ನವಮಂಗಳೂರು ಬಂದರಿಗೆ ಕ್ರೂಸ್ ಸೀಸನ್ನ ಕೊನೆಯ ಹಡಗು ಆಗಮನ: 1141 ಪ್ರಯಾಣಿಕರ ಹೊತ್ತ ಶಿಪ್ ಮಂಗಳೂರು(reporterkarnataka.com):ಕ್ರೂಸ್ ಸೀಸನ್ನ ಕೊನೆಯ ಹಡಗು ನವಮಂಗಳೂರು ಬಂದರಿಗೆ ಇಂದು ಆಗಮಿಸಿದೆ. ಪ್ರಸ್ತುತ ಋತುವಿನ "RIVIERA" ಒಂಬತ್ತನೇ ಮತ್ತು ಕೊನೆಯ ಕ್ರೂಸ್ ಹಡಗು ಇದಾಗಿದೆ. ಇದು ಇಂದು ಬೆಳಿಗ್ಗೆ 8.30 ಗಂಟೆಗೆ ಬಂದರಿಗೆ ಆಗಮಿಸಿತು. ಮಾರ್ಷಲ್ ಐಲ... ಪ್ರಸಿದ್ಧ ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ: ಹಲವು ಗಣ್ಯರ ಸಂತಾಪ ಮಂಗಳೂರು(reporterkarnataka.com): ಖ್ಯಾತ ಕೊಂಕಣಿ ಸಾಹಿತಿ ಮತ್ತು ಸಂಘಟಕ, ಕೊಂಕಣಿ ಸಾಹಿತಿ ಮತ್ತು ಕಲಾವಿದ ಸಂಘಟನೆಯ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ ಅಲ್ಫಕಾಲದ ಅನಾರೋಗ್ಯದಿಂದ ಸೋಮವಾರ ನಗರದ ಕಂಕನಾಡಿ ಫಾ| ಮುಲ್ಲರ್ ಆಸ್ಪತ್ರೆಯಲ್ಲಿ ಮುಂಜಾನೆ 3.30ಕ್ಕೆ ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗ... ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ 10 ಮಂದಿ ಮಕ್ಕಳಿಗೆ ಪ್ರಥಮ ಪರಮ ಪ್ರಸಾದ: ಹೆತ್ತವರ ಸಮಕ್ಷಮದಲ್ಲಿ ಪವಿತ್ರ ವಿಧಿವಿಧಾನ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ 10 ಮಂದಿ ಮಕ್ಕಳಿಗೆ ಪ್ರಥಮ ಪರಮ ಪ್ರಸಾದ ನೀಡುವ ಸಮಾರಂಭ ಭಾನುವಾರ ನಡೆಯಿತು. ಚರ್ಚಿನ ಧರ್ಮ ಗುರು ರೆ. ಫಾ. ಅಲ್ಬನ್ ಡಿ ಸೋಜಾ ಅವರು ಬಲಿಪೂಜೆಯ ಸಂದರ್ಭದಲ್ಲಿ ಪ್ರಥಮ ಪರಮ ಪ್ರಸಾದ ನೀಡುವ ಕಾರ್ಯಕ್ರಮವನ್ನು ನೆರವೇರಿಸ... ಮಂಗಳೂರಿನ 18 ಕೇಂದ್ರಗಳಲ್ಲಿ ನಾಳೆ ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿ ಮಂಗಳೂರು (reporterkarnataka.com):- ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಇದೇ ಮೇ 5 ರಂದು 18 ಪರೀಕ್ಷಾ ಕೇಂದ್ರಗಳಲ್ಲಿ NEET (UG) 2024 ಪರೀಕ್ಷೆಗಳು ನಡೆಯಲಿದೆ. ಈ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಯನ್ನು ... ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ 31ನೇ ನೂತನ ಎಲ್ಯಾರ್ ಪದವು ಶಾಖೆಯ ಶುಭಾರಂಭ ಮಂಗಳೂರು(reporterkarnataka.com): ಸಹಕಾರಿ ಕ್ಷೇತ್ರದ ಅಗ್ರಗಣ್ಯ ಸಹಕಾರಿ ಸಂಘ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಮತ್ತು ರಾಷ್ಟ್ರೀಯ ಪುರಸ್ಕಾರ ಪಡೆದಿರುವ ಮಂಗಳೂರು ಪಡೀಲ್ನ ಆತ್ಮಶಕ್ತಿ ಸೌಧದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ... ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ: ಅನಗತ್ಯ ಪೋಲು ಮಾಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ಮಂಗಳೂರು(reporterkarnataka.com) :ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಿ ನೀರು ಪೂರೈಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಇಂದು ನಡೆ... ರಂಗ ಸ್ವರೂಪದ ರಂಗೋತ್ಸವ ಬೇಸಿಗೆ ಶಿಬಿರಕ್ಕೆ ಚಾಲನೆ ಮಂಗಳೂರು (Reporterkarnataka.com) ರಂಗ ಸ್ವರೂಪ(ರಿ) ಮಂಗಳೂರು ಇದರ ವತಿಯಿಂದ ರಂಗೋತ್ಸವ 2024 ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ ಸಮಾರಂಭವು ದ.ಕ ಜಿ.ಪಂ.ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಮರಕಡ ದಲ್ಲಿ ಜರಗಿತು. ಕಾರ್ಯಕ್ರಮವನ್ನು ಖ್ಯಾತ ಕಲಾವಿದ ಮೂಡಂಬೈಲು ಶಾಲೆಯ ಮುಖ್ಯ ಶಿಕ್ಷಕ ಅರವಿಂದ ಕು... ಶಿರಾಡಿ ಘಾಟಿಯ ಪ್ರಕೃತಿಯಲ್ಲಿ ಒಂದು ದಿನ ಕಳೆದ ಮಂಗಳೂರಿನ ಸಂತ ತೆರೇಜಾ ಚರ್ಚಿನ ಗಾಯಕ ಮಂಡಳಿಯ ಸದಸ್ಯರು ಮಂಗಳೂರು(reporterkarnataka.com:ಮಂಗಳೂರಿನ ಸಂತ ತೆರೇಜಾ ಚರ್ಚಿನ ಗಾಯಕ ಮಂಡಳಿಯ ಸದಸ್ಯರು ಶಿರಾಡಿ ಘಾಟಿಯ ಪ್ರಕೃತಿಯಲ್ಲಿ ಒಂದು ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಒಂದು ಇಡೀ ದಿನ ಪ್ರಕೃತಿಯೊಂದಿಗೆ ಕಳೆದರು. ಗಾಯಕ ಮಂಡಳಿಯ ಅಧ್ಯಕ್ಷೆ ಲೀಝಿ ಫೆರ್ನಾಂಡಿಸ್ ಅವರ ನೇತೃತ್ವದಲ್ಲಿ ಆಟೋಟದೊಂದಿಗೆ ... ಅಥಣಿ: ಮೀನಿನ ಬಲೆಗೆ ಸಿಲುಕಿ ಮೀನುಗಾರ ದಾರುಣ ಸಾವು; ಬೆಳ್ಳಂಬೆಳಗೆ ನಡೆದ ದುರ್ಘಟನೆ ಬೆಳಗಾವಿ(reporterkarnataka.com): ಮೀನು ಹಿಡಿಯಲು ಹೋದ ಮೀನುಗಾರರೊಬ್ಬರು ಬಲೆಗೆ ಸಿಲುಕಿ ನದಿಯಲ್ಲಿ ಮುಳುಗಿ ಜೀವ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ಇಂದು ಬೆಳಂ ಬೆಳಿಗ್ಗೆ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ. ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಮಹಾಂತೇಶ ದುರ್ಗಪ್ಪ ಕರಕರಮುಂಡಿ (3... ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು 138 ಮಂದಿ ಅಸ್ವಸ್ಥಗೊಂಡ ಪ್ರಕರಣ: ಆರೋಗ್ಯ ಇಲಾಖೆಯ ಕೈಸೇರಿದ ಪ್ರಯೋಗಾಲಯ ವರದಿ ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ ಹಲವರು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯೋಗಾಲಯ ಪರೀಕ್ಷಾ ವರದಿ ಹೊರಬಂದಿದ್ದು, ಎಳನೀರು ಸಹಜವಾಗಿತ್ತು. ಕಲಬೆರಕೆಯಾಗಿಲ್ಲ ಎಂದು ವರದಿ ತಿಳಿಸಿದೆ. ಈ ವರದಿ ಇದೀಗ ಜಿಲ್ಲಾ ಆರೋಗ್ಯ ಇಲ... « Previous Page 1 …109 110 111 112 113 … 314 Next Page » ಜಾಹೀರಾತು