ಮಂಗಳೂರು ಧರ್ಮ ಪ್ರಾಂತ್ಯ: ಮಂಗಳೂರು ಸಿಟಿ ವಲಯದ ಪ್ರಧಾನ ಗುರುಗಳಾಗಿ ವಂ. ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ನೇಮಕ ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೆಸಾ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರನ್ನು ಮಂಗಳೂರು ಧರ್ಮ ಪ್ರಾಂತ್ಯದ ಮಂಗಳೂರು ಸಿಟಿ ವಲಯದ ಪ್ರಧಾನ ಧರ್ಮಗುರುಗಳಾಗಿ ನೇಮಕ ಮಾಡಲಾಗಿದೆ. ಮಂಗಳೂರು ಸಿಟಿ ವಲಯ ವ್ಯಾಪ್ತಿಯಲ್ಲಿ ಪಾಲ್ದನೆ, ಕುಲಶೇಖರ,... ಬೆಳ್ಳಾರೆ: ಅಕ್ರಮ ಗೋವಧೆ ಪ್ರಕರಣ; ಮೂವರು ಆರೋಪಿಗಳ ಬಂಧನ ಮಂಗಳೂರು(reporterkarnataka.com): ಅಕ್ರಮ ಗೋವಧೆ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೇ 29ರಂದು ಸಂಜೆ, ಅಕ್ರಮ ಗೋವಧೇ ನಡೆಯುತ್ತಿರುವ ಬಗ್ಗೆ ಬೆಳ್ಳಾರೆ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂತೋಷ್ ಬಿ ಪಿ ರವರಿಗೆ ಮಾಹಿತಿ ಬಂದ ಮೇರೆಗೆ, ಸಿಬ್ಬಂದಿಗಳೊಂದಿಗೆ ... ಮಂಗಳೂರಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಆಗಮನ: ಧರ್ಮಸ್ಥಳದಲ್ಲಿ ವಾಸ್ತವ್ಯ ಮಂಗಳೂರು(reporterkarnataka.com): ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಮಂಗಳೂರಿಗೆ ಆಗಮಿಸಿದರು. ವಾಯುಪಡೆ ವಿಶೇಷ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳನ್ನು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕರಾವಳಿಯ ಮಲ್ಲಿಗೆ ಹಾ... ಬಂಟ್ವಾಳ ಸಜಿಪಮೂಡ | ಅಕ್ರಮ ಜಾನುವಾರು ವಧೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ಬಂಟ್ವಾಳ(reporterkarnataka.com): ಅಕ್ರಮ ಜಾನುವಾರು ವಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಜಾನುವಾರುಗಳು ಹಾಗೂ ಮಾಂಸ ಸ್ವಾಧೀನ ಪಡಿಸಿಕೊಂಡಿದ್ದಾರೆ. ಮೇ 27ರಂದು ರಾತ್ರಿ, ಅಕ್ರಮ ಜಾನುವಾರು ವಧೆ ನಡೆಯುತ್ತಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣಾ ಉಪ ನ... Mangaluru | ನಿಷೇಧಿತ ಎಂಡಿಎಂಎ ಸಾಗಾಟ: ಇಬ್ಬರ ಬಂಧನ; ಕಾರು ಸಹಿತ ಡ್ರಗ್ಸ್ ವಶ ಮಂಗಳೂರು (reporterkarnataka.com): ನಿಷೇಧಿತ ಎಂಡಿಎಂಎ ಸಾಗಾಟ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಮಾದಕವಸ್ತು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮಿಜಾರು ನಿವಾಸಿ ಮಹಮ್ಮದ್ ತನ್ವಿರ್ (27) ಹಾಗೂ ಮೂಡಬಿದ್ರೆ ನಿವಾಸಿ ಮಹಮ್ಮದ್ ಸಲ್ವಾನ್ (22) ಎಂದು ಗುರು... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನೀರುಮಾರ್ಗ ಶಾಖೆಯಲ್ಲಿ ಜರುಗಿತು. ಸಂಘದ ಗ್ರಾಹಕರುಗಳಾದ ಶ್ರೀ ಪುಟ್ಟ... ಪುತ್ತೂರಿನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ವಿಧ್ಯುಕ್ತ ಉದ್ಘಾಟನೆ ಪುತ್ತೂರು(reporterkarnataka.com): ಮುಳಿಯ ಜುವೆಲ್ಲರ್ಸ್ ಸಮೂಹದ ನೂತನ ಉದ್ಯಮವಾದ 'ಮುಳಿಯಾ'ಸ್ ಟೈಮ್ ಝೋನ್' ವಾಚ್ ಶೋರೂಂ ಪುತ್ತೂರಿನಲ್ಲಿ ಇಂದು (ಮೇ 28) ಅತ್ಯಂತ ವೈಭವದಿಂದ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಗಣ್ಯರು ಪರದೆ ಸರಿಸುವ ಮೂಲಕ ನೂತನ ಮಳಿಗೆಗೆ ಅಧ... ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ಮಂಗಳೂರು(reporterkarnataka.com): ನಗರದ ಕೋಡಿಕಲ್ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳಕ್ಕೆ ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮ... ಪುತ್ತೂರು | ಯುವತಿಗೆ ಮಗು ಕರುಣಿಸಿದ ಪ್ರಕರಣ; ಹೈಕೋರ್ಟ್ ತೀರ್ಪು ಅಘಾತ ನೀಡಿದೆ: ಡಾ. ನಾಗಲಕ್ಷ್ಮೀ ಚೌಧರಿ ಉಡುಪಿ(reporterkarnataka.com): ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಪೊಲೀಸ್ ಠಾಣೆಗಳಿಗೆ ಬರುವ ಮಹಿಳೆಯರ ಮಾತನ್ನು ಸಂಯಮದಿಂದ ಕೇಳಿ ನ್ಯಾಯ ಒದಗಿಸ ಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ| ನಾಗಲಕ್ಷ್ಮೀ ಚೌಧರಿ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಣಿಪಾಲದಲ್ಲಿ ಜಿಲ್ಲಾಡಳಿತ ಮತ್ತಿತ... ನವೀನ್ ಡಿಸೋಜ ರಾಜ್ಯಸಭೆಗೆ?: ಕಾಂಗ್ರೆಸ್ ನ 3 ಸ್ಥಾನಗಳಲ್ಲಿ ಒಂದು ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಮೀಸಲು ಸಾಧ್ಯತೆ ಬೆಂಗಳೂರು(reporterkarnataka.com): ಕಾಂಗ್ರೆಸ್ ನ ಮೂರು ರಾಜ್ಯಸಭಾ ಸ್ಥಾನಗಳು ಮುಂದಿನ ತಿಂಗಳು ತೆರವಾಗಲಿದೆ. ಈ ಪೈಕಿ ಒಂದು ಸ್ಥಾನ ಮತ್ತೊಮ್ಮೆ ಕಾಂಗ್ರೆಸ್ನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಮ್ಮೆ ಸಿಗಲಿದೆ ಎಂಬುದು ಗ್ಯಾರಂಟಿಯಾಗಿದೆ. ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿ... 1 2 3 … 337 Next Page » ಜಾಹೀರಾತು