ಗ್ರಾಪಂ ಸದಸ್ಯರ ಗೌರವ ಧನ 10 ಸಾವಿರ ರೂ.ಗೆ ಏರಿಸಿ, ಅನುದಾನ ಕೊಡಿ: ಪರಿಷತ್ ಅಭ್ಯರ್ಥಿಗಳ ಒಕ್ಕೊರಲ ಆಗ್ರಹ ಮೈಸೂರು(reporterkarnataka.com): ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ತಿಂಗಳಿಗೆ ನೀಡಲಾಗುತ್ತಿರುವ ಗೌರವ ಧನವನ್ನು 10 ಸಾವಿರ ರೂಗೆ ಏರಿಕೆ ಮಾಡಬೇಕು, ವರ್ಷಕ್ಕೆ ಪ್ರತಿಯೊಬ್ಬ ಸದಸ್ಯರಿಗೆ 10 ಲಕ್ಷ ರೂ. ಅನುದಾನ ನೀಡುವುದು ಸೇರಿದಂತೆ ಹಲವಾರು ಸವಲತ್ತುಗಳನ್ನು ಸರ್ಕಾರ ನೀಡಬೇಕು ಎಂದು ಮೈಸೂರು-... ಮಂಗಳೂರು: ಬ್ಯುಟಿಷಿಯನ್ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಂಗಳೂರು(reporterkarnataka.com): ನಗರದ ಆಕಾಶಭವನ ಸಮೀಪದ ನಿವಾಸಿಯಾದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟ ಯುವತಿಯನ್ನು ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿಯಾದ ಶಿಫಾಲಿ ( 22 ) ಎಂದು ಗುರುತಿಸಲಾಗಿದೆ. ಬ್ಯೂಟಿ ಪಾರ್ಲರ್ ವೊಂದರಲ್ಲಿ ಬ್ಯುಟಿಷಿಯನ್ ಆಗ... ಸರಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆಯೇ?: ಹಾಗಾದರೆ 8ರಿಂದ ದೂರು ದಾಖಲಿಸಿ ಮಂಗಳೂರು (reporterkarnataka.com): ಇದೇ ಡಿ.8ರಿಂದ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕಡಬ, ಬೆಳ್ತಂಗಡಿ, ಬಂಟ್ವಾಳ, ಮೂಡಬಿದ್ರೆ, ಪುತ್ತೂರು ಮತ್ತು ಸುಳ್ಯ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತಹ ದೂರುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಿದ್ದಾರೆ. ... ಗುಜ್ಜರಕೆರೆ: ಯೆನಪೊಯ ಹಾಸ್ಟೆಲ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ; ಬಿಡಿಸಲು ಬಂದ ಪೊಲೀಸರ ಮೇಲೂ ಹಲ್ಲೆ; 12 ಮಂದಿಗೆ ಗಾಯ ಮಂಗಳೂರು(reporterkarnataka.com): ನಗರದ ಮಂಗಳಾದೇವಿ ಬಳಿಯ ಐತಿಹಾಸಿಕ ಗುಜ್ಜರಕೆರೆ ಸಮೀಪದಲ್ಲಿರುವ ಯೆನಪೊಯ ಶಿಕ್ಷಣ ಸಂಸ್ಥೆಗೆ ಸೇರಿದ ಹಾಸ್ಟೆಲ್ ನಲ್ಲಿ ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಗಲಾಟೆ ತಡೆಯಲು ಬಂದ ಪೊಲೀಸರ ಮೇಲೂ ಹಲ್ಲೆ ನಡೆಸಲಾಗಿದೆ. ಈ ಸಂಬಂಧ 9... ಆಲ್ ಇಂಡಿಯಾ ವೆಟರ್ನಸ್ ಸ್ಪೋರ್ಟ್ಸ್ ಆ್ಯಂಡ್ ಗೇಮ್ಸ್ ಚಾಂಪಿಯನ್ ಶಿಪ್: ನಿರ್ಮಲಾ ಪ್ರಮೋದ್ ಗೆ 5 ಚಿನ್ನ, 1ಬೆಳ್ಳಿ, 1 ಕಂಚು ಮಂಗಳೂರು(reporterkarnataka.com): ಮಹಾರಾಷ್ಟದ ನಾಸಿಕ್ ನಲ್ಲಿ ನವೆಂಬರ್ 11ರಿಂದ 14ರವರೆಗೆ ನಡೆದ ಆಲ್ ಇಂಡಿಯಾ ವೆಟರ್ನಸ್ ಸ್ಪೋರ್ಟ್ಸ್ ಆ್ಯಂಡ್ ಗೇಮ್ಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ನಿರ್ಮಲಾ ಪ್ರಮೋದ್ ಅವರು 5 ಚಿನ್ನ ಹಾಗೂ ಒಂದು ಬೆಳ್ಳಿ ಮತ್ತು ಒಂದು ಕಂಚಿನ ... ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧರ್ಮಸ್ಥಳ (reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ದಕ್ಷಿಣ ಭಾರತದ ಪ್ರಸಿದ್ದವಾದ ಸರ್ವಧರ್ಮಿಯರು ಸಂದರ್ಶಿಸುವ ಕ್ಷೇತ್ರವಾಗಿದೆ. ಅನ್ನದಾನ, ವಿದ್ಯಾದಾನ, ಅರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ, ಸಂಸ್ಕೃತಿಗಳ ಒಂದು ಸಂಗಮ ಕ್ಷೇತ್ರ ಇದಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ... ಲೈಸೆನ್ಸ್ ಇಲ್ಲದ ಗನ್ ಪತ್ತೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯಿಂದ ಯುವಕನ ಬಂಧನ ಮಂಗಳೂರು(reporterkarnataka.com): ಅಕ್ರಮ ಗನ್ ಹೊಂದಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಭದ್ರತಾ ಸಿಬಂದಿ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಮೂಲದ ರೆನಾಲ್ಡ್ ಡಿಸೋಜ(24) ಎಂದು ಗುರುತಿಸಲಾಗಿದೆ.... ಮಂಗಳೂರಿಗೆ ರಾಜ್ಯಪಾಲ ಗೆಹಲೋಟ್ ಭೇಟಿ: ಧರ್ಮಸ್ಥಳಕ್ಕೆ ಪಯಣ; ನಾಳೆ ಉಡುಪಿ ಕೃಷ್ಣ ಮಠಕ್ಕೆ ಮಂಗಳೂರು(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಇಂದು ಕಡಲನಗರಿ ಮಂಗಳೂರಿಗೆ ಭೇಟಿ ನೀಡಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ... ಮಂಗಳೂರು: ಬಸ್ ಸಂಚಾರವಿಲ್ಲದ ಭಾಗಗಳಿಗೆ ಸಂಚಾರ ಸೇವೆ; ಬಸ್ ಮಾಲೀಕರ ಸಂಘ ಜತೆ ಶಾಸಕ ವೇದವ್ಯಾಸ ಕಾಮತ್ ಸಭೆ ಮಂಗಳೂರು(reporterkarnataka.com); ನಗರದಲ್ಲಿ ಬಸ್ ಸಂಚಾರವಿಲ್ಲದ ಕೆಲವು ಭಾಗಗಳಿಗೆ ಬಸ್ ಸಂಚಾರ ಪ್ರಾರಂಭಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಬಸ್ ಮಾಲಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಕುರಿತು ಮಾತನಾಡಿದ ಅವರು, ನಗರ ಪ್ರದೇಶದಿಂದ ವಿವಿಧ ಭಾಗಗಳಿಗೆ ಬಸ್ ಸಂಚಾರ ಪ್ರಾರ... ಪಂಚಾಯತ್ ಅಧ್ಯಕ್ಷರ ಮೇಲೆ ಪಿಡಿಒ ಹಲ್ಲೆ ಆರೋಪ ; ಪಂಚಾಯತ್ ಸದಸ್ಯರಿಂದ ಪ್ರತಿಭಟನೆ ಮಂಗಳೂರು ತಾಲೂಕಿನ ಕಂದಾವರ ಪಂಚಾಯತ್ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನೆಲೆಯಲ್ಲಿ ಪಂಚಾಯತ್ ಸದಸ್ಯರು ಪಂಚಾಯತ್ ಕಚೇರಿಯ ಮುಂಭಾಗ ಪಿಡಿಒ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ... « Previous Page 1 …145 146 147 148 149 … 203 Next Page » ಜಾಹೀರಾತು