಲ್ಪೆ ಕಡಲತೀರದಲ್ಲಿ ಬಲೆಗೆ ಸಿಲುಕಿದ್ದ ಆಮೆ ರಕ್ಷಣೆ ಉಡುಪಿ(reporterkarnataka.com): ಮಲ್ಪೆ ಕಡಲತೀರದಲ್ಲಿ ಮೀನುಗಾರಿಕಾ ಬಲೆಗೆ ಸಿಲುಕಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅಪರೂಪದ ಸಮುದ್ರ ಆಮೆಯನ್ನು ಸ್ಥಳೀಯ ಮೀನುಗಾರರೊಬ್ಬರು ರಕ್ಷಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ. ಮಲ್ಪೆಯ ಹನುಮಾನ್ ವಿಠೋಭ ಭಜನಾ ಮಂದಿರದ ಮುಂಭಾಗದ ಕಡಲತೀರದಲ್ಲಿ ಸಮುದ್... ಹೊರಹಾಕಲ್ಪಟ್ಟ ಬಾಂಗ್ಲಾದೇಶಿಯರ ಬಗ್ಗೆ ಶ್ವೇತಪತ್ರ ಹೊರಡಿಸಿ: ರಾಜ್ಯದ ಬಿಜೆಪಿ ನಾಯಕರಿಗೆ ಐವನ್ ಡಿಸೋಜ ಸವಾಲು ಬೆಂಗಳೂರು(reporterkarnataka.com): ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಒಂದು ದಿನದೊಳಗೆ ಬಾಂಗ್ಲಾ ವಲಸಿಗರನ್ನು ಹೊರ ಹಾಕುವುದಾಗಿ ಹೇಳಲಾಗಿತ್ತು. ಅಧಿಕಾರಕ್ಕೆ ಬಂದು 2 ತಿಂಗಳಾಯಿತು. ಪಶ್ಚಿಮ ಬಂಗಾಲ, ಉತ್ತರ ಪ್ರದೇಶ, ಬಿಹಾರ, ಒರಿಸ್ಸಾ, ಅಸ್ಸಾಂನಿಂದ, ಆಗ್ನೇಯ ರಾಜ್ಯಗಳಿಂದ ಎಷ್ಟು ಮಂ... ವಿದ್ಯಾರ್ಥಿನಿಯರಿಗೆ ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಬಸ್ ಕಂಡೆಕ್ಟರ್ ಬಂಧನ ಮಂಗಳೂರು(reporterkarnataka.com):ವಿದ್ಯಾರ್ಥಿನಿಯರಿಗೆ ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರು - ವಿಟ್ಲ ಬಸ್ ಕಂಡಕ್ಟರ್ ಇರ್ಫಾನ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಮಂಗಳೂರು -ವಿಟ್ಲ ಸೆಲೇನ ಬಸ್ ಕಂಡಕ್ಟರ್ ಆಗಿದ್ದು, ಜುಲೈ 9ರಂದು ಸಂಜೆ ಸುಮಾರು 5:00 ... ಮೈಸೂರು ದಸರಾದಲ್ಲಿ ಕಂಬಳಕ್ಕೆ ಭಾರಿ ವಿರೋಧ: ಯದುವೀರ್ ಆಕ್ಷೇಪ ಬೆನ್ನಲ್ಲೇ ಕೇಂದ್ರ ಸಚಿವ ಎಚ್ಡಿಕೆ ವಾಗ್ದಾಳಿ ಬೆಂಗಳೂರು(reporterkarnataka.com):ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿ ಭಾಗದ ಸಾಂಸ್ಕೃತಿಕ ಆಸ್ಮಿತೆಯಾಗಿರುವ 'ಕಂಬಳ' ಕ್ರೀಡೆಯನ್ನು ಆಯೋಜಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಈಗ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪುತ್ತೂ... ಕಾಲಿನಡಿ ಮರಳು ಮನವಿಡೀ ನಿರಾಳ: ಕಡಲ ತಡಿಯ ನಡಿಗೆ ಆರೋಗ್ಯದೆಡೆಗೆ… ಮನೋಜ್ ಕೆ.ಬೆಂಗ್ರೆ, ಮಂಗಳೂರು info.reporterkarnataka@gmail.com ಕರಾವಳಿಯ ತಂಗಾಳಿ, ಪಾದಗಳ ಕೆಳಗೆ ಮೃದುವಾದ ಮರಳು, ಮೈಮನ ತಣಿಸುವ ಅಲೆಗಳ ನಾದ... ಸಮುದ್ರ ತೀರದಲ್ಲಿ ಸುಮ್ಮನೆ ಕುಳಿತುಕೊಳ್ಳುವುದೇ ಒಂದು ಫೀಲ್. ಇನ್ನು ದಿನಾಲೂ ಮುಂಜಾನೆ ಅಥವಾ ಸಂಜೆ ವೇಳೆ ಸಮುದ್ರ ತಡಿಯ ಉದ್ದಕ್ಕೂ ಹೆಜ್ಜೆ... ಮಂಗಳೂರು | ಜುಲೈ 26ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಸಾಮಾನ್ಯ ಸಭೆ ಮಂಗಳೂರು(repoeterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2025-26ನೇ ಸಾಲಿನ 15ನೇ ವಾರ್ಷಿಕ ಸಾಮಾನ್ಯ ಸಭೆಯು ಜುಲೈ 26 ಭಾನುವಾರದಂದು ನಡೆಯಲಿದೆ. ಅಂದು ಪೂರ್ವಾಹ್ನ 10.30ಕ್ಕೆ ಸಂಘದ ಅಧ್ಯಕ್ಷ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಪಡೀಲ್ ಸಮೀಪದ ಸಂಘ... ಬಾಂಗ್ಲಾದೇಶಿಗರು ಪತ್ತೆ ರಾಜ್ಯ ಸರಕಾರಕ್ಕೆ ಎಚ್ಚರಿಕೆಯ ಗಂಟೆ: ಡಾ. ಭರತ್ ಶೆಟ್ಟಿ ಸುರತ್ಕಲ್(reporterkarnataka.com): ಇಲ್ಲಿಗೆ ಸಮೀಪದ ಮುಕ್ಕದಲ್ಲಿ 8 ಮಂದಿ ಬಾಂಗ್ಲಾದೇಶಿಗಳು ಕೂಲಿ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿ, ಅನಧಿಕೃತ ಆಧಾರ್ ಕಾರ್ಡ್ ಮಾಡಿಸಿಕೊಂಡಿರುವ ಘಟನೆ ರಾಜ್ಯದ ಭದ್ರತೆಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ. ಇಂತಹ ಅಕ್ರ... ಮಂಗಳೂರು | ಸುರತ್ಕಲ್ ಬಳಿ 6 ಮಂದಿ ಅಕ್ರಮ ಬಾಂಗ್ಲಾದೇಶ ವಲಸಿಗರು ಬಂಧನ ಮಂಗಳೂರು(reporterkarnataka.com): ಸುರತ್ಕಲ್ ಬಳಿ ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಯಾವುದೇ ಕಾನೂನುಬದ್ಧ ದಾಖಲೆಗಳಿಲ್ಲದೆ ಭಾರತದ ಗಡಿಯೊಳಗೆ ನುಸುಳಿ, ಮಂಗಳೂರಿನಲ್ಲಿ ತಂಗಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ... 1 2 3 … 343 Next Page » ಜಾಹೀರಾತು