ಕೈಲಾಶ್ ಖೇರ್, ವಿಜಯ ಪ್ರಕಾಶ್ ನೈಟ್: ಮಂಗಳೂರು ನಗರ ಪೊಲೀಸರಿಂದ ಸಂಚಾರಿ ಸಲಹೆ; ಪಾರ್ಕಿಂಗ್ ಸ್ಥಳ ನಿಗದಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ತಣ್ಣೀರುಬಾವಿ ಬೀಚ್ನಲ್ಲಿ ಜನವರಿ 3 ಮತ್ತು 4ರಂದು ಸಂಜೆ ಮ್ಯೂಸಿಕ್ ಫೆಸ್ಟಿವಲ್, ಕೈಲಾಶ್ ಖೇರ್ ನೈಟ್, ವಿಜಯ ಪ್ರಕಾಶ್ ನೈಟ್ ಕಾರ್ಯಕ್ರಮಗಳು ನಡೆಯಲಿರುವುದರಿಂದ ಮ... ಜ. 4: ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ: ಕವಿಗೋಷ್ಠಿ, ದಫ್, ಬ್ಯಾರಿ ಹಾಡುಗಳ ಸಂಭ್ರಮ ಮಂಗಳೂರು(reporterkarnataka.com): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಜನವರಿ 4ರಂದು ಮಂಗಳೂರು ತಾಲೂಕಿನ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದೆ. ಬೆಳಿಗ್ಗೆ 9.30ಕ್ಕೆ ಗುರುಪುರ ಕೈಕಂಬದ ಸಬೀಲುಲ್ ಹುದಾ ಅಲ್ಬಿರ್ರ್ ಶಾಲ... ತಾಲೂಕು ಕಚೇರಿ ಎದುರು ಪ್ರತಿಭಟನೆ ಮಾಡಿದರೆ ಅಧಿಕಾರಿಗಳಿಗೆ ಕಿವಿ ಕೇಳೋದಿಲ್ಲ: ಮಾಜಿ ಗೃಹ ಸಚಿವ ಆರಗ ಆಕ್ರೋಶ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಹೊರಗಡೆ ಪ್ರತಿಭಟನೆ ಮಾಡಿದರೆ ಕೆಲವರಿಗೆ ಕಿವಿ ಕೇಳುವುದಿಲ್ಲ ಎಂದು ತಾಲೂಕು ಕಚೇರಿಯ ಒಳಗೆ ಬಂದು ಪ್ರತಿಭಟನೆ ಮಾಡುತ್ತಿದ್ದೇವೆ. ನಿಮ್ಮ ರಂಪಾಟದಲ್ಲಿ ನಾನೊಬ್ಬ ಶಾಸಕನಾಗಿ ತಲೆ ಎತ್ತಿಕೊಂಡು ತಿರುಗಾಡಲು ಆ... ಮಂಗಳೂರು: ೧೩ನೇ ವರ್ಷದ ‘ಕಾಲ ಕೋಂದೆ-೨೦೨೬’ ತುಳು ಕ್ಯಾಲೆಂಡರ್ ಬಿಡುಗಡೆ ಮಂಗಳೂರು(reporterkarnataka.com): ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಹೊರ ತಂದಿರುವ ‘ಕಾಲ ಕೋಂದೆ-೨೦೨೬’ ತುಳು ಕ್ಯಾಲೆಂಡರ್ ಬಿಡುಗಡೆ ನಗರದ ಪ್ರೆಸ್ಕ್ಲಬ್ನಲ್ಲಿ ಬುಧವಾರ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಕ್ಯಾಲೆಂಡರ್ ಬಿಡುಗಡೆಗೊಳಿಸ... ಪುತ್ತೂರು: ಮನೆಗಳ್ಳತನಕ್ಕೆ ಯತ್ನ; ಆರೋಪಿ ದಂಪತಿಯ ಬಂಧನ; ಬೈಕ್ ವಶ ಪುತ್ತೂರು(reporterkarnataka.com): ಇಲ್ಲಿನ ಕಸಬಾ ಬಳಿ ಮನೆಯೊಂದರಿಂದ ಕಳ್ಳತನಕ್ಕೆ ಯತ್ನಿಸಿದ ಆರೋಪದ ಮೇಲೆ ದಂಪತಿಯ ಬಂಧಿಸಲಾಗಿದ್ದು, ಅವರು ಬಳಸಿದ ಬೈಕ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪುತ್ತೂರು ಕಸಬಾ ನಿವಾಸಿ ಎ.ವಿ ನಾರಾಯಣ (84) ಎಂಬವರ ಮನೆಗೆ ಡಿ. 