ಮಳಲಿ ಮಸೀದಿ: ನ್ಯಾಯಾಲಯದ ತೀರ್ಪು ಬರಲಿ, ಬಳಿಕ ಮುಂದಿನ ಹೆಜ್ಜೆ: ಶಾಸಕ ಡಾ. ಭರತ್ ಶೆಟ್ಟಿ ಮಂಗಳೂರು(reporterkarnataka.com): ಮಳಲಿ ಮಸೀದಿ ಇರುವ ಸ್ಥಳದಲ್ಲಿ ಹಿಂದೂ ಮಂದಿರದ ಕುರುಹು ಕಂಡು ಬಂದ ಬಳಿಕ ಪ್ರಕರಣ ನ್ಯಾಯಾಲಯದಲ್ಲಿದ್ದು, ತೀರ್ಪಿಗಾಗಿ ಕಾಯಲಾಗುತ್ತಿದೆ. ತೀರ್ಪಿನ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದ್ದಾರೆ. ನ್ಯಾಯಾಲಯದ ತೀರ... ಮಂಗಳೂರಿಗೆ ಸರಬರಾಜು ಆಗುವ ನೀರಿಗೆ ದಾರಿಯಲ್ಲೇ ಕನ್ನ: ಪಾಲಿಕೆಯಿಂದ ಅಕ್ರಮ ಸಂಪರ್ಕ ತೆರವು ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಗೆ ತುಂಬೆ ಅಣೆಕಟ್ಟಿನಿಂದ ಸರಬರಾಜು ಮಾಡುವ ಮುಖ್ಯ ಪೈಪ್ ಲೈನಿಂದ ಮಾಡಲಾದ ಅಕ್ರಮ ಸಂಪರ್ಕವನ್ನು ಶನಿವಾರ ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು. [video width="848" height="480" mp4="https://reporterkarnat... ಕಾವೂರು: ಬಿಜೆಪಿಯ ಗೋಡೆ ಬರಹ ಕಾರ್ಯಕ್ರಮಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಮಂಗಳೂರು(reporterkarnataka.com): ಭಾರತವು ಇಂದು ಆರ್ಥಿಕವಾಗಿ ಬಲಿಷ್ಠವಾಗಲು, ರಾಜತಾಂತ್ರಿಕ ಜಾಣ್ಮೆ ,ರಾಷ್ಟ್ರೀಯವಾದ ಮತ್ತು ಹಿಂದೂ ಸಮಾಜದ ಗೌರವ, ಅಸ್ಮಿತೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಇದೆಲ್ಲವೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದಿಂದ ಸಾಧ್ಯವಾಗಿದೆ ಎಂದು ಶಾಸಕ ಡಾ.ಭರ... ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ: ಪುತ್ತೂರು ಸಹಾಯಕ ಕಮೀಷನರ್ *ಗ್ರಾಮ ವಾಸ್ತವ್ಯದ ಪೂರ್ವಭಾವಿಯಾಗಿ ಎಸಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ* ಸುಳ್ಯ(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಫೆ.10ರಂದು ನಡೆಯುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡುವುದಾಗಿ ಪುತ್ತೂರು ಸ... ದಕ್ಷಿಣ ಕನ್ನಡ ಜಿಲ್ಲೆ: ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್ ತಿಂಗಳಲ್ಲಿ 17.68 ಕೋಟಿ ರೂ. ನಗದು ಜಮಾ ದಕ್ಷಿಣ ಕನ್ನಡ ಜಿಲ್ಲೆ: ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್ ತಿಂಗಳಲ್ಲಿ 17.68 ಕೋಟಿ ರೂ. ನಗದು ಜಮಾ ಮಂಗಳೂರು(reporterkarnataka.com): ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ... ಫೆಬ್ರವರಿ 4ರಂದು ಬೊಂದೆಲ್ ಶಾಲಾ ವಠಾರದಲ್ಲಿ 16ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ ಮಂಗಳೂರು(reporterkarnataka.com):ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಮಂಗಳೂರು