ಮುಚ್ಚೂರು ಕಿಂಡಿ ಅಣೆಕಟ್ಟು ಸಂಪರ್ಕ ಸೇತುವೆ ಉದ್ಘಾಟನೆ: `ನಂದಿನಿ ನಮನ’ ಗ್ರಾಮೀಣ ಭಾಗದ ಅಭಿವೃದ್ಧಿ ಕಾರ್ಯಕ್ಕೆ ಆದ್ಯತೆ: ಡಾ. ಭರತ್ ... ಮಂಗಳೂರು(reporterkarnataka.com): ಮಂಗಳೂರು ತಾಲೂಕಿನ ಮುಚ್ಚೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಚ್ಚೂರು ಕಾನ ಅಮ್ನಿಕೋಡಿ ಎಂಬಲ್ಲಿ ನಂದಿನಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ನೂತನ ಕಿಂಡಿ ಅಣೆಕಟ್ಟು ಮತ್ತು ಸಂಪರ್ಕ ಸೇತುವೆ ಉದ್ಘಾಟಿಸಿದ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು, ದೀಪ ಬೆ... ಬೀದಿಬದಿ ವ್ಯಾಪಾರಿಗಳಿಂದ ಸಂಭ್ರಮದ ಸೌಹಾರ್ದ ಕ್ರಿಸ್ಮಸ್ ಆಚರಣೆ ಮಂಗಳೂರು(reporterkarnataka.com):ಯೇಸು ಕ್ರಿಸ್ತರ ಪ್ರೀತಿ ಮತ್ತು ಕಾರುಣ್ಯದ ಸಂದೇಶ ಸಮಾಜಕ್ಕೆ ದಾರಿದೀಪವಾಗಿದೆ. ಹಬ್ಬಗಳನ್ನು ಎಲ್ಲ ಜನರು ಸೇರಿಕೊಂಡು ಆಚರಿಸಿದಾಗ ಸಮಾಜದಲ್ಲಿ ಶಾಂತಿ ಸಾಮರಸ್ಯವನ್ನು ಗಟ್ಟಿಯಾಗಿಡಲು ಸಾಧ್ಯ ಆಗಲಿದೆ ಎಂದು ಹಿರಿಯ ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು. ... ಶಾಲಾ – ಕಾಲೇಜು ಕ್ಯಾಂಪಸ್ ಗಳಲ್ಲಿ ಯೂನಿಫಾರ್ಮ್ ವಸ್ತ್ರ ಸಂಹಿತೆಗೆ ಸರಕಾರವೇ ಅಡ್ಡಿ: ಶಾಸಕ ಡಾ.ಭರತ್ ಶೆಟ್ಟಿ ಕಿಡಿ ಮಂಗಳೂರು(reporterkarnataka.com): ಶಾಲಾ ಕಾಲೇಜುಗಳು ರೂಪಿಸಿಕೊಂಡಿರುವ ಶಿಸ್ತುಬದ್ಧ ವಸ್ತ ಸಹಿತೆಗೆ ಸರಕಾರವೇ ಅಡ್ಡಗಾಲು ಹಾಕುತ್ತಿರುವುದು ವಿಷಾದನೀಯ. ಹಿಜಾಬ್ ಧರಿಸಲು ಶಾಲಾ ಕೊಠಡಿ ಒಳಗೆ ಅನುಮತಿ ನೀಡುವುದಾದರೆ ಕೇಸರಿ ಶಾಲು ಧರಿಸಿ ಹಿಂದೂ ವಿದ್ಯಾರ್ಥಿಗಳು ಹೋಗುವುದರಲ್ಲಿ ಯಾವುದೇ ತಪ್ಪಿಲ್ಲ ಎಂದ... ಮರಕಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನೂತನ ಕೊಠಡಿಗಳ ಉದ್ಘಾಟನೆ: ಶೌಚಾಲಯಕ್ಕೆ ಗುದ್ದಲಿ ಪೂಜೆ ಸುರತ್ಕಲ್ (reporterkarnataka.com):ನಗರದ ಕುಂಜತ ಬೈಲಿನ ಮರಕಡ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಲಾದ ನೂತನ ಶಾಲಾ ಕೊಠಡಿಗಳ ಉದ್ಘಾಟನೆ ಹಾಗೂ ಶೌಚಾಲಯ ನಿರ್ಮಾಣಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮ ಬುಧವಾರ ನೆರವೇರಿತು. ಒಟ್ಟು 53 ಲಕ್... ಪಾಂಡೇಶ್ವರ ಕರ್ನಾಟಕ ಶಿವ ಸೇವಾ ಸಮಿತಿಯಿಂದ ಡಾ ಸುರೇಶ ನೆಗಳಗುಳಿ, ಮಣಿಕಾಂತ್ ಕದ್ರಿ ಸಹಿತ ಸಾಧಕರಿಗೆ ಸನ್ಮಾನ ಮಂಗಳೂರು(reporterkarnataka.com): ಪಾಂಡೇಶ್ವರದಲ್ಲಿರುವ ಕರ್ನಾಟಕ ಶಿವ ಸೇವಾ ಸಮಿತಿ ವತಿಯಿಂದ ನಡೆಸಿದ 95ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಂಗಳೂರಿನ ಮೂಲವ್ಯಾಧಿ ಕ್ಷಾರ ಚಿಕಿತ್ಸಕ ಹಾಗೂ ಬರಹಗಾರ ಡಾ ಸುರೇಶ ನೆಗಳಗುಳಿ ಅವರಿಗೆ ಶಾಲು ಫಲಕ ಸಹಿತ ಸಾಧಕ ಸನ್ಮಾನ ಮಾಡಲಾಯಿತು. ಸನ್ಮಾನಕ್ಕೆ ಉತ್ತರವ... ಶ್ರೀರಾಮ ಪ್ರೌಢಶಾಲೆ 9ನೇ ತರಗತಿ ವಿದ್ಯಾರ್ಥಿನಿ ಕಾವ್ಯಳ ಚಿಕಿತ್ಸೆಗೆ 2 ಲಕ್ಷ ರೂ. ನೆರವು: ಡಾ. ಪ್ರಭಾಕರ ಭಟ್ ಚೆಕ್ ಹಸ್ತಾಂತರ ಬಂಟ್ವಾಳ(reporterjarnataka.com):ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ 9ನೇ ತರಗತಿಯಲ್ಲಿ ಓದುತ್ತಿರುವ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ನಳಿನಿ ಅವರ ಪುತ್ರಿ ಕಾವ್ಯ ಎಂಬ ಬಾಲಕಿ ಎಸ್ಎಲ್ಇ ಎಂಬ ಮಾರಕ ಕಾಯಿಲೆಯಿಂದ ಬಳಲುತ್ತಿದ್ದು ಅವಳಿಗೆ ಚಿಕಿತ್ಸಾ ವೆಚ್ಚವಾಗಿ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್... ಡ್ರಗ್ಸ್ ನಿಂದ ದೂರವಿದ್ದು ಉಜ್ವಲ ಭವಿಷ್ಯ ಕಟ್ಟಿಕೊಳ್ಳಿ: ವಿದ್ಯಾರ್ಥಿಗಳಿಗೆ ಎಸಿಪಿ ಗೀತಾ ಕುಲಕರ್ಣಿ ಕಿವಿಮಾತು ಮಂಗಳೂರು(reporterkarnataka.com): ಡ್ರಗ್ಸ್ ಸೇವನೆ,ಮಾರಾಟ ಶಿಕ್ಷಾರ್ಹ ಅಪರಾಧವಾಗಿದೆ. ಡ್ರಗ್ಸ್ ವ್ಯಸನಕ್ಕೆ ಸಹಾಯ ಮಾಡಿದರೂ ನೀವು ಅಪರಾಧಿಗಳಾಗಿರುತ್ತೀರಾ. ಆದ್ದರಿಂದ, ಡ್ರಗ್ಸ್ ನಿಂದ ದೂರವಿದ್ದು ಉಜ್ವಲ ಭವಿಷ್ಯ ಕಟ್ಟಿಕೊಳ್ಳಿ ಎಂದು ಎಸಿಪಿ ಗೀತಾ ಕುಲಕರ್ಣಿ ಹೇಳಿದರು. ... ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರಿಂದ ಅಹವಾಲು ಸ್ವೀಕಾರ ಸಭೆ: ಸಾರ್ವಜನಿಕರಿಂದ ಮನವಿ ಸಲ್ಲಿಕೆ ಮಂಗಳೂರು(reporterkarnataka.com): ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಮಂಗಳೂರು ಶಾಸಕರ ಕಚೇರಿಯಲ್ಲಿ ಜನರ ಅಹವಾಲು ಸ್ವೀಕಾರ ಸಭೆ ನಡೆಸಿದರು. ರಸ್ತೆ ಅಭಿವೃದ್ಧಿ ಕುರಿತಂತೆ ಮನವಿ, ವಸತಿ ಸಮಸ್ಯೆ ಹಾಗೂ ಒಳಚರಂಡಿ ಸಮಸ್ಯೆ ಕುರಿತಂತೆ ಸಾರ್ವಜನಿಕರು ಮನವಿ ನೀಡಿದರು. ಇನ್ನು ನೀರುಮಾರ್... ದಕ್ಷಿಣ ಕನ್ನಡ ಕೌಶಲ್ಯಾಭಿವೃದ್ಧಿ ಅಧಿಕಾರಿಯಾಗಿ ಪ್ರದೀಪ್ ಡಿಸೋಜ ಅಧಿಕಾರ ಸ್ವೀಕಾರ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಕೌಶಲ್ಯಾಭಿವೃದ್ಧಿ ಅಧಿಕಾರಿಯಾಗಿ ಪ್ರದೀಪ್ ಡಿಸೋಜ ನೇಮಿಸಲು ಆದೇಶಿಸಲಾಗಿದೆ. ಮೂಲತಃ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರಾಗಿರುವ ಪ್ರದೀಪ್ ಡಿಸೋಜ ಡಿ.15ರಂದು ಅಧಿಕಾರ ಸ್ವೀಕರಿಸಿದ್ದಾರೆ. ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ 2024 ಕ್ರಿಕೆಟ್’ ಪಂದ್ಯಾವಳಿ’ ಪೋಸ್ಟರ್ ಬಿಡುಗಡೆ ಮಂಗಳೂರು(reporterkarnataka.com): ಕ್ಯಾ.ಪ್ರಾಂಜಲ್ ಗೌರವಾರ್ಥ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುವ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿ' 2024ರ ಪೋಸ್ಟರ್ ನ್ನು ಮಂಗಳೂರು ಪೊಲ... « Previous Page 1 …127 128 129 130 131 … 307 Next Page » ಜಾಹೀರಾತು