17ರಂದು ಮಧ್ಯರಾತ್ರಿ, ಯಾರೋ ಇಬ್ಬರ... ಅಪಘಾತದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಖ್ಯಾತ ರಂಗಕರ್ಮಿಯ ಪುತ್ರಿ ಭವ್ಯಾರ ನೆರವಿಗೆ ಬನ್ನಿ… ಮಂಗಳೂರು(reporterkarnataka.com): ಖ್ಯಾತ ನಾಟಕಕಾರ, ರಂಗಕರ್ಮಿ ದಿವಂಗತ ಕಲ್ಲಡ್ಕ ಶಾಂತರಾಮ ಆಚಾರ್ಯರ ಪುತ್ರಿ ಭವ್ಯ ಆಚಾರ್ಯ ಅವರು ತೀವ್ರವಾದ ಅಪಘಾತದಿಂದಾಗಿ ಕಳೆದ ಹಲವು ದಿನಗಳಿಂದ ಮಂಗಳೂರಿನ First neuro ಆಸ್ಪತ್ರೆಯಲ್ಲಿ ತೀವ್ರನಿಗಾ ವಿಭಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ದಾಖಲಾಗಿರುತ್ತಾರೆ.... ಬೀದಿ ನಾಯಿಗಳಿಗೆ ಶೆಲ್ಟರ್: ದ.ಕ. ಜಿಲ್ಲಾ ಪ್ರಾಣಿ ದಯಾ ಸಂಘದಿಂದ ಜ.4ರಂದು ಪ್ರತಿಭಟನೆ ಮಂಗಳೂರು(reporterkarnataka.com): ಬೀದಿ ನಾಯಿಗಳನ್ನು ಶೆಲ್ಟರ್ ಮಾಡುವಂತೆ ಆದೇಶ ಹೊರಡಿಸಿರುವ ಬೆನ್ನಲ್ಲಿಯೇ ಪ್ರಾಣಿ ಪ್ರೇಮಿಗಳು ರಾಜ್ಯಾಧ್ಯಂತ ಜ.4ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮುಷ್ಕರ ನಡೆಸಲಿದ್ದು, ದ.ಕ. ಜಿಲ್ಲಾ ಪ್ರಾಣಿ ದಯಾ ಸಂಘದ ವತಿಯಿಂದ ನಗರದ ಮಿನಿ ವಿಧಾನಸೌಧದ ಎದುರು ಪ್ರ... ಜ.14,15ರಂದು ಬಿಕರ್ಣಕಟ್ಟೆ ದಿವ್ಯ ಬಾಲಯೇಸುವಿನ ವಾರ್ಷಿಕ ಮಹೋತ್ಸವ: 3ರಂದು ಹೊರೆಕಾಣಿಕೆ ಸಮರ್ಪಣೆ ಮಂಗಳೂರು(reporterkarnataka.com): ನಗರದ ಬಿಕರ್ನಕಟ್ಟೆ ಕಾರ್ಮೆಲ್ ಹಿಲ್ ನಲ್ಲಿರುವ ಬಾಲ ಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಜನವರಿ 14 ಹಾಗೂ 15ರಂದು ಅದ್ದೂರಿಯಾಗಿ ಆಚರಿಸಲಾಗುವುದು. *ವಾರ್ಷಿಕ ಮಹೋತ್ಸವ ಸಾಂಭ್ರಮಿಕ ಬಲಿಪೂಜೆಗಳು:* ಜನವರಿ 14ರಂದು ಸಂಜೆ 6.00 ಘಂಟೆಗೆ ಮಹೋತ್ಸವದ ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮುಡಿಪು ಶಾಖೆ: ಉಚಿತ ನೇತ್ರ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮುಡಿಪು ಶಾಖೆಯ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುರ್ನಾಡು ಘಟಕ ಇವರ ಜಂಟಿ ಸಹಯೋಗದೊಂದಿಗೆ ಮಂಗಳೂರಿನ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ನ ನ... ಎನ್ಸಿಸಿ ನೌಕದಳದ ಕ್ಯಾಡೆಟ್ ಆಗಿ ಮಂಗಳೂರು ವಿವಿ ಕಾಲೇಜಿನ ಕ್ಯಾಪ್ಟನ್ ಶ್ರೀನಿವಾಸ್ ಪಿ. ನೇಮಕ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸೀನಿಯರ್ ಕ್ಯಾಡೆಟ್ ಕ್ಯಾಪ್ಟನ್ ಶ್ರೀನಿವಾಸ್ ಪಿ., 5 KAR ಎನ್ಸಿಸಿ ನೌಕದಳದ ಕ್ಯಾಡೆಟ್ ಆಗಿ ನೇಮಕಗೊಂಡಿದ್ದಾರೆ. ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಡೈರೆಕ್ಟೋರೇಟ್ ಜನರಲ್ ಎನ್ಸಿಸಿ ವತಿಯಿಂದ ಆಯೋಜಿಸಲಾಗುವ ಓವರ್ಸೀಸ್ ಡಿ... « Previous Page 1 …9 10 11 12 13 … 321 Next Page » ಜಾಹೀರಾತು