ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಗುಡುಗು ಸಹಿತ ಮಳೆ: ಮನೆಗೆ ಸಿಡಿಲು ಬಡಿದು ಹಾನಿ ಕಾರ್ಕಳ(reporterkarnataka.com): ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯಾಗಿದ್ದು, ಕಣಂಜಾರು ಗ್ರಾಮದ ಪೆಲತ್ತೂರು ಪಟ್ಲದ ಮನೆಯೊಂದಕ್ಕೆ ಸಿಡಿಲು ಬಡಿದು ಸಾವಿರಾರು ರೂಪಾಯಿ ಮೌಲ್ಯದ ಸೊತ್ತು ಹಾನಿಯಾಗಿದೆ. ಬಜಗೋಳಿ, ನಾರಾವಿ , ಮಾಳ ಚೌಕಿ ಕಡಾರಿ , ಕೆರುವಾಶೆ , ಶಿರ್ಲ... ಕೇರಳ ಸ್ಫೋಟಕ್ಕೆ ಅತೀಯಾದ ತುಷ್ಟೀಕರಣದ ರಾಜಕಾರಣವೇ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ ಮಂಗಳೂರು(reporter Karnataka.com): ಓಟು ಬ್ಯಾಂಕ್ ರಾಜಕಾರಣ ಹಾಗೂ ಅಲ್ಪಸಂಖ್ಯಾತ ಸಮುದಾಯದ ತುಷ್ಟೀಕರಣದ ಪರಿಣಾಮ ಕೇರಳದಲ್ಲಿ ಬಾಂಬ್ ಸ್ಫೋಟಕ್ಕೆ ಕಾರಣ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್, ಎಡಪಕ್ಷಗಳು ಹಾಗೂ ಮುಸ್ಲಿಂ ಲೀಗ್ ನಂತಹ ಪಕ್ಷಗ... ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷೆಯಾಗಿ ಸಾನ್ವಿ ಸುವರ್ಣ ಬಂಟ್ವಾಳ(reporterkarnataka.com):ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕವು ನಿರ್ವಹಿಸುವ ಬಂಟ್ವಾಳ ತಾಲೂಕು 17ನೇಯ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಕಡೇಶಿವಾಲಯ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಡಿಸೆಂಬರ್ 6 ರಂದು ನಡೆಸಲಾಗುವುದು. ಸಮ್ಮೇಳನದಲ್ಲಿ ತಾಲೂಕಿ... 2 ಕೋಟಿ ವೆಚ್ಚದಲ್ಲಿ ಕೊಂಚಾಡಿ ನಾಗಕನ್ನಿಕ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ ಮಂಗಳೂರು(reporterkarnataka.com): ಲೋಕೋಪಯೋಗಿ ಇಲಾಖೆಯಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ 23 ದೇರೆಬೈಲ್ ಗ್ರಾಮದ ಮಂದಾರ ಬೈಲು ನಿಂದ ಚಾವಡಿ ಕುಡ್ಲ ರೆಸ್ಟೋರೆಂಟ್ ಬಳಿ ಹಾಗೂ ನಾಗಕನ್ನಿಕ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿಗೆ 2 ಕೋಟಿ ಅನುದಾನದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ... ಬ್ಯಾಂಕ್ ಆಫ್ ಬರೋಡಾದಿಂದ ಬಾಬ್ ಲೈಟ್ ಉಳಿತಾಯ ಖಾತೆಯ ಪರಿಚಯ: ಜೀವಮಾನ ಶೂನ್ಯ ಬ್ಯಾಲೆನ್ಸ್ ಸೇವಿಂಗ್ ಅಕೌಂಟ್ ಮಂಗಳೂರು(reporterkarnataka.com): ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್) ತನ್ನ “ಬಾಬ್ ಕಿ ಸಂಗ್, ತ್ಯೋಹಾರ್ ಕಿ ಉಮಂಗ್” ಹಬ್ಬದ ಅಂಗವಾಗಿ ಬಾಬ್ ಲೈಟ್ ಉಳಿತಾಯ ಖಾತೆ – ಜೀವಮಾನ ಶೂನ್ಯ ಬ್ಯಾಲೆನ್ಸ್ ಉಳಿತಾಯ ಬ್ಯಾಂಕ್ ಖಾತೆಯನ್ನು ಪರಿಚಯಿಸಿದೆ. ... ಮಂಗಳೂರು: ಅ. 29ರಂದು ಕೇಂದ್ರ ಸರಕಾರದ ರೈತ, ಕಾರ್ಮಿಕ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ದ.