ಮಾರ್ಚ್ 8ರಂದು ಲೋಕ ಅದಾಲತ್: ಬಾಕಿ ಕೇಸುಗಳ ಶೀಘ್ರ ಪರಿಹಾರಕ್ಕೆ ಅವಕಾಶ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ, ಮಾರ್ಚ್ 8 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆ... ಆಸ್ತಿ ಮಾಲೀಕರಿಗೆ ಸುಳ್ಯ ಪಟ್ಟಣ ಪಂಚಾಯತ್ ಆಡಳಿತ ಸೂಚನೆ ಸುಳ್ಯ(reporterkarnataka.com): ಸುಳ್ಯ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಅಧಿಕೃತ ಸ್ವತ್ತುಗಳಿಗೆ ಎ ಖಾತಾ ನಮೂನೆ -3, ಅನಧಿಕೃತ ಸ್ವತ್ತುಗಳಿಗೆ ಖಾತಾ ನಮೂನೆ – 3 ವಹಿಯನ್ನು ನಿರ್ವಹಿಸಬೇಕಾಗಿರುವುದರಿಂದ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲ ಆಸ್ತಿಗಳ ಮಾಲೀಕರುಗಳು ಎ ಖಾತಾ ಸೃಜಿಸಲು ಅರ್ಜಿ,... ಪಿಎಂ ಗ್ರಾಮ ಸಡಕ ಯೋಜನೆಗಿಂತ ಭಿನ್ನವಾಗಿ ಪ್ರಗತಿ ಪಥ ಯೋಜನೆ ತಿಂಗಳೊಳಗೆ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ ಮಂಗಳೂರು(reporterkarnataka.com): ಸರಕಾರದ ವಿರುದ್ಧ ದುಡ್ಡಿಲ್ಲ ಎಂದು ಸುಮ್ಮನೆ ಅಪಪ್ರಚಾರ ಮಾಡಲಾಗುತ್ತಿದೆ. ದುಡ್ಡಿಲ್ಲ ಎಂದು ಯಾವ ಕಾಮಗಾರಿಯನ್ನೂ ನಿಲ್ಲಿಸಲಾಗಿಲ್ಲ. ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಗಿಂತ ಭಿನ್ನವಾಗಿ ಪ್ರಗತಿ ಪಥ ಎಂಬ ಯೋಜನೆಯನ್ನು ರಾಜ್ಯ ಸರಕಾರ ಒಂದು ತಿಂಗಳೊಳಗೆ ಜಾರಿಗೊಳಿಸ... Cheetah | ಅರಣ್ಯ ಇಲಾಖೆಯಲ್ಲಿ ತಕ್ಷಣಕ್ಕೆ ಲಭ್ಯವಿಲ್ಲದ ಅರಿವಳಿಕೆ ತಜ್ಞರು: ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣಬಿಟ್ಟ ಚಿರತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆಯೊಂದು ಬೇಟೆಗಾರರು ಹಾಕಿದ ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣ ಬಿಟ್ಟಿದೆ. ಕಾಡುಹಂದಿ ಬೇಟೆಗೆ ಬೇಟೆಗಾರರು ಹಾಕಿದ್ದ ಉರುಳಿಗೆ ಗುರುವಾರ ರಾತ್ರಿಯೇ ಚಿರತೆ ಸ... Health | ರೋಗಿಗೆ ಆತ್ಮವಿಶ್ವಾಸವೇ ದಿವ್ಯೌಷಧ: ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಶ್ಲಾಘನೆ ಮಂಗಳೂರು(reporterkarnataka.com): ಒಬ್ಬ ರೋಗಿಗೆ ಆತ್ಮವಿಶ್ವಾಸವೇ ದಿವ್ಯೌಷಧ. ಒಂದು ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ಭರವಸೆ ಸಿಕ್ಕಿದರೆ ಆತ ಎಲ್ಲವನ್ನೂ ಗೆದ್ದಂತೆ. ಇದಕ್ಕೆ ಉತ್ತಮ ಉದಾಹರಣೆ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರ... Sahyadri Visit | ಸಚಿವ ಪ್ರಿಯಾಂಕ್ ಖರ್ಗೆ ನಾಳೆ ಮಂಗಳೂರಿಗೆ: ‘ಸ್ಥಳೀಯಾಡಳಿತದ ಸಂಭ್ರಮ’ ದಲ್ಲಿ ಭಾಗಿ ಮಂಗಳೂರು(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಫೆಬ್ರವರಿ 22ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10:15 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ... ಮಂಗಳೂರು: ಸಂವಿಧಾನ ಜಾಗೃತಿ ಸಮಾವೇಶ; ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಸಂವಿಧಾನ ಜಾಗೃತಿ ಸಮಾವೇಶ ಹಾಗೂ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಸಮಾವೇಶ ಮಂಗಳವಾರ ನಗರದ ಉರ್ವಸ್ಟೋರ್ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಿತು. ಲೋಕೋಪಯೋಗಿ ಸಚಿವ ಸತೀಶ್ ಜ... ಡ್ರೈನೇಜ್ ಅವ್ಯವಸ್ಥೆ, ತಡೆಗೋಡೆ ಕುಸಿತದ ಭೀತಿ: ಬೆಳ್ಮ ಗ್ರಾಮಸ್ಥರಿಂದ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ಮಂಗಳೂರು(reporterkarnataka.com): ಕುಸಿತದ ಭೀತಿಯಲ್ಲಿರುವ ಪೆಟ್ರೋಲ್ ಪಂಪ್ ನ ತಡೆಗೋಡೆ ಹಾಗೂ ಅನುಮತಿಯಿಲ್ಲದ ಬಹುಮಹಡಿ ಕಟ್ಟಡಗಳಿಂದ ಬಹಿರಂಗವಾಗಿ ಹರಿಯುತ್ತಿರುವ ಡ್ರೈನೇಜ್ ನೀರಿನಿಂದಾಗಿ ತೊಂದರೆಗೀಡಾಗಿರುವ ಬೆಳ್ಮ ಗ್ರಾಮದ ಕಾನೆಕೆರೆ ನಾಗರಿಕರಿಂದ ಬೆಳ್ಮ ಗ್ರಾಮ ಪಂಚಾಯತ್ ಕಚೇರಿಯೆದುರು ಪ್ರತಿಭಟನ... ಮಹಾಶಿವರಾತ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಆರಂಭ;! ಜಿಲ್ಲಾ ಹಾಗೂ ತಾಲೂಕಿ ಆಡಳಿತದಿಂದ ನಿರ್ಲಕ್ಷ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಹಾಶಿವರಾತ್ರಿಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಪಾದಯಾತ್ರೆ ಮೂಲಕ ತೆರಳುತ್ತಿದ್ದಾರೆ. ಈ ಬಾರಿ ಫೆಬ್ರವರಿ 26ರಂದು ಮಹಾಶಿವರಾತ್ರಿ ನಡೆಯಲಿರುವುದರಿಂದ ಈಗಾಗಲೇ ಹ... ಮುಳಿಯ ಜ್ಯುವೆಲ್ಸ್ ಪುತ್ತೂರು ಮತ್ತು ಬೆಳ್ತಂಗಡಿ ಮಳಿಗೆಯಲ್ಲಿ Gem Stone ಉತ್ಸವದ ಸಂಭ್ರಮ ಬೆಳ್ತಂಗಡಿ(reporterkarnataka.com): ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜ್ಯುವೆಲ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಪೆ.15 ರಿಂದ 28 ರವರೆಗೆ Gem stone ಉತ್ಸವ ಪ್ರಾರಂಭಗೊಂಡಿದೆ. ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯದಲಿ 13 ದಿನಗಳ ... « Previous Page 1 …12 13 14 15 16 … 267 Next Page » ಜಾಹೀರಾತು