ಮಕ್ಕಳಿಗೆ ಮೂಲ ಸಂಸ್ಕೃತಿ ಕಲಿಸಿ ಸ್ವಾಭಿಮಾನದ ಬದುಕು ಕಟ್ಟಲು ಪ್ರೇರೇಪಿಸಿ: ಶಿಕ್ಷಕಿ ವಿಜಯಲಕ್ಷ್ಮಿ ಕಟೀಲು ಬಂಟ್ವಾಳ(reporterkarnataka.com): ಮಕ್ಕಳಿಗೆ ಮೂಲ ಸಂಸ್ಕೃತಿ ಕಲಿಸಿ ಸ್ವಾಭಿಮಾನದ ಬದುಕು ಕಟ್ಟಲು ಪ್ರೆರೇಪಿಸಿ ಎಂದು ಸಾಹಿತಿ ಮಂಚಿ ಕೊಲ್ನಾಡು ಪ್ರೌಢಶಾಲಾ ಶಿಕ್ಷಕಿ ವಿಜಯಲಕ್ಷ್ಮಿ ಕಟೀಲು ಹೇಳಿದರು. ಅವರು ಭಾನ... ರಕ್ತದಾನದ ಮೂಲಕ ಜೀವ ಉಳಿಸುವ ಕಾರ್ಯ ಶ್ಲಾಘನೀಯ: ಶಾಸಕ ಡಾ.ಭರತ್ ಶೆಟ್ಟಿ ಅಡ್ಯಾರ್(reporterkarnataka.com): ಹಿಂದೂ ಯುವ ಸೇನೆ ವೃಕ್ಷರಾಜ ಶಾಖೆ ಮತ್ತು ವೃಕ್ಷರಾಜ ಫ್ರೆಂಡ್ಸ್ ಕ್ಲಬ್ ಗ್ರಾಮೀಣಾಭಿವೃದ್ಧಿ ಕೇಂದ್ರ ಅಡ್ಯಾರ್ ಪದವು ವತಿಯಿಂದ ಇದರ 22ನೇ ವಾರ್ಷಿಕೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ಭಾನುವಾರ ವೃಕ್ಷರಾಜ ಸಭಾ ಭವನದಲ್ಲಿ ... ದ.ಕ.ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ 3.5 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು: ಸಂಸದ ನಳಿನ್ ಕುಮಾರ್ ಕಟೀಲ್ ಭವಿಷ್ಯ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣೆ ಪೂರ್ವ ಭಾವಿ ಸಭೆಯು ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿಯ ಜಿಲ್ಲಾ ಚುನಾವಣಾ ಕಾರ್ಯಾಲಯದಲ್ಲಿ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಮೋದಿ ಸರಕಾರ... ರಾಜ್ಯ ಆಹಾರ ಆಯೋಗದ ಸದಸ್ಯರಾಗಿ ಹಿರಿಯ ಕಾಂಗ್ರೆಸ್ಸಿಗ ಸುಮಂತ್ ರಾವ್ ಆಯ್ಕೆ ಮಂಗಳೂರು(reporterkarnataka.com): ಕರ್ನಾಟಕ ಸರಕಾರ ಆಹಾರ ಆಯೋಗದ ಸದಸ್ಯರಾಗಿ ಹಿರಿಯ ಕಾಂಗ್ರೆಸ್ಸಿಗ ಸುಮಂತ್ ರಾವ್ ಆಯ್ಕೆಯಾಗಿದ್ದಾರೆ. 1991ರಿಂದ ವಿದ್ಯಾರ್ಥಿ ಕಾಂಗ್ರೆಸ್ (ಎನ್ ಎಸ್ ಯುಐ)ನಲ್ಲಿ ಗುರುತಿಸಿಕೊಂಡು ಯು. ಟಿ. ಖಾದರ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿ ಹೋರಾಟವನ್ನು ಸಂಘಟಿಸಿಕೊಂಡು ... ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆ: 18 ಹಾಗೂ 19ರಂದು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ದೈಹಿಕ ಕ್ಷಮತೆ ಪರೀಕ್ಷೆ ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಘಟಕದ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್(ಸಿ.ಎ.ಆರ್/ಡಿ.ಎ.ಆರ್) ಹುದ್ದೆಗಳಿಗೆ 2024ರ ಜ.28ರಂದು ನಡೆಸಲಾದ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ತಾತ್ಕಾಲಿಕ ಅರ್ಹತೆ ಪಟ್ಟಿ ಅನುಸಾರ 1:5 ರ ಅನುಪಾತದಲ್ಲಿ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗ... ಈಶ್ವರಪ್ಪ ಅಸಮಾಧಾನ ಎರಡು ದಿನಗಳಲ್ಲಿ ಪರಿಹಾರ: ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೆ.