ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ: ಜಿತೇಂದ್ರ ಕುಂದೇಶ್ವರ ಪ್ರಧಾನ ಕಾರ್ಯದರ್ಶಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಕಾರ್ಕಳ ಹಿರ್ಗಾನದ ಜಿತೇಂದ್ರ ಕುಂದೇಶ್ವರ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ವಾರ್ತಾಭಾರತಿಯ ಇಬ್ರಾಹಿಂ ಅಡ್ಕಸ್ಥಳ ಮತ್ತು ವಿಶ್ವವ... ರಾಜ್ಯದಲ್ಲಿ ಪಜಾ/ ಪಪಂ, ಹಿಂದುಳಿದ ವರ್ಗದವರಿಗೆ 9 ಸಾವಿರ ಹೆಚ್ಚುವರಿ ಕೊಳವೆಬಾವಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಡಿಕೇರಿ(reporterkarnataka.com): ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಬಡ ಕುಟುಂಬದವರಿಗೆ ಹೆಚ್ಚುವರಿಯಾಗಿ 9 ಸಾವಿರ ಕೊಳವೆ ಬಾವಿ ಕೊರೆಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಜಿಲ್ಲ... ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಚುನಾವಣೆ: ಛಾಯಾಗ್ರಾಹಕ ಸತೀಶ್ ಇರಾಗೆ ಅತೀ ಹೆಚ್ಚು ಮತ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಉದಯವಾಣಿ ಪತ್ರಿಕೆಯ ಛಾಯಾಗ್ರಾಹಕ ಸತೀಶ್ ಇರಾ ಅತಿ ಹೆಚ್ಚು ಮತ ಪಡೆಯುವ ಮೂಲಕ ಮುಂಚೂಣಿಯಲ್ಲಿ ನಿಂತಿದ್ದಾರೆ. ಮಂಗಳೂರು ಮಾಧ್ಯಮ ವಲಯದಲ್ಲಿಯೇ ಅವರು ಅಜಾತಶತ್ರು ಎಂದು ಗುರುತಿಸಲ್ಪಟ್ಟಿದ... ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಮಂಗಳೂರಿಗೆ; ಕಡಲನಗರಿಯಲ್ಲಿ ಸಿಎಂಗೆ ಏನೆಲ್ಲ ಕಾರ್ಯಕ್ರಮ ಇದೆ? ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಫೆ.28ರಂದು ಸೋಮವಾರ ಮಂಗಳೂರಿಗೆ ಆಗಮಿಸುವರು. 28ರ ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯಿಂದ ವಿಶೇಷ ವಿಮಾನದ ಮೂಲಕ ಹೊರಟು 3.45ಕ್ಕೆ ಮಂಗಳೂರಿನ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 4.30ಕ್ಕ... ನೆಲ್ಯಾಡಿ: ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಉದ್ಘಾಟನೆ ನೆಲ್ಯಾಡಿ(reporterkarnataka.com): ವಿಶ್ವ ವಿದ್ಯಾನಿಲಯ ಕಾಲೇಜು ನೆಲ್ಯಾಡಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಉದ್ಘಾಟನಾ ಸಮಾರಂಭವು ಶುಕ್ರವಾರ ಕಾಲೇಜಿನ ಸಂಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡ... ಮಂಗಳೂರು: ಕೊಂಕಣಿ ಭವನಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವರಿಂದ ಶಿಲಾನ್ಯಾಸ ಮಂಗಳೂರು(reporterkarnataka.com): ನಗರದ ಉರ್ವ ಸ್ಟೋರ್ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಭವನಕ್ಕೆ ಶನಿವಾರ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಶಿಲಾನ್ಯಾಸ ನೆರವೇರಿಸಿದರು. ಕರ... ಗಿರಿಜನ ಹಾಡಿಗಳಿಗೆ ವೈಫೈ ಸಂಪರ್ಕ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾಲೋಚನೆ ಬೆಂಗಳೂರು(reporterkarnataka.com): ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಲ್ಲಿ ಸುಧಾರಣೆ ತರುವ ಹಿನ್ನೆಲೆಯಲ್ಲಿ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಎರಡನೇ ವರದಿಯ ಶಿಫಾರಸುಗಳ ಪ್ರತಿಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಹಸ್ತಾಂತರಿಸಲಾಯಿತು. ಆಡಳಿತ ಸುಧಾರಣೆ ಆಯೋ... ಗಡ್ಕಕರಿ ಭೇಟಿ ವೇಳೆ ಸುರತ್ಕಲ್ ಟೋಲ್ ಸಮಸ್ಯೆ ಇತ್ಯರ್ಥಪಡಿಸಿ: ಸಂಸದ ನಳಿನ್ ಗೆ ಹೋರಾಟ ಸಮಿತಿ ಹಕ್ಕೊತ್ತಾಯ ಮಂಗಳೂರು(reporterkarnataka.com): ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಂಗಳೂರು ಭೇಟಿಯ ಸಂದರ್ಭ ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ತೆರವು ಕುರಿತು ಸಭೆ ಏರ್ಪಡಿಸಿ ಸಮಸ್ಯೆ ಇತ್ಯರ್ಥ ಪಡಿಸಲು ಸಂಸದ ನಳಿನ್ ಕುಮಾರ್ ಕಟೀಲ್ ಮಾತು ಉಳಿಸಿಕೊಳ್ಳುವಂತೆ ಹೋರಾಟ ಸಮಿತಿ ಆಗ್ರಹಿಸಿದೆ. 2019ರ ಡಿ... ಮಂಗಳಾ ಕ್ರೀಡಾಂಗಣದಲ್ಲಿ 1 ಕೋಟಿ ವೆಚ್ಚದಲ್ಲಿ ವಾಕಿಂಗ್ ಟ್ರ್ಯಾಕ್: ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ ಮಂಗಳೂರು(reporterkarnataka.com): ಮಂಗಳಾ ಕ್ರೀಡಾಂಗಣದಲ್ಲಿ 1 ಕೋಟಿ ವೆಚ್ಚದಲ್ಲಿ ವಾಕಿಂಗ್ ಟ್ರ್ಯಾಕ್ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಮಂಗಳಾ ಕ್ರೀಡಾಂಗಣದಲ್ಲಿ ಸಾರ್ವಜನಿಕರ ಬಹುಕಾಲದ ಬೇಡಿಕೆಯಾಗಿದ್ದ ವಾ... ಜಿಪಿಎಲ್ ನಲ್ಲಿ ಹೆಲಿಕಾಪ್ಟರ್ ಜಾಲಿ ರೈಡ್: ಕಡಲ ನಗರಿ ಸುತ್ತಲಿದೆ ಲೋಹದ ಹಕ್ಕಿ; 120ಕ್ಕೂ ಅಧಿಕ ಮಂದಿ ಬುಕ್ಕಿಂಗ್ ಮಂಗಳೂರು(reporterkarnataka.com): ನೇತ್ರಾವತಿ ನದಿ ತೀರದ ಸಹ್ಯಾದ್ರಿ ಕ್ರೀಡಾಂಗಣ ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಶನ್ ಆಯೋಜಿಸುವ ಫುಜ್ಲಾನಾ ಜಿಪಿಎಲ್ ಉತ್ಸವಕ್ಕೆ-2022ಕ್ಕೆ ಸಿದ್ಧಗೊಂಡಿದ್ದು, ಈ ಬಾರಿಯ ಟೂರ್ನಿಯಲ್ಲಿ ‘ಹೆಲಿ ಟೂರಿಸಂ’ ವಿಶೇಷ ಆಕರ್ಷಣೆಯಾಗಿದೆ. ಫೆ. 25ರಿಂದ 27ರವರೆಗೆ ಈ ಟೂರ್... « Previous Page 1 …128 129 130 131 132 … 206 Next Page » ಜಾಹೀರಾತು