ನೇತ್ರಾವತಿ ಶಿಖರಕ್ಕೆ ಸೇನೆ ಮತ್ತು ನೌಕಾ ವಿಭಾಗಗಳ ಎನ್ ಸಿಸಿ ವಾರ್ಷಿಕ ಟ್ರೆಕ್ಕಿಂಗ್ ಮಂಗಳೂರು(reporterkarnataka.com): ಚಿಕ್ಕಮಗಳೂರಿನ ನೇತ್ರಾವತಿ ಶಿಖರಕ್ಕೆ ಸೇನೆ ಮತ್ತು ನೌಕಾ ವಿಭಾಗಗಳ ಎನ್ ಸಿಸಿ ವಾರ್ಷಿಕ ಟ್ರೆಕ್ಕಿಂಗನ್ನು ಏರ್ಪಡಿಸಲಾಗಿತ್ತು. ಟ್ರೆಕ್ಕಿಂಗ್ ಪ್ರಾರಂಭವಾದಂತೆ ಎಲ್ಲಾ ಕೆಡೆಟ್ಗಳು ಮುಂದೆ ಬರುವ ಸಾಹಸಮಯ ಆರೋಹಣಕ್ಕಾಗಿ ಎಲ್ಲಾ ಉತ್ಸಾಹ, ಶಕ್ತಿ ಮತ್ತು ಕುತೂಹಲದಿಂದ ... ವೆನ್ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತಪೂರಣ ಕೇಂದ್ರದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಮಂಗಳೂರು(reporterkarnataka.com): ಮೀನುಗಾರಿಕೆ ಇಲಾಖೆ ಮಂಗಳೂರು ಹಾಗೂ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತಪೂರಣ ಕೇಂದ್ರದ ಜಂಟಿ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರ ಏರ್ಪಡಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮೀನುಗಾರಿಕೆ ಇಲಾಖೆಯ... ಉರ್ವಸ್ಟೋರ್: ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೊಟ್ಟಾರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವನ್ನು ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿಯ ಪ್ರಗತಿ ಮಹಿಳಾ ಮಂಡಲದಲ್ಲಿ ಜೂನ್ 16ರಂದು ಪೂರ್ವಾಹ... ಉಳ್ಳಾಲ ಕುಡಿಯುವ ನೀರಿನ ಮೊದಲ ಹಂತದ ಯೋಜನೆ ಉದ್ಘಾಟನೆಗೆ ಮುಖ್ಯಮಂತ್ರಿ ಆಗಮನ: ಸ್ಪೀಕರ್ ಖಾದರ್ ಮಂಗಳೂರು(reporterkarnataka.com): ಚುನಾವಣೆ ಸಂದರ್ಭದಲ್ಲಿ ಕ್ಷೇತ್ರutದ ಜನತೆಗೆ ದಿನದ 24 ಗಂಟೆಯೂ ಕುಡಿಯುವ ನೀರು ಒದಗಿಸುವ ಯೋಜನೆ ಬಗ್ಗೆ ಹೇಳಿದ್ದೆ. ಈಗ ಅದರ ಮೊದಲ ಹಂತದ ಕೆಲಸ ಪೂರ್ಣಗೊಂಡಿದೆ. ಮೊದಲ ಹಂತದ ಉದ್ಘಾಟನೆ ಹಾಗೂ ಎರಡನೇ ಹಂತದ ಕಾಮಗಾರಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ... ಎಂಸಿಸಿ ಬ್ಯಾಂಕ್ ಕಾರ್ಯಕ್ಷಮತೆ ವಿಶ್ಲೇಷಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳೂರು(reporterkarnataka.com): ಬ್ಯಾಂಕಿನ 2023-24ನೇ ವರ್ಷದ ಸಿಬ್ಬಂದಿ ಕಾರ್ಯಕ್ಷಮತೆ ವಿಶ್ಲೇಷಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಜೂನ್ 8ರಂದು ನಗರದ ಆಡಳಿತ ಕಚೇರಿಯ ಪಿ.ಎಫ್.