ಕಾಸರಗೋಡು: ತಲೆಯನ್ನು ಗೋಡೆಗೆ ಬಡಿದು ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ; ಆರೋಪಿ ಬಂಧನ ಕಾಸರಗೋಡು(reporterkarnataka.com): ಹೆತ್ತಬ್ಬೆಯನ್ನೇ ಪುತ್ರ ಕೊಂದ ಅಮಾನುಷ ಘಟನೆ ಜಿಲ್ಲೆಯ ಕಣಿಚಿರ ಎಂಬ ಪ್ರದೇಶದಲ್ಲಿ ನಡೆದಿದೆ. ಅತಿಯಾದ ಮೊಬೈಲ್ ಬಳಕೆಯನ್ನು ಪ್ರಶ್ನಿಸಿದ್ದೇ ಹೆತ್ತ ತಾಯಿಯ ಪ್ರಾಣಕ್ಕೆ ಕುತ್ತು ತಂದಿದೆ. ಮೃತಪಟ್ಟ ಮಹಿಳೆಯನ್ನು ಕಣಿಚಿರದ ರುಕ್ಮಣಿ (63) ಎಂದು ಗುರುತಿಸಲಾಗಿದೆ.... ಶಿರಾಳಕೊಪ್ಪ: ಫ.ಗು. ಹಳಕಟ್ಟಿ ದತ್ತಿ ಕಾರ್ಯಕ್ರಮ ಉದ್ಘಾಟನೆ, ಹೊಲಿಗೆ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ ಶಿರಾಳಕೊಪ್ಪ(reporterkarnataka.com): ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಸಮಿತಿ, ಅಖಿಲ ಭಾರತ ವೀರಶೈವ ಮಹಾ ಸಭಾದ ಮಹಿಳಾ ಸಮಿತಿ, ಶಿವಮೊಗ್ಗ ಜನಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಶಿರಾಳಕೊಪ್ಪ ವಿಕಾಸ ಶಾಲೆ ಸಭಾಂಗಣದಲ್ಲಿ ಕೆ. ನಿವೇದಿತಾ ಕೆ. ರಾಜು ಅವರು ಫ.ಗು. ಹಳಕಟ್ಟಿ ಅವರ ಹೆಸರಿನಲ್ಲಿ ನೀಡಿದ ದತ್ತಿ... ವಾಸ ಮತ್ತು ಹೂಡಿಕೆಗೆ ಸೂಕ್ತ ಆಯ್ಕೆ: ಸನ್ಶೈನ್ ಸ್ಯಾಪ್ಲಿಂಗ್; ಸೀಮಿತ ಅವಧಿಗೆ 10% ವಿಶೇಷ ರಿಯಾಯತಿ ಮಂಗಳೂರು(reporterkarnataka.com): ಉತ್ಕೃಷ್ಟ ಗುಣಮಟ್ಟದ ಕಾಮಗಾರಿ, ವಿಶಾಲ ಹಸಿರು ವಲಯ, ಸಮರ್ಪಕ ವಾಹನ ನಿಲುಗಡೆ ವ್ಯವಸ್ಥೆಯ ಜೊತೆಗೆ ಸುಸಜ್ಜಿತ ಸೌಕರ್ಯಗಳ ಸನ್ಶೈನ್ ಸ್ಯಾಪ್ಲಿಂಗ್ ವಸತಿ ಮತ್ತು ವಾಣಿಜ್ಯ ಸಂಕೀರ್ಣದ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದ್ದು, ಅಕ್ಟೋಬರ್ 15 ರಿಂದ 24ರ ಸೀಮಿತ ಅವಧಿ... 2023 ರ ವಿಶ್ವ ಮಾನಸಿಕ ಆರೋಗ್ಯ ದಿನ; ಸ್ನೇಹಾಲಯ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಮನ ಬೆಳಗಿಸುವ ಕಾರ್ಯಕ್ರಮ ಮಂಗಳೂರು(reporterkarnataka.com): ಭರವಸೆಯ ಬೆಳಕಾಗಿರುವ ಸ್ನೇಹಾಲಯ ಚಾರಿಟೆಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಮಂಗಳೂರಿನ ಬೆಂದೂರಿನಲ್ಲಿರುವ 'ಲೋಟಸ್ ಪ್ಯಾರಡೈಸ್'ನಲ್ಲಿ 'ವಿಶ್ವ ಮಾನಸಿಕ ಆರೋಗ್ಯ ದಿನ 2023' ವನ್ನು ಆಚರಿಸುವ ಸಲುವಾಗಿ ಒಂದು ಗಮನಾರ್ಹ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮಂಗಳೂರು ಮ... ಪ್ರಸಿದ್ಧ ಮಕ್ಕಳ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಸಂದೀಪ್ ಪಿ. ಟಿ. ಈಗ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಸಮಾಲೋಚನೆಗೆ ಲಭ್ಯ ಕಾರ್ಕಳ(reporterkarnataka.com): ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯು ತನ್ನ ಹೆಸರಾಂತ ಆರೋಗ್ಯ ತಜ್ಞರ ಸಮಿತಿಗೆ ಹೊಸ ತಜ್ಞರ ಸೇರ್ಪಡೆಯನ್ನು ಪ್ರಕಟಿಸಿದೆ. 