ಕೋವಿಡ್ 19; ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಶಿಫಾರಸ್ಸು ಪಾಲಿಸಿ: ಜಿಪಂ ಸಿಇಒ ಸೂಚನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಪ್ರಸ್ತುತ, ದೇಶದ ಕೋವಿಡ್-19ನ ಅಂಕಿ-ಅಂಶಗಳು, ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್ 19ನ ಉಪತಳಿ ಜೆ.ಎನ್.1 ವರದಿಯಾಗಿರುವುದು, ಚಳಿಗಾಲ... ಜ್ಞಾನ ಸಂಪಾದಿಸಲು ಪ್ರಶ್ನೆ ಕೇಳುವ ಧೈರ್ಯ ಮಕ್ಕಳಲ್ಲಿ ಬೆಳೆಸಬೇಕು: ಪಠ್ಯಶಿಕ್ಷಣ ಸಂಪನ್ಮೂಲ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ ಬಂಟ್ವಾಳ(reporterkarnataka.com): ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಕನ್ನಡ ಭಾಷೆ ಕಲಿಕೆಗೆ ಹೆಚ್ಚಿನ ಮಹತ್ವ ನೀಡಬೇಕು. ಜ್ಞಾನ ಸಂಪಾದಿಸಲು ಪ್ರಶ್ನೆ ಕೇಳುವ ಧೈರ್ಯವನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದು ಪಠ್ಯಶಿಕ್ಷಣ ಸಂಪನ್ಮೂಲ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ ಹೇಳಿದರು. ಅವರು ಮಾಣಿ ದ.ಕ.ಜಿ.ಪ... ಸೌಹಾರ್ದತೆಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಮಾದರಿಯಾಗಲಿ: ಸ್ಪೀಕರ್ ಯು.ಟಿ. ಖಾದರ್ ಮಂಗಳೂರು(reporterkarnataka.com): ಸೌಹಾರ್ದತೆ ಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರ ಕರ್ತರ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿ'ಗೆ ಮಾದರಿಯಾಗಿ ನಡೆಯಲಿ ಎಂದು ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಶುಭ ಹಾರೈಸಿದರು. ನಗರದ ಸರ್ಕ್ಯೂಟ್ ಹೌಸ್ ಗ... ಕ್ಯಾ. ಪ್ರಾಂಜಲ್ ಗೌರವಾರ್ಥ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024′ ಕ್ರಿಕೆಟ್ ಪಂದ... ಮಂಗಳೂರು(reporterkarnataka.com):ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್' -2024'ಕ್ರಿಕೆಟ್ ಪಂದ್ಯಾಟ ಜ.5 ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇ... ಸಾಹೇಬಾನ್ ಮಂಗಳೂರು ಘಟಕದ ಉದ್ಘಾಟನೆ: ಸಮುದಾಯ ಸಮ್ಮಿಲನ ಕಾರ್ಯಕ್ರಮ ಮಂಗಳೂರು(reporterkarnataka.com): ಸಾಹೇಬಾನ್ ವೆಲ್ಫೇರ್ ಟ್ರಸ್ಟ್ ( ಎಸ್ಡಬ್ಲ್ಯೂಟಿ) ಸಾಹೇಬಾನ್ ಯುಎಇಯ ಒಂದು ಶಾಖೆಯಾಗಿದ್ದು, ಇದು 30 ವರ್ಷಗಳಿಂದ ಸಮುದಾಯದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದೆ ಎಂದು ಟ್ರಸ್ಟ್ ನ ಕಾರ್ಯದರ್ಶಿ ಸೈಯ್ಯದ್ ಸಿರಾಜ್ ಅಹ್ಮದ್ ಹೇಳಿದ್ದಾರೆ. ... ಮಂಗಳೂರು: 49ನೇ ರಾಜ್ಯ, 8ನೇ ಅಂತಾರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ ಮಂಗಳೂರು(reporterkarnataka.com): ದ.ಕ. ಜಿಲ್ಲಾ ಇಂಡಿಯನ್ ಡೆಂಟಲ್ ಎಸೋಸಿಯೇಷನ್ ಅತಿಥೇಯದಲ್ಲಿ 49ನೇ ರಾಜ್ಯ, 8ನೇ ಅಂತರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ ನಗರದ ಅತ್ತಾವರ ಕಾಪ್ರಿಗುಡ್ಡದಲ್ಲಿರುವ ಮರೆನ ಗ್ರೀನ್ಸ್ನಲ್ಲಿ ನಡೆಯುತ್ತಿದ್ದು ಶಾಸಕ ಡಾ.ಭರತ್ ಶೆಟ್ಟಿ ವೈ. ಭಾಗವಹಿಸಿದ್ದರು. ... ಸಿಎಂ, ಡಿಸಿಎಂ ಸರ್ವಾಧಿಕಾರಿಗಳಾ?: ನಿಂದನೆ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನಕ್ಕೆ ಡಾ.ಭರತ್ ಶೆಟ್ಟಿ ಕಿಡಿ ಸುರತ್ಕಲ್(reporterkarnataka.com): ರಾಜಕಾರಣಿಗಳ ವಿರುದ್ದ ಜನರ ಟೀಕೆ ಸಾಮಾನ್ಯ.ಅದನ್ನು ಅರಗಿಸಿಕೊಂಡು ರಾಜಕಾರಣ ಮಾಡುವ ಉದಾರ ಮನಸ್ಸು ಬೆಳೆಸಿಕೊಳ್ಳಿ. ಸಿಎಂ ಸಿದ್ದರಾಮಯ್ಯ ,ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ , ನೀವೇನು ಸರ್ವಾಧಿಕಾರಿಗಳಾ?. ನಿಂದನೆ ಮಾಡಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತನನ್ನು ... ಬ್ರ್ಯಾಂಡ್ ಮಂಗಳೂರು ವಾಕಥಾನ್; ಜನತೆಯ ಸಹಭಾಗಿತ್ವದಲ್ಲಿ ಸಮೃದ್ಧ ಮಂಗಳೂರು: ಮೇಯರ್ ಸುಧೀರ್ ಶೆಟ್ಟಿ ಆಶಯ ಮಂಗಳೂರು(reporterkarnataka.com): ಸ್ವಚ್ಛತೆ ಹಾಗೂ ಸೌಹಾರ್ದತೆ ನಗರದ ಅಭಿವೃದ್ದಿಗೆ ಪೂರಕವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕ ಸಹಭಾಗಿತ್ವ ಅವಶ್ಯವಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದ ಅಂಗವಾಗಿ ದ.ಕ.ಜಿಲ... ಡಿ. 18: ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಮಂಗಳೂರು(reporterkarnataka.com): ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಡಿ.18ರಂದು ಬೆಳಗ್ಗೆ 11.30 ಕ್ಕೆ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹ... ಗುರುಪುರ ಕರಾವಳಿ ಜೋಡುಕರೆ ಕಂಬಳ ಉತ್ಸವದ ಲೋಗೋ ಬಿಡುಗಡೆ ಮಂಗಳೂರು(reporterkarnataka.com): ಗುರುಪುರ ಕರಾವಳಿ ಜೋಡುಕರೆ ಕಂಬಳ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ ಗುರುಪುರ ಕಂಬಳ ಉತ್ಸವದ ಲಾಂಛನ ಬಿಡುಗಡೆ ಸಮಾರಂಭ ನಗರದ ಬಿಜೈನಲ್ಲಿರುವ ಹೋಟೆಲ್ ಓಷಿಯನ್ ಪರ್ಲ್ ನಲ್ಲಿ ನಡೆಯಿತು. ಕಂಬಳ ಸಮಿತಿಯ ಗೌರವಾಧ್ಯಕ್ಷ ಇನಾಯತ್ ಆಲಿ ಬಿಡುಗಡೆಗೊಳಿಸಿದರು. ಬಳಿಕ ಮಾ... « Previous Page 1 …128 129 130 131 132 … 307 Next Page » ಜಾಹೀರಾತು