ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಹಿತಿ ಕೈಪಿಡಿ ಬಿಡುಗಡೆ ಸುಳ್ಯ(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್... ಕಡಲನಗರಿ: ಜ.24ರಿಂದ 5 ದಿನಗಳ ಕಾಲ ಸ್ಟ್ರೀಟ್ ಫುಡ್ ಫಿಯೆಸ್ಟ-ಸೀಸನ್-2; 160 ಮಳಿಗೆ, ಕಿಡ್ ಝೋನ್ ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-2 ಜನವರಿ 24 ರಿಂದ 28ರ ವರೆಗೆ 5 ದಿನಗಳ ಕಾಲ ನಡೆಯಲಿದೆ. ಜ. 24ರ ಸಂಜೆ 7 ಗಂಟೆಗೆ ಸೀಸನ್-2ಗೆ ಅಧಿಕೃತ ಚಾಲನೆ ದೊರೆಯಲಿದೆ. ಕಳೆದ ವರ್ಷದ ಮಂಗಳೂರಿನ "ಸ್ಟ್ರೀಟ್ ಫುಡ... ರಾಹುಲ್ ಗಾಂಧಿಯ ಭಾರತ್ ಜೋಡೊ ನ್ಯಾಯ ಯಾತ್ರೆ ಮೇಲೆ ದಾಳಿ ಯತ್ನ: ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆ ಅಸ್ಸಾಂನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ಸನ್ನು ಅಡ್ಡಗಟ್ಟಿ ದಾಳಿ ನಡೆಸಲು ಯತ್ನಿಸಿರುವುದನ್ನು ಖಂಡಿಸಿ ಮಂಗಳೂರಿನ ಮಿನಿವಿಧಾನ ಸೌಧದ ಎದುರು ಮಂಗಳವಾರ ಪ್ರತ... ಕಾಂಗ್ರೆಸ್ ನಿಂದ ಹಿಂದೂಗಳ ಮೇಲೆ ದಾಳಿ: ಬಿಜೆಪಿ ವಕ್ತಾರ ನಯನ ತಳವಾರ ಆರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕನ್ನಡದ ಪುಜಾರಿ. ಕಣ್ಮಣಿ ದೇಶ ಕಂಡ ಧೀಮಂತ ಚಿಂತಕ ಹಿರೇಮಗಳೂರು ಕಣ್ಣನ್ ಸೇರಿದಂತೆ ಅರ್ಚಕರಿಗೆ ಸರ್ಕಾರ ಕೊಟ್ಟ ಸಂಬಳವನ್ನು ವಾಪಸ್ ನೀಡಿ ಎಂದು ನೋಟಿಸ್ ನೀಡಿರುವುದು ಹಿಂದೂ ಶ್ರದ್ಧಾ ಕೇಂದ್ರ ದೇವಸ್ಥಾನಗಳನ್ನು ಮುಚ್ಚ... ಮಾತೃ ಶಕ್ತಿಯಿಂದ ಸ್ವಾಸ್ಥ್ಯ ಸಮೃದ್ಧಿ: ಅಮೃತ ಆರೋಗ್ಯ ಮೇಳದಲ್ಲಿ ಚಿತ್ತರಂಜನ್ ಬೋಳಾರ್ ಮಂಗಳೂರು(reporterkarnataka.com): ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಆಯೋಜಿಸಿದ "ಅಮೃತ ಆರೋಗ್ಯ ಮೇಳ" ವು ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರ ಉಪಸ್ಥಿತಿಯಲ್ಲಿ ಜರುಗಿತು. ಯೇನಪೋಯ ಮೆಡಿಕಲ್ ಕಾಲೇಜು, ಡೆಂಟಲ್ ಕಾಲೇಜು ಆಸ್ಪತ್ರೆಗಳ ಸಹಯೋಗದೊಂದಿಗೆ ಹಮ್ಮಿಕೊಂಡ ಈ ಶಿಬಿರವನ್ನು ಆತ... ಪುಂಜಾಲಕಟ್ಟೆ: 18 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನಾರಾಯಣಗುರು ವಸತಿ ಶಾಲೆಗೆ ಶಂಕುಸ್ಥಾಪನೆ ಬೆಳ್ತಂಗಡಿ(reporterkarnataka.com): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 18 ಕೋಟಿ ವೆಚ್ಚದಲ್ಲಿ ಪುಂಜಾಲಕಟ್ಟೆಯಲ್ಲಿ ನಿರ್ಮಾಣ ಗೊಳ್ಳಲಿರುವ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಅವರು ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲ... ಎಂಸಿಸಿ ಬ್ಯಾಂಕ್ ‘ಮೈಲಿಗಲ್ಲು’ ಸಂಭ್ರಮಾಚರಣೆ; 1000 ಕೋಟಿ ರುಪಾಯಿ ವಹಿವಾಟು ಮಂಗಳೂರು(reporterkarnataka.com): 1912ರಲ್ಲಿ ಕ್ರೈಸ್ತ ಸಮಾಜದ ಅದ್ವಿತೀಯ ಸಮಾಜಮುಖಿ ಧುರೀಣ ಪಿ.ಎಫ್.ಎಕ್ಸ್ ಸಲ್ಡಾನ್ಹಾ ಅವರ ನೇತೃತ್ವದಲ್ಲಿ 10 ಸಾವಿರ ರೂಪಾಯಿ ಬಂಡವಾಳದೊಂದಿಗೆ ಸೊಸೈಟಿಯಾಗಿ ಆರಂಭಗೊಂಡ ಎಂಸಿಸಿ ಬ್ಯಾಂಕ್ ಇಂದು ಸಾವಿರ ಕೋಟಿ ರುಪಾಯಿ ವಹಿವಾಟಿನ ಸಹಕಾರಿ ಕ್ಷೇತ್ರದ ಅಗ್ರಮಾನ್ಯ ಬ್ಯ... ಸುಳ್ಯ: 23ರಂದು ಉಸ್ತುವಾರಿ ಸಚಿವರಿಂದ ಬೃಹತ್ ಜನತಾದರ್ಶನ ಸುಳ್ಯ(reporterkarnataka.com): ಸುಳ್ಯದಲ್ಲಿ ಬೃಹತ್ ಜನತಾ ದರ್ಶನ ಕಾರ್ಯಕ್ರಮವನ್ನು ಇದೇ ತಿಂಗಳ 23ರಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಏರ್ಪಡಿಸಿದ್ದಾರೆ. ಸುಳ್ಯ ಕೆವಿಜಿ ಪುರಭವನದಲ್ಲಿ ನಡೆಯುವ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ... ಹಿರಿಯಡ್ಕ: ಎಂಡೋ ಸಲ್ಫಾನ್ ಸಂತ್ರಸ್ತರಿಗೆ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ಫಿಸಿಯೋಥೆರಪಿ ಸೌಲಭ್ಯ ಉಡುಪಿ(reporterkarnataka.com): ಎಂಡೋ ಸಲ್ಫಾನ್ ಸಂತ್ರಸ್ತರಿಗೆ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ಹಿರಿಯಡ್ಕದಲ್ಲಿ ನಿರ್ಮಿಸಿರುವ ಕಟ್ಟಡದಲ್ಲಿ ಫಿಸಿಯೋಥೆರಪಿ ಸೌಲಭ್ಯ ಒದಗಿಸಲಾಗಿದೆ. 80ರ ದಶಕದಲ್ಲಿ ಗೋಡಂಬಿ ಕೃಷಿಗೆ ಬಳಸಿದ ಕೀಟನಾಶಕದ ದುಷ್ಪರಿಣಾಮಗಳ ಬಗ್ಗೆ ನಮಗರಿವಿದೆ. ಆ ಕೀಟನಾಶಕದ ಬಳಕೆ ಈ... ಪೊಲೀಸ್ ಮಹಿಳಾ ಸಿಬ್ಬಂದಿಗಳಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕುರಿತು ಮಾಹಿತಿ ಕಾರ್ಯಾಗಾರ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com)ಮಂಗಳೂರು ನಗರ ಪೊಲೀಸ್ ಮಹಿಳಾ ಸಿಬ್ಬಂದಿಗಳಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕುರಿತು ಮಾಹಿತಿ ಕಾರ್ಯಾಗಾರ ಶುಕ್ರವಾರ ನಡೆಯಿತು. ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ಎಸಿಪಿ ಗೀತಾ... « Previous Page 1 …137 138 139 140 141 … 322 Next Page » ಜಾಹೀರಾತು