ಗಡಿಪಾರು ಅಸ್ತ್ರ ದಿಂದ ಹಿಂದೂ ಸಂಘಟನೆ ಬಲ ಕುಗ್ಗಿಸಲು ಕಾಂಗ್ರೆಸ್ ಯತ್ನ: ಶಾಸಕ ಡಾ.ಭರತ್ ಶೆಟ್ಟಿ ಆರೋಪ ಸುರತ್ಕಲ್ (reporterkarnataka.com): ಗಡಿಪಾರು ಆದೇಶ, ರೌಡಿಶೀಟರ್ ಕಾನೂನು ಆಸ್ತ್ರ ಬಳಸಿ ಪ್ರಬಲವಾಗಿ ಬೆಳೆಯುತ್ತಿರುವ ಹಿಂದೂ ಸಂಘಟನೆಯ ಬಲ ಕುಗ್ಗಿಸಲು ಕಾಂಗ್ರೆಸ್ ಪರೋಕ್ಷವಾಗಿ ಯತ್ನಿಸುತ್ತಿದ್ದು, ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ವಿಧಿಸಿರುವ ಗಡಿಪಾರು ಆದೇಶ ಇದರ ವಿರುದ್ದ ಪ್ರಬಲ ಪ್ರತಿ ಹೋರ... ಉಡುಪಿ ತಾಲೂಕು14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎಚ್. ಶಾಂತರಾಜ ಐತಾಳ್ ಆಯ್ಕೆ: ಡಿ. 30ರಂದು ಸಮ್ಮೇಳನ ಉಡುಪಿ(reporterkarnataka.com): ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎಚ್. ಶಾಂತರಾಜ ಐತಾಳ್ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 30ರಂದುಮಣಿಪಾಲದ ಶಿವಪಾಡಿ ಉಮಾಮಹೇಶ್ವ... ದೈವಾಧೀನರಾದ ಮುಕುಂದ್ ಎಂ. ಅವರ ಸದ್ಗತಿ ನಾಳೆ : ಸಿ.ವಿ. ನಾಯಕ್ ಹಾಲ್ ನಲ್ಲಿ ಉತ್ತರಕ್ರಿಯೆ ಮಂಗಳೂರು: ಮುಕುಂದ್ ಕೋಚ್ ವರ್ಕ್ಸ್ ಮತ್ತು ಮುಕುಂದ್ ಎಂಟರ್ಪ್ರೈಸ್ ಮಾಲೀಕರಾದ ವಾಮಂಜೂರಿನ ಮುಕುಂದ್ ಎಂ ನಿಧನರಾಗಿದ್ದು,ಉತ್ತರ ಕ್ರಿಯೆ ಇಂದು ನಡೆಯಲಿದೆ. ಮೃತರ ಆತ್ಮಸದ್ಧತಿಯ ಬಗ್ಗೆ ಉತ್ತರಕ್ರಿಯೆಯು ನಾಳೆ ಶುಕ್ರವಾರ(ದಿನಾಂಕ 17-11-2023 )ಮಧ್ಯಾಹ್ನ ಘಂಟೆ 12.30ಕ್ಕೆ ಸರಿಯಾಗಿ ಮಂಗಳೂರು, ಬಂಟ್ಸ್ ... ಮಕ್ಕಳ ಮಾನಸಿಕ ದೈಹಿಕ ಬೆಳವಣಿಗೆಗೆ ಪೂರಕ ವಾತಾವರಣ ಅಗತ್ಯ: ಸಿ.ಎ. ಶಾಂತಾರಾಮ ಶೆಟ್ಟಿ ಮಂಗಳೂರು(reporterkarnataka.com): ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಸ್ಥಳೀಯವಾಗಿ ಒದಗಿಸಿ ಕೊಡ ಬೇಕಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಭಾಪತಿ ಸಿ.ಎ . ಶಾಂತಾರಾಮ ಶೆಟ್ಟಿ ಹೇಳಿದರು. ಅವರು ಬುಧವಾರ ನಗರದ ಲಾಲ್ ಭಾಗ್ ನ ವನಿತಾ... ಡಿ. 28: ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್ ವತಿಯಿಂದ ಕುದ್ರೋಳಿ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಉಚಿತ ಸಾಮೂಹಿಕ ವಿವಾಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್ ವತಿಯಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಡಿ.28ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್ ನ ಸಂಸ್ಥಾಪಕ ದೀ... ಮಂಗಳಜ್ಯೋತಿ ಜಂಕ್ಷನ್ನಲ್ಲಿ ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ `ದೀಪಾವಳಿ ಸಂಭ್ರಮ’ ಗುರುಪುರ(reporterkarnataka.com): ದೀಪಗಳ ಹಬ್ಬ ದೀಪಾವಳಿಯಲ್ಲಿ ಎರಡು ಅರ್ಥ ಕಾಣುತ್ತೇವೆ. ತನ್ನನ್ನು ಉರಿಸಿಕೊಂಡು ಬೇರೆಯವರಿಗೆ ಬೆಳಕು ಕೊಡುವುದು ಒಂದು ಅರ್ಥವಾದರೆ, ಒಂದು ದೀಪದಿಂದ ನೂರಾರು-ಸಾವಿರಾರು ದೀಪಗಳು ಬೆಳಗುತ್ತದೆ ಎಂಬುದು ಇನ್ನೊಂದು ಅರ್ಥ. ಬೆಳಕು ಜ್ಞಾನದ ಸಂಕೇತವೂ ಹೌದು. ಎಲ್ಲರೂ ಕೂಡಿ... ಮಂಗಳೂರು; ಸಹಕಾರ ರತ್ನ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಸಾರ್ವಜನಿಕ ಅಭಿನಂದನೆ ಮಂಗಳೂರು(reporterkarnataka.com): ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನಗರದ ಪಡೀಲ್ ನ ಆತ್ಮಶಕ್ತಿ ಸೌಧದಲ್ಲಿ ಶನಿವಾರ ನಡೆಯಿತು. ... ಉಡುಪಿ: ಅಗಲಿದ ಪತ್ರಕರ್ತರಾದ ಶೇಖರ್ ಅಜೆಕಾರ್, ಶಶಿಧರ್ ಹೆಮ್ಮಣ್ಣಗೆ ನುಡಿನಮನ ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತರಾದ ಶೇಖರ್ ಅಜೆಕಾರ್ ಹಾಗೂ ಶಶಿಧರ್ ಹೆಮ್ಮಣ್ಣ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಯಿತು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿ... ಮಂಗಳೂರು: ನ.15ರಂದು ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶ; ಸಚಿವರಾದ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಭಾಗಿ ಮಂಗಳೂರು(reporterkarnataka.com): ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ, ರಾಜೀವ್ ಗಾಂಧಿ ಪಂಚಾಯತ್ರಾಜ್ ಸಂಘಟನೆ ದ.ಕ. ಇವುಗಳ ಸಂಯುಕ್ತ ಆಶ್ರಯದಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶ ನ.15ರಂದು ಬೆಳಗ್ಗೆ 10:30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ನಗರದ ಕಾಂಗ್ರ... ಆಂಬ್ಯುಲೆನ್ಸ್ ನಲ್ಲಿ ಗೆಳೆಯರ ಜೊತೆ ಟೆಂಪಲ್ ರನ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ಫೈನ್ ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು info.reporterkarnataka@gmail.com ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ. ಆದ್ರೆ ಇಲ್ಲಿ ಓರ್ವ ಚಾಲಕ ತನ್ನ 6 ಮಂದಿ ಗೆಳೆಯರನ್ನು ಆಂಬುಲೆನ್ಸ್... « Previous Page 1 …140 141 142 143 144 … 314 Next Page » ಜಾಹೀರಾತು