ದ.ಕ. ಜಿಲ್ಲೆಯಲ್ಲಿ ನಿರಂತರ ಮಳೆ: ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ; ವಾಪಸ್ ಹೋದ ಪುಟಾಣಿಗಳು ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಇಂದು (ಮೇ19) ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಸಾರಲಾಗಿದೆ. ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ... ಶೌಚಾಲಯ ನಿರ್ಮಾಣ: ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಉಡುಪಿ(reporterkarnataka.com): ಜಿಲ್ಲಾ ಪಂಚಾಯತ್ನ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ವೈಯಕ್ತಿಕ ಗೃಹ ಶೌಚಾಲಯ ನಿರ್ಮಾಣಕ್ಕೆ ಪ್ರೋತ್ಸಾಹಧನ ಪಡೆಯಲು ಅರ್ಹ ಹೊಸ ಕುಟುಂಬಗಳ ಫಲಾನುಭವಿಗಳೇ ನೇರವಾಗಿ ಆನ್ಲೈನ್ ಮೂಲಕ ಎಸ್.ಬಿ.ಎಮ್-ಜಿ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಫಲಾನುಭ... ಹೀಗೊಬ್ಬ ಅಪರೂಪದ ಜರ್ನಲಿಸ್ಟ್: ಪತ್ರಕರ್ತ ರಾಜೇಶ್ ಭಟ್ ಅವರಿಂದ ಬಡ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಮಂಗಳೂರು(reporterkarnataka.com): ಪತ್ರಕರ್ತರು ಸಮಾಜಮುಖಿಯಾಗಿ ವರದಿ ಮಾಡಿರುವುದನ್ನು ನಾವು ಓದಿರುತ್ತೇವೆ. ಆದರೆ ಪತ್ರಕರ್ತರೊಬ್ಬರು ವರದಿಗಾರಿಕೆಯ ಜನತೆ ಸಾಮಾಜಿಕ ಕಳಕಳಿಯಿಂದ ತನ್ನ ಸ್ವಂತ ಖರ್ಚಿನಲ್ಲಿ ಸಮಾಜಮುಖಿಯಾಗಿ ದುಡಿಯುವುದು ಬಹಳ ಅಪರೂಪ. ಅಂತಹ ಅಪರೂಪದಲ್ಲಿ ಅಪರೂಪ ಎನ್ನಿಸಿಕೊಳ್ಳುವ ಪತ್ರ... ಕಡಲನಗರಿಯಲ್ಲಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಪ್ರಚಾರ: #MarvellousMangalore ಹ್ಯಾಷ್ ಟ್ಯಾಗ್ ಅಭಿಯಾನ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಹೆಚ್ಚಿನ ಪ್ರಚಾರ ನೀಡುವ ನಿಟ್ಟಿನಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಸಾಮಾಜಿಕ ಜಾಲತಾಣ ಬಳಕೆದಾರರೊಂದಿಗೆ ಕೊಡಿಯಾಲಬೈಲ್ ನಲ್ಲಿರುವ ಅಟಲ್ ಸೇವಾ ಕೇಂದ್ರದಲ್ಲಿ ಸಭೆ ನಡೆಸಿದರು. ಈ ವೇಳೆ ಮಾ... ಭಾರೀ ಕಾರ್ಯಾಚರಣೆ: 3 ಕೋಟಿ ಮೌಲ್ಯದ 3.12 ಕೆಜಿ ಬ್ರೌನ್ ಶುಗರ್ ಪೊಲೀಸ್ ವಶಕ್ಕೆ; 3 ಮಂದಿ ಬಂಧನ ಪಾಟ್ನಾ(reporterkarnataka.com): ಮಾದಕ ದ್ರವ್ಯದ ವಿರುದ್ಧ ಒಡಿಶಾ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಒಡಿಶಾದ ಪುರಿಯ ಮಂಗಲ ಘಾಟ್ ಚಕ್ಕಾ ಪ್ರದೇಶದಲ್ಲಿ 3 ಕೋಟಿ ಬೆಲೆಬಾಳುವ ಸುಮಾರು 3 ಕೆಜಿ ಮಾದಕ ದ್ರವ್ಯವನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆ... ವಿಷಪೂರಿತ ಫಲ್ಗುಣಿ ನದಿ ನೀರು ; ಸಾಯುತ್ತಿವೆ ಮೀನುಗಳು ನೂರಾರು ! ಪಂಜರ ಮೀನು ಕೃಷಿಕರ ಕಣ್ಣೀರಿಗೆ ಹೊಣೆ ಯಾರು ? ಗಣೇಶ್ ಅದ್ಯಪಾಡಿ ಮಂಗಳೂರು info.reporterkarnataka@gmail.com ಲಕ್ಷಗಟ್ಟಲೆ ಬಂಡವಾಳ ಹಾಕಿ ಹದಿನೆಂಟು ತಿಂಗಳು ಕಾಳಜಿಯಿಂದ ಸಾಕಿ ಇನ್ನೇನು ಮಾರಾಟಕ್ಕೆ ಅಣಿಯಾಗುವಾಗಲೆ ರಾಶಿ ರಾಶಿ ಮೀನುಗಳ ಮಾರಣ ಹೋಮ ನಡೆಯುತ್ತಿದೆ. ಹೌದು, ಮಂಗಳೂರಿನ ಬಂಗ್ರ ಕೂಳೂರು ಸಮೀಪ ಪಂಜರ ಮೀನು ಕೃಷಿ ಮಾಡುತ್ತಿರುವ... ಉದ್ಯಮಿಯಾಗಲು ಹಣಕ್ಕಿಂತ ಛಲ ಮುಖ್ಯ: ಮಂಗಳೂರಿನಲ್ಲಿ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಮಂಗಳೂರು( reporterkarnataka.com): ಉದ್ಯಮಿಯಾಗಲು ಹಣಕ್ಕಿಂತ ಛಲ ಮುಖ್ಯ. ದೃಢ ಸಂಕಲ್ಪ ಇದ್ದರೆ ಸಾಕು, ಉದ್ಯಮ ಆರಂಭಿಸಬಹುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್. ನಿರಾಣಿ ಹೇಳಿದ್ದಾರೆ. ಇಲ್ಲಿನ ಟಿಎಂಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸ... ಆಸ್ಪತ್ರೆಗೆ ಸಚಿವ ಕೋಟ ಭೇಟಿ; ಚಿಕಿತ್ಸೆ ಪಡೆಯುತ್ತಿರುವ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ಅವರ ಆರೋಗ್ಯ ವಿಚಾರಣೆ ಮಂಗಳೂರು(reporterkarnataka.com): ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ಅವರ ಆರೋಗ್ಯ ವಿಚಾರಿಸಿದರು. ನಂತರ ಸಚಿವರು ಸುಕ... ಮದುವೆ ಛತ್ರದಲ್ಲಿ ನಾಟಕ ಮಾಡ್ಲಿಕ್ಕಾಗುತ್ತಾ ? ಮಂಗಳೂರಿಗೂ ರಂಗ ಮಂದಿರ ಬೇಕು : ಅಡ್ಡಂಡ ಕಾರ್ಯಪ್ಪ ಮಂಗಳೂರು(ReporterKarnataka.com) ಮಂಗಳೂರಿಗೂ ರಂಗ ಮಂದಿರ ಬೇಕು. ಮದುವೆಯ ಛತ್ರದಲ್ಲಿ ನಾಟಕ ಮಾಡ್ಲಿಕೆ ಆಗುತ್ತಾ ಎಂದು ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಪ್ರಶ್ನಿಸಿದ್ದಾರೆ. ಅವರು ಮಂಗಳವಾರ ನಗರದ ಪುರಭವನದಲ್ಲಿ ಪ್ರದರ್ಶನಗೊಂಡ ಪರ್ವ ಮಹಾ ರಂಗ ಪ್ರಯೋಗದ ಉದ್ಘಾಟನಾ ಕಾರ್ಯಕ್ರಮದಲ್ಲ... ದಲಿತ ಮೀಸಲು ನಿಧಿ ದಲಿತರಿಗೆ ನೀಡದೆ ಪಾಲಿಕೆ ವಂಚನೆ: ಧರಣಿ ಸತ್ಯಾಗ್ರಹದಲ್ಲಿ ಪ್ರತಿಭಟನಾಕಾರರ ಆರೋಪ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯು ತನ್ನ ವ್ಯಾಪ್ತಿಯಲ್ಲಿರುವ ದಲಿತ ಸಮುದಾಯದ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಅಭಿವೃದ್ಧಿಯ ಬಗ್ಗೆ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುವಲ್ಲಿ ವಿಫಲವಾಗಿರುವ ಕಾರಣದಿಂದ ದಲಿತರ ಸಾಮಾಜಿಕ ಆರ್ಥಿಕ ಪ್ರಗತಿಯ ದರ ಇಳಿಮುಖವಾಗಿದೆ ಎಂದು ಆದಿವಾಸ... « Previous Page 1 …111 112 113 114 115 … 204 Next Page » ಜಾಹೀರಾತು