ಬಡಗ ಎಡಪದವು: ಕೃತಕ ನೆರೆಗೆ ಕಾರಣವಾದ ನೂತನ ಕಿರು ಸೇತುವೆ; ಶಾಸಕ ಡಾ. ಭರತ್ ಶೆಟ್ಟಿ ಪರಿಶೀಲನೆ ಬಡಗಎಡಪದವು(reporterkarnataka.com): ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಬೈತರಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಸಮರ್ಪಕವಾಗಿ ತೋಡಿನ ನೀರು ಹಾದು ಹೋಗುವ ನೆಲಮಟ್ಟಕಿಂತಲೂ 3-4 ಅಡಿ ಎತ್ತರದಲ್ಲಿ ಅಭಿವೃದ್ಧಿ ಪಡಿಸಿರುವಂತಹ ಕಿರು ಸೇತುವೆಯು ಕಳೆದ ಹಲವಾರು ದಿನಗಳ... ಬಲಿಗಾಗಿ ಕಾಯುತ್ತಿವೆ ಮೃತ್ಯುಕೂಪಗಳು!: ಕೊಟ್ಟಾರ ಚೌಕಿಯಿಂದ ಸುರತ್ಕಲ್ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ಹೊಂಡಗಳು! ಮಂಗಳೂರು(reporterkarnataka.com): ಸುರತ್ಕಲ್ ನಿಂದ ಕೊಟ್ಟಾರ ಚೌಕಿ ವರಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತ್ಯು ಕೂಪಗಳು ಬಾಯಿಬಿಟ್ಟು ಕಾಯುತ್ತಿವೆ. ದ್ವಿಚಕ್ರ ವಾಹನ ಸವಾರರಿಗೆ ಇದನ್ನು ತಪ್ಪಿಸಿಕೊಂಡು ಹೋಗುವುದೇ ಸವಾಲಾಗಿ ಪರಿಣಮಿಸಿದೆ. ಕೇವಲ ಕೊಟ್ಟಾರಚೌಕಿಯಿಂದ ಸುರತ್ಕಲ್ ವರೆಗೆ ಇಂತಹ 100ಕ್ಕ... ಮಂಗಳೂರು: ಶಾಲಾ ಮಕ್ಕಳ ಸಾಗಿಸುತ್ತಿರುವ ಖಾಸಗಿ ವಾಹನಗಳ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮಂಗಳೂರು(reporterkarnataka.com): ಮಂಗಳೂರು: ಶಾಲಾ ಮಕ್ಕಳ ಸಾಗಿಸುತ್ತಿರುವ ಖಾಸಗಿ ವಾಹನಗಳ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಖಾಸಗಿ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಒತ್ತಾಯಿಸಿ ದ.ಕ.ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂ... ದ.ಕ. ಜಿಲ್ಲೆಯಲ್ಲಿ ಮುಂದುವರಿದ ಅವ್ಯಾಹತ ಮಳೆ: ನಾಳೆ ಕೂಡ ಶಾಲೆ ಹಾಗೂ ಪಿಯು ಕಾಲೇಜಿಗೆ ರಜೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗ... ಯಕ್ಷಗಾನ ಕಲಿಕೆಯಿಂದ ಮನೋಬಲ ವೃದ್ದಿ: ಯಕ್ಷ ಕಲಾವಿದ ಉಲ್ಲಾಸ್ ಆರ್. ಶೆಟ್ಟಿ ಸುರತ್ಕಲ್(reporterkarnataka.com): ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ದಿಯಾಗುತ್ತದೆ ಎಂದು ಹವ್ಯಾಸಿ ಯಕ್ಷಗಾನ ಕಲಾವಿದ ಹಾಗೂ ಪೆರ್ಮುದೆ ಶಾರದ ಯಕ್ಷಗಾನ ಮಂಡಳಿಯ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ ಹೇ... ಮಳೆ ನೀರಿನಿಂದ ತುಂಬಿ ಸಂಚಾರ ಸ್ಥಗಿತಗೊಂಡ ಬಜಾಲ್ ಅಂಡರ್ ಪಾಸ್: ಪಾಲಿಕೆ ಕಮಿಷನರ್ ಸ್ಥಳಕ್ಕೆ ಭೇಟಿ; ಪರಿಶೀಲನೆ ಮಂಗಳೂರು(reporterkarnataka.com):ನಗರದ ಹೊರವಲಯದ ಪಡೀಲ್ ಸಮೀಪದ ಬಜಾಲ್ ನ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ವಾಹನ ಸಂಚಾರ ಸ್ಥಗಿತಗೊಂಡಿದ್ದು, ಸ್ಥಳಕ್ಕೆ ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪಾಲಿಕೆಯ ಸ್ಥಳೀಯ ಕಾರ್ಪೊರ... ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು. ಲೋಕಸಭೆಯಲ್ಲಿ ಅವರು ಕನ್ನಡದಲ್ಲಿ ಮಾಡಿದ ಪ್ರಮಾಣವಚನದಲ್ಲಿ ತುಳುನಾಡಿನ ದೈವ ದೇವರನ್ನು ಸ್ಮರಿಸಿದ್ದು ವಿಶೇಷವಾಗಿತ್ತು. “ನಾನು ಕ್ಯ... ಪಾವೂರು ಉಳಿಯ ದ್ವೀಪ: ಅಕ್ರಮ ಮರಳುಗಾರಿಕೆ ನಿಲ್ಲಿಸಲು ಹಾಗೂ ದ್ವೀಪವಾಸಿಗಳ ರಕ್ಷಣೆಗೆ ಸಮಾನ ಮನಸ್ಕ ಸಂಘಟನೆಗಳಿಂದ ಜಿಲ್ಲಾಧಿಕಾರಿ ಭೇಟಿ; ಮ... ಮಂಗಳೂರು(reporterkarnataka.com):ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು ಹಾಗೂ ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕೆಂದು ಒತ್ತಾಯಿಸಿ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ಹಾಗೂ ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನ... ನಂಜನಗೂಡು: ಶಾಲಾ ನೂತನ ಕೊಠಡಿ ಸೋರಿಕೆ; ಅಧಿಕಾರಿಗಳಿಗೆ ಛೀಮಾರಿ ಹಾಕಿದ ಗ್ರಾಮಸ್ಥರು! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಹಣದ ದುರಾಸೆಗೆ ಗುತ್ತಿಗೆದಾರ ಮತ್ತು ಇಂಜಿನಿಯರ್ ಮಾಡಿದ ಎಡವಟ್ಟಿನಿಂದ ಶಾಲಾ ಮಕ್ಕಳು ಕೂತು ಪಾಠ ಕೇಳುವ ನೂತನ ಶಾಲಾ ಕೊಠಡಿ ಕಾಮಗಾರಿ ಮಳೆಗೆ ಸೋರುವಂತಾಗಿದೆ. ಸಂಬಂಧಪಟ್ಟ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರ... ಮಳೆಗಾಲದ ಅನಿರೀಕ್ಷಿತ ಅನಾಹುತ ಎದುರಿಸಲು ಜಿಲ್ಲಾಡಳಿತ ಸಜ್ಜು: ಪಾಲಿಕೆಯಿಂದ ಕಂಟ್ರೋಲ್ ರೂಂ ಮಂಗಳೂರು(reporterkarnataka.com): ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಮುನ್ಸೂಚನೆಯಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಅನಿರೀಕ್ಷಿತ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪ್ರ... « Previous Page 1 …119 120 121 122 123 … 332 Next Page » ಜಾಹೀರಾತು