13ನೇ ಅಕ್ಟೋಬರ್ 2023 ರಿಂದ ಜಾರಿಗೆ ಬರುವಂತೆ ತಿಂಗಳ ಪ್ರತೀ ಎರಡನೇ ಮತ್ತು ನಾಲ್ಕನೇ ಶುಕ್ರವಾರ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಕ್ಕಳ ... ಅ.16ರಂದು ದಸರಾ ಬಹುಭಾಷಾ ಕವಿಗೋಷ್ಠಿ: ಕೊರಗ, ಕುಂದ ಕನ್ನಡ, ತುಳು ಸಹಿತ 12 ಭಾಷೆಗಳ ಕವಿತಾ ವಾಚನ ಮಂಗಳೂರು(reporterkarnataka.com): ತುಳು ಪರಿಷತ್ ವತಿಯಿಂದ ಮಯೂರಿ ಫೌಂಡೇಶನ್ ಸಹಭಾಗಿತ್ವದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ ನಗರದ ಬಂಟ್ಸ್ ಹಾಸ್ಟೆಲ್ ಸಮೀಪದ ಮ್ಯಾಪ್ಸ್ ಕಾಲೇಜಿನಲ್ಲಿ ಅ.16ರಂದು ಅಪರಾಹ್ನ 2.00 ಗಂಟೆಗೆ ನಡೆಯಲಿದೆ. ಎರಡನೇ ವರ್ಷದ ಈ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಸುಳ್ಯ ಬಂಟಮ... ಭತ್ತದ ಬೆಳೆಗೆ ಬೆಂಕಿ ರೋಗ: ಹತೋಟಿ ಹೇಗೆ?; ಬಣಕಲ್ ರೈತ ಸಂಪರ್ಕ ಕೇಂದ್ರದ ಸಲಹೆ ಏನು? ಮೂಡಿಗೆರೆ(reporterkarnataka.com): ಇತ್ತೀಚಿನ ದಿನಗಳಲ್ಲಿ ಭತ್ತದ ಬೆಳೆಗೆ ಬೆಂಕಿ ರೋಗ ಹಾಗೂ ಎಲೆ ಸುರುಳಿ ಹುಳಗಳು ಕಾಣಿಸಿಕೊಳ್ಳುತ್ತಿದ್ದು ಇವುಗಳು ಭತ್ತದ ಬೆಳೆಯನ್ನು ನಾಶ ಮಾಡುತ್ತವೆ. 1.*ಬೆಂಕಿ ರೋಗ*: ಎಲೆಗಳ ಮೇಲೆ ಕಂದು ಬಣ್ಣದ ಚುಕ್ಕೆಗಳು ಕಾಣುತ್ತವೆ. ಇಂತಹ ಚುಕ್ಕೆಗಳ ಮಧ್ಯಭಾಗವೂ ನಂತರದ ದ... ಬಸವೇಶ್ವರ ಏತ ನೀರಾವರಿ ಯೋಜನೆ ಶೀಘ್ರದಲ್ಲಿ ಪೂರ್ಣ: ರೈತ ಸಮಾವೇಶದಲ್ಲಿ ಶಾಸಕ ರಾಜು ಕಾಗೆ ವಿಶ್ವಾಸ ಶಿವರಾಯ ಲಕ್ಷ್ಮಣ ಕರಕರಮುಂಡಿ ಬೆಳಗಾವಿ info.reporterkarnataka@gmail.com ನಾನು ಮತ್ತು ಶಾಸಕ ಲಕ್ಷ್ಮಣ ಸವದಿ ಅವರು ಕೂಡಿಕೊಂಡು ಅಥಣಿ ಮತ್ತು ಕಾಗವಾಡ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಇಬ್ಬರು ಚರ್ಚಿಸಿ ಒಂದೇ ನಿರ್ಣಯ ತೆಗೆದುಕೊಂಡು ಅಭಿವೃದ್ಧಿ ಕಡೆ ಗಮನಹರಿಸಿದ್ದೇವೆ ಎಂದು ಕಾಗವಾಡ ಶಾಸ... ಜೀವನದಲ್ಲಿ ಜಿಗುಪ್ಸೆ: ಚರ್ಚ್ ನ ಪಕ್ಕಾಸಿಗೆ ನೇಣು ಬಿಗಿದು ಯುವಕ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣ ವ್ಯಾಪ್ತಿಯ ಕೊಟ್ಟಿಗೆಹಾರ ಚರ್ಚ್ ಆವರಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪ್ರದೀಪ್ ಎಂದು ಗುರು... ಕಾಂಗ್ರೆಸ್ ಯಾವುದೇ ದೇಶವಾಸಿಗಳ ಗೌರವಯುತ ಬದುಕಿನ ಪ್ರತಿಪಾದನೆಯ ವಿಶ್ವಶಾಂತಿಯ ಪರವಾಗಿರುತ್ತದೆ: ಬಿಪಿನಚಂದ್ರ ಪಾಲ್ ನಕ್ರೆ ಉಡುಪಿ(reporterkarnataka.com): ಕಾಶ್ಮೀರವಾಗಲಿ, ಪ್ಯಾಲೆಸ್ತೈನ್ ಆಗಲಿ ಅಥವಾ ಅಫಘಾನಿಸ್ತಾನವೇ ಆಗಲಿ ಕಾಂಗ್ರೆಸ್ ಯಾವತ್ತೂ ಮಾನವ ಹಕ್ಕು,ಸ್ವಾಯತ್ತತೆ ಮತ್ತು ಯಾವುದೇ ದೇಶವಾಸಿಗಳ ಗೌರವಯುತ ಬದುಕಿನ ಪ್ರತಿಪಾದನೆಯ ವಿಶ್ವಶಾಂತಿಯ ಪರವಾಗಿರುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ. ಕಾರ್ಕಳ ಶ... « Previous Page 1 …147 148 149 150 151 … 314 Next Page » ಜಾಹೀರಾತು