ಮಹಿಳೆಯರ ಶೈಕ್ಷಣಿಕ ಹಕ್ಕಿಗೆ ಹೋರಾಡಿದ ಮಹಾ ಮಾತೆ ಸಾವಿತ್ರಿ ಬಾಯಿ ಪುಲೆ: ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಹೆಣ್ಣು ಮಕ್ಕಳ ಶಿಕ್ಷಣ ಹಕ್ಕುಗಳಿಗಾಗಿ, ಸಾವಿತ್ರಿ ಬಾ ಪುಲೆ ಅವರು ನಡೆಸಿದ ಹೋರಾಟ ಇಂದಿಗೂ ಸ್ಪೂರ್ತಿ ಎಂದು ಶಾಸಕ ಡಾ. ಎನ್.ಟಿ.ಶ್ರೀನಿವಾಸ್ ಹೇಳಿದರು. ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ,ಕೂಡ್ಲಿಗಿ ತಾಲೂಕು ಪ... ಮನೆ ಹಂಚಿಕೆಯಲ್ಲಿ ಖಾನಾಪೂರ ಗ್ರಾಮಕ್ಕೆ ಮೋಸ: ಪ್ರಗತಿಪರ ದಲಿತ ಸಂಘಟನೆ ಆರೋಪ ರಮೇಶ ಖಾನಾಪೂರ ರಾಯಚೂರು info.reporterkarnataka@gmail.com ಖಾನಾಪೂರ ಗ್ರಾಮಕ್ಕೆ ಮನೆ ಹಂಚಿಕೆಯಲ್ಲಿ ಅವೈಜ್ಞಾನಿಕವಾಗಿ ಇಂದು ಅಧಿಕಾರಿಗಳು ಬೇಕಾಬಿಟ್ಟಿ ಆಯ್ಕೆ ಮಾಡಿ ಖಾನಾಪೂರ ಗ್ರಾಮಕ್ಕೆ ಸಾಮಾಜಿಕ ನ್ಯಾಯ ಕೊಡದೆ ಅಧಿಕಾರಿಗಳು ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೇವದುರ್ಗ ತಾಲ್... ಸುರತ್ಕಲ್ ಸುಭಾಷಿತ ನಗರದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸುರತ್ಕಲ್(reporterkarnataka.com): ಇಲ್ಲಿನ ಸುಭಾಷಿತ ನಗರದಲ್ಲಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ಫುಟ್ ಪಾತ್, ಚರಂಡಿ, ರಸ್ತೆ ಹಂಪ್ಸ್ ಮತ್ತಿತರ ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಮಂಗಳೂರು ಉತ್ತರ ಶಾಸಕ ಡಾ. ವೈ.ಭರತ್ ಶೆಟ್ಟಿ ಅವರು ದೀಪ ಬೆಳಗಿಸುವ ... ಚಿಕ್ಕಮಗಳೂರಿನ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಕುಂಪಲದಲ್ಲಿ ಅತ್ಯಾಚಾರ: ಆರೋಪಿ ಬಂಧನ; ಪೊಕ್ಸೊ ಪ್ರಕರಣ ದಾಖಲು ಉಳ್ಳಾಲ(reporterkarnataka.com): ಚಿಕ್ಕಮಗಳೂರು ಜಿಲ್ಲೆಯ ದಲಿತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಅಣಜೂರು ಗ್ರ... ಹೊಸ ವರ್ಷಾಚಣೆ: ಕಡಲನಗರಿಯಲ್ಲಿ ಬಿಗಿ ಬಂದೋಬಸ್ತ್; 17 ಹೊಯ್ಸಳ ಸೇರಿದಂತೆ 66 ಸೆಕ್ಟರ್ ಮೊಬೈಲ್ ಘಟಕಗಳು ಕಾರ್ಯಾಚರಣೆ ಮಂಗಳೂರು(reporterkarnataka.com): ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸುರಕ್ಷತೆ ಹಾಗೂ ಭದ್ರತೆಗೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಕಲ ರೀತಿಯ ಬಂದೋಬಸ್ತ್ ಮಾಡಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅ... ದೇರಳಕಟ್ಟೆಯಲ್ಲಿ ಮಾದಕ ವಸ್ತು ಮಾರಾಟ: ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ; 