36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಸೆರೆ: ನ್ಯಾಯಾಂಗ ಬಂಧನ ಬೆಳ್ತಂಗಡಿ(reporterkarnataka.com): ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಕಾರ್ಕಳ ತಾಲೂಕಿನ ನಲ್ಲೂರು ಎಂಬಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ 68/1989 ಕಲಂ, 341,323,326 ಜೊತೆಗೆ 34 ಐಪಿಸಿ. CC No. 1720/1990 CR NO. Lpc 04/... ಕೊರಗ ಯುವಜನರ ಉದ್ಯೋಗಕ್ಕೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ: ಸಮಸ್ಯೆಯನ್ನು ಆಲಿಸಿದ ಶಾಸಕ ಮಂಜುನಾಥ ಭಂಡಾರಿ ಉಡುಪಿ(reporterkarnataka.com): ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ವತಿಯಿಂದ ನಡೆಯುತ್ತಿರುವ ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿಗೆ ಒತ್ತಾಯಿಸಿ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಸ್ಥಳಕ... ಜ.10: ಮಂಗಳೂರಿನಲ್ಲಿ ಸ್ವರಾನುಬಂಧ ಸಂಗೀತ ಉತ್ಸವ ಮಂಗಳೂರು(reporterkarnataka.com): ಸ್ವರಾನುಬಂಧ ಸಂಗೀತ ಉತ್ಸವ ನಗರದ ನವ ಭಾರತ್ ಸರ್ಕಲ್ ಬಳಿಯಿರುವ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಜನವರಿ 10 ರಂದು ಮಧ್ಯಾಹ್ನ 3.00ರಿಂದ ರಾತ್ರಿ 8 ಗಂಟೆಯ ವರೆಗೆ ನಡೆಯಲಿದೆ. ಈ ಉತ್ಸವದಲ್ಲಿ ಕಲಾಸಾಧನ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ, ಬಳಿಕ ವಿ... ಜ.10ರಂದು ‘ನರಿಂಗಾನ ಕಂಬಳೋತ್ಸವ- 2026′: 12ರಂದು ನರಿಂಗಾನ ಗ್ರಾಮೋತ್ಸವ ಮಂಗಳೂರು(reporterkarnataka.com): ನರಿಂಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ 4ನೇ ವರ್ಷದ ಹೊನಲು ಬೆಳಕಿನ ಲವಕುಶ ಜೋಡುಕರೆ ‘ನರಿಂಗಾನ ಕಂಬಳೋತ್ಸವ’-2026 ಜ.10 ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ನಗರದ ಸರ್ಕ್ಯೂಟ್ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ವಿಧಾನಸಭಾ ... ಗುರುಪುರ ನದಿಗೆ ಹಾರಿ ಮೂಡುಬಿದಿರೆಯ ಯುವತಿ ಆತ್ಮಹತ್ಯೆ: ಕಾರಣ ಇನ್ನೂ ನಿಗೂಢ ಮಂಗಳೂರು(reporterkarnataka.com): ಇಲ್ಲಿಗೆ ಸಮೀಪದ ಗುರುಪುರ ನದಿಗೆ ಹಾರಿ ಮೂಡುಬಿದಿರೆಯ ಯುವತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮೂಡುಬಿದಿರೆ ಗಾಂಧಿನಗರ ನಿವಾಸಿ ಅಲಂಕಾರ್ ಟೆಕ್ಸ್ಟೈನ್ಸ್ನ ಉದ್ಯೋಗಿ ನವ್ಯಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡವಳು. ನವ್ಯಾ... ಕನ್ನಡ ಪಯಸ್ವಿನಿ ಅಚೀವರ್ಸ್ ಪ್ರಶಸ್ತಿ 2026ಕ್ಕೆ ಚಿತ್ರ ಕಲಾವಿದ ಆಶಿಶ್ ಎಂ. ರಾವ್ ಆಯ್ಕೆ: ಜನವರಿ 18ಕ್ಕೆ ಪ್ರಶಸ್ತಿ ಪ್ರದಾನ ಕಾಸರಗೋಡು(reporterkarnataka.com): ಚಿತ್ರ ಕಲಾವಿದ ಆಶಿಶ್ ಎಂ.