ಮತ್ತು ಅಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಇವರ ಸಹಯೋಗದೊಂದಿಗೆ 16ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ ಫೆಬ್ರವರಿ 4 ರಂದು ಸಂಜೆ 4 ಗಂಟೆಗೆ ನಗರದ ಬೋಂದೆಲ್ ಆಂಗ್ಲ ಮಧ್ಯಮ ಶಾಲಾ ವಠಾರದಲ್ಲಿ ಆಯೋ... ಬೆಂಗ್ರೆ ಸಾಂಡ್ಸ್ ಪಿಟ್ ಶಾಲೆ: ಭಾರತ ಸೇವಾದಳ ವತಿಯಿಂದ ಜಿಲ್ಲಾ ಮಟ್ಟದ ರಾಷ್ಟ್ರೀಯ ಭಾವ್ಯಕ್ಯತಾ ಮಕ್ಕಳ ಮೇಳ ಚಿತ್ರ: ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.ccm): ಭಾರತ ಸೇವಾದಳ ಜಿಲ್ಲಾ ಸಮಿತಿ, ಮಂಗಳೂರು ತಾಲೂಕು ಸಮಿತಿ ಮತ್ತು ಬೆಂಗ್ರೆ ಸಾಂಡ್ಸ್ ಪಿಟ್ ಶಾಲೆಯ ಆಶ್ರಯದಲ್ಲಿ ಇಂದು ಬೆಂಗ್ರೆ ಸ್ಯಾಂಡ್ಸ್ ಪಿಟ್ ಮೈದಾನದಲ್ಲಿ ಭಾರತ ಸೇವಾದಳ ವತಿಯಿಂದ ಜಿಲ್ಲಾ ಮಟ್ಟದ ರಾಷ್ಟ್ರೀಯ ಭಾವ್ಯಕ್ಯತಾ ಮ... ದ.ಕ. ಜಿಲ್ಲಾ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ: ಕ್ರಿಕೆಟ್ ಪಂದ್ಯದಲ್ಲಿ ವಾರ್ತಾ ಭಾರತಿ ಪ್ರಥಮ, ಅಭಿಮತ ದ್ವಿತೀಯ ಮಂಗಳೂರು(reporterkarnataka.com); ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ನೆಹರು ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡ ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟದ ಸಮಾರೋಪ ಸಮಾರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್ ಹಾಗೂ ರೋಹನ್ ಕಾರ್ಪೊರೇಷನ್ ನ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಕ್ರಿಕ... ಮೊರಬದಲ್ಲಿ ಕಣ್ಣಿನ ಉಚಿತ ಶಸ್ತ್ರ ಚಿಕಿತ್ಸೆ ಶಿಬಿರ; ಸಮಾಜ ಸೇವೆಯಿಂದ ಸಂತೃಪ್ತಿ: ಅಬ್ದುಲ್ ರಹೆಮಾನ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮೊರಬ ಗ್ರಾಮದಲ್ಲಿ, ಸಮಾಜ ಸೇವಕ ಅಬ್ದುಲ್ ರಹೆಮನ್ ರವರ ನೇತೃತ್ವದಲ್ಲಿ ಜ30ರಂದು ಸ್ನೇಹಿತರ ಬಳಗದಿಂದ ಸತತ 7ನೇ ವರ್ಷದ ಸಮಾಜ ಸೇವಾರ್ಥ, "ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ... ಗಾಂಧೀಜಿ ಕುರಿತು ಸತ್ಯ ವಿಚಾರ ಪಸರಿಸೋಣ: ಗಾಂಧೀಜಿ ಪುಣ್ಯ ಸ್ಮರಣೆಯಲ್ಲಿ ಮಾಜಿ ಸಚಿವ ರಮಾನಾಥ ರೈ ಮಂಗಳೂರು(reporterkarnataka.com): ನಮ್ಮ ದೇಶದ ಜಾತ್ಯತೀತ ಪರಂಪರೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಮಹಾತ್ಮಾ ಗಾಂಧೀಜಿ. ಗಾಂಧೀಜಿ ಕುರಿತು ಅಪಪ್ರಚಾರ ನಡೆಯುತ್ತಿರುವ ಕಾಲಘಟ್ಟದಲ್ಲಿ ಅವರ ಜೀವನ, ಆದರ್ಶ, ಮೌಲ್ಯಗಳ ಕುರಿತ ಸತ್ಯ ವಿಚಾರಗಳನ್ನು ಸಮಾಜದಲ್ಲಿ ಪಸರಿಸುವ ಕಾರ್ಯ ನಡೆ... « Previous Page 1 …126 127 128 129 130 … 314 Next Page » ಜಾಹೀರಾತು