5.11 ಲಕ್ಷ ಮೌಲ್ಯದ ಡ್ರಗ್ಸ್ ಸಹಿತ ಸೊತ್ತು ವಶ ಮಂಗಳೂರು(reporterkarnataka.com): ನಗರದ ಹೊರವಲಯದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಎದುರು ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ, ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲ ನಿವಾಸಿ ಮಹಮ್ಮದ್ ರಮೀಜ್ ಯಾನೆ ಲೆಮೇನ್ ಟಿ ರಮೀಜ್ (33) ಬಂಧಿತ ಆರೋಪಿ. ಮಂಗಳೂರು ಸ... ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್ 2024’ ಜೆರ್ಸಿ ಬಿಡುಗಡೆ ಮಂಗಳೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 2024ರ ಜ.5,6 ಮತ್ತು 7ರಂದು ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯಲಿರುವ 'ಕೆಯು ಡಬ್ಲ್ಯುಜೆ ಬ್ರ್ಯಾಂಡ್... ಮೇಕೇರಿಯಲ್ಲಿ ರಕ್ತದಾನ ಶಿಬಿರ: 50ನೇ ಬಾರಿ ರಕ್ತದಾನ ಮಾಡಿದ ಪೊಲೀಸ್ ರಾಮಪ್ಪ ಅವರಿಗೆ ಸನ್ಮಾನ ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿಯ ಸ್ವಾಗತ ಯುವಕ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಉತ್ತಮ ಆಡಳಿತ ದಿನದ ಪ್ರಯುಕ್ತ ವರ್ಷದ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಡಿಸೆಂಬರ್ 29ರಂದು ಆಯೋಜಿಸಲಾಗಿತ್ತು. ಮೇಕೇರಿಯ ಸರ್ಕಾರಿ ಹಿರಿಯ ... ಮುಂಬೈ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆಗೆ ಸನ್ಮಾನ ಮುಂಬಯಿ (reporterkarnataka.com):ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಹಭಾಗಿತ್ವದಲ್ಲಿ ಮುಂಬೈಯ ಅಂದೇರಿಯ ಸ್ಯಾನಿಟರಿ ಪಾರ್ಕ್ ನ ಕ್ಲಬ್ ಹೌಸ್ನಲ್ಲಿ ನಡೆದ ಪತ್ರಕರ್ತರ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ... ಉಡುಪಿಯ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈಯರಿಂಗ್: ಗುಂಡೇಟು ತಗುಲಿ ಸಿಬ್ಬಂದಿ ಆಸ್ಪತ್ರೆಗೆ ದಾಖಲು ಉಡುಪಿ(reporterkarnataka.com): ನಗರದ ಜಯಲಕ್ಷ್ಮೀ ಬಟ್ಟೆಮಳಿಗೆಯಲ್ಲಿ ಶನಿವಾರ ಪಿಸ್ತೂಲ್ ನಿಂದ ಅಚಾನಕ್ ಗುಂಡು ಹಾರಿ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ. ಶನಿವಾರ ಬಟ್ಟೆ ಮಳಿಗೆಯಲ್ಲಿ ಅನಾಥ ಗನ್ ಪತ್ತೆಯಾಗಿದ್ದು, ಮಳಿಗೆ ಸಿಬ್ಬಂದಿಗಳು ಕುತೂಹಲದಿಂದ ಗನ್ ಪರಿಶೀಲಿಸುವಾಗ ಮಿಸ್ ಫೈರ್ ಆಗಿದೆ. ... « Previous Page 1 …125 126 127 128 129 … 307 Next Page » ಜಾಹೀರಾತು