ಕ.ಜಿಲ್ಲಾ ಮಟ್ಟದ ಜಂಟಿ ಸಮಾವೇಶ ಮಂಗಳೂರು(reporterkarnataka.com): ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ಹಾಗೂ ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು, ವಿದ್ಯುತ್ ಹಾಗೂ ರೈಲ್ವೇ ಖಾಸಗೀಕರಣದ ವಿರುದ್ಧ ಪ್ರಬಲ ಜನಾಂದೋಲನ ರೂಪಿಸಲು ಹಾಗೂ ಜನಪರ ಪರ್ಯಾಯ ನೀತಿಗಳಿಗಾಗಿ ಆಗ್ರಹಿಸಿ ಅಕ್ಟೋಬರ್ 29ರಂದು ಆದಿತ್ಯವಾರ ಬೆಳಿಗ್ಗೆ 10ಕ್ಕ... ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯ ಮಟ್ಟದ ‘ಫಾ. ಮ್ಯಾಥ್ಯೂ ವಾಸ್ ಸ್ಮಾರಕ ಅಂತರ-ಪ್ಯಾರಿಶ್ ಟೂರ್ನಮೆಂಟ್ ಮತ್ತು ಕ್ರೀಡಾ ಪ್ರಶಸ್ತಿಗಳ ಸಂಭ್ರಮ ಮಂಗಳೂರು(reporterkarnataka.com): ಫಾ. ಮ್ಯಾಥ್ಯೂ ವಾಸ್ ಸ್ಮಾರಕ ಅಂತರ-ಪಾರಿಶ್ ಫುಟ್ಬಾಲ್ ಮತ್ತು ಥ್ರೋ ಬಾಲ್ ಪಂದ್ಯಾವಳಿ ಹಾಗೂ ಫಾ. ಮ್ಯಾಥ್ಯೂ ವಾಸ್ ಎಕ್ಸಲೆನ್ಸ್ ಇನ್ ಸ್ಪೋರ್ಟ್ಸ್ ಅವಾರ್ಡ್ಸ್ ೨೦೨೩ ನಗರದ ಸಂತ ಅಲೋಶಿಯಸ್ ಪಿಯು ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಿತು. ... ಸ್ಕೂಟರ್ ಗೆ ಖಾಸಗಿ ಎಕ್ಸ್ ಪ್ರೆಸ್ ಬಸ್ ಡಿಕ್ಕಿ ಪ್ರಕರಣ: ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಸಾವು ಮಂಗಳೂರು(reporterkarnataka.com): ನಗರದ ಅಂಬೇಡ್ಕರ್ ವೃತ್ತದ ಬಳಿ ಖಾಸಗಿ ಎಕ್ಸ್ ಪ್ರೆಸ್ ಬಸ್ಸೊಂದು ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಕೃಷ್ಣರಾಜ್ ಭಟ್(75) ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಕೃಷ್... ಉಡುಪಿ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ ಸಂಪನ್ನ ಉಡುಪಿ(reporterkarnataka.com): ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಶನಿವಾರ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಭಾಗಿತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿಯು ಉದ್ಘಾಟನೆಗೊಂಡು, ಕವಿಗೋಷ್ಠಿಯೊಂದಿಗೆ ಸಂಪನ್ನಗೊಂಡಿತು. ಕಾಲೇಜಿನ ಪ್ರಾಚಾ... ಮಂಗಳೂರು ದಸರಾ ಮೆರವಣಿಗೆಗೆ ಈ ಬಾರಿ ಸೌಹಾರ್ದತೆಯ ಟಚ್: ಪ್ರಥಮ ಬಾರಿಗೆ ಐಕ್ಯತೆಯ ಸ್ತಬ್ದಚಿತ್ರ ಮಂಗಳೂರು(reporterkarnataka.com): ನಾಡ ಹಬ್ಬ ದಸರಾ ನಾಡಿನ ಸಾಂಸ್ಕೃತಿಕ ಹಬ್ಬವಾಗಿದ್ದು ಜನಸಾಮಾನ್ಯರೆಲ್ಲರೂ ಭಾವೈಕ್ಯತೆಯಿಂದ ದಸರಾ ಸಂಭ್ರಮದಲ್ಲಿ ಪಾಲ್ಗೊಂಡಾಗ ನಾಡಿನ ಐಕ್ಯತೆ ಮತ್ತು ಸಮಗ್ರತೆಯನ್ನು ಮತ್ತಷ್ಟು ಗಟ್ಟಿಗೊಳಿಸಬಹುದು.ಈ ನಿಟ್ಟಿನಲ್ಲಿ ಮಂಗಳೂರು ದಸರಾದಲ್ಲಿ ಸರ್ವ ಜನಾಂಗದ ಜನರನ್ನು ಒಂದ... « Previous Page 1 …117 118 119 120 121 … 287 Next Page » ಜಾಹೀರಾತು