ಚಿಕ್ಕಮಗಳೂರಿನ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಕುಂಪಲದಲ್ಲಿ ಅತ್ಯಾಚಾರ: ಆರೋಪಿ ಬಂಧನ; ಪೊಕ್ಸೊ ಪ್ರಕರಣ ದಾಖಲು ಉಳ್ಳಾಲ(reporterkarnataka.com): ಚಿಕ್ಕಮಗಳೂರು ಜಿಲ್ಲೆಯ ದಲಿತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಅಣಜೂರು ಗ್ರ... ಹೊಸ ವರ್ಷಾಚಣೆ: ಕಡಲನಗರಿಯಲ್ಲಿ ಬಿಗಿ ಬಂದೋಬಸ್ತ್; 17 ಹೊಯ್ಸಳ ಸೇರಿದಂತೆ 66 ಸೆಕ್ಟರ್ ಮೊಬೈಲ್ ಘಟಕಗಳು ಕಾರ್ಯಾಚರಣೆ ಮಂಗಳೂರು(reporterkarnataka.com): ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸುರಕ್ಷತೆ ಹಾಗೂ ಭದ್ರತೆಗೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಕಲ ರೀತಿಯ ಬಂದೋಬಸ್ತ್ ಮಾಡಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅ... ದೇರಳಕಟ್ಟೆಯಲ್ಲಿ ಮಾದಕ ವಸ್ತು ಮಾರಾಟ: ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ; 5.11 ಲಕ್ಷ ಮೌಲ್ಯದ ಡ್ರಗ್ಸ್ ಸಹಿತ ಸೊತ್ತು ವಶ ಮಂಗಳೂರು(reporterkarnataka.com): ನಗರದ ಹೊರವಲಯದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಎದುರು ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ, ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲ ನಿವಾಸಿ ಮಹಮ್ಮದ್ ರಮೀಜ್ ಯಾನೆ ಲೆಮೇನ್ ಟಿ ರಮೀಜ್ (33) ಬಂಧಿತ ಆರೋಪಿ. ಮಂಗಳೂರು ಸ... ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್ 2024’ ಜೆರ್ಸಿ ಬಿಡುಗಡೆ ಮಂಗಳೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 2024ರ ಜ.5,6 ಮತ್ತು 7ರಂದು ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯಲಿರುವ 'ಕೆಯು ಡಬ್ಲ್ಯುಜೆ ಬ್ರ್ಯಾಂಡ್... ಮೇಕೇರಿಯಲ್ಲಿ ರಕ್ತದಾನ ಶಿಬಿರ: 50ನೇ ಬಾರಿ ರಕ್ತದಾನ ಮಾಡಿದ ಪೊಲೀಸ್ ರಾಮಪ್ಪ ಅವರಿಗೆ ಸನ್ಮಾನ ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿಯ ಸ್ವಾಗತ ಯುವಕ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಉತ್ತಮ ಆಡಳಿತ ದಿನದ ಪ್ರಯುಕ್ತ ವರ್ಷದ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಡಿಸೆಂಬರ್ 29ರಂದು ಆಯೋಜಿಸಲಾಗಿತ್ತು. ಮೇಕೇರಿಯ ಸರ್ಕಾರಿ ಹಿರಿಯ ... ಮುಂಬೈ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆಗೆ ಸನ್ಮಾನ ಮುಂಬಯಿ (reporterkarnataka.com):ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಹಭಾಗಿತ್ವದಲ್ಲಿ ಮುಂಬೈಯ ಅಂದೇರಿಯ ಸ್ಯಾನಿಟರಿ ಪಾರ್ಕ್ ನ ಕ್ಲಬ್ ಹೌಸ್ನಲ್ಲಿ ನಡೆದ ಪತ್ರಕರ್ತರ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ... ಉಡುಪಿಯ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈಯರಿಂಗ್: ಗುಂಡೇಟು ತಗುಲಿ ಸಿಬ್ಬಂದಿ ಆಸ್ಪತ್ರೆಗೆ ದಾಖಲು ಉಡುಪಿ(reporterkarnataka.com): ನಗರದ ಜಯಲಕ್ಷ್ಮೀ ಬಟ್ಟೆಮಳಿಗೆಯಲ್ಲಿ ಶನಿವಾರ ಪಿಸ್ತೂಲ್ ನಿಂದ ಅಚಾನಕ್ ಗುಂಡು ಹಾರಿ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ. ಶನಿವಾರ ಬಟ್ಟೆ ಮಳಿಗೆಯಲ್ಲಿ ಅನಾಥ ಗನ್ ಪತ್ತೆಯಾಗಿದ್ದು, ಮಳಿಗೆ ಸಿಬ್ಬಂದಿಗಳು ಕುತೂಹಲದಿಂದ ಗನ್ ಪರಿಶೀಲಿಸುವಾಗ ಮಿಸ್ ಫೈರ್ ಆಗಿದೆ. ... ಬ್ಯಾಂಕ್ ಆಫ್ ಬರೋಡಾದಿಂದ ರಿಟೈಲ್ ಅವಧಿಯ ಠೇವಣಿಗಳ ಮೇಲಿನ ಬಡ್ಡಿ ದರಗಳ ಹೆಚ್ಚಳ ಮಂಗಳೂರು(reporterkarnataka.com): ಗ್ರಾಹಕರ ಮೌಲ್ಯವನ್ನು ಹೆಚ್ಚಿಸಲು ಮತ್ತು ಅದರ ಠೇವಣಿ ಬಂಡವಾಳವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಕಾರ್ಯತಂತ್ರದ ಕ್ರಮದಲ್ಲಿ, ಬ್ಯಾಂಕ್ ಆಫ್ ಬರೋಡಾವು NRO ಟರ್ಮ್ ಠೇವಣಿಗಳನ್ನು ಒಳಗೊಂಡಂತೆ ದೇಶೀಯ ಚಿಲ್ಲರೆ ಅವಧಿಯ ಠೇವಣಿಗಳ ಮೇಲಿನ ಬಡ್ಡಿದರಗಳಲ್ಲಿ ಗಣನೀಯ ಮೇಲ... ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ ಬಂಟ್ವಾಳ(reporterkarnataka.com): ಪುನರ್ ನಿರ್ಮಾಣಗೊಳ್ಳುತ್ತಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜ.19ರಿಂದ ರವರೆಗೆ 25 ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯ... ಇಂದಿನ ಕಾರ್ಪೋರೇಟ್ ವ್ಯವಸ್ಥೆಯಲ್ಲಿ ಪತ್ರಕರ್ತ ಒಂದು ಸರಕಾಗುತ್ತಿದ್ದಾನೆ: ಸಾಹಿತಿ ಸ.ರಘುನಾಥ ಖೇದ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಪತ್ರಕರ್ತ ಇಂದಿನ ಕಾರ್ಪೋರೇಟ್ ವ್ಯವಸ್ಥೆಯಲ್ಲಿ ಒಂದು ಸರಕಾಗುತ್ತಿದ್ದಾನೆ. ಅದನ್ನು ತಪ್ಪಿಸಲು ಪ್ರಯತ್ನ ಮಾಡಿದರೆ ಮಾದರಿ ಪತ್ರಕರ್ತರಾಗಿ ಉಳಿಯಬಲ್ಲರು ಎಂದು ಸಾಹಿತಿ ಸ.ರಘುನಾಥ ಅಭಿಪ್ರಾಯಪಟ್ಟರು. ಕೋಲಾರ ಜಿಲ್... « Previous Page 1 …141 142 143 144 145 … 322 Next Page » ಜಾಹೀರಾತು