ತಣ್ಣೀರುಬಾವಿ ಬ್ರಹ್ಮ ಮುಗೇರ ಮಹಾಕಾಳಿ ದೈವಸ್ಥಾನಕ್ಕೆ 8 ಲಕ್ಷ ರೂ. ವೆಚ್ಚದಲ್ಲಿ ಆವರಣ ಗೋಡೆ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಪಣಂಬೂರು 11 ನೇ ವಾರ್ಡಿನ ತಣ್ಣೀರುಬಾವಿ ಬಳಿ ಇರುವ ಬಹ್ಮ ಮುಗೇರ ಮಹಾಕಾಳಿ ದೈವಸ್ಥಾನಕ್ಕೆ 8 ಲಕ್ಷ ರೂ. ವೆಚ್ಚದಲ್ಲಿ ಆವರಣ ಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಗುದ್ದಲಿ ಪೂಜೆ ನೆರವೇರಿಸ... ಕೊಲ್ಲಾಪುರ ಮಹಾಲಕ್ಷ್ಮಿ ದೇವಳಕ್ಕೆ ಕಾಶೀ ಮಠಾಧೀಶರ ಭೇಟಿ: ಶ್ರೀಗಳಿಂದ ಮಹಾಪೂಜೆ ಸಲ್ಲಿಕೆ ಮಂಗಳೂರು(reporterkarnataka.com): ಮಹಾರಾಷ್ಟ್ರದಲ್ಲಿರುವ ಪ್ರಸಿದ್ಧ ತೀರ್ಥಕ್ಷೇತ್ರ ಕೊಲ್ಲಾಪುರ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು. ಸ್ವಾಮೀಜಿಯವರನ್ನು ದೇವಳದ ಆಡಳಿತ ಮಂಡಳಿಯ ಪ್ರಮುಖರು ವಿಶೇಷವಾಗಿ ಸ್ವಾಗತ... ಮಂಗಳೂರು ಉತ್ತರ ಕ್ಷೇತ್ರ: ಬಿಜೆಪಿ ಯುವ ಮೋರ್ಚಾದಿಂದ ಬೃಹತ್ ರೋಡ್ ಶೋ; ಈಶ್ವರಪ್ಪ, ಡಾ. ಭರತ್ ಶೆಟ್ಟಿ ಉಪಸ್ಥಿತಿ ಸುರತ್ಕಲ್(reporterkarnataka.com): ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ನಗರದ ಬೋಂದೆಲ್ ನಿಂದ ಶಾಂತಿನಗರದವರೆಗೆ ಬಿಜೆಪಿ ಯುವ ಮೋರ್ಚಾ ಬೃಹತ್ ರ್ಯಾಲಿ ನಡೆಯಿತು. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕ ಡಾ. ವೈ.ಭರತ್ ಶೆಟ್ಟಿ, ಪಕ್ಷದ ಜಿಲ್ಲಾಧ್ಯಕ್ಷ ಸುದ... ಬಂಟ್ವಾಳ ತಾಲೂಕು ಗಮಕ ಸಮ್ಮೇಳನ ಉದ್ಘಾಟನೆ; ಗಮಕ ಕಲೆಗೂ ಸರಕಾರದ ಪ್ರೋತ್ಸಾಹ ದೊರೆಯಲಿ: ಪುನರೂರು ಬಂಟ್ವಾಳ(reporterkarnataka.com): ಕರ್ನಾಟಕ ಗಮಕ ಕಲಾ ಪರಿಷತ್ (ರಿ) ಬೆಂಗಳೂರು, ದ.ಕ. ಜಿಲ್ಲೆ, ಬಂಟ್ವಾಳ ತಾಲೂಕು ಘಟಕ ಜಂಟಿ ಆಶ್ರಮದಲ್ಲಿ ನಡೆದ ಬಂಟ್ವಾಳ ತಾಲೂಕು ದ್ವಿತೀಯ ಗಮಕ ಸಮ್ಮೇಳನವನ್ನು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರು ಬಿ.ಸಿ. ರೋಡ್ ಲಯನ್ಸ್ ಸೇ... ಪಂಡರಾಪುರ ವಿಠೋಭ ದೇವಸ್ಥಾನಕ್ಕೆ ಕಾಶೀ ಮಠಾಧೀಶರ ಭೇಟಿ: ಸ್ವರ್ಣಹಾರ ಸಮರ್ಪಣೆ ಮಂಗಳೂರು(reporterkarnataka.com): ಮಹಾರಾಷ್ಟ್ರದ ಪಂಡರಾಪುರದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ವಿಠೋಭ ದೇವಸ್ಥಾನಕ್ಕೆ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು. ದೇವಳದ ಶಿಷ್ಟಾಚಾರದಂತೆ ಸ್ವಾಮೀಜಿಯವರನ್ನು ಸ್ವಾಗತಿಸಲಾಯಿತು. ಸ್ವಾಮೀಜಿಯವರ ಸ... ಪಣಂಬೂರು ವಿಷ್ಣುಮೂರ್ತಿ ದೇವಸ್ಥಾನ ಕೆರೆ ಅಭಿವೃದ್ಧಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್ (reporterkarnataka.com): ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಪಣಂಬೂರು 11ನೇ ವಾರ್ಡಿನ ಪಣಂಬೂರು ನಂದನೇಶ್ವರ ಬಳಿ ವಿಷ್ಣುಮೂರ್ತಿ ದೇವಸ್ಥಾನದ ಪಣಂಬೂರು ಕೆರೆ ಅಭಿವೃದ್ಧಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಗುದ್ದಲಿಪೂಜೆ ನೆರವೇರಿಸ... ಮಂಗಳೂರು: ಕೌಶಲ್ಯಾಭಿವೃದ್ಧಿ ಕುರಿತು 2 ದಿನಗಳ ವ್ಯಕ್ತಿ ಮಾರ್ಗದರ್ಶನ ಕಾರ್ಯಾಗಾರ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಯುಎನ್ ಡಿಪಿ-ಪ್ರಾಜೆಕ್ಟ್ ಕೋಡ್ ಉನ್ನತಿ, ಎಸ್.ಎ.ಸಿ ಮತ್ತು ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ, ಮತ್ತು ಸೆಡ್ ಹೆಲ್ಡ್ ಹೈ ಸಂಸ್ಥೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕಾಲೇಜು ಗಳ ಎನ್.ಎಸ್.ಎಸ್. ಮತ್ತು ಪ್ಲ... ಪೌರಕಾರ್ಮಿಕರ ಹಿತಾಸಕ್ತಿಗಳನ್ನು ಗಾಳಿಗೆ ತೂರಿದ ಪಾಲಿಕೆ: ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ನಾಗಣ್ಣ ಗೌಡ ಆಕ್ರೋಶ ಮಂಗಳೂರು(reporterkarnataka.com): ಮಂಗಳೂರು ನಗರವನ್ನು ಸ್ವಚ್ಚ ಮಾಡುವ ಪೌರಕಾರ್ಮಿಕರ ಹಿತಾಸಕ್ತಿಗಳನ್ನು ಗಾಳಿಗೆ ತೂರಿರುವ ಪಾಲಿಕೆ ಕಾರ್ಮಿಕರನ್ನು ಮಧ್ಯಯುಗದ ಗುಲಾಮರಂತೆ ನಡೆಸಿಕೊಳ್ಳುತ್ತಿದೆ ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.... ಬೀದಿ ವ್ಯಾಪಾರಿಗಳ ಹಕ್ಕುಗಳನ್ನು ನಿರಾಕರಿಸಲು ಸಾಧ್ಯವಿಲ್ಲ: ಬಿ.ಕೆ. ಇಮ್ತಿಯಾಝ್ ಮಂಗಳೂರು(reporterkarnataka.com): ಜಗತ್ತಿನ ಯಾವ ನಗರವೂ ಬೀದಿ ವ್ಯಾಪಾರಗಳಿಂದ ಹೊರತಾಗಿಲ್ಲ. ಬೀದಿಬದಿ ವ್ಯಾಪಾರವೂ ಸಮಾಜದ ಭಾಗವಾಗಿದ್ದು ಬೀದಿ ವ್ಯಾಪಾರಕ್ಕೆ ಕಾನೂನಿನ ಅಂಗೀಕಾರಾವೂ ಸಿಕ್ಕಿದ ನಂತರ ಅವರ ಹಕ್ಕುಗಳನ್ನು ನಿರಾಕರಿಸುವುದು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ... ಆರದಿರಲಿ ಬದುಕು ಆರಾಧನಾ ಸಂಸ್ಥೆ: ಫೆಬ್ರವರಿ ತಿಂಗಳ ಸಹಾಯ ಹಸ್ತ ನಿಖಿಲ್ ಗೆ ಹಸ್ತಾಂತರ ಮೂಡುಬಿದರೆ(reporterkarnataka.com):ಮೂಡುಬಿದರೆಯ ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಫೆಬ್ರವರಿ ತಿಂಗಳ ಸಹಾಯ ಹಸ್ತವನ್ನು ಕಾಸರಗೋಡು ಜಿಲ್ಲೆಯ ಮುಳಿಯಾರು ಗ್ರಾಮದ ಅಮೆಕ್ಕಾರು ನಿವಾಸಿ 19 ವರ್ಷದ ದುರ್ಗಾ ನಿಖಿಲ್ ಅವರಿಗೆ ಹಸ್ತಾಂತರಿಸಲಾಯಿತು. ಕೂಲಿ ಕೆಲಸ ಮಾಡುವಾಗ ಆಯ ತಪ್ಪಿ ಬಿದ್ದು ಮೆದ... « Previous Page 1 …146 147 148 149 150 … 286 Next Page » ಜಾಹೀರಾತು