ಎಸ್. ಈಶ್ವರಪ್ಪ ಹಿರಿಯ ನಾಯಕರು. ಟಿಕೆಟ್ ಸಂಬಂಧಿಸಿದಂತೆ ಎದ್ದರುವ ಅಸಮಾಧಾನ ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಶಿವಮೊಗ್ಗದಲ್... ಮತ್ತೊಂದು ಮೈಲುಗಲ್ಲು: ಮಂಗಳೂರಿನಲ್ಲಿ ಫಾದರ್ ಮುಲ್ಲರ್ ರೋಟರಿ ಸ್ಕಿನ್ ಬ್ಯಾಂಕ್ ಸ್ಥಾಪನೆ ಮಂಗಳೂರು(reporterkarnataka.com): ರೋಟರಿ ಕ್ಲಬ್ ಆಫ್ ಮಂಗಳೂರು ಸಹಯೋಗದೊಂದಿಗೆ ಫಾದರ್ ಮುಲ್ಲರ್ ರೋಟರಿ ಸ್ಕಿನ್ ಬ್ಯಾಂಕ್ ಅನ್ನು ಸ್ಥಾಪಿಸುವ ಮೂಲಕ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ (ಎಫ್ಎಂಎಂಸಿಎಚ್) ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ರೋಟೇರಿಯನ್ ಡಿಸ್ಟ್ರಿಕ್ಟ್ ಗವರ್ನರ್ ಎಚ್... ಪ್ರಧಾನಿ ಕೈ ಬಲಪಡಿಸೋಣ; ಸಾಮಾನ್ಯ ಕಾರ್ಯಕರ್ತನಾದ ನನಗೆ ಈ ಅವಕಾಶ ಸಿಕ್ಕಿರುವುದು ಸಂಭ್ರಮದ ಕ್ಷಣ: ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳೂರು(reporterkarnataka.com): ಸಾಮಾನ್ಯ ಕಾರ್ಯಕರ್ತನಿಗೆ ಈ ಅವಕಾಶ ಸಿಕ್ಕಿರುವುದು ಸಂಭ್ರಮದ ಕ್ಷಣ. ಹಿಂದೂತ್ವ ಹಾಗೂ ಅಭಿವೃದ್ಧಿಯನ್ನು ಮುಂದಿಟ್ಟು ಎಲ್ಲರೂ ಒಟ್ಟಾಗಿ ಒಂದಾಗಿ ಶ್ರಮಿಸಿ ಪ್ರಧಾನಿ ಮೋದಿ ಅವರ ಕೈ ಬಲ ಪಡಿಸೋಣ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ... ಮಂಗಳೂರು: ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಸಂಸ್ಥಾಪಕರ ದಿನ ಆಚರಣೆ ಮಂಗಳೂರು(reporterkarnataka.com): ನಗರದ ಕಂಕನಾಡಿಯ ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಶನ್ಸ್ (ಎಫ್ಎಂಸಿಐ) ತನ್ನ ಸಂಸ್ಥಾಪಕ ರೆ. ಫಾ. ಅಗಸ್ಟಸ್ ಮುಲ್ಲರ್ ಎಸ್ಜೆ ಅವರ 183ನೇ ಜನ್ಮ ವಾರ್ಷಿಕೋತ್ಸವದ ಸ್ಮರಣಾರ್ಥ ಬುಧವಾರ ತನ್ನ ಸಂಸ್ಥಾಪಕರ ದಿನವನ್ನು ಆಚರಿಸಿತು. ಈ ಸಮಾರಂಭದಲ್ಲಿ ಆಡಳಿತ... ಚಿಕ್ಕಮಗಳೂರು ಜಿಲ್ಲಾ ಕಮಲ ಪಾಳಯದಲ್ಲಿ ತೀವ್ರಗೊಂಡ ಭಿನ್ನಮತ: ಬಿಜೆಪಿ ಸ್ವಾಭಿಮಾನಿ ಪರಿವಾರ ಕಾರ್ಯಕರ್ತರ ಸಮಾವೇಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಉಂಟಾಗಿರುವ ಬಿರುಕು ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಪಕ್ಷದ ಮಂಡಲ ಅಧ್ಯಕ್ಷರ ಆಯ್ಕೆಯ ಸಂಬಂಧ ಪಕ್ಷದೊಳಗೆ ಉದ್ಭವಿಸಿರುವ ಗೊಂದಲ ಕೂಡ ಮುಂದುವರಿದಿ... « Previous Page 1 …120 121 122 123 124 … 314 Next Page » ಜಾಹೀರಾತು