ರಾಜ್ಯದ ಯುವ ಜನತೆಗೆ ಉದ್ಯೋಗ ಖಾತರಿಪಡಿಸದ ಬಜೆಟ್: ಡಿವೈಎಫ್ಐ ಟೀಕೆ ಮಂಗಳೂರು(reporterkarnataka.com): ವಿಧಾನಸಭಾ ಅಧಿವೇಶನದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಕುರಿತು ಯಾವುದೇ ಕ್ರಮ ಕೈಗೊಳ್ಳದಿರುವುದು. ರಾಜ್ಯದ ಯುವಜನರಿಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ. ದುಡಿಯಲು ತುದಿಗಾಲಲ್ಲಿ ನಿಂತಿರುವ ಯ... ಆರದಿರಲಿ ಬದುಕು ಆರಾಧನಾ ತಂಡದ ಜೂನ್ ತಿಂಗಳ ಸಹಾಯಧನ ಹಸ್ತಾಂತರ ಮೂಡುಬಿದ್ರಿ(reporterkarnataka.com): ಜನ ಸೇವೆಯೇ ಜನಾರ್ಧನ ಸೇವೆ ಎಂಬಂತೆ ಇಂದು ಆರದಿರಲಿ ಬದುಕು ಆರಾಧನಾ ತಂಡದ ಜೂನ್ ತಿಂಗಳ ಸಹಾಯ ಹಸ್ತವನ್ನು ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಬಾಳ್ತಿಲ ಗ್ರಾಮದ ಗಣೇಶ್ ಅವರಿಗೆ ನೀಡಲಾಯಿತು. ಕಿಡ್ನಿ ಹಾಗೂ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಗಣೇಶ್ ... ವಿದ್ಯಾರ್ಥಿಗಳು ವೈದ್ಯರ ಆದರ್ಶಗಳನ್ನು ಮೈಗೂಡಿಸಿಗೊಳ್ಳಿ: ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯರಾಷ್ಟ್ರೀಯ ಸೇವಾ ಯೋಜನೆ ಹಾಗೂ ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ,ಯೂತ್ ರೆಡ್ ಜಂಟಿ ಆಶ್ರಯದಲ್ಲಿ ವೈದ್ಯರ ದಿನಾಚರಣೆಯನ್ನು ಕಾರ್ಮೆಲ್ ಕಾಲೇಜಿನಲ್ಲಿ ನಡೆಸಲಾಯಿತು. ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳ... ಉಡುಪಿ ಜಿಲ್ಲಾ ಮಲೆಕುಡಿಯರ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ ಉಡುಪಿ(reporterkarnataka.com): ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಅಧ್ಯಕ್ಷತೆಯಲ್ಲಿ ಸಂಘದ ಕೇಂದ್ರ ಕಛೇರಿ ಮಾಳ ಪೇರಡ್ಕ ಸಮುದಾಯ ಭವನದಲ್ಲಿ ಜರುಗಿತು. ಪ್ರಧಾನ ಕಾರ್ಯದರ್ಶಿ ಅಶೋಕ್ ಕೆರ್ವಾಶೆ ಅವರು ಆಡಳಿತ ವರದಿ ವಾಚಿಸಿ, ಕೋಶಾಧ... ಬಂಟ್ವಾಳ ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಘಟಕ ಪದಗ್ರಹಣ ಬಂಟ್ವಾಳ(reporterkarnataka.com): ಬಂಟ್ವಾಳ ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಘಟಕದ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಫ್ರೊ. ವರ್ಗಿಸ್ ವೈದ್ಯನ್ ಉಪಸ್ಥಿತಿಯಲ್ಲಿ ನರೆವೇರಿತು. ಹಿರಿಯ ಜೇಸಿಗಳು ತಮ್ಮ ಅನುಭವ ಮತ್ತು ನಾಯಕತ್ವದ ಗುಣಗಳನ... ಮೋದಿ ಸರಕಾರಕ್ಕೆ 9 ವರ್ಷ: ಬಿಜೆಪಿ ಹಿರಿಯ ಕಾರ್ಯಕರ್ತರ ಜತೆ ಶಾಸಕ ಡಾ. ಭರತ್ ಶೆಟ್ಟಿ ಸಂವಾದ ಮಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಅವರ ಮುಂದಾಳತ್ವದಲ್ಲಿ ಭಾರತೀಯ ಜನತಾ ಪಾರ್ಟಿ, ಮಂಗಳೂರು ನಗರ ಉತ್ತರ ಮಂಡಲದಿಂದ ಹಿರಿಯ ಕಾರ್ಯಕರ್ತರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿ... ಕೋಮು ಗಲಭೆ ಪ್ರಚೋದಿಸುವ ಫೋಸ್ಟ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಪೊಲೀಸ್ ಕಮಿಷನರ್ ಗೆ ಶಾಸಕ ಡಾ. ಭರತ್ ಶೆಟ್ಟಿ ಮನವಿ ಮಂಗಳೂರು(reporterkarnataka.com):ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ದಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ ಅವರು ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರಿ... ಬಿಜೆಪಿ ಕಾರ್ಯದರ್ಶಿ ಮುಗ್ದರೋ? ಮೂರ್ಖರೋ? ಎಂಬ ಸಂಶಯ ಮೂಡುತ್ತದೆ: ಕಾರ್ಕಳ ಕಾಂಗ್ರೆಸ್ ವಕ್ತಾರ ಶುಭದ ರಾವ್ ವ್ಯಂಗ್ಯ ಕಾರ್ಕಳ(reporterkarnataka.com): ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ತಮ್ಮ ಪಕ್ಷದ ಕಚೇರಿಯಲ್ಲಿ ಸರಕಾರಿ ಅಧಿಕಾರಿಗಳ ಸಭೆ ನಡೆಸುವ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿತ್ತು. ಆದರೆ ಬಿಜೆಪಿ ಕಾರ್ಯದರ್ಶಿ ಪಕ್ಷದ ಕಚೇರಿಯೇ ಸರಕಾರಿ ಕಚೇರಿ ಎಂಬ ರೀತಿಯಲ್ಲ... ಪೆನ್ನಿನ ಶಕ್ತಿಯಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಉಡುಪಿ(reporterkarnataka.com): ಪೆನ್ನಿನಲ್ಲಿ ಇರುವ ಶಕ್ತಿಯನ್ನು ಸರಿಯಾಗಿ ಬಳಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಅಭಿಪ್ರಾಯಪಟ್ಟರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಹ... ಚೂರಿ ಇರಿತಕ್ಕೊಳಗಾದ ಭವಿತ್ ಭೇಟಿ ಮಾಡಿದ ಶಾಸಕ ಡಾ.ಭರತ್ ಶೆಟ್ಟಿ: ಆರೋಗ್ಯ ವಿಚಾರಣೆ ಮಂಗಳೂರು(reporterkarnataka.com): ಹುಡುಗಿಯನ್ನು ಹಿಂಬಾಲಿಸಿಕೊಂಡು ಬಂದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಚೂರಿ ಇರಿತಕ್ಕೊಳಗಾದ ಭವಿತ್ ಅವರನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಶಾಸಕರಿಗೆ ಮಾಹಿತಿ ನೀಡಿದ ಭವಿತ್ ಯುವತಿಯೊಬ್ಬಳು ತಣ್ಣೀರುಬಾವಿ ಬಳಿ ಮನೆಗೆ... « Previous Page 1 …135 136 137 138 139 … 287 Next Page » ಜಾಹೀರಾತು