ಶಿಕ್ಷಣದಲ್ಲಿ ನಿಮ್ಮ ಜಿಲ್ಲೆ ಸಾಧನೆ ಏನು: ಸಚಿವ ಪ್ರಿಯಾಂಕ್ ಖರ್ಗೆ ಕಾಲೆಳೆದ ಶಾಸಕ ಡಾ. ಭರತ್ ಶೆಟ್ಟಿ ಮಂಗಳೂರು(reporterkarnataka.com): ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಕಲ್ಬುರ್ಗಿ ಜಿಲ್ಲೆಗಳ ಸಾಧನೆ ಕುರಿತು ಶಾಸಕರಾದ ಡಾ. ಭರತ್ ಶೆಟ್ಟಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಕಾಲೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಸದಾ ಟೀಕಿಸುತ್ತಿರುವ ಪ್ರಿಯಾ... ಎಸ್ಸೆಸ್ಸೆಲ್ಸಿ ಫಲಿತಾಂಶ | ಮಂಗಳೂರು ಬೀದಿಬದಿ ವ್ಯಾಪಾರಿಯ ಪುತ್ರಿಯ ಅಮೋಘ ಸಾಧನೆ: ಶೇ. 96.48 ಅಂಕ ಪಡೆದ ರಕ್ಷಾ ಮಂಗಳೂರು(reporterkarnataka.com): ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ದ.ಕ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದೆ. ಈ ಮಧ್ಯೆ ಮಂಗಳೂರಿನ ಬೀದಿಬದಿ ವ್ಯಾಪಾಯೊಬ್ಬರ ಪುತ್ರಿ ಕೆ. ರಕ್ಷಾ ಜಿ.ಎನ್. ಅವರು ಶೇಕಡಾ 96.48% ಅಂಕ ಪಡೆದು ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ನಗರ... ಕಾಪುನಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್ ಢಿಕ್ಕಿಯಾಗಿ 8 ವರ್ಷದ ಬಾಲಕಿ ದಾರುಣ ಸಾವು ಉಡುಪಿ(reporterkarnataka.com): ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಅತಿವೇಗವಾಗಿ ಪ್ರವೇಶಿಸುತ್ತಿದ್ದ ತಡೆರಹಿತ ಖಾಸಗಿ ಬಸ್, ಮುಂಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟಿಗೆ ಹಿಂಬದಿಯಿಂದ ಬಲವಾಗಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟಿಯ ಹಿಂಬದಿಯಲ್ಲಿ ಕುಳಿತಿದ್ದ ಬಾಲಕಿ ಸಾತ್ವಿ ಶೆ... ಬಿಜೆಪಿ ಉಚ್ಚಾಟಿತ ಮುಖಂಡನ ಪುತ್ರನಿಂದ ಯುವತಿಗೆ ದೋಖಾ: ಆರೋಪಿಯಿಂದಲೇ ಮಗುವಾಗಿರುವುದರಿಂದ ಮದ್ವೆಯಾಗುವುದೇ ಉತ್ತಮ ಎಂದ ಹೈಕೋರ್ಟ್ ಬೆಂಗಳೂರು(reporterkarnataka.com): ಪುತ್ತೂರು ಬಿಜೆಪಿಯ ಉಚ್ಚಾಟಿತ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿ ಮಗು ಕರುಣಿಸಿ ವಂಚಿಸಿದ ಪ್ರಕರಣ ಭಾರೀ ಸದ್ದು ಮಾಡಿದ್ದು, ಇದೀಗ ಈ ಪ್ರಕರಣ ರದ್ದು ಕೋರಿ ಕೃಷ್ಣ ಜ... ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ ಮೂಡುಬಿದಿರೆ(reporterkarnataka.com): ಸಂಘಟನೆಗಳು ಸಂಸ್ಥೆಗಳಾಗಿ ಮುಂದೆ ಸಾಗಿದಾಗ ಸಂಘಟನೆಯ ಶಕ್ತಿಗೆ ಬೆಲೆ ಬರುತ್ತದೆ. ಈ ಸಹಕಾರ ಸಂಘವು ಕೇವಲ ಬ್ಯಾಂಕಿಂಗ್ ವ್ಯವಹಾರವಷ್ಟೆ ಅಲ್ಲದೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿರುವುದು ಗಮನಾರ್ಹ ಸಂಗತಿಯಾಗಿದೆ ಎಂದು ರಾಜ್... ಪ್ರವಾಸೋದ್ಯಮ | ಮಂಗಳೂರಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ – ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ ಭೇಟಿ ಮಂಗಳೂರು (reporterkarnataka.com): ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ ವಿವಿಧ ವಿಚಾರವಾಗಿ ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನಲ್ಲಿ ಭೇಟಿಯಾಗಿ ಮ... ಭಾರೀ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಪೆಡ್ಲರ್ ಗಳ ಬಂಧನ; 46.50 ಲಕ್ಷ ಮೌಲ್ಯದ ಡ್ರಗ್ಸ್ ವಶ ಮಂಗಳೂರು(reporterkarnataka.com): ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನ... ಫಾದರ್ ಮಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ: ವಿನೂತನ ಶೈಲಿಯ ಚಿಕಿತ್ಸೆಯಿಂದ ಮಹಿಳಾ ಹೃದ್ರೋಗಿಗೆ ಜೀವದಾನ ಮಂಗಳೂರು(reporterkarnataka.com): ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ನಗರ ಮೂಲದ 46 ವಯಸ್ಸಿನ ಸಾವು ಬದುಕಿನ ಹೋರಾಟದಲ್ಲಿದ್ದ ಮತ್ತು ಹೃದ್ರೋಗ ಸಂಬಂಧಿ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳಾ ಹೃದ್ರೋಗಿಗೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪರಿಣಿತ ವೈದ್ಯರ ತಂಡವು ವಿನೂತನ ಶೈಲಿಯ ಅ... ಮೂಡಬಿದ್ರೆ: 4 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಬಂಧನ ಮೂಡಬಿದ್ರೆ(reporterkarnataka.com): ಸುಮಾರು 17 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆ. ಅಬ್ದುಲ್ ಬಶೀರ್ ಅಲಿಯಾಸ್ ಅರ್ಗ ಬಶೀರ್ (50) ಎಂಬಾತನ ವಿರುದ್ಧ ಮಂಗಳೂರು ನಗರ, ಚಿಕ್ಕಮಂಗಳೂರು ಜ... ಗಂಜಿಮಠ | ಓಡ್ಡೂರು ಫಾರ್ಮ್ಸ್ ನಲ್ಲಿ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾ ಅಭಿಯಾನ ಉದ್ಘಾಟನೆ ಮಂಗಳೂರು(reporterkarnataka.com): ಭಾರತೀಯ ಜನತಾ ಪಾರ್ಟಿಯ ಮಂಗಳೂರು ಉತ್ತರ ಮಂಡಲದ 2026ರ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾ ಅಭಿಯಾನದ ಉದ್ಘಾಟನೆ ಗಂಜಿಮಠ ಸಮೀಪದ ಓಡ್ಡೂರು ಫಾರ್ಮ್ಸ್ ನಲ್ಲಿ ನಡೆಯಿತು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ದಕ್ಷಿಣ... « Previous Page 1 …11 12 13 14 15 … 343 Next Page » ಜಾಹೀರಾತು