Police Department | ಅಸಿಸ್ಟೆಂಟ್ ರಿಸರ್ವ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಬಿ. ಸುಂದರ ಶೆಟ್ಟಿ ನಿವೃತ್ತಿ; ಸನ್ಮಾನ ಮಂಗಳೂರು(reporterkarnataka.com): ಪೊಲೀಸ್ ಇಲಾಖೆಯಲ್ಲಿ ಅಸಿಸ್ಟೆಂಟ್ ರಿಸರ್ವ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಬಿ.ಸುಂದರ ಶೆಟ್ಟಿ ಅವರು ಸುಮಾರು 37 ವರ್ಷಗಳ ಸುಧೀರ್ಘ ಸೇವೆ ಬಳಿಕ ನಿವೃತ್ತರಾಗಿದ್ದಾರೆ. ಅವರನ್ನು ಜಿಲ್ಲಾ ಎಸ್ಪಿ ಯತೀಶ್ ಎನ್., ಆಡಿಷನ್ ಎಸ್ಪಿ ರಾಜೇಂದ್ರ ಅವರು ಸನ್ಮಾನಿಸ... Missing | ಫರಂಗಿಪೇಟೆ: ಅಪ್ರಾಪ್ತ ವಯಸ್ಸಿನ ಪಿಯು ವಿದ್ಯಾರ್ಥಿ ನಾಪತ್ತೆ ಪ್ರಕರಣ: ಪೊಲೀಸ್ ಹೊರ ಠಾಣೆಗೆ ಗ್ರಾಮಸ್ಥರ ಮುತ್ತಿಗೆ ಬಂಟ್ವಾಳ(reporterkarnataka.com): ಇಲ್ಲಿಗೆ ಸಮೀಪದ ಫರಂಗಿಪೇಟೆ ಬಳಿಯ ಕಿದೆಬೆಟ್ಟುವಿನ ಪಿಯುಸಿ ವಿದ್ಯಾರ್ಥಿ ನಾಪತ್ತೆಯಾದ ಪ್ರಕರಣ ಸಂಬಂಧಿಸಿದಂತೆ ಸ್ಥಳೀಯ ಗ್ರಾಮಸ್ಥರು ಪೊಲೀಸ್ ಹೊರ ಠಾಣೆಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ ದಿನ ಕಳ... Dacoity | ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ ದರೋಡೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳ ಬಂಧನ ಮಂಗಳೂರು(reporterkarnataka.com): ಕೋಟೆಕಾರ್ ಸಮೀಪದ ಕೆ.ಸಿ. ರೋಡ್ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಕನ್ಯಾನ ಮೂಲದ ಭಾಸ್ಕರ್ ಬೆಳ್ಳಪಾಡ ಯಾನೆ ಶಶಿ ತೇವ... Kolara | ಮಹಾಶಿವರಾತ್ರಿ: ದಿಂಬಾಲ ಗ್ರಾಮದಲ್ಲಿ ರಂಗೋಲಿ ಸ್ಪರ್ಧೆ, ಹಗ್ಗ ಜಗ್ಗಾಟ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ತಾಲೂಕಿನ ದಿಂಬಾಲ ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಂಗೋಲಿ ಸ್ಪರ್ಧೆ ನಡೆಸಲಾಯಿತು. ಗ್ರಾಮದಲ್ಲಿ ಸತತವಾಗಿ ಸುಮಾರು 5 ವರ್ಷಗಳಿಂದ ಅಚರಣೆ ಮಾಡಿಕೊಂಡು ಬರುತ್ತಿದ್ದು ಹಬ್ಬವನ್ನು ಸಡಗ... ತುಂಬೆ: ನೇತ್ರಾವತಿಗೆ ಬಾಗಿನ ಅರ್ಪಣೆ, ಗಂಗಾ ಪೂಜೆ; ಜಲಸಿರಿ ಪೂರ್ಣಗೊಂಡಲ್ಲಿ ದಿನದ 24 ತಾಸು ನೀರು: ಮೇಯರ್ ಮನೋಜ್ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ತುಂಬೆ ಕಿಂಡಿ ಅಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಸಮರ್ಪಣೆ ಮಾಡಿ ಗಂಗಾ ಪೂಜೆಯನ್ನು ಮಂಗಳೂರು ಮೇಯರ್ ಮನೋಜ್ ಕುಮಾರ್ ನೆರವೇರಿಸಿದರು. ಮಂಗಳೂರು ಮಹಾನಗರಕ್ಕೆ ಮತ್ತು ಬಂಟ್ವಾಳ ತಾಲೂಕಿನ ಹಲವು ಪ್ರದೇಶಗಳಿಗೆ ಕುಡಿಯುವ ನೀ... SDPI | ಬ್ರಹ್ಮರಕೊಟ್ಲು ಟೋಲ್ಗೇಟ್ ತೆರವುಗೊಳಿಸಲು ಆಗ್ರಹಿ ಎಸ್ಡಿಪಿಐ ಧರಣಿ: ಕ್ರೈಸ್ತ ಧರ್ಮಗುರು ಫಾ. ಜೆರಾಲ್ಡ್ ಸಿಕ್ವೇರಾ ಚಾಲನೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ವಿವಾದಿತ ಬ್ರಹ್ಮರಕೊಟ್ಲು ಟೋಲ್ಗೇಟ್ ತೆರವುಗೊಳಿಸಲು ಆಗ್ರಹಿಸಿ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಬ್ರಹ್ಮರಕೊಟ್ಲು ಟೋಲ್ಗೇಟ್ ಬಳಿ ಧರಣಿ ಸತ್ಯಾಗ್ರಹದ ಮೂಲಕ ಟೋಲ್ ಗೇಟ್ ವಿರೋಧಿ ಹೋರಾಟವನ್ನು ಮುಂದುವರಿಸಿ... Speaker speaking | ಬಡವರ ಮನೆ ನಿರ್ಮಾಣಕ್ಕೆ ಕಡಿಮೆ ದರದಲ್ಲಿ ಮರಳು ನೀಡಿ: ಸ್ಪೀಕರ್ ಯು.ಟಿ. ಖಾದರ್ ಮಂಗಳೂರು(reporterkarnataka.com): ಅಭಿವೃದ್ಧಿಗಾಗಿ ಏನಾದರೂ ಮಾಡಿ. ಬಡವರ ಮನೆ ನಿರ್ಮಾಣಕ್ಕೆ ಕಡಿಮೆ ದರದಲ್ಲಿ ಮರಳನ್ನು ನೀಡಿ ಎಂದು ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ನಗರದ ಸರ್ಕ್ಯೂಟ್ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸಚಿವನಾಗಿದ್ದ ಸಂದರ್ಭದಲ್ಲಿ ಸ್ಯಾಂಡ... ಪಲ್ಗುಣಿ ಒಕ್ಕೂಟದ ವಾಟ್ಸಪ್ ಗ್ರೂಪಿನ ಅಭಿಮಾನಿಗಳಿಂದ ಭಕ್ತಾದಿಗಳಿಗೆ ಕಲ್ಲಂಗಡಿ ಹಣ್ಣು, ದ್ರಾಕ್ಷಿ ಮತ್ತು ಮಜ್ಜಿಗೆ ವಿತರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಹಾಶಿವರಾತ್ರಿ ಅಂಗವಾಗಿ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕಾಗಿ ಹೊರ ಜಿಲ್ಲೆಗಳಿಂದ ಬರುವ ಭಕ್ತಾದಿಗಳಿಗೆ ಮಲೆನಾಡು ಪ್ರದೇಶದಲ್ಲಿ ವಿಶಿಷ್ಟ ಭಕ್ತಿಯ ಸ್ಮರಣೆ ಮೂಡಿಸಿತು. ದೈವ ಮಾನವ ಎಂದೇ ಹೆಸರುವಾಸಿಯಾಗಿದ್... ಬೆಂಗಳೂರು: ನಿವೃತ್ತ ಸರಕಾರಿ ನೌಕರರಿಂದ ನಿವೃತ್ತಿ ಆರ್ಥಿಕ ಸೌಲಭ್ಯ ಆಗ್ರಹಿಸಿ 28ರಿಂದ ಅನಿರ್ದಿಷ್ಟಾವಧಿ ಬೃಹತ್ ಪ್ರತಿಭಟನೆ ಮಂಗಳೂರು(reporterkarnataka.com): ರಾಜ್ಯದಲ್ಲಿ 1-7-2022 ರಿಂದ 31-7-2024 ರ ಅವಧಿಯಲ್ಲಿ ನಿವೃತ್ತರಾದ ಸರಕಾರಿ ಅಧಿಕಾರಿ/ನೌಕರ ವರ್ಗದ 26,700 ನಿವೃತ್ತರಿಗೆ 7 ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನಿವೃತ್ತಿ ಆರ್ಥಿಕ ಸೌಲಭ್ಯ ನೀಡಲು ಮುಖ್ಯಮಂತ್ರಿಗಳಿಗೆ ಆಗ್ರಹಿಸಿ ಫೆ.28ರಿಂದ ಬೆಂಗಳೂರಿನಲ್ಲಿ ಅ... ಮಾಣಿ-ಸಂಪಾಜೆ ಹೈವೇ ಚತುಷ್ಪಥ: ಡಿಪಿಆರ್ ತಯಾರಿಸಲು ಸರಕಾರ ಅನುಮೋದನೆ *ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಸತತ ಪ್ರಯತ್ನಕ್ಕೆ ದೊರೆತ ಫಲ* ಮಂಗಳೂರು(reporterkarnataka.com): ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸ... « Previous Page 1 …9 10 11 12 13 … 265 Next Page » ಜಾಹೀರಾತು