ನೇರ ನಡೆ ನುಡಿಯ, ಸದಾ ಸತ್ಯ ಹೇಳುವ ವಸಂತ ಬಂಗೇರ ಮತ್ತು ನಾನು ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು: ಸಿದ್ದರಾಮಯ್ಯ ಬೆಳ್ತಂಗಡಿ(reporterkarnataka.com): ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಮಾಜಿ ಮುಖ್ಯ ಸಚೇತಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗ... ಬಂಟ್ವಾಳದಲ್ಲಿ ಪತ್ತನಾಜೆ ಹಬ್ಬ: ಜಾನಪದ ಸಂಸ್ಕೃತಿ ಉಳಿಸಿಸಲು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಜೋಗತಿ ಮಂಜಮ್ಮ ಕರೆ ಬಂಟ್ವಾಳ(reporterkarnataka.com): ಮಕ್ಕಳನ್ನು ಕಡ್ಡಾಯವಾಗಿ ಕನ್ನಡ ಶಾಲೆಯಲ್ಲಿ 10ನೇ ತರಗತಿವರೆಗೆ ಓದಿಸಿದರೆ ನಮ್ಮ ಭಾಷೆ,ಸಂಸ್ಕಾರ,ಸಂಸ್ಕೃತಿ ಉಳಿಯುತ್ತದೆ. ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಿದರೆ ಅವರಿಗೆ ಬೇರೆ ಕೋಚಿಂಗ್ ಅಗತ್ಯವಿಲ್ಲ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಸಮಾನತೆಯ... ಬರ ಪರಿಸ್ಥಿತಿ: ಬೆಳೆ ಪರಿಹಾರ ಘೋಷಣೆ; ಸಹಾಯವಾಣಿ ಸಂಪರ್ಕಿಸಲು ಕೋರಿಕೆ ಮಂಗಳೂರು(reporterkarnataka.com): 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿಯ ಹಿನ್ನಲೆಯಲ್ಲಿ ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳನ್ವಯ ಬೆಳೆಹಾನಿ ಪರಿಹಾರವಾಗಿ ಅರ್ಹತೆಗೆ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಟ ರೂ.2000/ ವರೆಗೆ ಪರಿಹಾರ ಪಾವತಿಸಲು ಸರ್ಕಾರ ಆದೇಶಿಸಿದೆ. ... ವಿಧಾನ ಪರಿಷತ್ ಎಲೆಕ್ಷನ್: ಅನಿಲ್ ಕುಮಾರ್ ಟಿ.ಕೆ. ಹಾಗೂ ಹರ್ಷ ಗುಪ್ತ ಚುನಾವಣಾ ವೀಕ್ಷಕರಾಗಿ ನೇಮಕ ಮಂಗಳೂರು(reporterkarnataka.com): ನೈಋತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈ,ಋತ್ಯ ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಯ ಹಿನ್ನೆಲೆ ಭಾರತೀಯ ಚುನಾವಣಾ ಆಯೋಗವು ಹಿರಿಯ ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿದೆ. ಕರ್ನಾಟಕ ನೈಋತ್ಯ ಪದವೀಧ... ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶಿವಳ್ಳಿ ಕ್ರೀಡೋತ್ಸವ ಮಂಗಳೂರು(reporterkarnataka.com): ಮಂಗಳೂರು ಶಿವಳ್ಳಿ ಸ್ಪಂದನ ಕ್ರೀಡೋತ್ಸವ 2024 ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಿತು. ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಆಡಳಿತ ಮುಕ್ತೇಸರ ಹಾಗೂ ಅನುವಂಶಿಗೆ ಅರ್ಚಕ ವೇದಮೂರ್ತಿ ವಾಸುದೇವ ಆಸ್ರಣ್ಣ ಉದ್ಘಾಟಿಸಿದ... ಶ್ರೀ ಶಾಂಕರ ತತ್ವಪ್ರಸಾರ ಅಭಿಯಾನ: ಸಾಮರಸ್ಯ ಸಮಾಜ ಜಾಗೃತಿ ಕಾರ್ಯಕ್ರಮ ಬಂಟ್ವಾಳ(reporterkarnataka.com):ಶಂಕರಾಚಾರ್ಯರ ಅದ್ವೈತ ಸಿದ್ಧಾಂತದಂತೆ ಎಲ್ಲರಲ್ಲೂ ಪರಮಾತ್ಮನನ್ನು ಕಾಣಬೇಕು. ಎಲ್ಲರೂ ದೇವರ ಅಂಶಗಳೇ ಆಗಿದ್ದಾರೆ ಎಂದು ಸಾರಿದ ಶಂಕರಾಚಾರ್ಯರು ಧರ್ಮ ರಕ್ಷಣೆಗೆ ಹೊಸ ಮಾರ್ಗವನ್ನು ಹಾಕಿಕೊಟ್ಟು ಎಲ್ಲಾ ರೀತಿಯ ಭೇದಭಾವ ಅಳಿಸಿ ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಹರಿಕಾರರ... ಹಳೇಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದ ತೀರ್ಥಕೆರೆ ನಿರ್ಮಾಣ: ಪ್ರಾರ್ಥನೆ, ಪೂಜೆ ಸಲ್ಲಿಕೆ ಮಂಗಳೂರು(reporterkarnataka.com):ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವವುಳ್ಳ ಗುಜ್ಜರಕೆರೆಯಲ್ಲಿ ಹಳೇಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದ ತೀರ್ಥಕೆರೆಯ ನಿರ್ಮಾಣ ಹಾಗೂ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಈ ಕೆರೆಯ ಧಾರ್ಮಿಕ ಮತ್ತು ಸ್ಥಳ ಮಹತ್ವಕ್ಕೆ ಪೂರಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ... ವಾಮಂಜೂರು ಚರ್ಚ್ ಹಾಲ್: 19ರಂದು ‘ವೊಜೆಂ ಉತ್ಸವ್ 2024’ ಮಂಗಳೂರು(reporterkarnataka.com): ಮಂಗಳೂರಿನ ಸಾಮಾಜಿಕ ಸೇವಾ ಸಂಸ್ಥೆ ಸಾಂಗಾತಿ ಮಂಗ್ಳೂರು ಸಹಯೋಗದಲ್ಲಿ ನಗರದ ಬೊಂದೇಲ್ ಸಂತ ಲಾರೆನ್ಸ್ ಚರ್ಚು ಹಾಗೂ ಪುಣ್ಯಕ್ಷೇತ್ರದ ಸಹಾಯಾರ್ಥ ಏರ್ಪಡಿಸಿದ ವೊಜೆಂ ಉತ್ಸವ್ 2024 ಮೇ 19ರಂದು ಬೆಳಗ್ಗೆ 11 ಗಂಟೆಗೆ ವಾಮಂಜೂರು ಚರ್ಚ್ ಹಾಲ್ ನಲ್ಲಿ ಆರಂಭಗೊಳ್ಳಲಿದೆ. ... ಪದ್ಮನಾಭ ಸಾಮಂತ್ ಸಾವಿನ ತನಿಖೆಗೆ ಆಗ್ರಹಿಸಿ ತಿಂಗಳು ಕಳೆದರೂ ಕಾಣದ ಬೆಳವಣಿಗೆ: ಮತ್ತೆ ಎಸ್ಪಿ ಭೇಟಿಯಾದ ಮಾಜಿ ಸಚಿವ ರಮಾನಾಥ ರೈ ನಿಯೋಗ ಬಂಟ್ವಾಳ(reporterkarnataka.com): ಸಾಮಾಜಿಕ ಹೋರಾಟಗಾರ ಹಾಗೂ ಆರ್ ಟಿಐ ಕಾರ್ಯಕರ್ತ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷನಾಗಿ ಸಕ್ರಿಯವಾಗಿದ್ದ ಅವಿವಾಹಿತ ಯುವಕ, ವಾಮಪದವು ಸಮೀಪದ ಚೆನ್ನೈತ್ತೋಡಿ ಗ್ರಾಮದ ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ್ ಅವರ ಸಂಶಯಾಸ್ಪದ ಸಾವಿನ ತನಿಖೆ ಬ... ಮಂಗಳೂರು ವಿವಿ ಮತ್ತೆ ಗತ ವೈಭವಕ್ಕೆ: ನೂತನ ಕುಲಪತಿ ಪ್ರೊ. ಧರ್ಮ ವಿಶ್ವಾಸ ಮಂಗಳಗಂಗೋತ್ರಿ(reporterkarnataka.com): ಮಂಗಳೂರು ವಿವಿಯು ಇಂದು ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಆದರೆ ಶೀಘ್ರದಲ್ಲಿ ಅವೆಲ್ಲವನ್ನು ಮೀರಿ ಮತ್ತೆ ಹಳೆಯ ವೈಭವಕ್ಕೆ ಮರಳುತ್ತೇವೆ ಎಂದು ಮಂಗಳೂರು ವಿವಿಯ 10ನೇ ಉಪ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಪ್ರೊ. ಡಾ. ಪಿ. ಎಲ್. ಧರ್ಮ ಹೇಳಿದರು.... « Previous Page 1 …115 116 117 118 119 … 322 Next Page » ಜಾಹೀರಾತು