ಎಕ್ಸ್ ಸಲ್ಡಾನಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. ಸಮೀಕ್ಷೆಯು ಆಲ್ಡ್ರಿನ್ ಡಿಸೋಜ ಮತ್ತು ತಂಡದ ನೇತೃತ್ವದಲ್ಲಿ ... ತನಿಷ್ಕ್ ನ 100% ಚಿನ್ನದ ವಿನಿಮಯ ಕಾರ್ಯಕ್ರಮದೊಂದಿಗೆ ಚಿನ್ನದ ಮೌಲ್ಯ ಹೆಚ್ಚಳ ಮಂಗಳೂರು(reporterkarnataka.com):ಹೆಚ್ಚುತ್ತಿರುವ ಚಿನ್ನದ ಬೆಲೆ ಹಿನ್ನೆಲೆಯಲ್ಲಿ, ಟಾಟಾ ಉದ್ಯಮ ಸಮೂಹಕ್ಕೆ ಸೇರಿದ ಭಾರತದ ಅತಿದೊಡ್ಡ ಆಭರಣ ರಿಟೇಲ್ ಬ್ರ್ಯಾಂಡ್ ಆಗಿರುವ ತನಿಷ್ಕ್ ತನ್ನ 'ಗೋಲ್ಡ್ ಎಕ್ಸ್ಚೇಂಜ್ ಪಾಲಿಸಿ'ಯನ್ನು ಅಸ್ಥಿರವಾದ ಚಿನ್ನದ ದರಗಳ ನಡುವೆ ತನ್ನ ಗ್ರಾಹಕರ ವಿಕಾಸದ ಅಗತ್ಯಗಳನ್ನು ... ಒಡ್ಡೂರು ಫಾರ್ಮ್ಸ್ ನಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ನೂತನ ಸಂಸದ ಕ್ಯಾ. ಚೌಟರಿಗೆ ಶಾಸಕ ರಾಜೇಶ್ ನಾಯ್ಕ್ ಅಭಿನಂದನೆ ಬಂಟ್ವಾಳ(reporterkarnataka.com): ಗಂಜಿಮಠ ಬಳಿಯ ಒಡ್ಡೂರು ಫಾರ್ಮ್ಸ್ ಗೆ ಆಗಮಿಸಿದ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಾಗೂ ನೂತನ ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಶಾಸಕರುಗಳ... ಕಲ್ಲಡ್ಕ ರಾಷ್ಟ್ರೀಯ ಹೆದ್ಧಾರಿ ದುರಸ್ತಿ ಒಂದು ವಾರದೊಳಗೆ ಪೂರ್ಣಗೊಳಿಸಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದು ಹೋಗಿರುವ ಎಲ್ಲಾ ರಾಷ್ಟ್ರೀಯ ಹೆದ್ಧಾರಿಗಳನ್ನು ಸಮರ್ಪಕ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ಅನುಕೂಲಕರವಾಗಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೆದ್ದಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀ... ಬೆಂಕಿ ಅವಘಡಕ್ಕೆ ತುತ್ತಾದ ಗ್ಲೋಬಲ್ ಮಾರುಕಟ್ಟೆಗೆ ಕೆಪಿಸಿಸಿ ಪ್ರಧಾನ ಕಾಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ: ಗರಿಷ್ಠ ಪರಿಹಾರಕ್ಕೆ ಸೂಚನೆ ಮಂಗಳೂರು(reporterkarnataka.com): ಬೆಂಕಿ ಅವಘಡ ಸಂಭವಿಸಿದ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಗೆ ಕೆಪಿಸಿಸಿ ಪ್ರಧಾನ ಕಾಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾರುಕಟ್ಟೆಯ 8 ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ಸಸಿನೆಡುವ ಕಾರ್ಯಕ್ರಮವನ್ನು ನಗರದ ಪಡೀಲ್ ನಲ್ಲಿರುವ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ”ದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು “ಪರಿಸರ ಸೇವಾ ರತ್... « Previous Page 1 …122 123 124 125 126 … 332 Next Page » ಜಾಹೀರಾತು