ಮಂಗಳೂರು ವಿಮಾನ ದುರಂತ ಸ್ಮಾರಕ ದಲ್ಲಿ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ: ಮಡಿದವರಿಗೆ ನಮನ ಮಂಗಳೂರು(reporterkarnataka.com): ದೇಶದ ಜನರನ್ನು ಬೆಚ್ಚಿ ಬೀಳಿಸಿದ ಮಂಗಳೂರು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತ ಸಂಭವಿಸಿ ಇದೀಗ 14 ವರ್ಷ ತುಂಬುತ್ತಿದೆ. ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್... ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 2024 ; ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್ಗೆ ಕಿರೀಟ | 10 ಮಂದಿ ರಾಜ್ಯ ಮಟ್ಟಕ್ಕೆ ಆಯ್ಕೆ ಮಗಳೂರು : ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್ ನೇತೃತ್ವದಲ್ಲಿ ಪಾತ್ವೇ ಎಂಟರ್ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಮತ್ತು ಲೇಡಿಸ್ ಸಲೂನ್ ಸಹಯೋಗದಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ 5 ನೇ ಆವೃತ್ತಿಯ ಫೈನಲ್ ಸ್ಪರ್ಧೆ ಮಂಗಳೂರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಜರಗಿತು. ... ಡ್ರಾಮಾ ಜೂನಿಯರ್ಸ್ ಸೀಸನ್ 5 ವಿಜೇತೆ ರಿಷಿಕಾ ಕುಂದೇಶ್ವರಗೆ ಆಳ್ವಾಸ್ ಪ್ರತಿಭಾ ಪುರಸ್ಕಾರ ಗೌರವ ಪ್ರದಾನ ಮಂಗಳೂರು(reporterkarnataka.com): ಜೀ ಕನ್ನಡ ಡ್ರಾಮಾ ಜೂನಿಯರ್ಸ್ ಸೀಸನ್ 5 ವಿಜೇತೆ ರಿಷಿಕಾ ಕುಂದೇಶ್ವರ ಅವರಿಗೆ ಆಳ್ವಾಸ್ ಪ್ರತಿಭಾ ಪುರಸ್ಕಾರ ಗೌರವ ಪ್ರದಾನ ಮಾಡಲಾಯಿತು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ನಡೆದ ರಾಜ್ಯಮಟ್ಟದ ಚಿಣ್ಣರ ಮೇಳ ಸಮಾರಂಭ... ನೇರ ನಡೆ ನುಡಿಯ, ಸದಾ ಸತ್ಯ ಹೇಳುವ ವಸಂತ ಬಂಗೇರ ಮತ್ತು ನಾನು ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು: ಸಿದ್ದರಾಮಯ್ಯ ಬೆಳ್ತಂಗಡಿ(reporterkarnataka.com): ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಮಾಜಿ ಮುಖ್ಯ ಸಚೇತಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗ... ಬಂಟ್ವಾಳದಲ್ಲಿ ಪತ್ತನಾಜೆ ಹಬ್ಬ: ಜಾನಪದ ಸಂಸ್ಕೃತಿ ಉಳಿಸಿಸಲು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಜೋಗತಿ ಮಂಜಮ್ಮ ಕರೆ ಬಂಟ್ವಾಳ(reporterkarnataka.com): ಮಕ್ಕಳನ್ನು ಕಡ್ಡಾಯವಾಗಿ ಕನ್ನಡ ಶಾಲೆಯಲ್ಲಿ 10ನೇ ತರಗತಿವರೆಗೆ ಓದಿಸಿದರೆ ನಮ್ಮ ಭಾಷೆ,ಸಂಸ್ಕಾರ,ಸಂಸ್ಕೃತಿ ಉಳಿಯುತ್ತದೆ. ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಿದರೆ ಅವರಿಗೆ ಬೇರೆ ಕೋಚಿಂಗ್ ಅಗತ್ಯವಿಲ್ಲ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಸಮಾನತೆಯ... ಬರ ಪರಿಸ್ಥಿತಿ: ಬೆಳೆ ಪರಿಹಾರ ಘೋಷಣೆ; ಸಹಾಯವಾಣಿ ಸಂಪರ್ಕಿಸಲು ಕೋರಿಕೆ ಮಂಗಳೂರು(reporterkarnataka.com): 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿಯ ಹಿನ್ನಲೆಯಲ್ಲಿ ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳನ್ವಯ ಬೆಳೆಹಾನಿ ಪರಿಹಾರವಾಗಿ ಅರ್ಹತೆಗೆ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಟ ರೂ.2000/ ವರೆಗೆ ಪರಿಹಾರ ಪಾವತಿಸಲು ಸರ್ಕಾರ ಆದೇಶಿಸಿದೆ. ... ವಿಧಾನ ಪರಿಷತ್ ಎಲೆಕ್ಷನ್: ಅನಿಲ್ ಕುಮಾರ್ ಟಿ.ಕೆ. ಹಾಗೂ ಹರ್ಷ ಗುಪ್ತ ಚುನಾವಣಾ ವೀಕ್ಷಕರಾಗಿ ನೇಮಕ ಮಂಗಳೂರು(reporterkarnataka.com): ನೈಋತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈ,ಋತ್ಯ ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಯ ಹಿನ್ನೆಲೆ ಭಾರತೀಯ ಚುನಾವಣಾ ಆಯೋಗವು ಹಿರಿಯ ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿದೆ. ಕರ್ನಾಟಕ ನೈಋತ್ಯ ಪದವೀಧ... ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶಿವಳ್ಳಿ ಕ್ರೀಡೋತ್ಸವ ಮಂಗಳೂರು(reporterkarnataka.com): ಮಂಗಳೂರು ಶಿವಳ್ಳಿ ಸ್ಪಂದನ ಕ್ರೀಡೋತ್ಸವ 2024 ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಿತು. ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಆಡಳಿತ ಮುಕ್ತೇಸರ ಹಾಗೂ ಅನುವಂಶಿಗೆ ಅರ್ಚಕ ವೇದಮೂರ್ತಿ ವಾಸುದೇವ ಆಸ್ರಣ್ಣ ಉದ್ಘಾಟಿಸಿದ... ಶ್ರೀ ಶಾಂಕರ ತತ್ವಪ್ರಸಾರ ಅಭಿಯಾನ: ಸಾಮರಸ್ಯ ಸಮಾಜ ಜಾಗೃತಿ ಕಾರ್ಯಕ್ರಮ ಬಂಟ್ವಾಳ(reporterkarnataka.com):ಶಂಕರಾಚಾರ್ಯರ ಅದ್ವೈತ ಸಿದ್ಧಾಂತದಂತೆ ಎಲ್ಲರಲ್ಲೂ ಪರಮಾತ್ಮನನ್ನು ಕಾಣಬೇಕು. ಎಲ್ಲರೂ ದೇವರ ಅಂಶಗಳೇ ಆಗಿದ್ದಾರೆ ಎಂದು ಸಾರಿದ ಶಂಕರಾಚಾರ್ಯರು ಧರ್ಮ ರಕ್ಷಣೆಗೆ ಹೊಸ ಮಾರ್ಗವನ್ನು ಹಾಕಿಕೊಟ್ಟು ಎಲ್ಲಾ ರೀತಿಯ ಭೇದಭಾವ ಅಳಿಸಿ ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಹರಿಕಾರರ... ಹಳೇಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದ ತೀರ್ಥಕೆರೆ ನಿರ್ಮಾಣ: ಪ್ರಾರ್ಥನೆ, ಪೂಜೆ ಸಲ್ಲಿಕೆ ಮಂಗಳೂರು(reporterkarnataka.com):ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವವುಳ್ಳ ಗುಜ್ಜರಕೆರೆಯಲ್ಲಿ ಹಳೇಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದ ತೀರ್ಥಕೆರೆಯ ನಿರ್ಮಾಣ ಹಾಗೂ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಈ ಕೆರೆಯ ಧಾರ್ಮಿಕ ಮತ್ತು ಸ್ಥಳ ಮಹತ್ವಕ್ಕೆ ಪೂರಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ... « Previous Page 1 …99 100 101 102 103 … 306 Next Page » ಜಾಹೀರಾತು