ರಾವ್ ಕನ್ನಡ ಭವನದ ಕನ್ನಡ ಪಯಸ್ವಿನಿ ಅಚೀವರ್ಸ್ ಅವಾರ್ಡ್ 2026 ಕ್ಕೆ ಆಯ್ಕೆಯಾಗಿದ್ದಾರೆ. ಎ.ಜೆ. ಕಾಲೇಜಿನ ದ್ವಿತೀಯ ವರ್ಷದ ಕಂಪ್ಯೂಟರ್ ಇಂಜಿನಿಯರ್ ವಿದ್ಯಾರ್ಥಿಯಾದ ಅವರು ಅದ್ಭುತ ಚಿತ್ರ ಕಲಾವಿದನು ಹೌದು. ಈಗಾಗಲೇ ಹಲವಾರು ಪ್ರಶ... ಬೆಳ್ಳಾರೆ: ಮಗು ಜತೆ ಪುತ್ರಿ ಆತ್ಮಹತ್ಯೆ ಪ್ರಕರಣ: ಶಂಕೆ ವ್ಯಕ್ತಪಡಿಸಿ ತಂದೆ ಪೊಲೀಸರಿಗೆ ದೂರು ಪುತ್ತೂರು(reporterkarnataka.com): ಮಗುವಿನೊಂದಿಗೆ ತಾಯಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಲಾಗಿದೆ. ಪುತ್ತೂರು ತಾಲೂಕಿನ ರುಕ್ಮಯ್ಯ ಗೌಡ ಎಂಬವರು ತನ್ನ ಮಗಳು(34) ಆಕೆಯ ಮಗುವಿನೊಂದಿಗೆ(3) ಕೆರೆಗೆ ಹಾರಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ದೂರು ನೀಡ... Mangaluru | ಕಡಲನಗರಿ ಕುಡ್ಲದ ತಣ್ಣೀರುಬಾವಿಯಲ್ಲಿ ಜನವರಿ 9ರಿಂದ ಟ್ರಯಥ್ಲಾನ್ ಮಂಗಳೂರು(reporterkarnataka.com): ಕರಾವಳಿ ಉತ್ಸವದ ಅಂಗವಾಗಿ ತಪಸ್ಯಾ ಫೌಂಡೇಶನ್ ವತಿಯಿಂದ ಮಂಗಳೂರು ಬೀಚ್ ಉತ್ಸವ ಮತ್ತು ಮಂಗಳೂರು ಟ್ರಯಥ್ಲಾನ್ 2026 ಜನವರಿ 9 ರಿಂದ 11 ರವರೆಗೆ ತಣ್ಣೀರುಬಾವಿ ಬೀಚ್ನಲ್ಲಿ ಆಯೋಜಿಸಲಾಗುತ್ತಿದೆ. ಮೂಲಭೂತ ಸೌಕರ್ಯಗಳು, ವೈದ್ಯಕೀಯ ಸಹಾಯ ವಿದ್ಯುತ್, ಸಂಚಾರ ನಿರ್ವಹ... ಲವ್, ಸೆಕ್ಸ್, ದೋಖಾ ಪ್ರಕರಣ | ಆರೋಪಿ ಕೃಷ್ಣ ರಾವ್ ಜಾಮೀನು ರದ್ದುಗೊಳಿಸಲು ಅರ್ಜಿ: ಪ್ರತಿಭಾ ಕುಳಾಯಿ ಮಂಗಳೂರು(reporterkarnataka.com) ಸಂಧಾನದ ಬಾಗಿಲು ಮುಚ್ಚಿರುವುದರಿಂದ ಪುತ್ತೂರಿನ ಯುವತಿಗೆ ಮಗು ಕರುಣಿಸಿ ಮದುವೆಗೆ ನಿರಾಕರಿಸುತ್ತಿರುವ ಆರೋಪಿ ಕೃಷ್ಣ ಜೆ.ರಾವ್ಗೆ ಕೋರ್ಟ್ನಿಂದ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ... ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ತಡೆಗೆ ಆಂತರಿಕ ದೂರು ನಿವಾರಣಾ ಸಮಿತಿ ರಚನೆ ಕಡ್ಡಾಯ ಮಂಗಳೂರು(reporterkarnataka.com): ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾಯ್ದೆಯನ್ವಯ 10 ಮತ್ತು ಅದಕ್ಕಿಂತ ಹೆಚ್ಚಿನ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿರುವ ಸರಕಾರಿ ಮತ್ತು ಖಾಸಗಿ ಕಚೇರಿಗಳು ಕಾರ್ಖಾನೆಗಳು/ ಗಾಮೆರ್ಂಟ್ಸ್ ಫ್ಯಾಕ್ಟರಿಗಳು, ವಿಶ್ವವಿದ್ಯಾಲಯಗಳು ಸಂಘ ಸಂಸ್ಥೆ... « Previous Page 1 …8 9 10 11 12 … 321 Next Page » ಜಾಹೀರಾತು