ನೀವು ಟಿಪ್ಪು ಜಯಂತಿ ಮಾಡಿ, ನಾವು ವರಮಹಾಲಕ್ಷ್ಮಿ ಹಬ್ಬ ಮಾಡ್ತೀವಿ: ಕಾಂಗ್ರೆಸ್ ಗೆ ಕೌಂಟರ್ ಕೊಟ್ಟ ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ನೀವು ಟಿಪ್ಪು ಜಯಂತಿ ಮಾಡಿ ನಾವು ವರಮಹಾಲಕ್ಷ್ಮಿ ಹಬ್ಬ ಮಾಡ್ತೀವಿ. ನೀವು ವರಮಹಾಲಕ್ಷ್ಮಿ ಹಬ್ಬವನ್ನು ಆಚರಣೆ ಮಾಡಿ ನೋಡೋಣ, ಅದು ಆಗುವುದಿಲ್ಲ ಯಾಕೆಂದರೆ ನಿಮಗೆ ಚುನಾವಣೆಯ ಓಟ್ ಬಗ್ಗೆ ಭಯ ಇದೆ ಎಂದು ಶಾಸಕ ... ಮದ್ದಳೆ ವಾದಕ ಅಕ್ಷಯ ಆಚಾರ್ ಗೆ ಸೃಷ್ಟಿ ಕಲಾಭೂಷಣ ಪ್ರಶಸ್ತಿ: ಆ. 25ರಂದು ಪ್ರದಾನ ಬೆಂಗಳೂರು(reporterkarnataka.com): ಸೃಷ್ಟಿ ಕಲಾ ವಿದ್ಯಾಲಯದ 7ನೇ ಯಕ್ಷೋತ್ಸವದ ಅಂಗವಾಗಿ ಮದ್ದಳೆ ವಾದಕ ಅಕ್ಷಯ ಆಚಾರ್ ಬಿದ್ಕಲ್ ಕಟ್ಟೆ ಅವರಿಗೆ ಸೃಷ್ಟಿ ಕಲಾ ಭೂಷಣ ಪ್ರಶಸ್ತಿಯನ್ನು ಆ. 25ರಂದು ಸಂಜೆ 5 ಗಂಟೆಗೆ ಎನ್.ಆರ್.ಕಾಲೊನಿಯ ಅಶ್ವತ್ಥ್ ಕಲಾ ಭವನದಲ್ಲಿ ಪ್ರದಾನ ಮಾಡಲಾಗುವುದು. ಹಿರಿಯ ಸಾಹಿತಿ... ಬಂಟ್ವಾಳ ಪುರಸಭೆ: ಕಾಂಗ್ರೆಸ್ ನ ವಾಸು ಪೂಜಾರಿ ಅಧ್ಯಕ್ಷ, ಎಸ್ಡಿಪಿಐಯ ಮೋನಿಸ್ ಆಲಿ ಉಪಾಧ್ಯಕ್ಷ ಬಂಟ್ವಾಳ(reporterkarnataka.com): ಬಂಟ್ವಾಳ ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ವಾಸು ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಎಸ್ಡಿಪಿಐ ಪಕ್ಷದ ಮೋನಿಸ್ ಆಲಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮತ್ತು ಎಸ್ಡಿಪಿಐ ಪಕ್ಷ ಮೈತ್ರಿ ಮಾಡಿಕೊಂಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಬಿಜೆಪಿಯಿಂದ ... ಪಡುಬಿದ್ರೆ-ಕಾರ್ಕಳ ಟೋಲ್ ನಿರ್ಮಾಣದ ವಿರುದ್ಧ ಪ್ರತಿಭಟನೆಗೆ ಬಸ್ ಮಾಲಕರ ಸಂಘ ಬೆಂಬಲ: ಸುದೇಶ್ ಮರೋಳಿ ಮಂಗಳೂರು(reporterkarnataka.com): ಪಡುಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಕಂಚಿನಡ್ಕ ಬಳಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸುತ್ತಿದ್ದು ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆ ಸಿದ್ಧವಾಗಿದೆ ಎಂದು ಸಂಘಟನೆಯ ಕಾರ್ಯದರ್ಶಿ ಸುದೇಶ್ ಮರ... ಬಿಜೆಪಿಯನ್ನು ಇನ್ನಷ್ಟು ಸಂಘಟನಾತ್ಮಕವಾಗಿ ಕಟ್ಟೋಣ: ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ(reporterkarnataka.com): ಬಿಜೆಪಿ ಪಕ್ಷವನ್ನು ಇನ್ನಷ್ಟು ಸಂಘಟನಾತ್ಮಕವಾಗಿ ಬೆಳೆಸಲು ಕಾರ್ಯಕರ್ತರು ಒಟ್ಟಿಗೆ ಕೆಲಸ ಮಾಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಬಿ.ಸಿ. ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿ ಆಚರಣೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಚೇರಿಯಲ್ಲಿ ಆಚರಿಸಲಾಯಿತು. ಧಾರ್ಮಿಕ ಚಿಂತಕ ಹಾಗೂ ಸಂಘದ ಹಿರಿಯ ಸದಸ್ಯರಾದ ಮಾಧವ ಸುವರ್ಣ ಅವರು ಭಜನಾ ಕಾರ್ಯಕ್ರಮಕ್ಕ... ಮಂಗಳೂರು: ಮಹಿಳೆಯರ ವಿರುದ್ಧ ದೌರ್ಜನ್ಯ ಖಂಡಿಸಿ ಆ. 23ರಂದು ಪ್ರತಿಭಟನೆ ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ಸ್ತ್ರೀ ಆಯೋಗ ಹಾಗೂ ಸಾಮಾಜಿಕ ನ್ಯಾಯ ಆಯೋಗ, ಅಖಿಲ ಕರ್ನಾಟಕ ಮಾನವ ಹಕ್ಕುಗಳ ಸಂಯುಕ್ತ ಕ್ರೈಸ್ತ ಐಕ್ಯತಾ ವೇದಿಕೆ, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ, ಮದರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಧರ್ಮಕ್ಷೇತ್ರದ ಯುವಜನ ಆಯೋಗ ಹಾಗೂ ಸಾಮಾಜಿಕ... ಕುದ್ರೋಳಿ ಯುವಕ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ ದಿನಾಚರಣೆ: ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘದ ವತಿಯಿಂದ ನಗರದ ಕುದ್ರೋಳಿಯಲ್ಲಿ ಸ್ವಾತಂತ್ರ ದಿನಾಚರಣೆ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಧ್ವಜಾರೋಹಣವನ್ನು ನಿವೃತ್ತ ಯೋಧರಾದ ಪುಷ್ಪರಾಜ್ ಅವರು ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಹೋಟೆಲ್ ಉದ್ಯಮಿಯಾದ ಕೆ... ಯಶಸ್ವಿಯಾದರೆ ವಿಶ್ವ ನಿಮ್ಮನ್ನು ಗಮನಿಸುತ್ತದೆ: ಸುರ್ ಸೊಭಾಣ್ ಗಾಯನ ತರಬೇತಿ ಉದ್ಘಾಟಿಸಿ ಜ್ಯಾಕ್ಲಿನ್ ಫೆರ್ನಾಂಡಿಸ್ ಮಂಗಳೂರು(reporter Karnataka.com:``ಮಾಂಡ್ ಸೊಭಾಣ್ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತದೆ. ವೇದಿಕೆ ನೀಡುತ್ತದೆ. ನಾನು ಕೂಡಾ ಗಾಯನ ಕ್ಞೇತ್ರದಲ್ಲಿ ಏನಾದರೂ ಹೆಸರು ಮಾಡಿದ್ದರೆ ಅದರಲ್ಲಿ ಈ ಸಂಸ್ಥೆಯ ತರಬೇತಿಯ ಕೊಡುಗೆ ಬಹಳಷ್ಟಿದೆ. ನಾವು ದಿನಂಪ್ರತಿ ಕಲಿಯಬೇಕು. ಲಭ್ಯ ಅವಕಾಶಗಳನ್ನು ಬಳಸಿಕೊಳ್ಳಬೇಕ... ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಮಂಗಳೂರು (reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ) ಮಂಗಳೂರು ಇದರ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ಯೋತ್ಸವವನ್ನು ಆಚರಿಸಲಾಯಿತು. ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ನಿ... « Previous Page 1 …109 110 111 112 113 … 332 Next Page » ಜಾಹೀರಾತು