ಪಿಲಿಕುಳ ಲೇಕ್ ಗಾರ್ಡನ್ ನಲ್ಲಿ ಜುಲೈ 2ರಂದು ಮತ್ಸ್ಯೋತ್ಸವ-2023: ಕಾಟ್ಲಾ, ರೋಹು ಮೀನಿಗೆ ಬನ್ನಿ ಇಲ್ಲಿಗೆ ಮಂಗಳೂರು(reporterkarnataka.com): ಮೀನುಗಾರಿಕಾ ಇಲಾಖೆ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಜುಲೈ 2ರ ಭಾನುವಾರ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಲೇಕ್ ಗಾರ್ಡನ್ನಲ್ಲಿ ಮತ್ಯೋತ್ಸವವನ್ನು ಏರ್ಪಡಿಸಲಾಗಿದೆ. ಅಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕೆರೆಯಲ್ಲಿ ಬೆಳೆಸಿದ ರೋಹು... ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ವಿವಿಧಡೆ ಇ-ಕೆವೈಸಿ ಶಿಬಿರ ಉಡುಪಿ(reporterkarnataka.com): ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಇ-ಕೆವೈಸಿ ಮಾಡಿಸಲು ಕುಂದಾಪುರ ತಾಲೂಕಿನ ಕುಂದಾಪುರ, ವಂಡ್ಸೆ ಮತ್ತು ಬೈಂದೂರು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಈ ಕೆಳಕಂಡ ದಿನಗಳಲ್ಲಿ ಇ-ಕೆವೈಸಿ ಶಿಬಿರಗಳನ್ನು ಕೈಗೊಳ್ಳಲಾಗುವುದು. ... ಮಂಗಳೂರಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ: ಜಾಗೃತಿ ಕಾರ್ಯಕ್ರಮ ಮಂಗಳೂರು(reporterkarnataka.com): ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ವತಿಯಿಂದ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹದ ಅಂಗವಾಗಿ ವಿದ್ಯುತ್ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ನಗರದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಮೆಸ... ಬಜೆ ಡ್ಯಾಮ್ ಗೆ ಭಾರೀ ಪ್ರಮಾಣದಲ್ಲಿ ಮಳೆ ನೀರು: ಕುದಿಸಿ ಕುಡಿಯಲು ನಾಗರಿಕರಿಗೆ ಸೂಚನೆ ಉಡುಪಿ (reporterkarnataka.com): ಬಜೆ ಡ್ಯಾಂಗೆ ಸ್ವರ್ಣ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ಬಂದಿದ್ದು, ಸದರಿ ನೀರಿನಲ್ಲಿ ಬಂದ ಕಸ , ಕಡ್ಡಿಗಳನ್ನು ಗೇಟ್ ತೆಗೆದು ನದಿಯಿಂದ ಹೊರ ಬಿಡಲಾಗಿದೆ. ಅದೇ ನೀರನ್ನು ತೆಗೆದುಕೊಂಡು ಶುದ್ಧೀಕರಣ ಮಾಡಿ, ಸಾರ್ವಜನಿಕರಿಗೆ ಸರಬರಾಜು ಮಾಡಲಾಗಿರುತ್ತದೆ. ಆದ... ಎಂಬಿಎ, ಬಿಇ, ಐಟಿಐ, ಡಿಪ್ಲೋಮ, ಪದವಿಯಾದವರಿಗೆ ಉದ್ಯೋಗಾವಕಾಶ: ಜೂನ್ 27ರಂದು ನೇರ ಸಂದರ್ಶನ ಉಡುಪಿ(reporterkarnataka): ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜೂನ್ 27 ರಂದು ಬೆಳಗ್ಗೆ 10.30ಕ್ಕೆ ಹರ್ಷ ಧನಂಜಯ ಟರ್ಸ್, ಅಜ್ಜರಕಾಡು, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಂಬಿಎ, ಬಿ.ಇ ಇಂಜಿನಿಯರಿಂಗ್, ಐಟಿಐ, ಡಿಪ್ಲೋಮಾ, ಮತ್ತು ಇತ... ಪಿಲಿಕುಳದಲ್ಲಿ ನಾಳೆಯಿಂದ 2 ದಿನಗಳ ಕಾಲ ಹಣ್ಣುಗಳ ಉತ್ಸವ ಮತ್ತು ಹಲಸು ಮೇಳ ಮಂಗಳೂರು(reporterkarnataka.com): ನಗರದ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಜೂ.24 ಹಾಗೂ 25ರಂದು ಎರಡು ದಿನಗಳ ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’ ವನ್ನು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಉಪಸ್ಥಿತರಿ... ಜಲ್ಲಿಗುಡ್ಡೆ ಜಯನಗರದ ಹದಗೆಟ್ಟ ರಸ್ತೆ: ಕೂಡಲೇ ಕಾಂಕ್ರಿಟೀಕರಣಕ್ಕೆ ಒತ್ತಾಯಿಸಿ ಪಾಲಿಕೆ ಆಡಳಿತಕ್ಕೆ ಮನವಿ ಮಂಗಳೂರು(reporterkarnataka.com):ನಗರ ಹೊರವಲಯದ ಮಹಾನಗರ ಪಾಲಿಕೆ ವ್ಯಾಪ್ತಿಯ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯಿಂದ ಜಯನಗರ ಪ್ರದೇಶಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ತಕ್ಷಣ ರಸ್ತೆ ದುರಸ್ತಿ ಮಾಡುವಂತೆ ಪಾಲಿಕೆ ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಸ್ಥಳೀಯ ನಿವಾಸಿಗಳ ಸ... ಸೂಯೆಜ್ ಕಂಪನಿಯ ಸಿಎಸ್ ಆರ್ ನಿಧಿ: 150 ಶಾಲಾ ಮಕ್ಕಳಿಗೆ ಶಾಸಕ ಡಾ. ಭರತ್ ಶೆಟ್ಟಿ ಉಚಿತ ಬ್ಯಾಗ್ ವಿತರಣೆ ಸುರತ್ಕಲ್(reporterkarnataka.com): ಜಲಸಿರಿ ಯೋಜನೆಯ ಕಾಮಗಾರಿ ನಡೆಸುವ ಸೂಯೆಜ್ ಕಂಪೆನಿ ಯವರ ಸಿಎಸ್ ಆರ್ ನಿಧಿಯಿಂದ 150 ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಗಳನ್ನು ಶಾಸಕ ಡಾ. ಭರತ್ ಶೆಟ್ಟಿ ವಿತರಿಸಿದರು. ಪಚ್ಚನಾಡಿ ವಾರ್ಡ್ ನ ಆಶ್ರಯ ರಂಗ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ... ಕಾರ್ಕಳ ಪರಶುರಾಮ ಥೀಂ ಪಾರ್ಕ್ ಗೆ ಸಾರ್ವಜನಿಕರ ಭೇಟಿ: ತಾತ್ಕಾಲಿಕ ನಿಷೇಧ ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಶುರಾಮ ಥೀಂ ಪಾರ್ಕ್ ನಲ್ಲಿ ಪರಶುರಾಮ ಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ, ಮೂರ್ತಿಗೆ ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸಲು... ಬಾಳ್ತಿಲ ನೀರಪಾದೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಶಿಲಾನ್ಯಾಸ ಬಂಟ್ವಾಳ(reporterkarnata.com): ಬ್ರಹ್ಮ ಶ್ರೀ ನಾರಾಯಣಗುರು ಸೇವಾ ಟ್ರಸ್ಟ್ (ರಿ) ಹಾಗೂ ಬಂಟ್ವಾಳ ಬಾಳ್ತಿಲ ನೀರಪಾದೆ ಜೀರ್ಣೋದ್ಧಾರ ಸೇವಾ ಸಮಿತಿ ವತಿಯಿಂದ ಬುಧವಾರ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ನಿಡ್ಯೆ ಅವರ ಮುಂದಾಳತ್ವ ದಲ್ಲಿ ಕೇಶವ ಶಾಂತಿಯವರಿಂದ ಧಾರ್ಮಿಕ ವಿಧಿವಿಧಾನಗಳೊಂದಿಗೆ ... « Previous Page 1 …136 137 138 139 140 … 287 Next Page » ಜಾಹೀರಾತು